newskadaba

ಇಂದು ವಿಶ್ವದಾದ್ಯಂತ ರಕ್ತದಾನಿಗಳ ದಿನಾಚರಣೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.14.ಪ್ರತಿ ವರ್ಷ ಜೂನ್ 14 ರಂದು ಅಂದರೆ ಇಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಢೂದೇಕ್ಷೆಯಿಲ್ಲದೆ ಕೊಡುವುದಕ್ಕೆ “ರಕ್ತದಾನ” […]

ಇಂದು ವಿಶ್ವದಾದ್ಯಂತ ರಕ್ತದಾನಿಗಳ ದಿನಾಚರಣೆ Read More »

ಕರಾವಳಿ

ನ್ಯೂ ಅಕ್ಷರದೇವಿ ಫ್ಯಾನ್ಸಿ ಮತ್ತು ಟೈಲರಿಂಗ್ ಶುಭಾರಂಭ

 (ನ್ಯೂಸ್ ಕಡಬ) newskadaba.com ಕಡಬ, ಜೂನ್.14.ಕುಟ್ರುಪ್ಪಾಡಿ ಗ್ರಾಮದ ಹೊಸಮಠ ರಾಜ್ಯ ಹೆದ್ದಾರಿ ಬದಿಯಲ್ಲಿ ಇರುವ ಕುಟ್ರುಪ್ಪಾಡಿ ಗ್ರಾ.ಪಂ ಕಟ್ಟಡದಲ್ಲಿ ನ್ಯೂ ಅಕ್ಷರದೇವಿ ಫ್ಯಾನ್ಸಿ ಮತ್ತು ಟೈಲರಿಂಗ್ ಸಂಸ್ಥೆ ಇಂದು ಶುಭಾರಂಭಗೊಂಡಿತು. ಕುಟ್ರುಪ್ಪಾಡಿ ಗ್ರಾ.ಪಂ ಅಧ್ಯಕ್ಷೆ ವಿದ್ಯಾಗೋಗಟೆ ಸಂಸ್ಥೆಯನ್ನು ದ್ವೀಪ ಪ್ರಜ್ವಲನಗೊಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ನಮ್ಮ ಕುಟ್ರುಪ್ಪಾಡಿ ಗ್ರಾ.ಪಂ ಕಟ್ಟಡದಲ್ಲಿ ಪ್ರಾರಂಭಿಸಿರುವ ಈ ಸಂಸ್ಥೆಯು ಉಜ್ವಲವಾಗಲಿ ಈ ಭಾಗದ ಗ್ರಾಹಕರಿಗೆ ಪ್ರಯೋಜನವಾಗುವಂತಹ ಫ್ಯಾನ್ಸಿ ಹಾಗೂ ಬಟ್ಟೆ ವ್ಯವಹಾರ ಕೈಗೆಟಕುವ ಮಿತದರದಲ್ಲಿ ಸಿಗುವುದರೊಂದಿಗೆ ಸಂಸ್ಥೆಯ ಮಾಲಕಿ ಸ್ತ್ರೀಶಕ್ತಿ ಸಂಘಟನೆಯ

ನ್ಯೂ ಅಕ್ಷರದೇವಿ ಫ್ಯಾನ್ಸಿ ಮತ್ತು ಟೈಲರಿಂಗ್ ಶುಭಾರಂಭ Read More »

ಕರಾವಳಿ

ದೂರ ಶಿಕ್ಷಣ ಕೇಂದ್ರದ ವಾರ್ಷಿಕ ಕೋರ್ಸುಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.14.ಮಂಗಳೂರು ವಿಶ್ವವಿದ್ಯಾನಿಲಯದ ದೂರ ಶಿಕ್ಷಣ ಕೇಂದ್ರದ ಸ್ನಾತಕ (ಯುಜಿ) ಪದವಿ ಪರೀಕ್ಷೆಗಳು ಜೂನ್ 17 ರಿಂದ ಹಾಗೂ ಸ್ನಾತಕೋತ್ತರ (ಪಿಜಿ) ಪದವಿ ಪರೀಕ್ಷೆಗಳು ಜೂನ್ 24 ರಿಂದ ಆರಂಭಗೊಳ್ಳುವುದು. ಪರೀಕ್ಷಾ ಪ್ರವೇಶ ಪತ್ರವನ್ನು ಸೂಚಿಸಿದ ಪರೀಕ್ಷಾ ಕೇಂದ್ರದಿಂದ ಜೂನ್ 15 ರಂದು ಸ್ನಾತಕ ಪದವಿ (ಯುಜಿ) ವಿದ್ಯಾರ್ಥಿಗಳು ಹಾಗೂ ಜೂನ್ 21 ರಂದು ಸ್ನಾತಕೋತ್ತರ ಪದವಿ (ಪಿಜಿ) ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು. ಪರೀಕ್ಷಾ ಕೇಂದ್ರಗಳ ವಿವರ ಇಂತಿವೆ: ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು (ಬಿ.ಎ/ಬಿ.ಕಾಂ/ಬಿ.ಬಿಎಂ,)

ದೂರ ಶಿಕ್ಷಣ ಕೇಂದ್ರದ ವಾರ್ಷಿಕ ಕೋರ್ಸುಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ Read More »

ಕರಾವಳಿ

ಕೃಷಿ ಪಂಡಿತ/ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.14.2018-19ನೇ ಸಾಲಿನ ಕೃಷಿ ಪಂಡಿತ/ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಭಾಗವಹಿಸಲು ಇಚ್ಛಿಸುವವರು ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ/ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಅಲ್ಲದೇ ಅವರ ಸಂಶೋಧನೆಗಳು/ಸಾಧನೆಗಳು ವ್ಯಾಪಕವಾಗಿ ಅಳವಡಿಸಲ್ಪಟ್ಟಿದ್ದು ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಪ್ರಶಸ್ತಿಗೆ ಭಾಗವಹಿಸಲು ಇಚ್ಛಿಸುವವರು ತಮ್ಮ ನಾಮನಿರ್ದೇಶನಗಳನ್ನು ನಿಗದಿತ ನಮೂನೆಯಲ್ಲಿ

ಕೃಷಿ ಪಂಡಿತ/ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮುಂಗಾರು ಹಂಗಾಮಿನ ಬೀಜೋಪಚಾರ ಬಳಕೆಯ ಬಗ್ಗೆ ರೈತರಿಗೆ ತರಬೇತಿ ಕಾರ್ಯಕ್ರಮ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂನ್.14.ಬೆಳ್ತಂಗಡಿ ತಾಲೂಕಿನ ಕೃಷಿ ಇಲಾಖೆಯ ವತಿಯಿಂದ 2019-20 ನೇ ಸಾಲಿನ ಮುಂಗಾರು ಹಂಗಾಮು ಬೀಜೋಪಚಾರ ಆಂದೋಲನ ಮತ್ತು ಸುರಕ್ಷಿತ ಕೀಟನಾಶಕಗಳ ಬಳಕೆಯ ಬಗ್ಗೆ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಸುಲ್ಕೇರಿಯ ವೇಣೂರು ರೈತ ಸಂಪರ್ಕ ಕೇಂದ್ರದಲ್ಲಿ ಜೂನ್ 10 ರಂದು ಹಮ್ಮಿಕೊಳ್ಳಲಾಗಿತ್ತು. ಸೂಕ್ತವಾದ ವೈಜ್ಞಾನಿಕ ಸಲಹೆ ಮತ್ತು ರೈತರು ಮುಂಗಾರಿನ ಸಮಯದಲ್ಲಿ ಕೈಗೊಳ್ಳಬಹುದಾದ ಕೃಷಿ ಪದ್ದತಿಗಳ ಬಗ್ಗೆ ಜಾಗರೂಕತೆಯನ್ನು ಅನುಸರಿಸುವುದು ಅತೀ ಮುಖ್ಯವಾದ ಅಂಶವೆಂಬುದನ್ನು ಅರಿತು ಕೃಷಿ ವಿಜ್ಞಾನ ಕೇಂದ್ರದ ಪ್ರಧಾನ ವಿಜ್ಞಾನಿ

ಮುಂಗಾರು ಹಂಗಾಮಿನ ಬೀಜೋಪಚಾರ ಬಳಕೆಯ ಬಗ್ಗೆ ರೈತರಿಗೆ ತರಬೇತಿ ಕಾರ್ಯಕ್ರಮ Read More »

ಕರಾವಳಿ

ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.14.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಅನೇಕ ಕಡೆಗಳಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.ಜೆಪ್ಪು ಕುಡ್ಪಾಡಿ, ಕಾಟಿಪಳ್ಳ 2ನೇ ಬ್ಲಾಕ್, ಬಿಜೈ. ಪಣಂಬೂರು/ಬೈಕಂಪಾಡಿ ಉರ್ವಸ್ಟೋರ್/ಕೋಡಿಕಲ್/ಕೊಟ್ಟಾರ, ಯೆಯ್ಯಾಡಿ, ಬಿರಾವು, ಪಡುಪಣಂಬೂರು,. ಸೋಮೇಶ್ವರ ಉಚ್ಚಿಲ, ಬೆಳ್ಮ,, ಮೂಡು ಮಾರ್ನಾಡು, ಶಿರ್ತಾಡಿ, ಕಿನ್ಯ ಬಂಟ್ವಾಳ ತಾಲೂಕಿನಲ್ಲೂ ಅನೇಕ ಕಡೆಗಳಲ್ಲಿ ಅರ್ಜಿಅಹ್ವಾನಿಸಲಾಗಿದೆ. ಮುರತಗುಂಡಿ, ಹಳೇಗೇಟು, ಪುರಸಭೆ ವ್ಯಾಪ್ತಿಯ ಗೂಡಿನ ಬಳಿ , ಫರಂಗಿಪೇಟೆ, ಮೇರಮಜಲು, ಕೊಡ್ಮಣ್ ಬೆಳ್ತಂಗಡಿ ತಾಲೂಕಿನ ಪಿಲಿಗೂಡು, ಮೂಡುಕೋಡಿ, ಆರಂಬೋಡಿ, ರೆಖ್ಯ ಈ

ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ Read More »

ಕರಾವಳಿ

ವಿಕೋಪ ನಿರ್ವಹಣೆಗೆ ಅಧಿಕಾರಿಗಳ ತಂಡ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.14.ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪ ತುರ್ತು ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ಕ್ರಮಕೈಗೊಳ್ಳಲು ನೋಡಲ್ ಅಧಿಕಾರಿಗಳನ್ನು ನಿಯೋಜನೆಗೊಳಿಸಲಾಗಿದೆ.ಜಿಲ್ಲೆಯಾದ್ಯಂತ ಬುಧವಾರದಿಂದ ಮುಂಗಾರು ಮಳೆ ಬಿರುಸು ಪಡೆದಿದ್ದು, ನಗರದ ವಿವಿಧೆಡೆ ಧಾರಾಕಾರ ಮಳೆಯಿಂದಾಗಿ ಮರಗಳು ಬಿದ್ದು ಹಾಗೂ ರಸ್ತೆ ಕಾಮಗಾರಿಗಳಿಂದಾಗಿ ನೀರು ಹರಿಯುವಲ್ಲಿ ತೊಂದರೆಯಾಗಿತ್ತು. ಕಳೆದ ಸಾಲೀನ ಮಳೆಯ ಅನುಭವವನ್ನು ಹಿನ್ನಲೆಯಾಗಿರಿಸಿ ಜಿಲ್ಲಾಡಳಿತ ನೋಡಲ್ ಅಧಿಕಾರಿಗಳನ್ನೊಳಗೊಂಡಂತೆ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಕೈಗೊಂಡ ಕ್ರಮಗಳಿಂದಾಗಿ ಸಮಸ್ಯೆ ವರದಿಯಾದ ತಕ್ಷಣವೇ ಪರಿಹರಿಸಲು ಕ್ರಮಕೈಗೊಳ್ಳಲಾಗಿದೆ. ಕೃತಕ ನೆರೆಗೆ ಕಾರಣಗಳನ್ನು

ವಿಕೋಪ ನಿರ್ವಹಣೆಗೆ ಅಧಿಕಾರಿಗಳ ತಂಡ ನೇಮಕ Read More »

ಕರಾವಳಿ

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.13. ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರಿಯಡ್ಕ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಕೂವೆಚ್ಚಾರು ನಿವಾಸಿ ಮೋನಪ್ಪ ಗೌಡರ ಪುತ್ರಿ ತೇಜ(18) ಎಂದು ಗುರುತಿಸಲಾಗಿದೆ. ತೇಜ ಇಂದು ಬೆಳಿಗ್ಗೆ ಪೆರಿಯಡ್ಕದ ಹಾಲಿನ ಸೊಸೈಟಿಗೆ ಹಾಲು ತೆಗೆದುಕೊಂಡು ಹೋಗಿದ್ದು, ವಾಪಸ್ ಮನೆಗೆ ಬಾರದೆ ಇದ್ದ ಕಾರಣ ಮನೆಯವರು ಹುಡುಕಾಡಿದಾಗ ಕುಂಟಿನಿ ಎಂಬಲ್ಲಿ ಖಾಸಗಿ ವ್ಯಕ್ತಿಗೆ ಸೇರಿದ ಜಾಗದಲ್ಲಿ ಮರವೊಂದಕ್ಕೆ ನೇಣು ಬಿಗಿದು

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ

ರಾಮಕುಂಜ: ಶಾಲಾ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜೂ.13. ಖಾಸಗಿ ಶಾಲಾ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾರ ಸಂಜೆ ರಾಮಕುಂಜದಲ್ಲಿ ಸಂಭವಿಸಿದೆ. ಗಾಯಾಳು ಸವಾರನನ್ನು ಕೊೈಲ ಗ್ರಾಮದ ನೆಲ್ಯೊಟ್ಟು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ, ಇರ್ಫಾನ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಇರ್ಫಾನ್ ಇತ್ತೀಚೆಗೆ ಊರಿಗೆ ಬಂದಿದ್ದು, ಇಂದು ಬೆಂಗಳೂರಿಗೆ ಹೋಗುವವರಿದ್ದರು. ಗುರುವಾರ ಸಂಜೆ ತನ್ನ ದ್ವಿಚಕ್ರ ವಾಹನದಲ್ಲಿ ಉಪ್ಪಿನಂಗಡಿಗೆ ತೆರಳಿದ್ದು, ಮನೆಗೆ ಹಿಂತಿರುಗುತ್ತಿದ್ದಾಗ ರಾಮಕುಂಜ

ರಾಮಕುಂಜ: ಶಾಲಾ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಗಂಭೀರ Read More »

ಕರಾವಳಿ

ಆರಂಭದ ಮಳೆಗೆ ರಸ್ತೆಗಳೆಲ್ಲ ಕೆಸರುಮಯ➤ವಾಹನ ಸಂಚಾರ ಕಷ್ಟಕರ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜೂನ್.13. ಈ ವರ್ಷದ ಮಳೆಗಾಲ ಆರಂಭಗೊಂಡಿದ್ದು, ಕಳೆದ ಒಂದೆರಡು ದಿನದಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಗೆ ಕಡಬ ತಾಲೂಕಿನ ಗ್ರಾಮೀಣ ಸಂಪರ್ಕ ರಸ್ತೆಗಳು ಕೆಸರುಮಯಗೊಂಡು ವಾಹನ ಸವಾರರು ಸಂಕಷ್ಟಪಡುತ್ತಿದ್ದಾರೆ. ಕಡಬ-ಕಲ್ಲುಗುಡ್ಡೆ ಸಂಪರ್ಕ ಕಲ್ಪಿಸುವ ರಸ್ತೆಯ ಕಡಬ ಹಳೆಸ್ಟೇಷನ್‍ನಿಂದ ಕಾಯರಡ್ಕ ವರೆಗೆ ಅಲ್ಲಲ್ಲಿ ರಸ್ತೆಗಳಲ್ಲಿ ಹೊಂಡ ಗುಂಡಿಗಳು ನಿರ್ಮಾಣಗೊಂಡು, ನೀರು ನಿಂತು ಕೆಸರುಮಯಗೊಂಡಿದ್ದು, ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದು, ಅಪಾಯದ ಸ್ಥಿತಿ ತಂದೊಡ್ಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ರಸ್ತೆಯಲ್ಲಿ ಉಂಟಾಗಿರುವ

ಆರಂಭದ ಮಳೆಗೆ ರಸ್ತೆಗಳೆಲ್ಲ ಕೆಸರುಮಯ➤ವಾಹನ ಸಂಚಾರ ಕಷ್ಟಕರ Read More »

ಕರಾವಳಿ
Scroll to Top