newskadaba

ಅಪಾಯಕಾರಿ ಮರಗಳ ತೆರವಿಗೆ ಈಶ್ವರ್ ಖಂಡ್ರೆ ಸೂಚನೆ

(ನ್ಯೂಸ್ ಕಡಬ) newskadaba.com ಜೂ. 20. ರಾಜ್ಯದಲ್ಲಿ ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಗಾಳಿ- ಮಳೆಗೆ ಅಲ್ಲಲ್ಲಿ ಮರ ಹಾಗೂ ಕೊಂಬೆಗಳು ಬಿದ್ದು ಪ್ರಾಣಹಾನಿ, ಆಸ್ತಿ ಹಾನಿ ಉಂಟಾಗುತ್ತಿದ್ದು, ಮಳೆಗಾಲಕ್ಕೆ ಮೊದಲೇ ಅಪಾಯಕಾರಿ ಮರಗಳನ್ನು ಗುರುತಿಸಿ ಅವುಗಳ ರೆಂಬೆ, ಕೊಂಬೆಗಳನ್ನು ಕತ್ತರಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.   ಬೆಂಗಳೂರಿನ ಕಂಟೋನ್ಮೆಂಟ್ ಬಳಿಯ ರಸ್ತೆ ಬದಿಯಲ್ಲಿ ಮರದ ಸುತ್ತಲೂ ಹಾಕಲಾಗಿದ್ದ ಕಾಂಕ್ರೀಟ್ ತೆರವು ಮಾಡುವ ಮೂಲಕ ವೃಕ್ಷಗಳ ಸಂರಕ್ಷಣಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, […]

ಅಪಾಯಕಾರಿ ಮರಗಳ ತೆರವಿಗೆ ಈಶ್ವರ್ ಖಂಡ್ರೆ ಸೂಚನೆ Read More »

ಕರ್ನಾಟಕ

ಇಸ್ರೇಲ್ ಮೈಕ್ರೋಸಾಫ್ಟ್ ಕಛೇರಿಗೆ ಕ್ಷಿಪಣಿ ದಾಳಿ ನಡೆಸಿದ ಇರಾನ್..!

(ನ್ಯೂಸ್ ಕಡಬ) newskadaba.com ಜೂ. 20. ಇಸ್ರೇಲ್‌ ನ ಮೈಕ್ರೋಸಾಫ್ಟ್ ಕಚೇರಿಗೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಮೈಕ್ರೋಸಾಫ್ಟ್ ತಂತ್ರಜ್ಞಾನ ಉದ್ಯಾನವನ ಹಾನಿಯಾಗಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ದಕ್ಷಿಣ ಇಸ್ರೇಲ್‌ನ ಬಿಯರ್ ಶೆವಾ ನಗರದಿಂದ ವರದಿಯಾಗಿದೆ.   ಇರಾನ್‌ ನ ಕ್ಷಿಪಣಿಯನ್ನು ಇಸ್ರೇಲ್‌ ತಡೆಗಟ್ಟಿದ ನಂತರ ಅಗ್ನಿಶಾಮಕ ಸಿಬ್ಬಂದಿ ಮೈಕ್ರೋಸಾಫ್ಟ್ ತಂತ್ರಜ್ಞಾನ ಉದ್ಯಾನವನ ಬೆಂಕಿ ನಂದಿಸಲು ಹರಸಾಹಸ ಪಟ್ಟಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ಇಸ್ರೇಲ್ ಪೊಲೀಸರು ಸ್ಫೋಟಕ ಸಾಮಗ್ರಿಗಳು ಆಸ್ತಿಗೆ ಹಾನಿ ಮಾಡಿವೆ

ಇಸ್ರೇಲ್ ಮೈಕ್ರೋಸಾಫ್ಟ್ ಕಛೇರಿಗೆ ಕ್ಷಿಪಣಿ ದಾಳಿ ನಡೆಸಿದ ಇರಾನ್..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
crime, arrest, suspected

ಜೈಲಿನಿಂದ ಬಂದು ಪುನಃ ಕಳ್ಳತನಕ್ಕಿಳಿದ ಕಳ್ಳರು- ಬೆಂಗಳೂರಿನಲ್ಲಿ ಕದ್ದು ಹಳ್ಳಿಯಲ್ಲಿ ಮಾರಾಟ

(ನ್ಯೂಸ್ ಕಡಬ) newskadaba.com ಜೂ. 20. ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಬೆಂಗಳೂರಿನ ವಿದ್ಯಾರಣ್ಯಪುರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.   ಬಂಧಿತ ಆರೋಪಿಗಳನ್ನು ಉಮೇಶ್, ತಬ್ರೇಜ್ ಮತ್ತು ಜಬೀರ್ ಖಾನ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 12 ಲಕ್ಷ ಮೌಲ್ಯದ ಆರು ಓಮ್ನಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.   ಕಳ್ಳರು ಈ ಹಿಂದೆ ಟ್ರಾಕ್ಟರ್ ಗಳನ್ನ ಕದ್ದೊಯ್ದು, ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ 2020 ರಲ್ಲಿ ಬಂಧಿತರಾಗಿದ್ದರು. ಇದೀಗ ಜೈಲು ಸೇರಿ ಹೊರಬಂದ್ಮೇಲೆ

ಜೈಲಿನಿಂದ ಬಂದು ಪುನಃ ಕಳ್ಳತನಕ್ಕಿಳಿದ ಕಳ್ಳರು- ಬೆಂಗಳೂರಿನಲ್ಲಿ ಕದ್ದು ಹಳ್ಳಿಯಲ್ಲಿ ಮಾರಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಕಲಚೇತನ ತಂದೆಗೆ 15 ಬಾರಿ ಚಾಕುವಿನಿಂದ ಚುಚ್ಚಿದ ಮಗ..!

(ನ್ಯೂಸ್ ಕಡಬ) newskadaba.com ಜೂ. 20. ಅಂಗಡಿ ಮಾಲೀಕ ವಿಕಲಚೇತನ ತಂದೆಗೆ ಸ್ವತಃ ಮಗನೇ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಛತ್ತೀಸ್ ಗಢದ ಬಲೋಡಾಬಜಾರ್ ನಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಹಲ್ಲೆಗೊಳಗಾದವರು ನರೇಂದ್ರ ಸಿಂಗ್ ಚಾವ್ಲಾ. ಆರೋಪಿ ಅವರ ಹಿರಿಯ ಮಗ ಅಮರ್ಜೀತ್ ಎಂದು ಗುರುತಿಸಲಾಗಿದೆ.   ಮದ್ಯದ ಅಮಲಿನಲ್ಲಿದ್ದ ಮಗ ಅಮರ್ಜೀತ್ ಬೈಕಿನಲ್ಲಿ ಬಂದು ಅಂಗಡಿಗೆ ನುಗ್ಗಿ ತನ್ನ ವಿಕಲಚೇತನ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

ವಿಕಲಚೇತನ ತಂದೆಗೆ 15 ಬಾರಿ ಚಾಕುವಿನಿಂದ ಚುಚ್ಚಿದ ಮಗ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪಿಕಪ್..!

(ನ್ಯೂಸ್ ಕಡಬ) newskadaba.com ಜೂ. 20. ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹವನವೊಂದು ರಸ್ತೆಯ ಪಕ್ಕದ ಚರಂಡಿಗೆ ಬಿದ್ದ ಘಟನೆ ಸಂಪಾಜೆ ಗೇಟ್ ಸಮೀಪದ ಪೆಟ್ರೋಲ್ ಪಂಪ್ ಬಳಿ ಶುಕ್ರವಾರದಂದು ನಡೆದಿರುವ ಬಗ್ಗೆ ವರದಿಯಾಗಿದೆ.   ಸಂಪಾಜೆಯಿಂದ ಅರಮನೆ ಎಂಬಲ್ಲಿಯ ತೋಟಕ್ಕೆ ಪಿಕಪ್ ನಲ್ಲಿ ಕೆಲಸದವರನ್ನು ಮತ್ತು ಸಿಮೆಂಟ್ ಲೋಡ್ ಕೊಂಡೊಯ್ಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.   ಪರಿಣಾಮ ಪಿಕಪ್ ವಾಹನದಲ್ಲಿದ್ದವರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪಿಕಪ್..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಜೈಲಿನಿಂದ ಬಂದು ಪುನಃ ಕಳ್ಳತನಕ್ಕಿಳಿದ ಕಳ್ಳರು ಬೆಂಗಳೂರಲ್ಲಿ ಕದ್ದು ಹಳ್ಳಿಯಲ್ಲಿ ಮಾರಾಟ

(ನ್ಯೂಸ್ ಕಡಬ) newskadaba.com ಜೂ. 20. ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಬೆಂಗಳೂರಿನ ವಿದ್ಯಾರಣ್ಯಪುರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.   ಬಂಧಿತ ಆರೋಪಿಗಳನ್ನು ಉಮೇಶ್, ತಬ್ರೇಜ್ ಮತ್ತು ಜಬೀರ್ ಖಾನ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 12 ಲಕ್ಷ ಮೌಲ್ಯದ ಆರು ಓಮ್ನಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.   ಕಳ್ಳರು ಈ ಹಿಂದೆ ಟ್ರಾಕ್ಟರ್ ಗಳನ್ನ ಕದ್ದೊಯ್ದು, ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ 2020 ರಲ್ಲಿ ಬಂಧಿತರಾಗಿದ್ದರು. ಇದೀಗ ಜೈಲು ಸೇರಿ ಹೊರಬಂದ್ಮೇಲೆ

ಜೈಲಿನಿಂದ ಬಂದು ಪುನಃ ಕಳ್ಳತನಕ್ಕಿಳಿದ ಕಳ್ಳರು ಬೆಂಗಳೂರಲ್ಲಿ ಕದ್ದು ಹಳ್ಳಿಯಲ್ಲಿ ಮಾರಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಭೇಟಿ

(ನ್ಯೂಸ್ ಕಡಬ) newskadaba.com ಜೂ. 20. ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರು ರಾತ್ರಿ ವೇಳೆ ತೆರಳಿ ಜಿಪಿಎಸ್ ಫೋಟೋ ತೆಗೆದ ಬಳಿಕದ ಬೆಳವಣಿಗೆಯಲ್ಲಿ ನಡೆದ ಘಟನೆಗಳ ಹಿನ್ನೆಲೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಬುಧವಾರದಂದು ರಾತ್ರಿ ಕಡಬಕ್ಕೆ ಆಗಮಿಸಿ ಹಿಂದೂ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಮಂಗಳೂರಿಗೆ ಆಗಮಿಸಿದ್ದ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು, ಪುತ್ತೂರಿಗೆ ಆಗಮಿಸಿ ಬಳಿಕ ರಾತ್ರಿ ವೇಳೆ ಕಡಬಕ್ಕೆ ಭೇಟಿ ನೀಡಿದ್ದಾರೆ.   ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಯ ಬಳಿಕ ಕಾನೂನು ಸುವ್ಯವಸ್ಥೆ

ಕಡಬ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಭೇಟಿ Read More »

ಕರಾವಳಿ

ಕಡಬ ಸಮುದಾಯ ಆಸ್ಪತ್ರೆಗೆ ಖಾಯಂ ವೈದ್ಯರ ನೇಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ ಮನವಿ

(ನ್ಯೂಸ್ ಕಡಬ) newskadaba.com ಜೂ. 20. ಕಡಬ ಸಮುದಾಯ ಆಸ್ಪತ್ರೆಗೆ ಖಾಯಂ ವೈದ್ಯಾಧಿಕಾರಿಯನ್ನು ನೇಮಿಸುವಂತೆ ಆಗ್ರಹಿಸಿ ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಶಾಕೀರ್ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರಿಗೆ ಮನವಿ ನೀಡಿದರು. ಕಡಬ ತಾಲೂಕು ಕೇಂದ್ರದಲ್ಲಿರುವ ಈ ಸಮುದಾಯ ಆಸ್ಪತ್ರೆ ಸುಸಜ್ಜಿತ ಕಟ್ಟಡವನ್ನು ಹೊಂದಿದ್ದು, ದಿನವೊಂದಕ್ಕೆ 300ಕ್ಕೂ ಹೆಚ್ಚು ವಿವಿಧ ಖಾಯಿಲೆಯ ರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ. ಇಲ್ಲಿನ ಖಾಯಂ ವೈದ್ಯಾಧಿಕಾರಿ ನಿವೃತ್ತಿಯಾಗಿ ಎರಡು ವರ್ಷಗಳಾಗಿದ್ದು, ಹಲವು ಬಾರಿ

ಕಡಬ ಸಮುದಾಯ ಆಸ್ಪತ್ರೆಗೆ ಖಾಯಂ ವೈದ್ಯರ ನೇಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ ಮನವಿ Read More »

ಕರಾವಳಿ

ರಾಹುಲ್ ಗಾಂಧಿ ಹುಟ್ಟುಹಬ್ಬದ ಅಂಗವಾಗಿ ಕಡಬದ 2 ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

(ನ್ಯೂಸ್ ಕಡಬ) newskadaba.com ಜೂ. 20. ಕಾಂಗ್ರೆಸ್ ಪಕ್ಷದ ಧೀಮಂತ ನಾಯಕ, ಲೋಕಸಭೆಯ ವಿರೋಧ ಪಕ್ಷದ ನಾಯಕ ಸನ್ಮಾನ್ಯ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಫೈಝಲ್ ಕಡಬ ಅವರ ನೇತೃತ್ವದಲ್ಲಿ ಕಡಬದ ಎರಡು ಶಾಲೆಗಳ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.   ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಸಿಹಿಯನ್ನು ಹಂಚಿ ಸಂಭ್ರಮದೊಂದಿಗೆ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.   ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್

ರಾಹುಲ್ ಗಾಂಧಿ ಹುಟ್ಟುಹಬ್ಬದ ಅಂಗವಾಗಿ ಕಡಬದ 2 ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ Read More »

ಕರಾವಳಿ

ಜೂ.21ರಿಂದ 16 ಅಂತರಾಷ್ಟ್ರೀಯ ಮಾರ್ಗಗಳಲ್ಲಿ ಏರ್ ಇಂಡಿಯಾ ಕಾರ್ಯಾಚರಣೆ ಕಡಿತ

(ನ್ಯೂಸ್ ಕಡಬ) newskadaba.com ಜೂ. 20. ಜೂನ್ 21ರಿಂದ ಜುಲೈ 15ರ ವರೆಗೆ ಹದಿನಾರು ಅಂತರರಾಷ್ಟ್ರೀಯ ವಾಯುಮಾರ್ಗಗಳಲ್ಲಿ ವಿಮಾನ ಸಂಚಾರವನ್ನು ಕಡಿತಗೊಳಿಸುವುದಾಗಿ ಏರ್‌ ಇಂಡಿಯಾ ಪ್ರಕಟಿಸಿದೆ. ಜೂನ್ 12ರ ಅಹ್ಮದಾಬಾದ್ ದುರಂತದ ಬಳಿಕ ಟಾಟಾ ಮಾಲೀಕತ್ವದ ಏರ್‌ ಇಂಡಿಯಾದ ಹಲವು ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಂಡಿರುವುದಾಗಿ ತಿಳಿದುಬಂದಿದೆ. ವೇಳಾಪಟ್ಟಿಯ ಸ್ಥಿರತೆಯನ್ನು ಪುನಃಸ್ಥಾಪಿಸುವ ಮತ್ತು ಕೊನೆಕ್ಷಣದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಗಳನ್ನು ಕಡಿಮೆ ಮಾಡುವ ಸಲುವಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸ್ಪಷ್ಟಪಡಿಸಿದೆ. ಜೂನ್ 21ರಿಂದ

ಜೂ.21ರಿಂದ 16 ಅಂತರಾಷ್ಟ್ರೀಯ ಮಾರ್ಗಗಳಲ್ಲಿ ಏರ್ ಇಂಡಿಯಾ ಕಾರ್ಯಾಚರಣೆ ಕಡಿತ Read More »

ರಾಷ್ಟ್ರೀಯ ನ್ಯೂಸ್
Scroll to Top