ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ➤ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.28.ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು, ಅದರಲ್ಲೂ ವಿಶೇಷವಾಗಿ ಧರ್ಮಸ್ಥಳ ಹಾಗೂ ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿ ಚರ್ಚಿಸಿದರು. ಧರ್ಮಸ್ಥಳದಲ್ಲಿ ಈ ಬಾರಿ ನೇತ್ರಾವತಿ ನೀರು ಬತ್ತಿ ಹೋಗಿರುವುದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ಸೂಚನೆಯಂತೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ಸಮಸ್ಯೆ ಕುರಿತು ಮಾಹಿತಿ ನೀಡಿದರು. […]
ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ➤ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ Read More »
ಕರಾವಳಿ


