newskadaba

ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.18. ಭಾರತೀಯ ಸೇನೆಯಿಂದ ನಿವೃತ್ತಿ ಪಡೆದು ಊರಿನಲ್ಲಿ ನೆಲೆಸಿದ್ದ ಸೈನಿಕರೋರ್ವರು ಡಿಢೀರ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಘಟನೆ ಬುಧವಾರ ರಾತ್ರಿ ಕಡಬದಲ್ಲಿ ನಡೆದಿದೆ. ಮೃತರನ್ನು ಮೂಲತಃ ಕೊಂಬಾರು ನಿವಾಸಿ ಪ್ರಸ್ತುತ ಕಳಾರ ಸಮೀಪದ ಅಲಾರ್ಮೆಯಲ್ಲಿ ವಾಸವಾಗಿದ್ದ ರಂಗಸ್ವಾಮಿ ಎಂಬವರ ಪುತ್ರ ನಿವೃತ್ತ ಸೈನಿಕ ಪ್ರಭಾಕರನ್ ಎಂದು ಗುರುತಿಸಲಾಗಿದೆ. ಒಂದು ವರ್ಷದ ಹಿಂದಷ್ಟೇ ಸೇನೆಯಿಂದ ನಿವೃತ್ತಿ ಪಡೆದು ಊರಿಗೆ ಆಗಮಿಸಿದ್ದ ಅವರು ಹೆತ್ತವರೊಂದಿಗೆ ಕುಟುಂಬ ಸಮೇತರಾಗಿ ವಾಸವಿದ್ದರು. ರಂಗಸ್ವಾಮಿ ಮತ್ತು‌ ಸೆಲ್ಲಾಯಿ ದಂಪತಿಗಳಿಗೆ […]

ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಎಡಭಾಗಕ್ಕೆ ತಿರುಗಿ ಮಲಗುವುದರಿಂದಾಗುವ ಪ್ರಯೋಜನಗಳೇನು?

(ನ್ಯೂಸ್ ಕಡಬ) newskadaba.com ಜೂ. 19. ನಮ್ಮ ಹಿರಿಯರು ಈಗಿನ ವಿಜ್ಞಾನ ಬರುವ ಮುಂಚೆಯೇ ಒಂದಷ್ಟು ಆರೋಗ್ಯ ಸಂಬಂಧ ಕ್ರಮಗಳನ್ನು ಮಾಡಿದ್ದಾರೆ. ಅದಕ್ಕೆ ಹೇಳೋದು ಹಿರಿಯರು ಹೇಳಿದ್ದನ್ನು ಕೇಳಬೇಕು ಎಂದು. ಹೌದು, ಹಿರಿಯರು ಕೆಲವೊಂದು ನಿಯಮಗಳನ್ನು ಮಾಡಬೇಕು, ಕೆಲವೊಂದು ನಿಯಮಗಳನ್ನು ಮಾಡಬಾರದು ಎಂದು ಹೇಳುತ್ತಾರೆ. ಮಲಗುವಾಗ ಎಡಕ್ಕೆ ತಿರುಗಿ ಮಲಗಬೇಕು ಅಂತ ಹೇಳ್ತಾರೆ. ಅದನ್ನೇ ಈಗ ವೈದ್ಯರೂ ಹೌದೆಂದು ಪ್ರತಿಪಾದಿಸ್ತಾರೆ. ಯಾಕೆ ಎಡಮಗ್ಗುಲಲ್ಲೇ ಮಲಗಬೇಕು.. ಓದಿ ನೋಡಿ.. ಎಡ ಮಗ್ಗುಲಲ್ಲಿ ಮಲಗುವುದರಿಂದ ಹೃದಯದ ಮೇಲೆ ಒತ್ತಡ ಉಂಟಾಗುವುದಿಲ್ಲ.

ಎಡಭಾಗಕ್ಕೆ ತಿರುಗಿ ಮಲಗುವುದರಿಂದಾಗುವ ಪ್ರಯೋಜನಗಳೇನು? Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಪ್ರಿಯಕರನೊಂದಿಗೆ ಹೋಟೆಲ್ ರೂಂ ನಲ್ಲಿ ಸಿಕ್ಕಿಬಿದ್ದ ಪತ್ನಿ..!

(ನ್ಯೂಸ್ ಕಡಬ) newskadaba.com ಜೂ. 19. ಯುವತಿಯೋರ್ವಳು ಪ್ರಿಯಕರನೊಂದಿಗೆ ಹೋಟೆಲ್‌ನ ರೂಂ ನಲ್ಲಿ ಮೋಜು ಮಾಡುತ್ತಿರುವ ವೇಳೆ ಸಡನ್‌ ಆಗಿ ಪತಿಯ ಆಗಮಿಸಿದ್ದು, ಆಘಾತಕ್ಕೊಳಗಾದ ಪತ್ನಿ ತಕ್ಷಣವೇ ಹೋಟೆಲ್‌ನ ಛಾವಣಿಯಿಂದ ಹಾರಿ ಅಲ್ಲಿಂದ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ. ಸದ್ಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಿವಾಹಿತ ಮಹಿಳೆಯೋರ್ವಳು ತನ್ನ ಪ್ರಿಯಕರನೊಂದಿಗೆ ಮೋಜು ಮಾಡಲು ಹೋಟೆಲ್‌ ರೂಮ್ ಗೆ ತಲುಪಿದ್ದು, ಆದರೆ ಆಕೆಯ ಪತಿ ಪೊಲೀಸರೊಂದಿಗೆ ಆಕೆಯ ಹಿಂದಿನಿಂದ ಬರುತ್ತಿರುವುದು ಅವಳ

ಪ್ರಿಯಕರನೊಂದಿಗೆ ಹೋಟೆಲ್ ರೂಂ ನಲ್ಲಿ ಸಿಕ್ಕಿಬಿದ್ದ ಪತ್ನಿ..! Read More »

ರಾಷ್ಟ್ರೀಯ ನ್ಯೂಸ್

BPCL ನಲ್ಲಿ ಭರ್ಜರಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 19. ಉದ್ಯೋಗವಿಲ್ಲದೇ ಅಲೆದಾಡುತ್ತಿರುವವರಿಗೆ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ (BPCL) ನಲ್ಲಿ ಭರ್ಜರಿ ಉದ್ಯೋಗವಕಾಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಸರ್ಕಾರಿ ನೌಕರಿ ಬೇಕು ಎಂದು ಕಾಯುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಒಂದು ಸುವರ್ಣಾವಕಾಶ ನೀಡಿದಂತಾಗಿದೆ. BPCL ನ ವಿವಿಧ ವಿಭಾಗಗಳಲ್ಲಿ ಅನೇಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು

BPCL ನಲ್ಲಿ ಭರ್ಜರಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ

ವಿದ್ಯುತ್ ಪ್ರಸರಣ ಇಲಾಖೆಯಿಂದ 35 ಸಾವಿರ ಹುದ್ದೆ ಶೀಘ್ರ ಭರ್ತಿ- ಸಿಎಂ

(ನ್ಯೂಸ್ ಕಡಬ) newskadaba.com ಜೂ. 19. ವಿದ್ಯುತ್‌ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಮತ್ತು ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆಯನ್ನು ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಅವರು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿ ಮಾತನಾಡಿದರು.

ವಿದ್ಯುತ್ ಪ್ರಸರಣ ಇಲಾಖೆಯಿಂದ 35 ಸಾವಿರ ಹುದ್ದೆ ಶೀಘ್ರ ಭರ್ತಿ- ಸಿಎಂ Read More »

ಕರ್ನಾಟಕ

FASTag ಆಧಾರಿತ ವಾರ್ಷಿಕ ಪಾಸ್ ಘೋಷಿಸಿದ ಕೇಂದ್ರ ಸರಕಾರ ಆ.15ರಿಂದ ಜಾರಿಗೆ

(ನ್ಯೂಸ್ ಕಡಬ) newskadaba.com ಜೂ. 18. ಇನ್ನುಮುಂದೆ ಹೆದ್ದಾರಿಯಲ್ಲಿ ಯಾವುದೇ ತೊಂದರೆಯಿಲ್ಲದೇ ಪ್ರಯಾಣಕ್ಕೆ ಅನುಕೂಲವಾಗುವಂತೆ ಫಾಸ್ಟ್ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿರುವುದಾಗಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಬುಧವಾರದಂದು ಘೋಷಣೆ ಮಾಡಿದೆ. ಈ ಕುರಿತು X ನಲ್ಲಿ ಪೋಸ್ಟ್ ಮಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, 2025ರ ಆಗಸ್ಟ್ 15ರಿಂದ ಜಾರಿಗೆ ಬರುವಂತೆ ಒಂದು ವರ್ಷಕ್ಕೆ ಈ ಪಾಸ್‌ ನ ಬೆಲೆ 3,000 ರೂ.ಗಳಾಗಿರುತ್ತದೆ ಎಂದು ಹೇಳಿದ್ದಾರೆ. ಇತ್ತೀಚಿನ ಫಾಸ್ಟ್ಟ್ಯಾಗ್ ಪಾಸ್ ಕಾರುಗಳು, ಜೀಪ್

FASTag ಆಧಾರಿತ ವಾರ್ಷಿಕ ಪಾಸ್ ಘೋಷಿಸಿದ ಕೇಂದ್ರ ಸರಕಾರ ಆ.15ರಿಂದ ಜಾರಿಗೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ವಿಶ್ವ ಸಿಕಲ್ ಸೆಲ್ ದಿನ’ – ಜೂನ್ 19

(ನ್ಯೂಸ್ ಕಡಬ) newskadaba.com ಜೂ. 19. ಪ್ರತಿ ವರ್ಷ ಜೂನ್ 19ರಂದು ‘ವಿಶ್ವ ಸಿಕಲ್ ಸೆಲ್ ದಿನ’ ಎಂದು ಆಚರಿಸಲಾಗುತ್ತಿದ್ದು, 2009ರಿಂದ ವಿಶ್ವ ಸಂಸ್ಥೆ ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಆಚರಣೆಯನ್ನು ಜಾರಿಗೆ ತಂದಿತು. ಇದೊಂದು ರಕ್ತಸಂಬಂಧಿ ಅನುವಂಶೀಯ ಖಾಯಿಲೆ ಆಗಿದ್ದು, ಕೆಂಪು ರಕ್ತಕಣಗಳು ಈ ರೋಗದಿಂದ ಬಳಲುತ್ತವೆ. ಈ ರೋಗಿಗಳಲ್ಲಿ ಕೆಂಪು ರಕ್ತಕಣಗಳ ರಚನೆಯಲ್ಲಿ ವ್ಯತ್ಯಯ ಉಂಟಾಗಿ, ಕುಡುಗೋಲು ಅಥವಾ ಆಂಗ್ಲಭಾಷೆಯಲ್ಲಿ ‘ಸಿಕಲ್’ ಎಂಬ ರಚನೆ ಹೊಂದಿರುವುದರಿಂದ ಈ ರೋಗಕ್ಕೆ ಕುಡುಗೋಲು

‘ವಿಶ್ವ ಸಿಕಲ್ ಸೆಲ್ ದಿನ’ – ಜೂನ್ 19 Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಕಡಬ: ಅನಾರೋಗ್ಯದಿಂದಿದ್ದ ಆಟೋ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಜೂ. 18. ಬಿಳಿನೆಲೆ ಗ್ರಾಮದ ಚೆಂಡೆಹಿತ್ತು ನಿವಾಸಿ ದಿ.ಮೇದಪ್ಪ ಗೌಡರ ಪುತ್ರ, ರಿಕ್ಷಾ ಚಾಲಕ ಚೇತನ್ ರವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಚೇತನ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಕೆಲ ದಿನಗಳ ಹಿಂದೆ ಕಡಬದ ಆಸ್ಪತ್ರೆಯೊಂದರಲ್ಲಿ ತಪಾಸಣೆ ವೇಳೆ ಜಾಂಡೀಸ್ ಇರುವುದು ಪತ್ತೆಯಾಗಿದೆ. ನಂತರ ಅವರು ಅವರು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಡಬ: ಅನಾರೋಗ್ಯದಿಂದಿದ್ದ ಆಟೋ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕರಡಿ ದಾಳಿ- ವ್ಯಕ್ತಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಜೂ. 18. ಜಗತ್ತಿನಲ್ಲಿ ಮಾನವ ಹಾಗೂ ಪ್ರಾಣಿ ಸಂಘರ್ಷ ಇಂದು ನಿನ್ನೆಯದಲ್ಲ. ಆದರೆ, ಇತ್ತೀಚೆಗೆ ಮನುಷ್ಯ ತನ್ನ ಸ್ವಾರ್ಥಕ್ಕೋಸ್ಕರ ಅರಣ್ಯ ಸಂಪತ್ತಿಗೆ ಹೆಚ್ಚು ಹಾನಿ ಉಂಟು ಮಾಡುತ್ತಿದ್ದಂತೆ ಕಾಡು ಪ್ರಾಣಿಗಳು ಊರಿನ ಕಡೆ ಲಗ್ಗೆಯಿಡಲು ಪ್ರಾರಂಭಿಸಿದ್ದು, ಇತ್ತೀಚಿನ ದಿನಗಳಲ್ಲಿ ರಾಜ್ಯದಾದ್ಯಂತ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾಗುತ್ತಿದೆ. ಇದರಿಂದ ಸಾರ್ವಜನಿಕರು ಹೈರಾಣಾಗಿ ಹೋಗಿದ್ದಾರೆ. ಅದೇ ರೀತಿ ಇದೀಗ ಕರಡಿಯೊಂದು ವ್ಯಕ್ತಿಯೋರ್ವನ ಮೇಲೆ ದಾಳಿ ನಡೆಸಿ ಭೀಕರ ಗಾಯಗೊಳಿಸಿದ ಘಟನೆ ಮಡಿಕೇರಿಯ ಪೊನ್ನಂಪೇಟೆ ತಾಲೂಕು, ಬಾಳಲೆ

ಕರಡಿ ದಾಳಿ- ವ್ಯಕ್ತಿ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಡು ಮನುಷ್ಯರ ವೇಷ ಧರಿಸುವವರಿಗೆ ದಿನಕ್ಕೆ 6000 ರೂ. ವೇತನ ಘೋಷಿಸಿದ ಚೀನಾ

(ನ್ಯೂಸ್ ಕಡಬ) newskadaba.com ಜೂ. 18. ಪ್ರವಾಸಿಗರನ್ನು ಸೆಳೆಯಲು ಕಾಡು ಮನುಷ್ಯರ ವೇಷಭೂಷಣ ಧರಿಸಿ ನಟಿಸುವವರಿಗೆ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಶೆನ್ನೊಂಶ್ಚಿಯಾ ಮೀಸಲು ಪೃಕೃತಿ ಪ್ರದೇಶದಲ್ಲಿ ಉದ್ಯೋಗಾವಕಾಶ ನೀಡಲಾಗಿದ್ದು, ಜುಲೈನಿಂದ ಆಗಸ್ಟ್‌ ವರೆಗೆ ಮಾತ್ರ ಈ ಕೆಲಸ ಇರಲಿದೆ. ಈ ಉದ್ಯೋಗಕ್ಕೆ ದಿನಕ್ಕೆ 500 ಯುವಾನ್ (ಅಂದಾಜು ₹6,000) ವೇತನ ನೀಡಲಾಗುತ್ತದೆ ಎಂದು ಸೌತ್‌ ಚೈನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. ಈ ಕೆಲಸಕ್ಕೆ ನೇಮಕಾತಿ ಪ್ರಾರಂಭವಾದ ಎರಡೇ ದಿನಗಳಲ್ಲಿ 10 ಸಾವಿರಕ್ಕೂ ಹೆಚ್ಚು ಅರ್ಜಿಗಳು

ಕಾಡು ಮನುಷ್ಯರ ವೇಷ ಧರಿಸುವವರಿಗೆ ದಿನಕ್ಕೆ 6000 ರೂ. ವೇತನ ಘೋಷಿಸಿದ ಚೀನಾ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top