ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ತ್ವರಿತ ಕ್ರಮಕ್ಕೆ ಸೂಚನೆ ➤ ಎಸ್. ಸಸಿಕಾಂತ್ ಸೆಂಥಿಲ್
(ನ್ಯೂಸ್ ಕಡಬ) newskadaba.com ಮಂಗಳೂರು, ಜು.23.ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮಂಗಳೂರು ಇದರ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಮಂಗಳಮುಖಿಯರ ಗುಂಪುಗಳನ್ನು ಮಾಡಿ ಅದರಲ್ಲಿ ನಿಪುಣತೆ ಹೊಂದಿದ ವ್ಯಕಿಯನ್ನು ಪ್ರತಿನಿಧಿಯಾಗಿ ಆಯ್ಕೆ ಮಾಡಬೇಕು. ಗುರುತಿನ […]
ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ತ್ವರಿತ ಕ್ರಮಕ್ಕೆ ಸೂಚನೆ ➤ ಎಸ್. ಸಸಿಕಾಂತ್ ಸೆಂಥಿಲ್ Read More »
ಕರಾವಳಿ




