newskadaba

ಜಿಲ್ಲೆಯಲ್ಲಿ ಶಾಂತಿಯುತ ಮತದಾನ

(ನ್ಯೂಸ್ ಕಡಬ) newskadaba.com:ಮಂಗಳೂರು ಏಪ್ರಿಲ್ 18, ಜಿಲ್ಲೆಯಲ್ಲಿ ಶಾಂತಿಯುತ ಮತದಾನವಾಗಿದ್ದು, ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆದ ಮತದಾನದಲ್ಲಿ ಶೇಕಡಾ 77.25 ರಷ್ಟು ಮತದಾನವಾಗಿದೆ.ಬೆಳಿಗ್ಗೆ 9 ಗಂಟೆಗೆ ಶೇ. 15.49 ಮತದಾನವಾಗಿದ್ದು ಬೆಳಗ್ಗೆ 7 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತ ಮತದಾರರು ಚುರುಕಿನ ಮತದಾನ ನಡೆಸಿದರು. ಪೂರ್ವಾಹ್ನ 11 ಗಂಟೆಗೆ ಶೇ.32.34, ಅಪರಾಹ್ನ 1 ಗಂಟೆಗೆ ಶೇ. 48.85, 3 ಗಂಟೆಗೆ ಶೇಕಡಾ 60.02, ಸಂಜೆ 5 ಗಂಟೆಗೆ ಶೇ. 72.3 ಅಂತಿಮ […]

ಜಿಲ್ಲೆಯಲ್ಲಿ ಶಾಂತಿಯುತ ಮತದಾನ Read More »

ಕರಾವಳಿ

ಕಡಬ: ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್ ರವರ 178 ನೇ ಜನ್ಮ ದಿನಾಚರಣೆ.

(ನ್ಯೂಸ್ ಕಡಬ) newskadaba.com ಕಡಬ, ಎ.17. ಕರ್ನಾಟಕ ದಲಿತ ಸಂಘರ್ಷ ಸಮಿತಿ( ಬಿ ಕೃಷ್ಣಪ್ಪ ಸ್ಥಾಪಿತ 47-74/75). ತಾಲ್ಲೂಕು ಶಾಖೆ ಕಡಬ ಹಾಗೂ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಕಡಬದ ಅಂಬೇಡ್ಕರ್ ಭವನದಲ್ಲಿ “ಸಂವಿಧಾನ ಶಿಲ್ಪಿ ಪರಮಪೂಜ್ಯ ಡಾ||ಬಾಬಾಸಾಹೇಬ್ ಅಂಬೇಡ್ಕರ್ ರವರ 128ನೇ ಜನ್ಮ ದಿನಾಚರಣೆಯನ್ನುಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲ್ಲೂಕು ಸಂಚಾಲಕರಾದ ಉಮೇಶ್ ಕೋಡಿಂಬಾಳ ಇವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಪ್ರಬುದ್ಧ ಭಾರತ ಸಂಘದ ಅಣ್ಣು ಸಾಧನ್ ಅವರು

ಕಡಬ: ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್ ರವರ 178 ನೇ ಜನ್ಮ ದಿನಾಚರಣೆ. Read More »

ಕರಾವಳಿ

ಜಿಲ್ಲೆಯಲ್ಲಿ ಮತದಾರರನ್ನು ಆಕರ್ಷಿಸುತ್ತಿದೆ ಪಾರಂಪರಿಕ ಮತಗಟ್ಟೆಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.17 ;- ಜಿಲ್ಲೆಯಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ ತಾಲೂಕಿಗೊಂದರಂತೆ ಪಾರಂಪರಿಕ ಮತಗಟ್ಟೆಗಳನ್ನು ರಚಿಸಲಾಗಿದ್ದು, ಮತಗಟ್ಟೆಗಳನ್ನು ಸ್ಥಳೀಯ ಸಂಸ್ಕೃತಿ ಮತ್ತು ಕಲೆ ಹಾಗೂ ಸಂಪನ್ಮೂಲಗಳನ್ನು ಬಳಸಿ ರಚಿಸಲಾಗಿದ್ದು, ಮತದಾರರನ್ನು ಮತದಾನದ ದಿನದಂದು ಆಕರ್ಷಿಸಲಿದೆ. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಅಧಿಕಾರಿ ಹೇಮಲತಾ ಅವರ ನಿರ್ದೇಶನದಲ್ಲಿ ಈ ರಚನೆಗಳು ಸಿದ್ಧಗೊಂಡಿದ್ದು, ಪಾರಂಪರಿಕ ಬುಡಕಟ್ಟು ವರ್ಗದವರ ಕಲೆ, ಸಂಸ್ಕೃತಿ ಇಲ್ಲಿ ಅನಾವರಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳ್ತಂಗಡಿಯ ಕನ್ಯಾನ ಜಿಲ್ಲಾ ಪಂಚಾಯತ್ ಸರ್ಕಾರಿ ಮಾದರಿ ಉನ್ನತ

ಜಿಲ್ಲೆಯಲ್ಲಿ ಮತದಾರರನ್ನು ಆಕರ್ಷಿಸುತ್ತಿದೆ ಪಾರಂಪರಿಕ ಮತಗಟ್ಟೆಗಳು Read More »

ಕರಾವಳಿ

ಕೊಯಿಲ: ಎಂಡೋಪೀಡಿತ ಅಭಿಷೇಕ್ ದ್ವಿತೀಯ ಪಿ.ಯು.ಸಿ.ಯಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.15. ಎಂಡೋಪಾಲನಾ ಕೇಂದ್ರ, ಕೊಯಿಲದ ವಿದ್ಯಾರ್ಥಿ ಅಭಿಷೇಕ್ ದ್ವಿತೀಯ ಪಿ.ಯು.ಸಿ. ಕಲಾವಿಭಾಗದಲ್ಲಿ 63 ಶೇಕಡಾ ಅಂಕ ಪಡೆದು ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿರುತ್ತಾನೆ. ಶ್ರೀ ವಸಂತ ಮತ್ತು ಶ್ರೀಮತಿ ಗಂಗರತ್ನ ಇವರ ಪುತ್ರನಾದ ಅಭಿಷೇಕ್ ಕಳೆದ ವರ್ಷ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 76% ಅಂಕ ಪಡೆದು ತೇರ್ಗಡೆಯಾಗಿರುವನು.  ಸೇವಾ ಭಾರತಿ (ರಿ) ಮಂಗಳೂರು ಅಭಿಷೇಕ್‍ನ ಸಾಧನೆಗೆ ಅಭಿನಂದಿಸಿದೆ.  ಹಾಗೂ ಈ ಸಾಧನೆಗೈಯಲು ಸಹಕರಿಸಿದ ದ.ಕ. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ

ಕೊಯಿಲ: ಎಂಡೋಪೀಡಿತ ಅಭಿಷೇಕ್ ದ್ವಿತೀಯ ಪಿ.ಯು.ಸಿ.ಯಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆ Read More »

ಕರಾವಳಿ

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.15. ಭಾರತ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಾಂಕ:18-04-2019 ರಂದು ಲೋಕಸಭೆಯ ಸಾರ್ವತ್ರಿಕ ಚುನಾವಣೆಯನ್ನು  ನಿಗದಿಪಡಿಸಿದ್ದು, ಸದರಿ ದಿನದಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಜಿಲ್ಲೆಯಾದ್ಯಂತ ಅಂಗಡಿ, ವಾಣಿಜ್ಯ ಸಂಸ್ಧೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಧೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ)  ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕವಾದ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಧೆ/ ನಿಯೋಜಕರು ಅನುವು ಮಾಡಿಕೊಡಬೇಕಾಗಿರುತ್ತದೆ. ಆದುದರಿಂದ ಎಲ್ಲಾ ಅಂಗಡಿಗಳು,

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ Read More »

ರಾಷ್ಟ್ರೀಯ ನ್ಯೂಸ್

ಕಡಬ: ಸರಸ್ವತೀ ವಿದ್ಯಾಲಯ ಸಾಮರಸ್ಯ ಭೋಜನ

(ನ್ಯೂಸ್ ಕಡಬ) newskadaba.comಕಡಬ,ಫೆ.12.ಕಡಬ ಸರಸ್ವತೀ ವಿದ್ಯಾಲಯ ಸಾಮರಸ್ಯ ದಿನಾಚರಣೆ ಅಂಗವಾಗಿ ಸಾಮರಸ್ಯ ಭೋಜನ ನಡೆಯಿತು. ಗ್ರಾಮ ವಿಕಾಸ ಸಾಮರಸ್ಯ ವಿಭಾಗ ಪುತ್ತೂರು ಜಿಲ್ಲಾ ಸಂಚಾಲಕ ಉಮೇಶ್ ವೇಣೂರು ಮಾತನಾಡಿ, ಜಾತಿ, ಮತಗಳ ಭೇದವಿಲ್ಲದೇ ಪರೋಪಕಾರಿಯಾಗಿ ಬಾಳಬೇಕು ಆಗ ಸಮಾಜ ನಮ್ಮನ್ನು ಗುರುತಿಸುತ್ತದೆ. ಜಾತಿಗಳ ಒಗ್ಗಟ್ಟು ಸಮಾಜದ ಆರೋಗ್ಯಕರ ಬೆಳವಣಿಗೆಗೆ ಪೂರಕವಾಗಿರಬೇಕು ಹೊರತು ಜಾತಿಗಳ ನಡುವೆ ಕಂದಕಕ್ಕೆ ಎಡೆಮಾಡಿ ಕೊಡಬಾರದು ಎಂದರು. ಕಡಬ ಗ್ರಾಮ ಪಂಚಾಯಿತಿ ಸದಸ್ಯೆ ಕಾರ್ಯಕ್ರಮ ಉದ್ಘಾಟಿಸಿ, ಅದ್ಯಕ್ಷತೆ ವಹಿಸಿ ಶುಭಹಾರೈಸಿದರು. ಶಾಲಾ ಸಂಚಾಲಕ ವೆಂಕಟ್ರಮಣ

ಕಡಬ: ಸರಸ್ವತೀ ವಿದ್ಯಾಲಯ ಸಾಮರಸ್ಯ ಭೋಜನ Read More »

ಕರಾವಳಿ

ಅಬುದಾಬಿಯಲ್ಲಿ ನಡೆಯಲಿರುವ ವಲ್ಡ್ ಸ್ಪೇಷಲ್ ಓಲಂಪಿಕ್ಸ್ ➤ ಮರ್ದಾಳ ಭೆಥನಿ ವಿಶೇಷ ಶಾಲೆಯ ದಿವ್ಯಾ ಆಯ್ಕೆ ರಾಜ್ಯದ ಏಕೈಕ ಮಹಿಳಾ ಆಟಗಾರ್ತಿ

(ನ್ಯೂಸ್ ಕಡಬ) newskadaba.comಕಡಬ,ಫೆ.12. ಮಾ.2019ರಲ್ಲಿ ಅಬುದಾಬಿಯಲ್ಲಿ ನಡೆಯಲಿರುವ ವಿಶೇಷ ವಿಶ್ವ ಓಲಂಪಿಕ್ಸ್‍ಗೆ ಮರ್ದಾಳ ಜೀವನ್ ಜ್ಯೋತಿ ವಿಶೇಷ ಶಾಲಾ ವಿದ್ಯಾರ್ಥಿನಿ ದಿವ್ಯಾ ವಾಲಿಬಾಲ್ ಆಟಗಾರ್ತಿಯಾಗಿ ರಾಷ್ಟ್ರವನ್ನು ಪ್ರತಿನಿಧಿಸಲಿದ್ದಾರೆ. ಸುಮಾರು 170 ದೇಶಗಳು ಭಾಗವಹಿಸಲಿದ್ದು ದಿವ್ಯಾರವರು ಗುಜರಾತ್‍ನಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಬಳಿಕ ರಾಜಸ್ಥಾನ, ಪಶ್ಚಿಮ ಬಂಗಾಳ, ಮತ್ತು ಗುಜರಾತ್ ಗಾಂಧಿನಗರದಲ್ಲಿ ನಡೆದ ರಾಷ್ಟ್ರ ಮಟ್ಟದ ತರಬೇತಿ ಮತ್ತು ಆಯ್ಕೆ ಶಿಬಿರಗಳಲ್ಲಿ ಭಾಗವಹಿಸಿ ತಂಡದ ಪ್ರಮುಖ ಆಟಗಾರ್ತಿಯಾಗಿ ಆಯ್ಕೆಯಾಗಿದ್ದಾರೆ. ಇವರು ಕೊಣಾಜೆ ಬೆತ್ತೋಡಿಯ ಪ್ರೇಮಾ ಮತ್ತು ರಘುನಾಥ ರೈಯವರ

ಅಬುದಾಬಿಯಲ್ಲಿ ನಡೆಯಲಿರುವ ವಲ್ಡ್ ಸ್ಪೇಷಲ್ ಓಲಂಪಿಕ್ಸ್ ➤ ಮರ್ದಾಳ ಭೆಥನಿ ವಿಶೇಷ ಶಾಲೆಯ ದಿವ್ಯಾ ಆಯ್ಕೆ ರಾಜ್ಯದ ಏಕೈಕ ಮಹಿಳಾ ಆಟಗಾರ್ತಿ Read More »

ಕರಾವಳಿ

ಸರ್ಕಾರಿ ವಾಹನಗಳ ಹರಾಜು ಮತ್ತು ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.12.ಅಬಕಾರಿ ಉಪ ಆಯುಕ್ತರರವರ ಕಚೇರಿ, ದಕ್ಷಿಣ ಕನ್ನಡ ಜಿಲ್ಲೆ ಅಬಕಾರಿ ಭವನ ಮೇರಿಹಿಲ್ ಇಲ್ಲಿ ದುರಸ್ತಿಗೆ ಒಳಪಡಿಸಿದ ಅನುಪಯುಕ್ತಗೊಳಿಸಲಾದ ಸರ್ಕಾರಿ ವಾಹನಗಳಾದ ಮಹೀಂದ್ರ ಸ್ಕಾರ್ಪಿಯೋ ಸಂ. ಏಂ-19-ಉ-8080, ಟಾಟಾ ಸುಮಾ ಜೀಪು ಏಂ-19-ಉ-668, ಟಾಟಾ ಸುಮಾ ಜೀಪು ಏಂ-19-ಉ-357 ವಾಹನಗಳನ್ನು ಟೆಂಡರ್ ಕಮ್ ಬಹಿರಂಗ ಹರಾಜು ಅರ್ಜಿ ಆಹ್ವಾನಿಸಿದೆ.   ಟೆಂಡರ್ ಗೆ ಅರ್ಜಿ ಸ್ವೀಕರಿಸುವ ಕಡೆಯ ದಿನ ಪೆಬ್ರವರಿ 18 ರಂದು ಮದ್ಯಾನ 2 ಗಂಟೆಗೆ. ಮತ್ತು ಹರಾಜು ಸಮಯ ಪೆಬ್ರವರಿ 18

ಸರ್ಕಾರಿ ವಾಹನಗಳ ಹರಾಜು ಮತ್ತು ಟೆಂಡರ್ ಆಹ್ವಾನ Read More »

ಕರಾವಳಿ

ಯಕ್ಷಗಾನ ಕರಪತ್ರ ಹಾಗೂ ಸಹಾಯಾರ್ಥ ಕೂಪನ್ ಬಿಡುಗಡೆ

(ನ್ಯೂಸ್ ಕಡಬ) newskadaba.comಕಡಬ, ಫೆ.12. ಕಡಬ ತಾಲೂಕು ಪತ್ರಕರ್ತರ ಸಂಘದ ಸಹಾಯಾರ್ಥ ಮಾರ್ಚ್ 11 ರಂದು ಬಪ್ಪನಾಡು ಮೇಳದವರಿಂದ ನಡೆಯಲಿರುವ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನದ ಕರಪತ್ರ ಹಾಗೂ ಸಹಾಯಾರ್ಥ ಕೂಪನ್ ಬಿಡುಗಡೆ ಕಾರ್ಯಕ್ರಮ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸೋಮವಾರ ನಡೆಯಿತು. ಕೂಪನ್ ಖರೀದಿಸಿ ಕರಪತ್ರ ಬಿಡುಗಡೆಗೊಳಿಸಿದ ಕಡಬ ಕ್ಷೇತ್ರದ ಜಿ.ಪಂ ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ ಸಮಾಜದ ಒರೆಕೊರೆಗಳನ್ನು ತಿದ್ದುವ ಹಾಗೂ ಅಯಾ ಪ್ರದೇಶದ ಅಭಿವೃದ್ಧಿಗೆ ಪೂರಕ ಪ್ರಮುಖ ಪಾತ್ರ ವಹಿಸುವ ಮಾಧ್ಯಮಗಳನ್ನು ಪ್ರತಿನಿಧಿಸುವ

ಯಕ್ಷಗಾನ ಕರಪತ್ರ ಹಾಗೂ ಸಹಾಯಾರ್ಥ ಕೂಪನ್ ಬಿಡುಗಡೆ Read More »

ಕರಾವಳಿ

ಬಿಳಿನೆಲೆಯಲ್ಲಿ ಉಚಿತ ಎಲ್‍ಪಿಜಿ ಗ್ಯಾಸ್ ವಿತರಣೆ

(ನ್ಯೂಸ್ ಕಡಬ) newskadaba.comಬಿಳಿನೆಲೆ, ಫೆ.12. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಉಜ್ವಲ ಯೋಜನೆಯಡಿ ಉಚಿತ ಅನಿಲ ವಿತರಣೆ ಕಾರ್ಯಕ್ರಮ ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭಾನುವಾರ ಸಂಜೆ ನಡೆಯಿತು. ಗ್ಯಾಸ್ ಅಂಡೆ ಹಾಗೂ ಸ್ಟವ್ ವಿತರಿಸಿದ ಸುಳ್ಯ ಶಾಸಕ ಎಸ್. ಅಂಗಾರ ಮಾತನಾಡಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಗ್ರಾಮೀಣ ಪ್ರದೇಶದ ಅಬಿವೃದ್ದಿ ಹಾಗೂ ಜನರ ಸಂರಕ್ಷಣೆಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿ ಮಾಡಿ ದೇಶಾದ್ಯಂತ ಮನೆಮಾತಗಿದೆ. ಅದರಲ್ಲಿ ಮುಖ್ಯವಾಗಿ ಮಹಿಳೆಯರು ಹೊಗೆಮುಕ್ತ ಸೌಧೆ ರಹಿತ ಅಡುಗೆ

ಬಿಳಿನೆಲೆಯಲ್ಲಿ ಉಚಿತ ಎಲ್‍ಪಿಜಿ ಗ್ಯಾಸ್ ವಿತರಣೆ Read More »

ಕರಾವಳಿ
Scroll to Top