ಮುಂಗಾರು ವಿಕೋಪ ತಡೆಗೆ ಸನ್ನದ್ಧರಾಗಿ➤ಯು ಟಿ ಖಾದರ್
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ರಾಜ್ಯದಲ್ಲಿ ಮುಂಗಾರು ವೇಳೆ ಕಡಲ್ಕೊರೆತ ಸೇರಿದಂತೆ ಭೂಕುಸಿತ, ಕೃತಕ ನೆರೆಯನ್ನು ನಿಭಾಯಿಸಲು ಈಗಾಗಲೇ ಜಿಲ್ಲಾಡಳಿತ ಸಜ್ಜಾಗಿದ್ದು, ಎನ್ ಎಂಪಿಟಿಯಲ್ಲಿ ಎನ್ ಡಿ ಆರ್ ಎಫ್ ಪಡೆ ಈಗಾಗಲೇ ಆಗಮಿಸಿದೆ. ಪ್ರಾಕೃತಿಕ ವಿಕೋಪ ತಡೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಸಚಿವರೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಹೇಳಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಎನ್ ಡಿ ಆರ್ ಎಫ್ ಮತ್ತು ಅಗ್ನಿಶಾಮಕ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳ ಸಭೆಯಲ್ಲಿ […]
ಮುಂಗಾರು ವಿಕೋಪ ತಡೆಗೆ ಸನ್ನದ್ಧರಾಗಿ➤ಯು ಟಿ ಖಾದರ್ Read More »
ಕರಾವಳಿ


