newskadaba

ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿತ್ ಯೋಧ’ ಕಾರ್ಯಕ್ರಮ ಸೋಮೇಶ್ವರ ಕಡಲ ಕಿನಾರೆಯಲ್ಲಿ ಜೂ.21ರಂದು ಬೃಹತ್ ಯೋಗಾಭ್ಯಾಸ: ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಸೋಮೇಶ್ವರ ಕಡಲ ತೀರದಲ್ಲಿ ‘ಯೋಗ ವಿತ್ ಯೋಧ ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಸೋಮೇಶ್ವರ ಬೀಚ್ ನ ಕಡಲ ಕಿನಾರೆಯಲ್ಲಿ ಜೂ. 21ರ ಶನಿವಾರ ಅಪರಾಹ್ನ 3 ಗಂಟೆಗೆ ನಡೆಯಲಿರುವ ’ಯೋಗ ವಿತ್ ಯೋಧ’ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ದಕ್ಷಿಣ […]

ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿತ್ ಯೋಧ’ ಕಾರ್ಯಕ್ರಮ ಸೋಮೇಶ್ವರ ಕಡಲ ಕಿನಾರೆಯಲ್ಲಿ ಜೂ.21ರಂದು ಬೃಹತ್ ಯೋಗಾಭ್ಯಾಸ: ಸಂಸದ ಕ್ಯಾ. ಚೌಟ Read More »

ಕರಾವಳಿ

ಕುಕ್ಕೇ ಸುಬ್ರಹ್ಮಣ್ಯ ಮಠದ ಜಿಪಿಎ ಹೋಲ್ಡರ್ ರೈಲಿನಿಂದ ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com ಜೂ. 19. ರೈಲಿನಲ್ಲಿ ಸಂಚರಿಸುವ ವೇಳೆ ರೈಲಿನಿಂದ ಬಿದ್ದು ಕುಕ್ಕೇ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಜಿಪಿಎ ಹೋಲ್ಡರ್ ಎಸ್.ಆರ್ ಪ್ರಸನ್ನ ಅವರು ಮೃತಪಟ್ಟಿರುವ ಕುರಿತು ವರದಿಯಾಗಿದೆ. ಮೈಸೂರು ರೈಲು ನಿಲ್ದಾಣದಿಂದ ಸುಮಾರು 15 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿರುವುದಾಗಿ ಹೇಳಲಾಗುತ್ತಿದೆ. ಮಠದ ಕೆಲಸ ಮುಗಿಸಿ ಬುಧವಾರದಂದು ರಾತ್ರಿ ನೆಟ್ಟಣದ ರೈಲು ನಿಲ್ದಾಣದಿಂದ ಬೆಂಗಳೂರಿನ ಬಸವನಗುಡಿಯಲ್ಲಿರುವ ತನ್ನ ಮನೆಗೆ ಹೋಗುವ ಸಲುವಾಗಿ ರೈಲು ಏರಿದ್ದರು. ಬೆಳಿಗ್ಗೆಯಾದರೂ ಮನೆಗೆ

ಕುಕ್ಕೇ ಸುಬ್ರಹ್ಮಣ್ಯ ಮಠದ ಜಿಪಿಎ ಹೋಲ್ಡರ್ ರೈಲಿನಿಂದ ಬಿದ್ದು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜುಲೈ 1 ರಿಂದ ಮನೆ ಮನೆಗೆ ಇ-ಖಾತ- ಡಿಕೆಶಿ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19.  ರಾಜ್ಯ ಸರ್ಕಾರ ಮೊದಲೇ ಭರವಸೆ ನೀಡಿದಂತೆ ಇನ್ನುಮುಂದೆ ಆಸ್ತಿ ಮಾಲೀಕರಿಗೆ ಮನೆ ಬಾಗಿಲಿಗೆ ಈ ಖಾತೆಗಳನ್ನು ತಲುಪಿಸಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ-ಖಾತಾ ವಿತರಣೆ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 1 ರಿಂದ 25,000 ಇ-ಖಾತಾಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸಲಾಗುವುದು ಎಂದು ಹೇಳಿದರು. ನಗರದಲ್ಲಿ ಆಸ್ತಿಗಳ ಇ – ಖಾತಾ

ಜುಲೈ 1 ರಿಂದ ಮನೆ ಮನೆಗೆ ಇ-ಖಾತ- ಡಿಕೆಶಿ Read More »

ಕರ್ನಾಟಕ

ನೌಕರರ ಕೆಲಸದ ಸಮಯದ 9ರಿಂದ 10 ಗಂಟೆಗೆ ಏರಿಸಲು ನಿರ್ಧಾರ- ರಾಜ್ಯ ಸರಕಾರ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಕೆಲಸದ ಸಮಯದ ಗರಿಷ್ಠ ಮಿತಿಯನ್ನು ಪ್ರಸ್ತುತ 9 ಗಂಟೆಗಳಿಂದ 10 ಗಂಟೆಗೆ ಏರಿಸಲು ಮತ್ತು ಹೆಚ್ಚಿನ ಓವರ್‌ ಟೈಮ್ ಸಮಯವನ್ನು ಅನುಮತಿಸಲು ಪ್ರಸ್ತಾಪಿಸಿ, ರಾಜ್ಯ ಸರ್ಕಾರವು ಮಹತ್ವದ ಬದಲಾವಣೆಯೊಂದಕ್ಕೆ ಮುಂದಾಗಿರುವುದಾಗಿ ವರದಿಯಾಗಿದೆ. ರಾಜ್ಯ ಸರ್ಕಾರವು ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, 1961 ಕ್ಕೆ ತಿದ್ದುಪಡಿ ತರುವ ಮೂಲಕ ಈ ಬದಲಾವಣೆಗಳನ್ನು ತರಲು ಪ್ರಯತ್ನಿಸುತ್ತಿರುವುದಾಗಿ ತಿಳಿದುಬಂದಿದೆ. ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961ರ ಸೆಕ್ಷನ್

ನೌಕರರ ಕೆಲಸದ ಸಮಯದ 9ರಿಂದ 10 ಗಂಟೆಗೆ ಏರಿಸಲು ನಿರ್ಧಾರ- ರಾಜ್ಯ ಸರಕಾರ Read More »

ಕರ್ನಾಟಕ

2ನೇ ಮತ್ತು 4ನೇ ಶನಿವಾರ ರಜೆ ಇಲ್ಲ- ಎಲ್ಲಾ ದಿನವೂ ಕಛೇರಿಗಳು ಕಾರ್ಯ ನಿರ್ವಹಿಸಬೇಕು ಸುಪ್ರೀಂ ಕೋರ್ಟ್ ಆದೇಶ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಎರಡು ಮತ್ತು ನಾಲ್ಕನೇ ಶನಿವಾರದ ರಜೆಯ ಕುರಿತಾಗಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, 2025ರ ಪ್ರಕಾರ ಸುಪ್ರೀಂ ಕೋರ್ಟ್ ನ ನೋಂದಾವಣೆ ಮತ್ತು ಕಚೇರಿಗಳು ಕೆಲಸದ ದಿನಗಳ ಪಟ್ಟಿಗೆ ಮರಳಿ ಸೇರಿಸಿದೆ. ಸುಪ್ರೀಂ ಕೋರ್ಟ್ ನಿಯಮಗಳ ಆದೇಶ II, ನಿಯಮಗಳು 1 ರಿಂದ 3 ರ ಅಡಿಯಲ್ಲಿದ್ದು, ಕೆಲಸದ ದಿನಗಳು ಮತ್ತು ಕಚೇರಿ ಸಮಯಗಳಿಗೆ ಪರಿಷ್ಕೃತ ಚೌಕಟ್ಟನ್ನು ಪರಿಚಯಿಸಿವೆ. ಹೊಸ ಅಧಿಸೂಚನೆಯ ಪ್ರಕಾರ, ಸುಪ್ರೀಂ ಕೋರ್ಟ್‌ನ ಕಚೇರಿಗಳು

2ನೇ ಮತ್ತು 4ನೇ ಶನಿವಾರ ರಜೆ ಇಲ್ಲ- ಎಲ್ಲಾ ದಿನವೂ ಕಛೇರಿಗಳು ಕಾರ್ಯ ನಿರ್ವಹಿಸಬೇಕು ಸುಪ್ರೀಂ ಕೋರ್ಟ್ ಆದೇಶ Read More »

ರಾಷ್ಟ್ರೀಯ ನ್ಯೂಸ್

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ..!

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಪತಿ- ಪತ್ನಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ವಿಕೋಪಕ್ಕೆ ತಿರುಗಿದ ಪರಿಣಾಮ ಪತಿ ಪತ್ನಿಯ ಕತ್ತು ಹಿಸುಕಿ ಸಾಯಿಸಿದಲ್ಲದೇ ತಾನೂ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಗುರುವಾರದಂದು ನಡೆದಿದೆ. ಮೃತರನ್ನು ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ರಾಮ ಮೂಲ್ಯ ಹಾಗೂ ಅವರ ಪತ್ನಿ ಜಯಂತಿ ಎಂದು ಗುರುತಿಸಲಾಗಿದೆ. ಸಣ್ಣ ವಿಚಾರಕ್ಕೆ

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಆಪರೇಷನ್ ಸಿಂಧು ಯುದ್ದಪೀಡಿತ ಇರಾನ್ ನಿಂದ 110 ಭಾರತೀಯರ ರಕ್ಷಣೆ

(ನ್ಯೂಸ್ ಕಡಬ) newskadaba.com ಜೂ. 19. ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದಿಂದ ಅತಂತ್ರ ಸ್ಥಿತಿಯಲ್ಲಿದ್ದ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಭಾರತ ಸರ್ಕಾರ ಹಮ್ಮಿಕೊಂಡಿರುವ ಆಪರೇಷನ್ ಸಿಂಧು ಕಾರ್ಯಾಚರಣೆಯ ಮೊದಲ ಭಾಗವಾಗಿ, ಇರಾನ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದ 110 ಮಂದಿ ಭಾರತೀಯ ವಿದ್ಯಾರ್ಥಿಗಳನ್ನು ಗುರುವಾರ ಮುಂಜಾನೆ ಅರ್ಮೇನಿಯಾದ ಯೆರೆವಾನ್ ನಿಂದ ದೆಹಲಿಗೆ ಕರೆ ತರಲಾಯಿತು. ಭಾರತೀಯ ರಾಜತಾಂತ್ರಿಕ ಕಚೇರಿಯ ಸಂಘಟಿತ ಪ್ರಯತ್ನದ ಫಲವಾಗಿ ಟೆಹರಾನ್ ನಲ್ಲಿ ವಾಸವಿದ್ದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರಲಾಗಿದೆ ಎಂದು ವಿದೇಶಾಂಗ

ಆಪರೇಷನ್ ಸಿಂಧು ಯುದ್ದಪೀಡಿತ ಇರಾನ್ ನಿಂದ 110 ಭಾರತೀಯರ ರಕ್ಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಜೂ. 19. ಕರಾವಳಿಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆಯು ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ಕೋಮು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ವಿಶೇಷ ಟಾಸ್ಕ್​ಫೋರ್ಸ್ ಕೂಡ ರಚನೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ನಡೆಯುತ್ತಿದ್ದು, 56 ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದು, ಇನ್ನೂ ನೂರಾರು ಸಂಖ್ಯೆಯಲ್ಲಿ ಸಿಬ್ಬಂದಿ ವರ್ಗಾವಣೆ ಸಾಧ್ಯತೆ ಇದೆ ಎನ್ನಲಾಗಿದೆ.

ಮಂಗಳೂರು: 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ Read More »

ಕರಾವಳಿ

ರಾಜೀವ್ ಗಾಂಧಿ ವಿ.ವಿ ಕೋರ್ಸು ಶುಲ್ಕ ಮರುಪಾವತಿ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, 2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಕೋರ್ಸುಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಜೂನ್ 30ರ ವರೆಗೆ ಅವಧಿ ವಿಸ್ತರಿಸಲಾಗಿದೆ. ವೆಬ್‍ಸೈಟ್ www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ

ರಾಜೀವ್ ಗಾಂಧಿ ವಿ.ವಿ ಕೋರ್ಸು ಶುಲ್ಕ ಮರುಪಾವತಿ: ಅವಧಿ ವಿಸ್ತರಣೆ Read More »

ಕರಾವಳಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ರಾಷ್ಟೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ  (IIT, IIM, IIIT, NIT, IISER, AIIMS, NLU, INI & IuSLA) ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಒಂದು ಬಾರಿಗೆ ರೂ. 2 ಲಕ್ಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಸೇವಾಸಿಂಧು

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ Read More »

ಕರಾವಳಿ
Scroll to Top