newskadaba

ಎಂ.ಫಿಲ್-ಪಿ.ಹೆಚ್.ಡಿ ಫೆಲೋಶಿಪ್: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಜೂ. 19. 2025-26ನೇ ಸಾಲಿನಲ್ಲಿ ಎಂ.ಫಿಲ್ ಮತ್ತು ಪಿ.ಹೆಚ್.ಡಿ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ  ಎಂ.ಫಿಲ್ ಮತ್ತು ಪಿ.ಹೆಚ್.ಡಿ ಫೆಲೋಶಿಪ್ ಯೋಜನೆಯಡಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ನಿಗದಿತ ಅರ್ಜಿಯನ್ನು ಸೇವಾ ಸಿಂಧು  ಆನ್‍ಲೈನ್ ಪೋರ್ಟಲ್ https://sevasindhuservices.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು.   ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ.   ಹೆಚ್ಚಿನ ಮಾಹಿತಿಗೆ  ಪಾಂಡೇಶ್ವರದ ಓಲ್ಡ್ ಕೆಂಟ್ ರಸ್ತೆಯ […]

ಎಂ.ಫಿಲ್-ಪಿ.ಹೆಚ್.ಡಿ ಫೆಲೋಶಿಪ್: ಅರ್ಜಿ ಆಹ್ವಾನ Read More »

ಕರ್ನಾಟಕ

ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಜೂ. 19. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ(SSP) 1ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 1 ಲಕ್ಷ ಒಳಗಿರಬೇಕು. ಎಸ್.ಎಸ್.ಪಿಪೋರ್ಟಲ್ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಎಸ್.ಎಸ್.ಪಿಯಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ

ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ Read More »

ಕರಾವಳಿ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಜೂ. 19. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.   ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ- ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ದೇಶದ ಇತಿಹಾಸದಲ್ಲೇ ಅತಿದೊಡ್ಡ ಬ್ಯಾಟರಿಯೊಂದಿಗೆ ಬರಲಿದೆ ಪೋಕೋ F7..!

(ನ್ಯೂಸ್ ಕಡಬ) newskadaba.com ಜೂ. 19. ಜಾಗತಿಕ ಮಟ್ಟದಲ್ಲಿ ಇತ್ತೀಚೆಗೆ ಸದ್ದು ಮಾಡುತ್ತಿರುವ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಪೋಕೊ ತನ್ನ ಹೊಸ ಫ್ಲ್ಯಾಗ್‌ ಶಿಪ್ ಸ್ಮಾರ್ಟ್‌ಫೋನ್ ಪೋಕೊ F7 ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಬೃಹತ್ 7,550 mAh ಬ್ಯಾಟರಿಯೊಂದಿಗೆ ಪೋಕೊ F7 ಭಾರತಕ್ಕೆ ಬರುತ್ತಿದೆ ಎಂದು ಟೀಸರ್ ಸ್ಪಷ್ಟಪಡಿಸುತ್ತದ್ದು, ಈ ಫೋನಿನಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾಗಳಿವೆ. ಚೀನಾದಲ್ಲಿ ಈ ವರ್ಷದ ಆರಂಭದಲ್ಲಿ ಬಿಡುಗಡೆಯಾದ Redmi ಟರ್ಬೊ 4 ಪ್ರೊ ದ ರಿಬ್ರಾಂಡ್ ಆವೃತ್ತಿಯೇ ಪೋಕೊ F7

ದೇಶದ ಇತಿಹಾಸದಲ್ಲೇ ಅತಿದೊಡ್ಡ ಬ್ಯಾಟರಿಯೊಂದಿಗೆ ಬರಲಿದೆ ಪೋಕೋ F7..! Read More »

ತಂತ್ರಜ್ಞಾನ

ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ನೋಟೀಸ್..!

(ನ್ಯೂಸ್ ಕಡಬ) newsksdaba.com ಜೂ. 19. ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರಸ್ಸೆಸ್​ ಮತ್ತು ಬಜರಂಗದಳದಿಂದ ಎಂದು ಸಿಎಂ ಸಿದ್ದರಾಮಯ್ಯರವರು ಸದನದಲ್ಲೇ ಬಹಿರಂಗವಾಗಿ ಟೀಕಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು ಸಿಎಂ ಗೆ ನೋಟಿಸ್ ಜಾರಿ ಮಾಡಿದ್ದು, ಜೂನ್ 26ರೊಳಗೆ ಕೋರ್ಟ್ ನೋಟಿಸ್​ ಗೆ ಉತ್ತರಿಸಬೇಕು ಎಂದು ಹೇಳಲಾಗಿದೆ.   ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್‌ಎಸ್‌ಎಸ್‌ ಬಜರಂಗದಳದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲೇ ಹೇಳಿಕೆ ನೀಡಿದ್ದರಿಂದ ಇಡೀ ಸದನವೇ ಅಲ್ಲೋಲ ಕಲ್ಲೋಲವಾಗಿತ್ತು. ಅಲ್ಲದೇ ಬಿಜೆಪಿ ಶಾಸಕರು

ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ನೋಟೀಸ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಸ್ಲಿಂ ಸಮುದಾಯಕ್ಕೆ ವಸತಿ ಯೋಜನೆಯಲ್ಲಿ ಮೀಸಲಾತಿ ಶೇ.15ಕ್ಕೆ ಏರಿಕೆ

(ನ್ಯೂಸ್ ಕಡಬ) newsksdaba.com ಜೂ. 19.  ರಾಜ್ಯ ಸರಕಾರ ಈಗಾಗಲೇ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿ ಒದಗಿಸಿದ್ದು, ಇದರ ಬೆನ್ನಲ್ಲೇ ಇದೀಗ ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇಕಡ 10ರಷ್ಟು ಇದ್ದಂತಹ ಮೀಸಲಾತಿಯನ್ನು ಶೇಕಡ 15ಕ್ಕೆ ಹೆಚ್ಚಳ ಮಾಡಿ ಸಚಿವ ಸಂಪುಟ ಅನುಮೋದನೆ ನೀಡಿದೆ. ವಸತಿ ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲೂ ಈ ವಿಷಯದ ಬಗ್ಗೆ ಪ್ರಸ್ತಾಪ ಮಾಡಿದ್ದು. ಹಾಗಾಗಿ ವಸತಿ

ಮುಸ್ಲಿಂ ಸಮುದಾಯಕ್ಕೆ ವಸತಿ ಯೋಜನೆಯಲ್ಲಿ ಮೀಸಲಾತಿ ಶೇ.15ಕ್ಕೆ ಏರಿಕೆ Read More »

ಕರ್ನಾಟಕ

ಸ್ಫೋಟಕ ಸೆಂಚುರಿ ಬಾರಿಸುವ ಮೂಲಕ ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್ ವೆಲ್

(ನ್ಯೂಸ್ ಕಡಬ) newsksdaba.com ಜೂ. 19.  ಅಮೆರಿಕಾದಲ್ಲಿ ನಡೆಯುತ್ತಿರುವ ಟಿ20 ಕ್ರಿಕೆಟ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಸ್ಫೋಟಕ ಸೆಂಚುರಿ ಸಿಡಿಸುವ ಮೂಲಕ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಈ ಟೂರ್ನಿಯಲ್ಲಿ ವಾಷಿಂಗ್ಟನ್ ಫ್ರೀಡಂ ಪರ ಕಣಕ್ಕಿಳಿಯುತ್ತಿರುವ ಮ್ಯಾಕ್ಸ್​ವೆಲ್, ಲಾಸ್ ಏಂಜಲೀಸ್ ನೈಟ್ ರೈಡರ್ಸ್ ವಿರುದ್ಧ ಭರ್ಜರಿ ಶತಕ ಬಾರಿಸಿದ್ದಾರೆ. ಮ್ಯಾಕ್ಸ್​ವೆಲ್ ಕೇವಲ 48 ಎಸೆತಗಳಲ್ಲಿ ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಶತಕದ ವೇಳೆ ಅವರ ಬ್ಯಾಟ್​ನಿಂದ ಮೂಡಿಬಂದ ಸಿಕ್ಸರ್​ಗಳ ಸಂಖ್ಯೆ ಬರೋಬ್ಬರಿ 13. ಅಲ್ಲದೇ ಪ್ರಚಂಡ ಬ್ಯಾಟಿಂಗ್​ ನೊಂದಿಗೆ

ಸ್ಫೋಟಕ ಸೆಂಚುರಿ ಬಾರಿಸುವ ಮೂಲಕ ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್ ವೆಲ್ Read More »

ಕ್ರೀಡಾ ನ್ಯೂಸ್

ಏರ್ ಇಂಡಿಯಾ ಕೋ-ಪೈಲಟ್ ಕ್ಲೈವ್ ಕುಂದರ್ ಅಂತ್ಯಕ್ರಿಯೆ- ಕುಟುಂಬದಿಂದ ಅಂತಿಮ ವಿದಾಯ

(ನ್ಯೂಸ್ ಕಡಬ) newsksdaba.com ಜೂ. 19. ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ಅಪಘಾತದಲ್ಲಿ ಮೃತಪಟ್ಟ ವಿಮಾನದ ಸಹ ಪೈಲಟ್ ಕ್ಲೈವ್ ಕುಂದರ್ ಅವರ ಮೃತದೇಹವನ್ನು ಗುರುವಾರದಂದು ಬೆಳಗ್ಗೆ ಮುಂಬೈನಲ್ಲಿರುವ ಅವರ ಮನೆಗೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಹ-ಪೈಲಟ್ ಮೃತದೇಹವನ್ನು ಹೊತ್ತ ಶವಪೆಟ್ಟಿಗೆಯನ್ನು ಮುಂಬೈ ವಿಮಾನ ನಿಲ್ದಾಣಕ್ಕೆ ತಲುಪಿಸಿ, ಗೋರೆಗಾಂವ್ (ಪಶ್ಚಿಮ)ನ ರಾಮ ಮಂದಿರ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ತರಲಾಯಿತು. ಕ್ಲೈವ್ ಕುಂದರ್ ತಮ್ಮ ವೃದ್ಧ ಪೋಷಕರು ಮತ್ತು ತಂಗಿಯೊಂದಿಗೆ ಮುಂಬೈನಲ್ಲಿ ವಾಸಿಸುತ್ತಿದ್ದು, ಪಾರ್ಥಿವ ಶರೀರವನ್ನು ಕ್ಲೈವ್

ಏರ್ ಇಂಡಿಯಾ ಕೋ-ಪೈಲಟ್ ಕ್ಲೈವ್ ಕುಂದರ್ ಅಂತ್ಯಕ್ರಿಯೆ- ಕುಟುಂಬದಿಂದ ಅಂತಿಮ ವಿದಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಚುನಾವಣೆ

(ನ್ಯೂಸ್ ಕಡಬ) newsksdaba.com ಜೂ. 19. ಇಂದು ದೇಶದ ವಿವಿಧ ಭಾಗದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಹಲವಾರು ಕಾರಣಗಳಿಗೆ ಈ ಚುನಾವಣೆಗಳು ಏರ್ಪಟ್ಟಿದ್ದು, ಬೆಳಿಗ್ಗೆಯಿಂದ ಮತದಾನ ಪ್ರಾರಂಭವಾಗಿದೆ. ಎಲೆಕ್ಷನ್ ನಡೆಯುತ್ತಿರುವ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಇದೇ ತಿಂಗಳ 23 ರಂದು ಫಲಿತಾಂಶ ಹೊರಬರಲಿದೆ. ಕೇರಳದ ನೀಲಂಬೂರ್, ಪಂಜಾಬ್ ನ ನಲೂಧಿಯಾನ ವೆಸ್ಟ್, ಪಶ್ಚಿಮ ಬಂಗಾಳದ ಕಲಿಗಂಜ್ ಹಾಗೂ ಗುಜರಾತ್ ನ ಕಡಿ ಮತ್ತು ವಿಸವಾದರ್ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.

ದೇಶದ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಚುನಾವಣೆ Read More »

ರಾಷ್ಟ್ರೀಯ ನ್ಯೂಸ್

ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಜೂ. 19. ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓಮ್ನಿ ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top