newskadaba

Death, deadbody, Waterfall

ಎಸಿ ಸ್ಫೋಟ- ಕೇರಳದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಜೂ. 18. ಕೊಠಡಿಯಲ್ಲಿನ ಎಸಿ ಸ್ಫೋಟಗೊಂಡ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳ ಮೂಲದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟವರನ್ನು ಎರ್ನಾಕುಲಂನ ಪರವೂರ್‌ ಮಂಜಲಿ ನಿವಾಸಿ ಬಶೀರ್ ಅವರ ಪುತ್ರ ಜಿಯಾದ್ ಎಂದು ಗುರುತಿಸಲಾಗಿದೆ.

ಎಸಿ ಸ್ಫೋಟ- ಕೇರಳದ ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜ್ವಾಲಾಮುಖಿ ಸ್ಫೋಟ- ದೆಹಲಿಗೆ ವಾಪಸಾದ ಏರ್ ಇಂಡಿಯಾ

(ನ್ಯೂಸ್ ಕಡಬ) newskadaba.com ಜೂ. 18. ಬಾಲಿ ವಿಮಾನ ನಿಲ್ದಾಣದ ಬಳಿ ಜ್ವಾಲಾಮುಖಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ದೆಹಲಿಯಿಂದ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮತ್ತೆ ದೆಹಲಿಗೆ ವಾಪಸ್ ಆಗಿದೆ. ಪ್ರಯಾಣಿಕರ ಸುರಕ್ಷತಾ ಹಿತದೃಷ್ಟಿಯಿಂದ ದೆಹಲಿಗೆ ಹಿಂತಿರುಗುವಂತೆ ಸೂಚಿಸಲಾಯಿತು. ಈ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್ ಆಗಿದ್ದು, ದೆಹಲಿ ಏರ್ ಪೋರ್ಟ್ ನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಇನ್ನೊಂದೆಡೆ ಬಾಲಿಗೆ ತೆರಳಬೇಕಿದ್ದ ಏರ್ ಇಂಡಿಯಾ, ಸಿಂಗಾಪುರ್ ಏರ್ ಲೈನ್ಸ್, ಏರ್ ನ್ಯೂಜಿಲ್ಯಾಂಡ್, ಜೆಟ್ ಸ್ಟಾರ್,

ಜ್ವಾಲಾಮುಖಿ ಸ್ಫೋಟ- ದೆಹಲಿಗೆ ವಾಪಸಾದ ಏರ್ ಇಂಡಿಯಾ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಚಿವ ಪ್ರಿಯಾಂಕ್ ಖರ್ಗೆ ವಿದೇಶ ಪ್ರವಾಸಕ್ಕೆ ಕೇಂದ್ರ ನಿರಾಕರಣೆ

(ನ್ಯೂಸ್ ಕಡಬ) newskadaba.com ಜೂ. 18. ಕೇಂದ್ರ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿದೇಶ ಪ್ರವಾಸಕ್ಕೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದ್ದು, ಬಾಸ್ಟ್ನ್ ನಲ್ಲಿ ನಡೆಯಲಿರುವ ‘ಬಯೋ-2025’ ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ.   ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ಯಾರಿಸ್‌ನಲ್ಲಿರುವ ಪ್ರಿಯಾಂಕ್‌ ಖರ್ಗೆ ಅವರು ಜೂ.16 ರಿಂದ 19ರವರೆಗೆ ಬಾಸ್ಟನ್‌ನಲ್ಲಿ ನಡೆಯುತ್ತಿದ್ದ ಬಯೋ-2025 ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಿತ್ತು. ರಾಜ್ಯ ಐಟಿ-ಬಿಟಿ ಇಲಾಖೆಯ ಅಧಿಕಾರಿಗಳು

ಸಚಿವ ಪ್ರಿಯಾಂಕ್ ಖರ್ಗೆ ವಿದೇಶ ಪ್ರವಾಸಕ್ಕೆ ಕೇಂದ್ರ ನಿರಾಕರಣೆ Read More »

ರಾಷ್ಟ್ರೀಯ ನ್ಯೂಸ್

ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ನಟ ದರ್ಶನ್ ಅವರು ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೇರಳದ ಕೊಟ್ಟಿಯೂರು ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಡೇವಿಲ್ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ಅವರು ಶೂಟಿಂಗ್ ಮುಗಿದ ಬಳಿಕ ಕೊಟ್ಟಿಯೂರು ಶಿವ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ಕೂಡ ಜೊತೆಗಿದ್ದರು.

ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಭೇಟಿ Read More »

ರಾಷ್ಟ್ರೀಯ ನ್ಯೂಸ್

ವಿದ್ಯುತ್ ಶಾಕ್ ನಿಂದ ಮೃತಪಟ್ಟ ಜಲಜಾಕ್ಷಿ ಮನೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

(ನ್ಯೂಸ್ ಕಡಬ) newskadaba.com ಜೂ. 18. ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಕೂರೇಲು ಎಂಬಲ್ಲಿ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಜಲಜಾಕ್ಷಿ ಎಂಬವರ ಮನೆಗೆ ಸುಳ್ಯ ವಿಧಾನಸಭಾ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಗಳವಾರದಂದು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತರ ಕುಟುಂಬಕ್ಕೆ ಸರ್ಕಾರದ ಪರವಾಗಿ ಅಗತ್ಯ ನೆರವು ಒದಗಿಸುವ ಭರವಸೆಯನ್ನು ಶಾಸಕರು ನೀಡಿದರು. ಈ ಸಂದರ್ಭದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ

ವಿದ್ಯುತ್ ಶಾಕ್ ನಿಂದ ಮೃತಪಟ್ಟ ಜಲಜಾಕ್ಷಿ ಮನೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

ಕರಾವಳಿ

ಬೆಳ್ಳಾರೆ: ರಬ್ಬರ್ ಹಾಲು ಸಂಗ್ರಹ ಕೇಂದ್ರದಿಂದ ಕಳವು- ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 18. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಬೆಳ್ಳಾರೆ ನೆಟ್ಟಾರು ಘಟಕದ ಅರ್ತಿಯಡ್ಕ ಹಾಲು ಸಂಗ್ರಹ ಕೇಂದ್ರದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಅಪಾರ ಪ್ರಮಾಣದ ಸೊತ್ತುಗಳನ್ನು ಕಳವುಗೈದಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಲು‌ ಸಂಗ್ರಹ ಕೇಂದ್ರದ ಬಾಗಿಲನ್ನು ಮುರಿದು ಒಳನುಗ್ಗಿರುವ ಕಳ್ಳರು ದಾಸ್ತಾನು ಇರಿಸಲಾಗಿದ್ದ ರಬ್ಬರ್ ಮರಕ್ಕೆ ಮಳೆಕವಚ ಅಳವಡಿಸಲು ಬೇಕಾದ ಸಾಮಗ್ರಿಗಳಾದ 16,700 ರೂ. ಮೌಲ್ಯದ 12 ಟನ್‌ ಗಮ್‌, 30,950 ರೂ. ಮೌಲ್ಯದ

ಬೆಳ್ಳಾರೆ: ರಬ್ಬರ್ ಹಾಲು ಸಂಗ್ರಹ ಕೇಂದ್ರದಿಂದ ಕಳವು- ದೂರು ದಾಖಲು Read More »

ಕರಾವಳಿ

ಅಧ್ಯಯನಕ್ಕಾಗಿ ಮಲೇಶಿಯಾಕ್ಕೆ ತೆರಳಿರುವ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಮಲೇಶಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿರುವ, ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರು ಮತ್ತು ಕಾಮನ್‍ ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆಯ ಜಂಟಿ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಇಂದು ಜನ ಪ್ರತಿನಿಧಿಗಳ ಸಭೆಯ (ದಿವಾನ್ ರಖ್ಯತ್) ಸಭಾಧ್ಯಕ್ಷರು ಮತ್ತು ಕಾಮನ್‍ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್, ಮಲೇಶಿಯಾದ ಜಂಟಿ ಅಧ್ಯಕ್ಷರಾದ ಡಾ.ಜೋಹರಿ ಬಿನ್ ಅಬ್ದುಲ್ ಅವರನ್ನು ಕೌಲಾಲಾಂಪುರದಲ್ಲಿರುವ ಸಂಸತ್ ಭವನದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್

ಅಧ್ಯಯನಕ್ಕಾಗಿ ಮಲೇಶಿಯಾಕ್ಕೆ ತೆರಳಿರುವ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ Read More »

ಕರ್ನಾಟಕ

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆ ಕಿನ್ಯಾ ಇಲ್ಲಿಗೆ ಸಾಮಾನ್ಯ ವಿಜ್ಞಾನ ವಿಷಯಕ್ಕೆ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬಿ.ಎಸ್ಸಿ – ಬಿ.ಎಡ್ ಅಥವಾ ಬಿ.ಎಸ್ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗೌರವಧನ ರೂ.12,500 ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೊ.ಸಂ: 9886015827, 9449080150 ಅಥವಾ ಕಿನ್ಯಾ ಮೌಲಾನಾ ಆಜಾದ್ ಮಾದರಿ ಶಾಲೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  ಜಿಲ್ಲಾಧಿಕಾರಿ

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಶುದ್ಧ ಕುಡಿಯುವ ನೀರು ಪೂರೈಕೆ ಗ್ರಾಮ ಪಂಚಾಯತ್ಗಳ ಆದ್ಯತೆಯಾಗಲಿ: ಜಿಲ್ಲಾ ಪಂಚಾಯತ್ ಸಿಇಓ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಜಲಜೀವನ್ ಮಿಷನ್ ಯೋಜನೆ ಮತ್ತು ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾರ್ಯಕ್ರಮದ ಅನುಷ್ಠಾನ ಮತ್ತು  24/7 ನೀರು ಸರಬರಾಜು, ಮಾದರಿ ಗ್ರಾಮಗಳ ಘೋಷಣೆ ಕುರಿತಂತೆ ತರಬೇತಿ ಕಾರ್ಯಗಾರ ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ  ಡಾ. ಆನಂದ್ ಕೆ  ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ   ಕುಡಿಯುವ ನೀರಿನ ಸರಬರಾಜು ಮಾಡುವುದರಲ್ಲಿ ಗ್ರಾಮ ಪಂಚಾಯತ್ ಪ್ರಮುಖ ವಹಿಸುತ್ತದೆ.

ಶುದ್ಧ ಕುಡಿಯುವ ನೀರು ಪೂರೈಕೆ ಗ್ರಾಮ ಪಂಚಾಯತ್ಗಳ ಆದ್ಯತೆಯಾಗಲಿ: ಜಿಲ್ಲಾ ಪಂಚಾಯತ್ ಸಿಇಓ Read More »

ಕರಾವಳಿ

ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಇವರ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು ಹಾಗೂ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21 ರಂದು ನಗರದ ಪುರಭವನದಲ್ಲಿ ನಡೆಯಲಿದೆ. ವಿಧಾನಸಭೆ  ಸ್ಪೀಕರ್ ಯು.ಟಿ.ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ

ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ
Scroll to Top