newskadaba

ತಾಲೂಕು ಮಟ್ಟದ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತೆಯರ ➤ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಮಂಗಳೂರು ಗ್ರಾಮಾಂತರ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ತಾಲೂಕು ಮಟ್ಟದ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತೆಯರ (ಎಂ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನಿಸಲಾದೆ. ಅರ್ಜಿದಾರರು ಪದವೀಧರರಾಗಿದು, ವಿಕಲಚೇತನ ವ್ಯಕ್ತಿಯಾಗಿರಬೇಕು. ಸ್ಥಳೀಯ ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ವಯೋಮಿತಿ 18-45 ವರ್ಷದ ಒಳಗಿನ ಅರ್ಹ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮಂಗಳೂರು (ಗ್ರಾ), ಮೂಡುಶೆಡ್ಡೆ, ವಾಮಂಜೂರು ಮಂಗಳೂರು-575028 ಈ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಜುಲೈ 31 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ […]

ತಾಲೂಕು ಮಟ್ಟದ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತೆಯರ ➤ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ➤ ಆಕ್ಷೇಪಣೆಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಮೊದಲ ಹಂತದ ಫಲಾನುಭವಿಗಳ ಪಟ್ಟಿ ಆಯಾ ಗ್ರಾಮ ಪಂಚಾಯತ್, ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ಆಕ್ಷೇಪಣೆಗಳಿದ್ದರೆ ಅಥವಾ ಯಾವುದಾದರೂ ಷರತ್ತು, ನಿಬಂಧನೆಗಳ ಉಲ್ಲಂಘನೆ ಕಂಡು ಬಂದಲ್ಲಿ ಜುಲೈ 8 ರೊಳಗೆ ರೈತರು ಆಯಾ ರೈತ ಸಂಪರ್ಕ ಕೇಂದ್ರದಲ್ಲಿ ಅಥವಾ ಇ-ಮೇಲ್  karhelp-deskpmk@gmail.com ಮೂಲಕವೂ ಸಲ್ಲಿಸಬಹುದು ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ➤ ಆಕ್ಷೇಪಣೆಗೆ ಆಹ್ವಾನ Read More »

ಕರಾವಳಿ

ತುಳುಭವನದ ಆವರಣಗೋಡೆ ಕಾಮಗಾರಿಗೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ತುಳು ಅಕಾಡೆಮಿ ಸ್ಥಾಪನೆಗೊಂಡು 25 ವರ್ಷಗಳನ್ನು ಪೂರೈಸುತ್ತಿರವ ಸಂದರ್ಭದಲ್ಲಿ ಮಂಗಳೂರಿನ ಉರ್ವಸ್ಟೋರ್‍ನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕಚೇರಿ ಕಟ್ಟಡ ಸಂಕಿರ್ಣದ ಸುತ್ತಲೂ ಭದ್ರತೆಯ ಸಲುವಾಗಿ ಆವರಣಗೋಡೆ ಕಾಮಗಾರಿಗೆ ಜುಲೈ 6 ರಂದು ನೆರವೇರಿತು. ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜ, ಶಾಸಕರಾದ ವೇದವ್ಯಾಸ್ ಕಾಮತ್ ಮತ್ತು ಹರೀಶ್ ಕುಮಾರ್ ಒಟ್ಟಾಗಿ ಗುದ್ದಲಿ ಪೂಜೆಯ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಅಕಾಡೆಮಿಯ ಅಧ್ಯಕ್ಷ ಎ. ಸಿ. ಭಂಡಾರಿ, ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ,

ತುಳುಭವನದ ಆವರಣಗೋಡೆ ಕಾಮಗಾರಿಗೆ ಶಂಕುಸ್ಥಾಪನೆ Read More »

ಕರಾವಳಿ

ವಿಕಲಚೇತನರ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.2019-20ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಸಾಧನ ಸಲಕರಣೆಗಳು, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನೆ ಮತ್ತು ಪ್ರತಿಭೆ, ವಿವಾಹ ಪ್ರೋತ್ಸಾಹಧನ, ಶಿಶು ಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಸ್ಪಾರ್ಧಾ ಚೇತನ ಯೋಜನೆಗಳಿಗೆ ಅರ್ಜಿ

ವಿಕಲಚೇತನರ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್‍ಶಿಫ್ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರ, ಸುರತ್ಕಲ್ ಕಚೇರಿಯಲ್ಲಿ ಜುಲೈ 5 ರಂದು ಅಪರಾಹ್ನ 4 ಗಂಟೆಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್‍ಶಿಫ್ ತರಬೇತಿ ಕಾರ್ಯಕ್ರಮದ ಉದ್ಟಾಟನಾ ಸಮಾರಂಭ ಜರುಗಿತು. ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಮಂಗಳೂರು ಇದರ ಅಧ್ಯಕ್ಷ ಅರುಣ್ ಪ್ರಭ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಿಂದೆ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಈ ಅವಕಾಶಗಳು ಇರಲಿಲ್ಲ, ಈ ತರಬೇತಿಯಿಂದ ಬಹಳಷ್ಟು ವಿಷಯಗಳು ವಿದ್ಯಾರ್ಥಿಗಳಿಗೆ ತಿಳಿಯಲ್ಪಡುತ್ತದೆ. ಇದರ

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್‍ಶಿಫ್ ತರಬೇತಿ Read More »

ಕರಾವಳಿ

ಅಮರನಾಥ ಯಾತ್ರಿಕರನ್ನು ಹಿಮಪರ್ವತದದಿಂದ ಉರುಳಿದ ಕಲ್ಲುಗಳಿಂದ ಕಾಪಾಡಿದ ಐಟಿಬಿಪಿ ಯೋಧರು

(ನ್ಯೂಸ್ ಕಡಬ) newskadaba.com ಜಮ್ಮು, ಜುಲೈ.6 ಅಮರನಾಥ ಒಂದು ಪವಿತ್ರ ಕ್ಷೇತ್ರವೂ ಹೌದು ಹಾಗೇ ಪ್ರವಾಸಿ ತಾಣವು ಹೌದು.ಅಮರನಾಥ ಯಾತ್ರೆ ಕೈಗೊಂಡಿರುವ ಯಾತ್ರಿಕರು ಸಾಗುತ್ತಿರುವ ಮಾರ್ಗದಲ್ಲಿ ಹಿಮಪರ್ವತಗಳ ಸಾಲಿನಿಂದ ಕಲ್ಲುಗಳ ಸುರಿಮಳೆಯೇ ಆಯಿತು. ಅಲ್ಲಿ ರಕ್ಷಾ ಫಲಕಗಳನ್ನು ಹಿಡಿದು ಸಾಲಾಗಿ ನಿಂತ ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​ನ (ಐಟಿಬಿಪಿ) ಯೋಧರು ಕಲ್ಲುಗಳು ಯಾತ್ರಿಕರಿಗೆ ಬಡಿಯದಂತೆ ತಡೆದರು.ಅಮರನಾಥ ಗುಹೆಯತ್ತ ತೆರಳುವ ಬಾಲ್ಟಾಲ್​ ಮಾರ್ಗದಲ್ಲಿ ಹಿಮಪರ್ವತಗಳಿಂದ ಕಲ್ಲುಗಳು ಉರುಳಲಾರಂಭಿಸಿಸಿದ್ದವು. ಕೆಲವೊಮ್ಮೆ ಒಂದರ ಹಿಂದೆ ಒಂದರಂತೆ ನಿರಂತರವಾಗಿ ಉರುಳುವುದರಿಂದ, ಅವುಗಳಿಂದ ರಕ್ಷಣೆ ಪಡೆಯಲು ಕಷ್ಟವಾಗುತ್ತದೆ.

ಅಮರನಾಥ ಯಾತ್ರಿಕರನ್ನು ಹಿಮಪರ್ವತದದಿಂದ ಉರುಳಿದ ಕಲ್ಲುಗಳಿಂದ ಕಾಪಾಡಿದ ಐಟಿಬಿಪಿ ಯೋಧರು Read More »

ರಾಷ್ಟ್ರೀಯ ನ್ಯೂಸ್

ಕಾರ್ಕಳದ ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ ಅಂತ್ಯಕ್ರಿಯೆ

  (ನ್ಯೂಸ್ ಕಡಬ) newskadaba.com ಹೆಬ್ರಿ, ಜುಲೈ.6.ಸರಳ ಹಾಗೂ ಉತ್ತಮ ರಾಜಕಾರಣಿ ಕಾರ್ಕಳದ ಮಾಜಿ ಶಾಸಕ ಎಚ್‌. ಗೋಪಾಲ ಭಂಡಾರಿ ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ಇಂದು ಅಪರಾಹ್ನ ಹುಟ್ಟೂರು ಹೆಬ್ರಿಯ ನಿವಾಸದ ಬಳಿ ನಡೆಯಿತು. ಪಾರ್ಥಿವ ಶರೀರವನ್ನು ಬೆಳಗ್ಗೆ 10ಕ್ಕೆ ಮಂಗಳೂರಿನಿಂದ ಕಾರ್ಕಳಕ್ಕೆ ತಂದು 12 ಗಂಟೆ ತನಕ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಯಿತು. ತಹಶೀಲ್ದಾರ್‌ ಮಹೇಶ್ಚಂದ್ರ, ಪ್ರಾಂಶುಪಾಲ ಮಂಜುನಾಥ ಉಪಸ್ಥಿತರಿದ್ದರು. ದಾರಿಯುದ್ದಕ್ಕೂ ಸಹಸ್ರಾರು ಅಭಿಮಾನಿಗಳು ದರ್ಶನ ಪಡೆದರು. ಬಳಿಕ ಕಾರ್ಕಳದಿಂದ ಹೆಬ್ರಿಗೆ ಕೊಂಡೊಯ್ಯಲಾಯಿತು.

ಕಾರ್ಕಳದ ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ ಅಂತ್ಯಕ್ರಿಯೆ Read More »

ಕರ್ನಾಟಕ

ಜುಲೈ 13 ರಂದು ಮೂರನೇ ರೊಜ್ ಗಾರ್ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.6.ಪ್ರಸ್ತುತ ಜಿಲ್ಲಾವಾರು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರವನ್ನು ತೆರೆದಿದ್ದು ನಿರುದ್ಯೋಗಿ ಯುವಕ ಹಾಗು ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ದೊರಕಿಸುವಲ್ಲಿ ತೊಡಗಿಸಿಕೊಂಡಿದೆ. ಸದರಿ ಕೇಂದ್ರವು ಎರಡೂವರೆ ವರ್ಷದಿಂದ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತಿದ್ದು, ಈ ಕೇಂದ್ರದಲ್ಲಿ 1186 ಅಭ್ಯರ್ಥಿಗಳು ತರಬೇತಿಯನ್ನು ಮುಗಿಸಿದ್ದು 742 ಅಭ್ಯರ್ಥಿಗಳು ಮಂಗಳೂರು, ಬೆಂಗಳೂರು ಹಾಗು ಮುಂಬೈಯಲ್ಲಿ ಉದ್ಯೋಗಾವಕಾಶಗಳನ್ನು ಪಡೆದುಕೊಂಡಿದ್ದಾರೆ. 2019-20ನೇ ಸಾಲಿನ ತರಭೇತಿಗಾಗಿ ಈಗಾಗಲೇ 300 ಕ್ಕೂ ಹೆಚ್ಚಿನ ಅಭ್ಯರ್ಥಿಗಳು ನೊಂದಾಯಿಸಿ

ಜುಲೈ 13 ರಂದು ಮೂರನೇ ರೊಜ್ ಗಾರ್ ಮೇಳ Read More »

ಕರಾವಳಿ

ಮೀನುಗಾರರು, ಮೀನು ಕೃಷಿಕರಿಂದ ಅರ್ಜಿ ಅಹ್ವಾನ

  (ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.6.ಮೀನುಗಾರಿಕೆ ಇಲಾಖೆಯಿಂದ 2019-20ನೇ ಸಾಲಿನಲ್ಲಿ ಅನುಷ್ಠಾನಗೊಳಿಸಬೇಕಾದ ವಿವಿಧ ಯೋಜನೆಗಳಿಗೆ ಮೀನುಗಾರರು, ಮೀನು ಕೃಷಿಕರಿಂದ ಅರ್ಜಿ ಅಹ್ವಾನಿಸಲಾಗಿದೆ. ಮೀನುಮರಿ ವಿತರಣೆ, ಮೀನು ಮಾರಾಟಕ್ಕಾಗಿ ತ್ರಿಚಕ್ರ ಹಾಗೂ ನಾಲ್ಕುಚಕ್ರ ವಾಹನ ಖರೀದಿಗೆ ಸಹಾಯಧನ, ಮೀನುಗಾರಿಕೆ ಬಲೆ, ಸಲಕರಣೆ ಕಿಟ್ ಯೋಜನೆ, ಗಿರಿಜನ ಉಪಯೋಜನೆಯಡಿ ಮೀನು ಮಾರಾಟ ಮಳಿಗೆ ಸ್ಥಾಪನೆಗೆ ಸಹಾಯಧನ, ಮಂಜುಗಡ್ಡೆ ಸ್ಥಾವರಗಳಿಗೆ ವಿದ್ಯುತ್ ಸಹಾಯಧನ, ನೀಲಿಕ್ರಾಂತಿ ಯೋಜನೆಯಡಿ ಮೀನು ಸಾಗಾಟಕ್ಕಾಗಿ ಇನ್ಸುಲೇಟೆಡ್ ಟ್ರಕ್ ಖರೀದಿ, ಸಾಂಪ್ರದಾಯಿಕ ದೋಣಿಗಳ ಮೋಟರೀಕರಣ ಕಾರ್ಯಕ್ರಮ, ಅಲಂಕಾರಿಕ

ಮೀನುಗಾರರು, ಮೀನು ಕೃಷಿಕರಿಂದ ಅರ್ಜಿ ಅಹ್ವಾನ Read More »

ಕರಾವಳಿ

ಅಂಚೆ ಚೀಟಿ ಪ್ರದರ್ಶನ / ಸ್ಪರ್ಧೆ ➤ ಆನ್ ಲೈನ್ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.6.ಮಂಗಳೂರಿನಲ್ಲಿ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ರಾಜ್ಯಮಟ್ಟದ ಅಂಚೆ ಚೀಟಿ ಪ್ರದರ್ಶನ ” ಕರ್ನಾಪೆಕ್ಸ್ ” ಗೆ ಅಂಚೆ ಇಲಾಖೆಯು ಅಂಚೆ ಚೀಟಿ ಪ್ರದರ್ಶನಕ್ಕಾಗಿ / ಸ್ಪರ್ಧೆಗಾಗಿ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. www.karnapex2019.in  ವೆಬ್ ಸೈಟ್ ನಲ್ಲಿ ಆನ್‍ಲೈನ್ ಫಾರ್ಮ್ ನ್ನು ತುಂಬಬೇಕಾಗುತ್ತದೆ. ಅಪ್ಲಿಕೇಶನ್ ತುಂಬಲು ಕೊನೆಯ ದಿನ ಜುಲೈ 31. ಅರ್ಜಿಯನ್ನು ಭರ್ತಿ ಮಾಡಿ ಎರಡು ಪ್ರತಿಯನ್ನು ” ಸೆಕ್ರೆಟರಿ, ಹಂಚಿಕೆ ಸಮಿತಿ, ಕರ್ನಾಪೆಕ್ಸ್ 2019, ಚೀಫ್ ಪೋಸ್ಟ್ ಮಾಸ್ಟರ್

ಅಂಚೆ ಚೀಟಿ ಪ್ರದರ್ಶನ / ಸ್ಪರ್ಧೆ ➤ ಆನ್ ಲೈನ್ ಅರ್ಜಿ ಆಹ್ವಾನ Read More »

ಕರಾವಳಿ
Scroll to Top