ಪ್ರವಾಸೋದ್ಯಮ ಇಲಾಖೆಯಿಂದ ಕ್ವಿಜ್ ಸ್ಪರ್ಧೆ ► 1 ಲಕ್ಷ ನಗದು ಬಹುಮಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ಇತಿಹಾಸ, ವೈಶಿಷ್ಟ್ಯ, ಕಲೆ, ಸಾಹಿತ್ಯವನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಪರಿಚಯಿಸಲು ಹಾಗೂ ಪ್ರಚಾರಪಡಿಸುವ ಸಲುವಾಗಿ ಮಂಗಳೂರು ಪುರಭವನದಲ್ಲಿ ಕರಾವಳಿ ಉತ್ಸವದ ಅಂಗವಾಗಿ ಡಿಸೆಂಬರ್ 26 ರಂದು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿದೆ. ಬೆಳಿಗ್ಗೆ 9.30 ಗಂಟೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಪದವಿ ಪೂರ್ವ, ವೃತ್ತಿಪರ, ಪದವಿ ಹಾಗೂ ಸ್ನಾತಕೋತ್ತರ ಹಾಗೂ ಅಪರಾಹ್ನ 1.30 ಕ್ಕೆ ಸಾರ್ವಜನಿಕರಿಗೆ ವ್ಯಾಪಾರ ಹಾಗೂ ಪ್ರವಾಸೋದ್ಯಮದ ಕುರಿತು ಕ್ವಿಜ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಪ್ರತೀ ವಿಭಾಗದಲ್ಲಿ […]
ಪ್ರವಾಸೋದ್ಯಮ ಇಲಾಖೆಯಿಂದ ಕ್ವಿಜ್ ಸ್ಪರ್ಧೆ ► 1 ಲಕ್ಷ ನಗದು ಬಹುಮಾನ Read More »
ಕರಾವಳಿ







