newskadaba

ಈರುಳ್ಳಿ:ಕೂದಲಿನ ಸಮಸ್ಯೆಗೆ ಉತ್ತಮ ಔಷಧಿ

(ನ್ಯೂಸ್ ಕಡಬ) newskadaba.com, ಆರೋಗ್ಯ ಮಾಹಿತಿ :ಈರುಳ್ಳಿಯ ಉಪಯೋಗಗಳು ತಲೆಹೊಟ್ಟು, ಕೂದಲು ಉದುರುವಿಕೆ, ಕೂದಲು ಸಿಕ್ಕಾಗುವುದು, ಕೂದಲು ಬಿರುಕು ಬಿಡುವುದು ಹೀಗೆ ಅನೇಕ ಸಮಸ್ಯೆಗಳಿಗೆ ಉತ್ತಮ ಪರಿಹಾರ ಈರುಳ್ಳಿ. ಈರುಳ್ಳಿಯ ಮನೆ ಮದ್ದುಗಳ ಬಗ್ಗೆ ತಿಳಿದುಕೊಂಡರೆ ಈ ಎಲ್ಲ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಜತೆಗೆ ಕೂದಲಿಗೆ ಕಾಂತಿ, ಉತ್ತಮ ಆರೋಗ್ಯ ಕೊಟ್ಟು ಪೋಷಿಸುವ ಗುಣವು ಈರುಳ್ಳಿಗಿದೆ. ಕೂದಲಿನ ಆರೋಗ್ಯ ವೃದ್ಧಿಗೆ ಇಲ್ಲೊಂದಿಷ್ಟು ಉತ್ತಮ ಟಿಪ್ಸ್‌ಗಳಿವೆ ನೋಡಿ. ಇಲ್ಲಿರುವ ಮನೆ ಮದ್ದುಗಳೇ ಅಂತಿಮ ಪರಿಹಾರ ಎಂದಲ್ಲ. ಹೆಚ್ಚು ಸಮಸ್ಯೆಯಿದ್ದರೆ ತಜ್ಞ ವೈದ್ಯರನ್ನು […]

ಈರುಳ್ಳಿ:ಕೂದಲಿನ ಸಮಸ್ಯೆಗೆ ಉತ್ತಮ ಔಷಧಿ Read More »

ಆರೋಗ್ಯ ಮಾಹಿತಿ

ಭಾರತದ ಅಗ್ರಮಾನ್ಯ ಸಿಂಗಲ್ಸ್ ಆಟಗಾರ್ತಿ ಅಂಕಿತಾ ರೈನಾ ಲುವಾನ್‌ ಟೆನಿಸ್‌ಕ್ವಾರ್ಟರ್‌ ಫೈನಲ್ ಗೆ

(ನ್ಯೂಸ್ ಕಡಬ) newskadaba.com ಚೀನಾ , ಮೇ.10. 26ರ ಹರೆಯದ ಭಾರತದ ಅಗ್ರಮಾನ್ಯ ಸಿಂಗಲ್ಸ್ ಆಟಗಾರ್ತಿ ಅಂಕಿತಾ ರೈನಾ . ಗುರುವಾರದ ಪಂದ್ಯದಲ್ಲಿ ಅವರು ಆತಿಥೇಯ ನಾಡಿನ ಯು ಯುವಾನ್‌ ಅವರನ್ನು 6-2, 6-3 ನೇರ ಸೆಟ್‌ಗಳಲ್ಲಿ ಸೋಲಿಸಿ, 60 ಸಾವಿರ ಡಾಲರ್‌ ಬಹುಮಾನದ ‘ಲುವಾನ್‌ ಟೆನಿಸ್‌ ಟೂರ್ನಿ’ಯ ಕ್ವಾರ್ಟರ್‌ ಫೈನಲ್ ಗೆ ಪ್ರವೇಶಿಸಿದ್ದಾರೆ. ಅಂಕಿತಾ ರೈನಾ ಕ್ವಾ.ಫೈನಲ್ನಲ್ಲಿ ಹಾಂಕಾಂ ಗ್‌ನ ಯುಡಿಸ್‌ ಚಾಂಗ್‌ ಅವರನ್ನು ಎದುರಿಸಲಿದ್ದಾರೆ. ಚಾಂಗ್‌ ರ್‍ಯಾಂಕಿಂಗ್‌ನಲ್ಲಿ ಅಂಕಿತಾಗಿಂತ ಕೆಳ ಮಟ್ಟದಲ್ಲಿದ್ದಾರೆ (497). ಹೀಗಾಗಿ ಅಂಕಿತಾ

ಭಾರತದ ಅಗ್ರಮಾನ್ಯ ಸಿಂಗಲ್ಸ್ ಆಟಗಾರ್ತಿ ಅಂಕಿತಾ ರೈನಾ ಲುವಾನ್‌ ಟೆನಿಸ್‌ಕ್ವಾರ್ಟರ್‌ ಫೈನಲ್ ಗೆ Read More »

ಕ್ರೀಡಾ ನ್ಯೂಸ್

ರಾಜ್ಯದಲ್ಲೇ ಮೊದಲ ಬಾರಿ ಹೊಟೇಲ್ ನಲ್ಲಿ ರೋಬೋಟ್ ಕಾರ್ಯಾರಂಭ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಮೇ.10. ರಾಜ್ಯದಲ್ಲಿಯೇ ಮೊದಲ ಬಾರಿಗೆ ವಿನೋಬನಗರದ ಪೊಲೀಸ್‌ ಚೌಕಿ ಬಳಿ ಇರುವ ‘ಉಪಹಾರ ದರ್ಶಿನಿ’ಯಲ್ಲಿ ಬೆಳಗ್ಗೆ ತಿಂಡಿ ತಿನ್ನಲೆಂದು ಬಂದವರಿಗೆ ಆಶ್ಚರ್ಯ ಕಾದಿತ್ತು. ತಮಗೆ ಬೇಕಾದ ತಿಂಡಿ ಆರ್ಡರ್‌ ಮಾಡಿ ಕೂತ ಕೆಲವೇ ಹೊತ್ತಿನಲ್ಲಿ ಇಂಗ್ಲಿಷ್‌ನಲ್ಲಿ ಗುಡ್‌ಮಾರ್ನಿಂಗ್‌ ಹೇಳುತ್ತಾ ಯುವತಿ ರೂಪದ ರೋಬೋಟ್ ಬಂದು ಟೇಬಲ್ ಬಳಿ ನಿಂತು, ತೆಗೆದುಕೊಳ್ಳಿ ಎಂದಾಗ ಗಾಬರಿ. ಬಳಿಕ ನಿಧಾನವಾಗಿ ಇಲ್ಲಿನ ವ್ಯವಸ್ಥೆ ಅರ್ಥವಾಗಿತ್ತು. ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಇಂತಹ ರೋಟೋಟ್ ಕಾರ್ಯಾರಂಭ ಮಾಡಿದೆ

ರಾಜ್ಯದಲ್ಲೇ ಮೊದಲ ಬಾರಿ ಹೊಟೇಲ್ ನಲ್ಲಿ ರೋಬೋಟ್ ಕಾರ್ಯಾರಂಭ Read More »

ಕರಾವಳಿ

ಪುರಸಭೆ, ಪಟ್ಟಣ ಪಂಚಾಯತ್‍ಗಳ ಚುನಾವಣೆ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.10.ಕರ್ನಾಟಕ ಪೌರಸಭೆ (ಕೌನ್ಸಿಲರ್ ಗಳ ಚುನಾವಣೆಗಳು) ನಿಯಮಗಳು 1977 ನಿಯಮ 8 ರ ಅಡಿಯಲ್ಲಿ ಸ್ಥಾಪಿತವಾದ ಮೂಡಬಿದ್ರೆ ಪುರಸಭೆ, ಸುಳ್ಯ ಹಾಗೂ ಮುಲ್ಕಿ ಪಟ್ಟಣ ಪಂಚಾಯತ್‍ಗಳ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನ, ನಾಮಪತ್ರ ಪರಿಶೀಲಿಸುವ ದಿನ ಮೇ 17, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುಲು ಕೊನೆಯ ದಿನ ಮೇ 20, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮೇ 29 ರಂದು ಪೂರ್ವಾಹ್ನ 7 ರಿಂದ ಸಂಜೆ 5

ಪುರಸಭೆ, ಪಟ್ಟಣ ಪಂಚಾಯತ್‍ಗಳ ಚುನಾವಣೆ Read More »

ಕರಾವಳಿ

ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.10.  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ ನಗರ ಠಾಣೆಯ ಸಿಬ್ಬಂದಿ/ಅಧಿಕಾರಿಯವರ ವಸತಿ ಗೃಹ, ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ವಸತಿ ಗೃಹಗಳು ಹಾಗೂ ಪುಂಜಾಲಕಟ್ಟೆ ಠಾಣೆಯ ಸಿಬ್ಬಂದಿ ವಸತಿ ಗೃಹಗಳನ್ನು ನೆಲಸಮಗೊಳಿಸಿ ಅವುಗಳಲ್ಲಿನ ಸಾಮಗ್ರಿಗಳನ್ನು ವಿಲೇವಾರಿ ಮಾಡುವ ಬಗ್ಗೆ ಟೆಂಡರ್ ಕಮ್ ಬಹಿರಂಗ ಹರಾಜನ್ನು ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಮೇ 15 ರಂದು ಪೂರ್ವಾಹ್ನ 12 ಗಂಟೆಗೆ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಚೇರಿ ವೇಳೆಯಲ್ಲಿ ಮಾಹಿತಿ

ಬಹಿರಂಗ ಹರಾಜು Read More »

ಕರಾವಳಿ

ವಯೋಶ್ರೇಷ್ಠ ಸಮ್ಮಾನ್ 2019 ರಾಷ್ಟ್ರ ಪ್ರಶಸ್ತಿ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.10.  2019-20ನೇ ಸಾಲಿನಲ್ಲಿ ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ/ಸಂಸ್ಥೆಗಳಿಂದ ವಯೋಶ್ರೇಷ್ಠ ಸಮ್ಮಾನ್ 2019 ರಾಷ್ಟ್ರ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಟ್ಟಡ, ಕೊಟ್ಟಾರ, ಮಂಗಳೂರು ಈ ಕಚೇರಿಗೆ ಅರ್ಜಿಗಳನ್ನು ಮೇ 13 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. 0824-2458173 ಸಂಪರ್ಕಿಸಬಹುದು, ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಕಲಚೇತನರ

ವಯೋಶ್ರೇಷ್ಠ ಸಮ್ಮಾನ್ 2019 ರಾಷ್ಟ್ರ ಪ್ರಶಸ್ತಿ – ಅರ್ಜಿ ಆಹ್ವಾನ Read More »

ಕರಾವಳಿ

ವಿಕೋಪ ನಿರ್ವಹಣೆ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.10. ಇಂದು ಜಿಲ್ಲಾಧಿಕಾರಿ ಕಚೇರಿ ಸಂಕಿರಣದಲ್ಲಿ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳಿಗೆ ಜಿಲ್ಲಾ ವಿಕೋಪ ನಿರ್ವಹಣೆ ಯೋಜನೆಯ ಪರಿಷ್ಕರಣೆ ಹಾಗೂ ತಯಾರಿಕೆ ಬಗ್ಗೆ ಕಾರ್ಯಾಗಾರ ನಡೆಯಿತು. ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ , ಆಡಳಿತ ತರಬೇತಿ ಸಂಸ್ಥೆ ಮೈಸೂರು ಹಾಗೂ ಜಿಲ್ಲಾ ತರಬೇತಿ ಸಂಸ್ಥೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಾಗಾರವನ್ನು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ ಉದ್ಘಾಟಿಸಿದರು. ಆಡಳಿತ ತರಬೇತಿ ಸಂಸ್ಥೆ ಮೈಸೂರಿನ ವಿಕೋಪ ನಿರ್ವಹಣೆ ವಿಭಾಗದ ಡಾ ಚಂದ್ರ

ವಿಕೋಪ ನಿರ್ವಹಣೆ ಕಾರ್ಯಾಗಾರ Read More »

ಕರಾವಳಿ

ಶಂಕರಾಚಾರ್ಯ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.10.  ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇವರ ಸಹಯೋಗದೊಂದಿಗೆ ಶ್ರೀ ಶಂಕರಾಚಾರ್ಯ ಜಯಂತಿ ತುಳು ಭವನ ಉರ್ವಸ್ಟೋರ್ ಇಲ್ಲಿ ಆಚರಿಸಲಾಯಿತು.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|| ಸೆಲ್ವಮಣಿ ಆರ್ ಇವರು ಶಂಕರಾಚಾರ್ಯರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿದರು, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮಂಗಳೂರು ಹವ್ಯಕ ಸಭಾದ ಅಧ್ಯಕ್ಷ ಬಾಲ ಸುಬ್ರಹ್ಮಣ್ಯ ಕೆ. ಶ್ರೀ

ಶಂಕರಾಚಾರ್ಯ ಜನ್ಮದಿನಾಚರಣೆ Read More »

ಕರಾವಳಿ

ಸ್ಮಾರ್ಟ್ ಸಿಟಿಯಡಿ ಸ್ಮಾರ್ಟ್ ರಸ್ತೆಗಳನ್ನು ನಿರ್ಮಿಸಿ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.10.  ಸ್ಮಾರ್ಟ್ ಸಿಟಿ ಯೋಜನೆಯಡಿ ಏಳು ಪ್ಯಾಕೇಜ್‍ಗಳಲ್ಲಿ ನಗರದ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಸ್ಮಾರ್ಟ್ ರಸ್ತೆಗಳನ್ನು ನಿರ್ಮಿಸಿ. ಅಧಿಕಾರಿಗಳು ಈ ನಿಟ್ಟಿನಲ್ಲಿ ವಿನೂತನವಾಗಿ ಚಿಂತಿಸಿ ಕಾರ್ಯಾನುಷ್ಠಾನ ಮಾಡಿ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸ್ಮಾರ್ಟ್ ಸಿಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಯಡಿ ರಸ್ತೆಗಳನ್ನು ನಿರ್ಮಿಸುವಾಗ ವಿನೂತನವಾಗಿ ಚಿಂತಿಸಿ; ಮತ್ತೆ ವಿವಿಧ ಇಲಾಖೆಗಳ ಅಧಿಕಾರಿಗಳು ರಸ್ತೆ ನಿರ್ಮಾಣದ ಬಳಿಕ ಅಗೆದು ನಿರ್ಮಾಣಕ್ಕೆ

ಸ್ಮಾರ್ಟ್ ಸಿಟಿಯಡಿ ಸ್ಮಾರ್ಟ್ ರಸ್ತೆಗಳನ್ನು ನಿರ್ಮಿಸಿ- ಜಿಲ್ಲಾಧಿಕಾರಿ Read More »

ಕರಾವಳಿ

ಖಾದ್ಯ ವೈವಿಧ್ಯ

(ನ್ಯೂಸ್ ಕಡಬ) newskadaba.com, ಅಡುಗೆ ಮಾಹಿತಿ: ಎಳ್ಳುಜ್ಯೂಸ್‌ ಬೇಕಾಗುವಸಾಮಗ್ರಿಗಳು: ­ ಎಳ್ಳು:4/1ಕಪ್‌ ­ ಹಾಲು:2ಕಪ್‌ ­ ಸಕ್ಕರೆ:ಅರ್ಧಕಪ್‌ ­ ಏಲಕ್ಕಿ: ಸ್ವಲ್ಪ ಮಾಡುವ ವಿಧಾನ: ಒಂದು ಪಾತ್ರೆಗೆ ಎಳ್ಳು ಮತ್ತು ಏಲಕ್ಕಿ ಹಾಕಿ ಚೆನ್ನಾಗಿ ಹುರಿದುಕೊಳ್ಳಬೇಕು. ಒಂದು ಮಿಕ್ಸಿ ಜಾರಿಗೆ ಹುರಿದ ಎಳ್ಳು ಮತ್ತು ಏಲಕಿಯನ್ನು ಹಾಕಿ ಚೆನ್ನಾಗಿ ಹುಡಿಮಾಡಬೇಕು. ಅನಂತರ ಹಾಲು ಸೇರಿಸಿ ಮತ್ತೂಮ್ಮೆ ತಿರುಗಿಸಬೇಕು. ಅದನ್ನು ಗ್ಲಾಸಿಗೆ ಹಾಕಿ, ಫ್ರಿಡ್ಜ್ ನಲ್ಲಿ ಒಂದು ಗಂಟೆ ಇಟ್ಟಾಗ ಎಳ್ಳು ಜ್ಯೂಸ್‌ ಸವಿಯಲು ಸಿದ್ಧವಾಗುತ್ತದೆ.

ಖಾದ್ಯ ವೈವಿಧ್ಯ Read More »

ಅಡುಗೆ, ಕರಾವಳಿ
Scroll to Top