newskadaba

ಮುಂದಿನ ಚುನಾವಣೆಗೆ ಸಜ್ಜಾಗುತ್ತಿದೆಯೇ ಜೆಡಿಎಸ್ ?

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.24.ಜೆಡಿಎಸ್ ಸದ್ದಿಲ್ಲದೇ ಚುನಾವಣೆಗೆ ಸಿದ್ಧವಾಗುತ್ತಿದೆಯೇ? ಇಂಥದ್ದೊಂದು ಅನುಮಾನ ಇದೀಗ ರಾಜ್ಯ ರಾಜಕೀಯ ವಲಯದಲ್ಲಿ ಮೂಡಲಾರಂಭಿಸಿದೆ. ಈ ಬಾರಿ ಚುನಾವಣೆಗೆ ಇನ್ನು 4 ವರ್ಷವಿರುವಾಗಲೇ ಸಭೆ, ಸಮಾವೇಶ, ಜಾತಿವಾರು ಸಮಾವೇಶ ನಡೆಸುತ್ತಿದ್ದು, ರಾಜ್ಯ ರಾಜಕೀಯ ರಂಗದಲ್ಲಿ ಚರ್ಚೆಗೀಡಾಗಿದೆ.  ಹಿಂದಿನ ಎಲ್ಲ ಚುನಾವಣೆ ಗಮನಿಸಿದರೆ ಕೊನೇ ಘಳಿಗೆಯಲ್ಲೇ ತಂತ್ರ, ರಣತಂತ್ರ ರೂಪಿಸುತ್ತ ಬಂದಿದೆ. ಆದರೆ, ಜೆಡಿಎಸ್, ಚುನಾವಣೆ ಸೋಲಿನ ಕಹಿ ಅನುಭವವನ್ನು ಮರೆತು ಮುನ್ನುಗ್ಗುತ್ತಿರುವುದು ಕಾಂಗ್ರೆಸ್, ಬಿಜೆಪಿ ವಲಯದಲ್ಲಿ ಅಚ್ಚರಿ ಉಂಟು ಮಾಡಿದೆ.ನಗರ ಸ್ಥಳೀಯ […]

ಮುಂದಿನ ಚುನಾವಣೆಗೆ ಸಜ್ಜಾಗುತ್ತಿದೆಯೇ ಜೆಡಿಎಸ್ ? Read More »

ಕರ್ನಾಟಕ

ನವಭಾರತ ನಿರ್ಮಾಣ ಸಾಕಾರಗೊಳಿಸಲು 12 ಸಂಕಲ್ಪಗಳ ಪಟ್ಟಿ ಸಿದ್ಧ ➤ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಕೋವಿಂದ್ ಭಾಷಣ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂನ್.24.ರಾಷ್ಟ್ರಪತಿ ರಾಮನಾಥ ಕೋವಿಂದ್, ಸ್ವಾತಂತ್ರ್ಯ ಬಂದ ಅಮೃತ ಮಹೋತ್ಸವ ವೇಳೆ ನವಭಾರತ ನಿರ್ಮಾಣ ಸಾಕಾರಗೊಳಿಸಲು 12 ಸಂಕಲ್ಪಗಳ ಪಟ್ಟಿ ನೀಡಿದ್ದಾರೆ. ಈ ಮೂಲಕ ಮೋದಿ ಸರ್ಕಾರದ ಮುಂದಿನ ಐದು ವರ್ಷದ ಆಡಳಿತದ ಪಥವನ್ನು ತೆರೆದಿಟ್ಟಿದ್ದಾರೆ. ಆಡಳಿತ, ಆರ್ಥಿಕ, ಮೂಲಸೌಕರ್ಯ, ಸಾಮಾಜಿಕ ಅಭಿವೃದ್ಧಿ ಸೇರಿ ಇತರ ವಿಚಾರಗಳ ಕುರಿತು ಮೋದಿ ಸರ್ಕಾರದ ಗುರಿಯನ್ನು ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ವಿವರಿಸಿದ್ದಾರೆ. ಒಂದು ದೇಶ- ಒಂದು ಚುನಾವಣೆ, ದಿಢೀರ್ ತ್ರಿವಳಿ ತಲಾಕ್, ನಿಕಾಹ್ ಹಲಾಲ್ ನಿಷೇಧಕ್ಕೆ

ನವಭಾರತ ನಿರ್ಮಾಣ ಸಾಕಾರಗೊಳಿಸಲು 12 ಸಂಕಲ್ಪಗಳ ಪಟ್ಟಿ ಸಿದ್ಧ ➤ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಕೋವಿಂದ್ ಭಾಷಣ Read More »

ರಾಷ್ಟ್ರೀಯ ನ್ಯೂಸ್

ನಂ.1 ಸ್ಥಾನದತ್ತ ಆಸ್ಟ್ರೇಲಿಯದ ಆ್ಯಶ್ಲಿ ಬಾರ್ಟಿ

(ನ್ಯೂಸ್ ಕಡಬ) newskadaba.com ಲಂಡನ್‌, ಜೂನ್.22. ಬರ್ಮಿಂಗ್‌ಹ್ಯಾಮ್‌ನಲ್ಲಿ ಸಾಗುತ್ತಿರುವ ನೇಚರ್‌ ವ್ಯಾಲಿ ಕ್ಲಾಸಿಕ್‌ ಕೂಟದಲ್ಲಿ ಬಾರ್ಟಿ ಪ್ರಶಸ್ತಿ ಗೆದ್ದರೆ ಅಗ್ರ ಸ್ಥಾನಕ್ಕೇರಲಿದ್ದಾರೆ. ಈ ಮೂಲಕ 40ವರ್ಷಗಳ ಸುದೀರ್ಘ‌ ಸಮಯದ ಬಳಿಕ ನಂ.1 ಸ್ಥಾನಕ್ಕೇರಿದ ಆಸ್ಟ್ರೇಲಿಯದ ಮೊದಲ ವನಿತೆ ಎನಿಸಿಕೊಳ್ಳಲಿದ್ದಾರೆ. ಆಸ್ಟ್ರೇಲಿಯನ್‌ ಓಪನ್‌ ಗೆದ್ದ ಬಳಿಕ ನಂ.1 ಸ್ಥಾನಕ್ಕೇರಿದ್ದ ನವೋಮಿ ಒಸಾಕಾ ಇಲ್ಲಿ ದ್ವಿತೀಯ ಸುತ್ತಿನಲ್ಲಿ  ಸೋತ ಕಾರಣ ಬಾರ್ಟಿ ಅವರಿಗೆ ಅಗ್ರಸ್ಥಾನಕ್ಕೇರುವ ಸುವರ್ಣಾವಕಾಶ ಲಭಿಸಿದೆ.ಪ್ರಶಸ್ತಿ ಸುತ್ತಿಗೇರುವ ಮೊದಲು ಬಾರ್ಟಿ ಕ್ವಾರ್ಟರ್‌ ಫೈನಲ್‌ ಹೋರಾಟದಲ್ಲಿ ಐದು ಬಾರಿಯ ವಿಂಬಲ್ಡನ್‌ ಚಾಂಪಿಯನ್‌

ನಂ.1 ಸ್ಥಾನದತ್ತ ಆಸ್ಟ್ರೇಲಿಯದ ಆ್ಯಶ್ಲಿ ಬಾರ್ಟಿ Read More »

ಕ್ರೀಡಾ ನ್ಯೂಸ್

ಐದನೇ ಅಂತಾರಾಷ್ಟ್ರೀಯ ಯೋಗಹಬ್ಬದ ಸಂಭ್ರಮ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂನ್.22. ಐದನೇ ಅಂತಾರಾಷ್ಟ್ರೀಯ ಯೋಗದಿನವನ್ನು ದೇಶಾದಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ದೇಶದಾದ್ಯಂತ ಯೋಗ ಪ್ರದರ್ಶನ ಮಾಡುವ ಮೂಲಕ ಯೋಗದಿನ ಆಚರಿಸಿದರು. 2014 ರ ಸೆಪ್ಟೆಂಬರ್ 27 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ದಿನ ಆಚರಿಸುವ ಪ್ರಸ್ತಾಪವನ್ನಿಟ್ಟಿದ್ದರು. ಅದಕ್ಕೆ ಒಪ್ಪಿಗೆ ಸೂಚಿಸಿದ್ದ ವಿಶ್ವಸಂಸ್ಥೆ, ಜೂನ್ 21 ರಂದು ಯೋಗ ದಿನ ಆಚರಿಸಲು ಒಪ್ಪಿಗೆಸೂಚಿಸಿತ್ತು. 2015ರ ಜೂನ್21ರಂದು ಮೊದಲ ಯೋಗದಿನವನ್ನು ಆಚರಿಸಲಾಗಿತ್ತು.ಈ

ಐದನೇ ಅಂತಾರಾಷ್ಟ್ರೀಯ ಯೋಗಹಬ್ಬದ ಸಂಭ್ರಮ Read More »

ರಾಷ್ಟ್ರೀಯ ನ್ಯೂಸ್

ಕಡ್ಯ-ಕೊಣಾಜೆ: ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜೂನ್.22. ಕೊಣಾಜೆ ಉನ್ನತ ಹಿ.ಪ್ರಾ. ಶಾಲಾ ವತಿಯಿಂದ ಕಡ್ಯ-ಕೊಣಾಜೆ ಶ್ರೀ ದುರ್ಗಾಂಬಿಕಾ ಭಜನಾ ಮಂದಿರದಲ್ಲಿ ವಿಶ್ವ ಯೋಗದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಶಿವಪ್ಪ ಗೌಡ ದೀಪ ಬೆಳಗಿಸಿ ಉದ್ಘಾಟಿಸಿದರು. ಯೋಗ ಶಿಕ್ಷಕರಾದ ವಾಸುದೇವ ಭಟ್ ಕಡ್ಯ ಯೋಗ ಪ್ರಾತ್ಯಕ್ಷಿಕೆ ಮೂಲಕ ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಿದರು. ಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಕೆ. ಯೋಗದ ಮಹತ್ವವನ್ನು ವಿವರಿಸಿದರು. ಶಿಕ್ಷಕರಾದ ಹಾಲೇಶ್, ನಾಗವೇಣಿ, ಪ್ರಮೀಳಾ, ಲತಾ ಸಹಕರಿಸಿದರು. ಅಜಿತ್ ಜೈನ್ ವಂದಿಸಿದರು.

ಕಡ್ಯ-ಕೊಣಾಜೆ: ಯೋಗ ದಿನಾಚರಣೆ Read More »

ಕರಾವಳಿ

ಅಡೆಂಜ ಶಾಲೆ: ಯೋಗದಿನಾಚರಣೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜೂನ್.22.ನೂಜಿಬಾಳ್ತಿಲ ಗ್ರಾಮದ ಅಡೆಂಜ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಶುಕ್ರವಾರ ಆಚರಿಸಾಯಿತು. ಶಾಲಾ ಮಕ್ಕಳು ಸಾಮೂಹಿಕವಾಗಿ ಯೋಗಾಸನಗಳನ್ನು ಮಾಡಿದರು. ಮುಖ್ಯ ಶಿಕ್ಷಕಿ ಏಲಿಯಮ್ಮ ಯೋಗದ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕರಾದ ರವಿಕುಮಾರ್ ಜಿ.ಆರ್. ಸ್ವಾಗತಿಸಿ ವಂದಿಸಿದರು. ಶಿಕ್ಷಕಿ ವೀಣಾ ಸಹಕರಿಸಿದರು.

ಅಡೆಂಜ ಶಾಲೆ: ಯೋಗದಿನಾಚರಣೆ Read More »

ಕರಾವಳಿ

ಎಂ. ಗೋಪಾಲ ಸ್ವಾಮಿ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಎಂ. ಗೋಪಾಲ ಸ್ವಾಮಿ ಮಾನ್ಯ ಸಂಸದೀಯ ಕಾರ್ಯದರ್ಶಿಗಳು, ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ. ಜೂನ್ 24 ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ಮಂಗಳೂರಿನಿಂದ ಉಡುಪಿಗೆ ತೆರಳುವರು.

ಎಂ. ಗೋಪಾಲ ಸ್ವಾಮಿ ಪ್ರವಾಸ Read More »

ಕರಾವಳಿ

ಪೆರ್ನಾಲ್ ಸಂದೋಲ ಮತ್ತು ಕಿನಾದಿ ಬ್ಯಾರಿ ಘಝಲ್ ➤ಸಿಡಿ ಬಿಡುಗಡೆ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ 2019 ಜೂನ್ 24 ರಂದು ಸಂಜೆ 4.30 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ “ಪೆರ್ನಾಲ್ ಸಂದೋಲ” ಮತ್ತು “ಕಿನಾದಿ” ಬ್ಯಾರಿ ಘಝಲ್ ಸಿಡಿ ಬಿಡುಗಡೆ’ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ನಗರಾಭಿವೃದ್ದಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ರವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಕಾಡೆಮಿಯ ಅಧ್ಯಕ್ಷರಾದ ಕರಂಬಾರ್ ಮಹಮದ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿರುವರು. ಬೋಳಂಗಡಿ ಹವ್ವಾ ಜುಮಾ ಮಸ್ಜಿದ್

ಪೆರ್ನಾಲ್ ಸಂದೋಲ ಮತ್ತು ಕಿನಾದಿ ಬ್ಯಾರಿ ಘಝಲ್ ➤ಸಿಡಿ ಬಿಡುಗಡೆ ಸಮಾರಂಭ Read More »

ಕರಾವಳಿ

ಡಿ ದೇವರಾಜ ಅರಸು ಅಭಿವೃದ್ದಿ ನಿಗಮದ ಅಧ್ಯಕ್ಷರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಡಿ ದೇವರಾಜ ಅರಸು ಅಭಿವೃದ್ದಿ ನಿಗಮದ ಅಧ್ಯಕ್ಷ ಡಾ ಕೆ ಅನ್ನದಾನಿ ಇವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ. ಜೂನ್ 22 ರಂದು ಬೆಳಿಗ್ಗೆ 8.40 ಗಂಟೆಗೆ ವಿಮಾನದ ಮೂಲಕ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬೆಳಿಗ್ಗೆ 11 ಗಂಟೆಗೆ ಶ್ರೀ ಧರ್ಮಸ್ಥಳ ದೇವಾಸ್ಥಾನಕ್ಕೆ ಭೇಟಿ ನೀಡಿ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ 3.30 ಗಂಟೆಗೆ ಉಡುಪಿಗೆ ತೆರಳಿ ವಾಸ್ತವ್ಯ. ಜೂನ್ 24 ರಂದು ಶ್ರೀ ಕುಕ್ಕೆ ಸುಬ್ರಮಣ್ಯ ದೇವಾಸ್ಥಾನಕ್ಕೆ

ಡಿ ದೇವರಾಜ ಅರಸು ಅಭಿವೃದ್ದಿ ನಿಗಮದ ಅಧ್ಯಕ್ಷರ ಪ್ರವಾಸ Read More »

ಕರಾವಳಿ

ಬಹಿರಂಗ ಹರಾಜು ಪ್ರಕಟಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಮಂಗಳೂರು ನಗರ ಪೊಲೀಸ್ ಘಟಕಕ್ಕೆ ಸೇರಿದ ಹಳೇಯ ನಾಲ್ಕು ವಾಹನಗಳನ್ನು ಹರಾಜಿನ ಮೂಲಕ ವಿಲೇವಾರಿ ಮಾಡಲು ಜೂನ್ 27 ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಬಹಿರಂಗ ಹರಾಜು ಮಾಡುವ ವಾಹನಗಳು – ಕೆ.ಎ. 19 ಜಿ-237 ಮಹೇಂದ್ರ ಕಮಾಂಡರ್ ಮಾದರಿ 2002, ಕೆ.ಎ. 19 ಜಿ-238 ಮಹೇಂದ್ರ ಕಮಾಂಡರ್ ಮಾದರಿ 2002, ಕೆ.ಎ. 19 ಜಿ-220 ಮಹೇಂದ್ರ ಕಮಾಂಡರ್ ಮಾದರಿ

ಬಹಿರಂಗ ಹರಾಜು ಪ್ರಕಟಣೆ Read More »

ಕರಾವಳಿ
Scroll to Top