newskadaba

ತಂಪಾದ ಖಾದ್ಯ ವೈವಿಧ್ಯ

(ನ್ಯೂಸ್ ಕಡಬ) newskadaba.com, ಅಡುಗೆ ಮಾಹಿತಿ: ಬೇಸಗೆಯಲ್ಲಿ ಊಟ ಸೇರದಿರುವುದಕ್ಕಾಗಿ ಹೆಚ್ಚಾಗಿ ಸಲಾಡ್‌ಗೆ ಒತ್ತು ನೀಡುತ್ತೇವೆ. ಅದರಲ್ಲೂ ಸಿಹಿ, ಖಾರ ಮಿಶ್ರಿತವಾದ ಸಲಾಡ್‌ಗಳು ಬೇಸಗೆಯಲ್ಲಿ ಆರೋಗ್ಯ, ಡಯಾಟ್‌ ಬಗ್ಗೆ ಯೋಚಿಸುವವರಿಗೆ ಸೂಕ್ತ ಆಹಾರ. ಪಾಸ್ತಾಸಲಾಡ್‌ ಬೇಕಾಗುವಸಾಮಗ್ರಿಗಳು ·ಪಾಸ್ತಾ-1ಕಪ್‌, ·ಕ್ಯಾರೆಟ್‌ತುರಿ-ಅರ್ಧಕಪ್‌ ·ಈರುಳ್ಳಿ-1, ·ಕ್ಯಾಪ್ಸಿಕಮ್ –ಅರ್ಧ, ·ಟೊಮೇಟೊ-1 ·ಈರುಳ್ಳಿ,ಮಯೊನೈಸ್‌-5ಚಮಚ, ·ಸಬ್ಬಸಿಗೆಸೊಪ್ಪು–1ಕಪ್‌, ·ರುಚಿಗೆಉಪ್ಪು,ಎಣ್ಣೆ-2ಚಮಚ, ·ಕಾಳುಮೆಣಸಿನಪುಡಿ-ಅರ್ಧಚಮಚ, · ಲಿಂಬೆ ಹೋಳು -1. ಮಾಡುವವಿಧಾನ: ಒಂದು ಬಾಣಲೆಯಲ್ಲಿ 5 ಲೋಟ ನೀರು, 2 ಚಮಚ ಎಣ್ಣೆ, ಸ್ವಲ್ಪ ಉಪ್ಪು ಹಾಕಿ ಕುದಿಯಲು ಇಡಿ. ಒಂದು ಕುದಿ […]

ತಂಪಾದ ಖಾದ್ಯ ವೈವಿಧ್ಯ Read More »

ಅಡುಗೆ, ಕರಾವಳಿ

ಬೇಸಗೆ ಧಗೆಯನ್ನು ತಂಪುಗಿಸುವ ಖಾದ್ಯ:

(ನ್ಯೂಸ್ ಕಡಬ) newskadaba.com ,ಬೇಸಗೆ ಈಗಾಗಲೇ ಶುರುವಾಗಿದೆ. ಬಿಸಿಯ ಶಾಖಕ್ಕೆ ಚರ್ಮದ ಜತೆಗೆ ದೇಹದ ಒಳಗೂ ಬಿಸಿಯ ಅನುಭವವಾಗುತ್ತದೆ. ಈ ಸಮಯದಲ್ಲಿ ಮಸಾಲೆ ಪದಾರ್ಥಗಳಿಂದ ಆದಷ್ಟು ದೂರವಿರಬೇಕು. ಕೇವಲ ತಂಪು ಪಾನೀಯಗಳನ್ನು ಕುಡಿದ ಮಾತ್ರಕ್ಕೆ ದೇಹಕ್ಕೆ ತಂಪಾಗುವುದಿಲ್ಲ. ಕೆಲವು ಆಹಾರಗಳನನ್ನು ಸೇವಿಸಿದಾಗಲೂ ದೇಹದ ಬಿಸಿ ಕಡಿಮೆಯಾಗುತ್ತದೆ. ಅಂತಹ ಕೆಲವು ಆಹಾರಗಳು ಇಲ್ಲಿವೆ. ಕಲ್ಲಂಗಡಿಹಣ್ಣಿನಕುಲ್ಫಿ ಬೇಕಾಗುವಸಾಮಗ್ರಿಗಳು: ­ಕತ್ತರಿಸಿಬೀಜತೆಗೆದಕಲ್ಲಂಗಡಿಹಣ್ಣು:2ಕಪ್‌ ­ಪುದಿನಾಎಲೆ:4/5 ­ ಸಕ್ಕರೆ:3ಕಪ್‌ ­ ಉಪ್ಪು: ರುಚಿಗೆ ತಕ್ಕಷ್ಟು ಮಾಡುವವಿಧಾನ: ಮೊದಲು ಮಿಕ್ಸಿ ಜಾರಿಗೆ ಕತ್ತರಿಸಿದ ಕಲ್ಲಂಗಡಿಹಣ್ಣಿನ ಚೂರುಗಳನ್ನು ಹಾಕಿ

ಬೇಸಗೆ ಧಗೆಯನ್ನು ತಂಪುಗಿಸುವ ಖಾದ್ಯ: Read More »

ಅಡುಗೆ, ಕರಾವಳಿ

ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಸ್ವಪಕ್ಷೀಯರಿಂದ ಮುಂದುವರಿದ ಕೂಗು ➤ ಸಿಎಂ ಕುಮಾರಸ್ವಾಮಿ ಗರಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.09. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಕಾಂಗ್ರೆಸ್‌ ಸಚಿವರು ಹಾಗೂ ಶಾಸಕರು ಹೇಳಿಕೆ ನೀಡುತ್ತಿರುವ ಬಗ್ಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ ದಿನೇಶ್‌ ಗುಂಡೂರಾವ್‌ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಪ ಚುನಾವಣೆ ನಡೆಯುತ್ತಿರುವ ಎರಡು ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಬರುವಂತೆ ಆಹ್ವಾನಿಸಲು ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾಗೆ ಬಂದ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಬಳಿ ಎಚ್‌ಡಿಕೆ ನೇರವಾಗಿಯೇ ಬೇಸರ ಹೊರಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.ಲೋಕಸಭೆ

ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಸ್ವಪಕ್ಷೀಯರಿಂದ ಮುಂದುವರಿದ ಕೂಗು ➤ ಸಿಎಂ ಕುಮಾರಸ್ವಾಮಿ ಗರಂ Read More »

ರಾಷ್ಟ್ರೀಯ ನ್ಯೂಸ್

ಮದ್ಯ ಸೇವಿಸಿ ಅಸ್ವಸ್ಥ; ನಾಲ್ವರ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.09 ಮಂಡ್ಯದ ಕೆ.ಆರ್‌.ಪೇಟೆಯ ಕೃಷ್ಣಾಪುರದಲ್ಲಿ ಮದ್ಯ ಸೇವಿಸಿದ ಬಳಿಕ ನಾಲ್ವರು ತೀವ್ರವಾಗಿ ಅಸ್ವಸ್ಥಗೊಂಡ ಘಟನೆ  ನಡೆದಿದೆ.ಮಂಗಳವಾರ ಸಂಜೆ ಮದ್ಯದ ಅಂಗಡಿಯೊಂದರಲ್ಲಿ ಮಹದೇವ,ಸುರೇಶ್‌, ತಮ್ಮಯ್ಯ ಮತ್ತು ಯೋಗೇಶ್‌ ಮದ್ಯ ಸೇವಿದ್ದಾರೆ. ಕೂಡಲೇ ನಾಲ್ವರು ವಾಂತಿ , ಬೇಧಿಯಿಂದ ಅಸ್ವಸ್ಥಗೊಂಡಿದ್ದಾರೆ. ನಾಲ್ವರನ್ನು ಮೊದಲು ಕೆ.ಆರ್‌.ಪೇಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.ಕಿಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ತನಿಖೆ ಮುಂದುವರಿದಿದೆ.ಅವಧಿ

ಮದ್ಯ ಸೇವಿಸಿ ಅಸ್ವಸ್ಥ; ನಾಲ್ವರ ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್

ಯೋಧ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.09.ರಾಯಚೂರು ವಾರದ ರಜೆಯ ಮೇಲೆ ಮನೆಗೆ ಬಂದಿದ್ದ  ಯೋಧ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಬುಧವಾರ ತಡರಾತ್ರಿ ಬಳ್ಳಾರಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.ಸಿಂಧನೂರು ತಾಲೂಕಿನ ಅಲಬನೂರು ಗ್ರಾಮದ ಶಿವಕುಮಾರ್‌ (34) ಮೃತ ಯೋಧನಾಗಿದ್ದು, ವಾರದ ರಜೆಯ ಮೇಲೆ ಮನೆಗೆ ಬಂದಿದ್ದರು. ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಶಿವಕುಮಾರ್‌ರವರು 15 ವರ್ಷಗಳಿಂದ ನಿರಂತರವಾಗಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.ಶಿವಕುಮಾರ್‌ ಅವರಿಗೆ ಈ ಹಿಂದೆ 2 ಬಾರಿ ಹೃದಯಾಘಾತವಾಗಿತ್ತು ಎಂದು ತಿಳಿದು ಬಂದಿದೆ.

ಯೋಧ ಹೃದಯಾಘಾತದಿಂದ ನಿಧನ Read More »

ಕರ್ನಾಟಕ

ಅಗ್ನಿ ಅವಘಡಕ್ಕೆ ತುತ್ತಾದ 40 ಜನರಿದ್ದ ಬಸ್ ; ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com,ಬೆಂಗಳೂರು,ಮೇ.09. ತಮಿಳುನಾಡು ಗಡಿ ಭಾಗದ ಶೂಲಗಿರಿ ಸಮೀಪ ಬೆಂಗಳೂರಿನಿಂದ ತೆರಳಿದ್ದ ಖಾಸಗಿ ಬಸ್ಸೊಂದು ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಘಟನೆ ನಡೆದಿದೆ. ಬಸ್‌ನಲ್ಲಿ 40 ಮಂದಿ ಪ್ರಯಾಣಿಕರಿದ್ದು ಅದೃಷ್ಟವಷಾತ್‌ ಎಲ್ಲರೂ ಪಾರಾಗಿದ್ದಾರೆ.ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಪಕ್ಕದಲ್ಲಿ ಚಲಿಸುತ್ತಿದ್ದ ವಾಹನಗಳ ಚಾಲಕರು ತಿಳಿಸಿದ್ದು ಕೂಡಲೇ ಬಸ್‌ ನಿಲ್ಲಿಸಲಾಗಿದೆ. ಸಮಯಪ್ರಜ್ಞೆಯಿಂದಲಾಗಿ ಎಲ್ಲರೂ ನಿಮಿಷಗಳ ಒಳಗೆ ಬಸ್‌ನಿಂದ ಕೆಳಗಿಳಿದಿದ್ದಾರೆ. ಯಾರೊಬ್ಬರಿಗೂ ಗಾಯಗಳಾಗಿಲ್ಲ.ಬೆಳಗಿನ ಜಾವ ಘಟನೆ ಸಂಭವಿಸಿದ್ದು,ಬಸ್‌ ಸಂಪೂರ್ಣವಾಗಿ ಭಸ್ಮವಾಗಿದ್ದು, ಪ್ರಯಾಣಿಕರ ಲಗೇಜ್‌ಗಳೂ ಸಂಪೂರ್ಣವಾಗಿ ಸುಟ್ಟು ಹೋಗಿವೆ. ಶೂಲಗಿರಿ ಪೊಲೀಸರು ಸ್ಥಳಕ್ಕಾಗಮಿಸಿ

ಅಗ್ನಿ ಅವಘಡಕ್ಕೆ ತುತ್ತಾದ 40 ಜನರಿದ್ದ ಬಸ್ ; ತಪ್ಪಿದ ಭಾರೀ ಅನಾಹುತ Read More »

ರಾಷ್ಟ್ರೀಯ ನ್ಯೂಸ್

ಸೌರಾಷ್ಟ್ರ ಪ್ರೀಮಿಯರ್ ಲೀಗ್ ಆಡಲಿರುವ ಚೇತೇಶ್ವರ ಪೂಜಾರ

(ನ್ಯೂಸ್ ಕಡಬ) newskadaba.com ಕಡಬ,ಮೇ.09.ರಾಜ್‌ಕೋಟ್ ನಲ್ಲಿ ಮೇ14ರಿಂದ ಆರಂಭವಾಗಲಿರುವ ಮೊದಲ ಆವೃತ್ತಿ ಸೌರಾಷ್ಟ್ರ ಪ್ರೀಮಿಯರ್‌ ಲೀಗ್‌ನಲ್ಲಿ ಭಾರತ ಟೆಸ್ಟ್‌ ಕ್ರಿಕೆಟಿಗ ಚೇತೇಶ್ವರ ಪೂಜಾರ ಪಾಲ್ಗೊಳ್ಳಲಿದ್ದಾರೆ.ಸ್ವತಃ ಈ ವಿಷಯವನ್ನು ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಬುಧವಾರ ಪ್ರಕಟಪಡಿಸಿದೆ. ಮೊದಲ ಆವೃತ್ತಿಯಲ್ಲಿ 5 ತಂಡಗಳು ಪಾಲ್ಗೊಳ್ಳಲಿದ್ದು, ಹೊಸ ಕೂಟ ಹೊಸ ಉತ್ಸಾಹ ತಂದಿದ್ದು ಎಲ್ಲಾ ಆಟಗಾರರು ಸಿಡಿಯಲು ರೆಡಿಯಾಗಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ. ಈ ಬಾರಿ ಪೂಜಾರ ಇತ್ತೀಚಿಗೆ ಕೌಂಟಿ ಕ್ರಿಕೆಟ್ ಕೂಟದಲ್ಲಿ ಆಡಿದ್ದಾರೆ. ಪೂಜಾರ ಒಟ್ಟು 68 ಟೆಸ್ಟ್‌ ಕ್ರಿಕೆಟ್ ಪಂದ್ಯದಲ್ಲಿ

ಸೌರಾಷ್ಟ್ರ ಪ್ರೀಮಿಯರ್ ಲೀಗ್ ಆಡಲಿರುವ ಚೇತೇಶ್ವರ ಪೂಜಾರ Read More »

ಕ್ರೀಡಾ ನ್ಯೂಸ್

ಬಟ್ಟೆ ಶೋ ರೂಮ್ ನೊಳಗೆ ಅಗ್ನಿ ಅವಘಡ; ಐವರು ಕೆಲಸಗಾರರ ಸಾವು

(ನ್ಯೂಸ್ ಕಡಬ) newskadaba.com ಪುಣೆ,ಮೇ.09. ಪುಣೆಯ ಉರೂಲಿ ದೇವಾಚಿ ಗ್ರಾಮದಲ್ಲಿ ಗುರುವಾರ ಬಟ್ಟೆ ಶೋರೂಂನೊಳಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಐದು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ  ನಡೆದಿದೆ.ಇಂದು ಮುಂಜಾನೆ ರಾಜ್ ಯೋಗ್ ಸೀರೆ ಮಳಿಗೆಯೊಳಗೆ ಬೆಂಕಿ ಹತ್ತಿಕೊಂಡಿದ್ದು, ಕೆಲ ಹೊತ್ತಿನಲ್ಲಿ ಬೆಂಕಿ ಇತರೆಡೆಗೂ ಹಬ್ಬತೊಡಗಿತ್ತು. ಘಟನಾ ಸ್ಥಳಕ್ಕೆ ಐದು ಅಗ್ನಿಶಾಮಕ ವಾಹನ ಹಾಗೂ 10 ನೀರಿನ ಟ್ಯಾಂಕರ್ ಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿವೆ ಎಂದು ವರದಿ ಹೇಳಿದೆ. ಸುಮಾರು ಎರಡು, ಮೂರು ಗಂಟೆಗಳ ಕಾಲ

ಬಟ್ಟೆ ಶೋ ರೂಮ್ ನೊಳಗೆ ಅಗ್ನಿ ಅವಘಡ; ಐವರು ಕೆಲಸಗಾರರ ಸಾವು Read More »

ರಾಷ್ಟ್ರೀಯ ನ್ಯೂಸ್

ನರೇಂದ್ರಮೋದಿ,ಯೋಗಿಯನ್ನು ಅಧಿಕಾರದಿಂದ ಇಳಿಸುವ ವರೆಗೆ ಎಸ್ ಪಿ – ಬಿಎಸ್ ಪಿ ಮೈತ್ರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.09. ಅಝಂಗಡ , ಎಸ್‌ಪಿ ನಾಯಕ ಅಖಿಲೇಶ್ ಯಾದವ್‌ ಅವರು ಕಣಕ್ಕಿಳಿದಿರುವ ಅಝಂಗಡದಲ್ಲಿ ಚು ನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಯಾವತಿ, ನೀವು ಎಷ್ಟೇ ಪ್ರಯತ್ನ ಪಟ್ಟರೂ ನಮ್ಮ ಮೈತ್ರಿಯನ್ನು ಮುರಿಯಲು ಸಾಧ್ಯವಿಲ್ಲ. ಸುಧೀರ್ಘ‌ ಹಾದಿಯಲ್ಲಿ ಮೈತ್ರಿ ಸಾಗಬೇಕಾಗಿದೆ.ನರೇಂದ್ರ ಮೋದಿ ಮತ್ತುಯೋಗಿ ಆದಿತ್ಯನಾಥ್‌ ಅವರನ್ನು ಅಧಿಕಾರದಿಂದ ಇಳಿಸುವವರೆಗೆ ಸಮಾಜವಾದಿ ಪಕ್ಷದೊಂದಿಗಿನ ಮೈತ್ರಿ ಮುಂದುವರಿಯುತ್ತದೆ ಎಂದು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಬುಧವಾರ ಹೇಳಿಕೆ ನೀಡಿದ್ದಾರೆ. ನಾವು ಮೈತ್ರಿಯನ್ನು ಕೇವಲ ಮೋದಿ ವಿರುದ್ಧ ಮಾಡಿಲ್ಲ. ಮೋದಿ ಅನುಯಾಯಿ

ನರೇಂದ್ರಮೋದಿ,ಯೋಗಿಯನ್ನು ಅಧಿಕಾರದಿಂದ ಇಳಿಸುವ ವರೆಗೆ ಎಸ್ ಪಿ – ಬಿಎಸ್ ಪಿ ಮೈತ್ರಿ Read More »

ರಾಷ್ಟ್ರೀಯ ನ್ಯೂಸ್

ಅತಿಥಿ ಉಪನ್ಯಾಸಕರ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.09. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇದರ ಅಧೀನದಲ್ಲಿ ನಡೆಸಲ್ಪಡುವ ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು, ದೇರಳಕಟ್ಟೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇಲ್ಲಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುವ ಸಲುವಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.  ಅರ್ಜಿಯನ್ನು ಮೇ 20 ರೊಳಗೆ ಇತ್ತೀಚಿನ ಒಂದು ಭಾವಚಿತ್ರ (ಪಾಸ್‍ಪೋರ್ಟ್ ಸೈಜ್) ದೊಂದಿಗೆ ಪ್ರಾಂಶುಪಾಲರು, ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು ದೇರಳಕಟ್ಟೆ

ಅತಿಥಿ ಉಪನ್ಯಾಸಕರ ನೇಮಕ Read More »

ಕರಾವಳಿ
Scroll to Top