newskadaba

ಮಂಗಳೂರು: ಅಂಬ್ಲಮೊಗರು ಗ್ರಾಮಸಭೆ

(ನ್ಯೂಸ್ ಕಡಬ)newskadaba.com ಮಂಗಳೂರು,ಜುಲೈ.13. ಮಂಗಳೂರು ತಾಲೂಕು ಅಂಬ್ಲಮೊಗರು ಗ್ರಾಮ ಪಂಚಾಯತಿನ 2018-19ನೇ ಸಾಲಿನ, ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 16 ರಂದು ಪೂರ್ವಾಹ್ನ 11 ಗಂಟೆಗೆ ಗ್ರಾಮಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.  

ಮಂಗಳೂರು: ಅಂಬ್ಲಮೊಗರು ಗ್ರಾಮಸಭೆ Read More »

ಕರಾವಳಿ

ಲಘು ರಕ್ಷಣೆ ಮತ್ತು ಪ್ರವಾಹ ರಕ್ಷಣಾ ತರಬೇತಿ

(ನ್ಯೂಸ್ ಕಡಬ)newskadaba.com ಮಂಗಳೂರು,ಜುಲೈ.13. ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ, ಬೆಂಗಳೂರಿನಲ್ಲಿ ಜುಲೈ 24 ರಿಂದ ಆಗಸ್ಟ್ 18 ರವರೆಗೆ 26 ದಿನಗಳು ನಡೆದ ಲಘು ರಕ್ಷಣೆ ಮತ್ತು ಪ್ರವಾಹ ರಕ್ಷಣಾ ತರಬೇತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಡಬ ಘಟಕದ ಯೋಗೀಶ ವೈ ಟಿ, ಮೆಟಲ್ ನಂ. 969 ಮತ್ತು ಚೇತನ್ ಕುಮಾರ್ .ಕೆ, ಮೆಟಲ್ ನಂ. 966ರವರು ಯಶಸ್ವಿಯಾಗಿ ಪೂರೈಸಿರುತ್ತಾರೆ ಎಂದು ಸಮಾದೇಷ್ಟ ಡಾ: ಮುರಲೀ ಮೋಹನ್ ಚೂಂತಾರುರವರು ತಿಳಿಸಿದ್ದಾರೆ.  

ಲಘು ರಕ್ಷಣೆ ಮತ್ತು ಪ್ರವಾಹ ರಕ್ಷಣಾ ತರಬೇತಿ Read More »

ಕರಾವಳಿ

ಇಂದ್ರಧನುಷ್ ಗುರಿ ಸಾಧನೆಗೆ ಸಮನ್ವಯದಿಂದ ಕರ್ತವ್ಯ ನಿರ್ವಹಿಸಲು ಅಪರ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು,ಜುಲೈ.13. ಮಕ್ಕಳು ಮತ್ತು ಗರ್ಭಿಣಿಯರು ಯಾವುದೇ ಲಸಿಕಾ ಕಾರ್ಯಕ್ರಮದಿಂದ ಹೊರಗುಳಿಯದಂತೆ 2018ರ ವೇಳೆಗೆ ಶೇಕಡ 90ರಷ್ಟು ಸಾಧನೆ ದಾಖಲಿಸಲು ಇಲಾಖೆ ಸೂಕ್ಷ್ಮ ಯೋಜನಾ ವರದಿಯನ್ನು ತಯಾರಿಸಿ ಅನುಷ್ಠಾನಕ್ಕೆ ಸಜ್ಜಾಗಿದೆ ಎಂದು ಆರ್ಸಿಎಚ್ ಡಾಕ್ಟರ್ ಅಶೋಕ್ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಇಂದ್ರಧನುಷ್ ನಗರ ಲಸಿಕಾ ಅಭಿಯಾನ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 2018 ಜೂನ್ 16ರಿಂದ ನಾಲ್ಕು ದಿವಸಗಳವರೆಗೆ ನಡೆಯಲಿದೆ ಎಂದರು. ಕಾರ್ಯಕ್ರಮದ ಮೊದಲನೇ

ಇಂದ್ರಧನುಷ್ ಗುರಿ ಸಾಧನೆಗೆ ಸಮನ್ವಯದಿಂದ ಕರ್ತವ್ಯ ನಿರ್ವಹಿಸಲು ಅಪರ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಮಂಗಳೂರು: ಸ್ವಾತಂತ್ರ್ಯೋತ್ಸವ ಪೂರ್ವಸಿದ್ಧತಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜುಲೈ.13. ಅರ್ಥಪೂರ್ಣ ಹಾಗೂ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ನೆಹರು ಮೈದಾನದಲ್ಲಿ ಆಯೋಜಿಸುವ ಸಂಬಂಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಎಂ ಆರ್ ರವಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳಿಗೆ ಕಾರ್ಯಕ್ರಮದ ಹೊಣೆ ವಹಿಸಿದರು. ನೆಹರು ಮೈದಾನದಲ್ಲಿ ವೇದಿಕೆ ಸಿದ್ಧತೆಯನ್ನೊಳಗೊಂಡಂತೆ, ಉಪಹಾರ, ಸಾಂಸ್ಕೃತಿಕ ಕಾರ್ಯಕ್ರಮದ ಬಗ್ಗೆ ಸವಿವರ ಚರ್ಚೆ ನಡೆಯಿತು. ಖಾದಿ ಭಂಡಾರದಿಂದ ತಯಾರಿಸಿದ ಧ್ವಜಗಳನ್ನು ಉಪಯೋಗಿಸಿ;

ಮಂಗಳೂರು: ಸ್ವಾತಂತ್ರ್ಯೋತ್ಸವ ಪೂರ್ವಸಿದ್ಧತಾ ಸಭೆ Read More »

ಕರಾವಳಿ

ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ, ಪ್ರವೃತ್ತಿಯಲ್ಲಿ ಲೇಖಕ ► ಲಿಟರೇಚರ್ ಆದರೂ ಖಡಕ್ ಆಫೀಸರ್ ಆಗಿರುವ ಈರಯ್ಯ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ.13. ಲಾಠಿ, ಗನ್ ಹಿಡಿಯುವ ಕೈಯಲ್ಲಿ ಪೆನ್ ಹಿಡಿದು ಅಕ್ಷರ ಪೋಣಿಸುವ ಅಭ್ಯಾಸ. ಗಂಭೀರತೆ, ಒತ್ತಡದ ವೃತ್ತಿ ಬದುಕಿನ ಜೊತೆಗೂ ಸಾಹಿತ್ಯ ರಚಿಸುವ ಹವ್ಯಾಸ. ವೃತ್ತಿಯೊಂದಿಗೆ ಸಾಹಿತ್ಯದ ಅಭಿರುಚಿ ಹೊಂದಿರುವವರೇ ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಈರಯ್ಯ ಡಿ.ಎನ್. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಪದವಿ ಓದುತ್ತಿರುವಾಗಲೇ ಸಾಹಿತ್ಯದ ಮೇಲೆ ಆಸಕ್ತಿ ಬೆಳೆಸಿಕೊಂಡವರು. ಶಿಕ್ಷಣ ಪೂರೈಸಿದ ಬಳಿಕ ಪೊಲೀಸ್ ಇಲಾಖೆಯಲ್ಲಿ ನೌಕರಿ ಪಡೆದ ಈರಯ್ಯರು 2014ರ

ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ, ಪ್ರವೃತ್ತಿಯಲ್ಲಿ ಲೇಖಕ ► ಲಿಟರೇಚರ್ ಆದರೂ ಖಡಕ್ ಆಫೀಸರ್ ಆಗಿರುವ ಈರಯ್ಯ Read More »

ಕರಾವಳಿ

ಗದ್ದಲ, ಮಾತಿನ ಚಕಮಕಿಯಲ್ಲಿ ನಡೆದ ಕುಟ್ರುಪಾಡಿ ಗ್ರಾಮ ಸಭೆ ► ಗ್ರಾ.ಪಂ. ಸದಸ್ಯರು V/S ಪಿ.ಡಿ.ಒ

(ನ್ಯೂಸ್ ಕಡಬ) newskadaba.com ಕಡಬ, ಜೂ.13. ಗ್ರಾ.ಪಂ. ಸದಸ್ಯರ ಗಮನಕ್ಕೆ ತಾರದೆ ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು ಸರಕಾರಿ ಸ್ಥಳದಲ್ಲಿ ಚುನಾವಣಾ ಸಂದರ್ಭದಲ್ಲಿ ರಾತೋ ರಾತ್ರಿ ವಾಹನ ಪಾರ್ಕಿಂಗ್ ಶೆಡ್ ನಿರ್ಮಿಸಿದ್ದಾರೆ ಎನ್ನುವ ಆರೋಪ, ಹೊಸಮಠ ಸಹಕಾರಿ ಸಂಘದವರು ಪಂಚಾಯತ್ಗೆ ನೀರಿನ ಬಿಲ್ ಬಾಕಿ ಇರಿಸಿಕೊಂಡಿದ್ದಾರೆ ಎನ್ನುವ ಕಾರಣ ನೀಡಿ ಸಹಕಾರಿ ಸಂಘದ ಗೋಡಾನ್ ಪರವಾನಿಗೆ ನವೀಕರಿಸಲು ಪಿಡಿಒ ರವರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಸಹಕಾರಿ ಸಂಘದ ಅಧ್ಯಕ್ಷರ ಆರೋಪ, ಹೊಸಮಠ ಬಸ್ ತಂಗುದಾನದಲ್ಲಿರುವ ಅಂಗಡಿ ಕೊಠಡಿಯೊಂದು

ಗದ್ದಲ, ಮಾತಿನ ಚಕಮಕಿಯಲ್ಲಿ ನಡೆದ ಕುಟ್ರುಪಾಡಿ ಗ್ರಾಮ ಸಭೆ ► ಗ್ರಾ.ಪಂ. ಸದಸ್ಯರು V/S ಪಿ.ಡಿ.ಒ Read More »

ಕರಾವಳಿ

ಕಡಬ: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ► ಕೃಷಿ ತೋಟಗಳನ್ನು ಆವರಿಸಿದ ನೆರೆ ನೀರು

(ನ್ಯೂಸ್ ಕಡಬ) newskadaba.com ಕಡಬ. ಜೂ.12. ಕಳೆದ ಕೆಲವು ದಿನಗಳಿಂದ ಕಡಬ ಭಾಗದಲ್ಲಿ ಸುರಿಯುತ್ತಿರುವ ನಿರಂತ ಮಳೆಯಿಂದ ಗುಂಡ್ಯ ಹೊಳೆ ಕುಮಾದಾರ ನದಿ ತುಂಬಿ ಹರಿಯುತ್ತಿದ್ದು ನದಿ ತಟದ ಕೃಷಿ ತೋಟಗಳಿಗೆ ನೆರೆ ನೀರು ಆವರಿಸಿದೆ. ಎರಡೂ ಹೊಳೆಗಳ ಇಕ್ಕಡೆಗಳಲ್ಲಿರುವ ನಾಡೋಳಿ, ಏಣಿತಡ್ಕ , ಕೊಲ್ಯ ಪರಂಗಾಜೆ, ಕೊಂಡಾಡಿ, ಪಜ್ಜಡ್ಕ, ಕಕ್ವೆ ಮೊದಾದೆಡೆ ರೈತರ ಕೃಷಿ ತೋಟಗಳಿಗೆ ನೀರು ನುಗ್ಗಿ ದಿನಗಳೇ ಕಳೆದರೂ ಇನ್ನೂ ಇಳಿಮುಖವಾಗಿಲ್ಲ.

ಕಡಬ: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ► ಕೃಷಿ ತೋಟಗಳನ್ನು ಆವರಿಸಿದ ನೆರೆ ನೀರು Read More »

ಕರಾವಳಿ

ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕರಾಟೆ ತರಬೇತಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com,ಕಡಬ.ಜೂ.12. ಸ್ವರಕ್ಷಣೆಗೆ ಕರಾಟೆ ತರಬೇತಿ ಅಗತ್ಯ. ಪ್ರಸಕ್ತ ಕಾಲಘಟ್ಟದಲ್ಲಿ ಮಹಿಳೆಯರ ಮೇಲೆ ನಡೆಯುವ ನೀಚ ಕೃತ್ಯಗಳನ್ನು ಹಿಮ್ಮೆಟ್ಟಿಸಲು ವಿದ್ಯಾರ್ಥಿನಿಯರು ಅತೀ ಹೆಚ್ಚಾಗಿ ಕರಾಟೆ ಶಿಕ್ಷಣ ಪಡೆಯುವುದು ಉತ್ತಮ. ವಿದ್ಯಾ ಸಂಸ್ಥೆ ಕರಾಟೆ ಶಿಕ್ಷಣಕ್ಕೆ ವೇದಿಕೆ ಕಲ್ಪಿಸಿಕೊಟ್ಟಿದೆ ಎಲ್ಲರೂ ಸದುಪಯೋಗಪಡಿಸಿಕೊಳ್ಳಿ ಎಂದು ನಿವೃತ್ತ ಶಿಕ್ಷಕ ಗುಮ್ಮಣ್ಣ ಗೌಡ ಹೇಳಿದರು. ಅವರು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಕರಾಟೆ ತರಬೇತಿ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ. ಸತೀಶ್

ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕರಾಟೆ ತರಬೇತಿ ಉದ್ಘಾಟನೆ Read More »

ಕರಾವಳಿ

 ರಾಜ್ಯ ಯುವ ಬರಹಗಾರರ ಒಕ್ಕೂಟ: ಪತ್ರಕರ್ತ ಶಂಶೀರ್  ನೇಮಕ

 (ನ್ಯೂಸ್ ಕಡಬ) newskadaba.com ಮಂಗಳೂರು,ಜೂ.12.ರಾಜ್ಯ ಯುವ ಬರಹಗಾರರ ಒಕ್ಕೂಟ (ರಿ) ದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಟಿವಿ ಪತ್ರಕರ್ತ ಶಂಶೀರ್ ಬುಡೋಳಿ ನೇಮಕಗೊಂಡಿದ್ದಾರೆ. ಇವರನ್ನ  ನೇಮಕಗೊಳಿಸಿ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಹೂಹಳ್ಳಿ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ ಶಂಶೀರ್ ಬುಡೋಳಿ ಲೇಖಕ, ಕವಿಯೂ ಹೌದು. 2007 ರಲ್ಲಿ ನಡೆದ 11 ನೇ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿದ್ದರು. ಇವರ ಕವನಗಳು ನಾಲ್ಕು ಕವನ ಸಂಕಲನಗಳಲ್ಲಿ ಪ್ರಕಟಗೊಂಡಿದೆ.

 ರಾಜ್ಯ ಯುವ ಬರಹಗಾರರ ಒಕ್ಕೂಟ: ಪತ್ರಕರ್ತ ಶಂಶೀರ್  ನೇಮಕ Read More »

ಕರಾವಳಿ

ಮಾನವ ಸಂಪನ್ಮೂಲ ಸದ್ಬಳಕೆಗೆ ಕರೆ-ನಳಿನ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು,ಜುಲೈ.12. ಇರುವುದೊಂದೇ ಭೂಮಿ; ಮನುಷ್ಯ ವಾಸಕ್ಕೆ ಯೋಗ್ಯವಾಗಿರುವ ಗ್ರಹವನ್ನು ರಕ್ಷಿಸುವ ಹೊಣೆ ಎಲ್ಲರದ್ದೂ ಹಾಗಾಗಿ ಜನಸಂಖ್ಯಾ ನಿಯಂತ್ರಣ ಹಾಗೂ ಸದ್ಬಳಕೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ತಿಳಿಸಿದರು. ಇಂದು ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ಇವರ ಸಂಯುಕ್ತಾಶ್ರದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ-2018 ನ್ನು ಉದ್ಘಾಟಿಸಿ ಮಾತನಾಡಿ, ಸಾರ್ಥಕತೆಯು ನಾಳೆಯ ಜೀವನಕ್ಕಾಗಿ ಕುಟುಂಬ ಯೋಜನೆಗಳ ಬಳಕೆ

ಮಾನವ ಸಂಪನ್ಮೂಲ ಸದ್ಬಳಕೆಗೆ ಕರೆ-ನಳಿನ್ ಕುಮಾರ್ Read More »

ಕರಾವಳಿ
Scroll to Top