ದ.ಕ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ನಿಷೇಧಾಜ್ಷೆ ಜಾರಿ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22.ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ 2019 ನಡೆಯಲಿದ್ದು ಈ ಸಮಯ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಚುನಾವಣೆ ನಡೆಯುವ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕರ್ನಾಟಕ ಅಬಕಾರಿ ಸನ್ನದುಗಳ (ಸಾಮಾನ್ಯ ಷರತ್ತುಗಳು) ನಿಯಮ 1967 ರ ನಿಯಮ 10-ಬಿ ಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪುರಸಭೆಯ […]
ದ.ಕ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ನಿಷೇಧಾಜ್ಷೆ ಜಾರಿ Read More »
ಕರಾವಳಿ



