newskadaba

ಸುರತ್ಕಲ್: ಒಂದು ತಿಂಗಳ ಇಂಟರ್ನ್ ಶಿಪ್ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜುಲೈ.12. ದ.ಕ ನಿರ್ಮಿತಿ ಕೇಂದ್ರ ಸುರತ್ಕಲ್ ಇದರ ಆವರಣದಲ್ಲಿ ದ.ಕ ಜಿಲ್ಲೆಯ 4 ಇಂಜಿನಿಯರಿಂಗ್ ಕಾಲೇಜ್ಗಳ ಆಯ್ದ ಸುಮಾರು 35 ವಿದ್ಯಾರ್ಥಿಗಳಿಗೆ 1 ತಿಂಗಳ ಅವಧಿಯ ಇಂಟರ್ನ್ ಶಿಪ್ ತರಬೇತಿಯನ್ನು ಡಾ. ಕೆ.ಎಸ್. ಬಾಬುನಾರಾಯಣ್, ಎನ್.ಐ.ಟಿ.ಕೆ ಸುರತ್ಕಲ್ ಇವರು ಉದ್ಘಾಟಿಸಿ ಮಾತನಾಡುತ್ತಾ, ಇಂಟರ್ನ್ ಶಿಪ್ ತರಬೇತಿಯು ಜುಲೈ 9 ರಿಂದ ಆಗಸ್ಟ್ 4 ರವರೆಗೆ ನಡೆಯಲಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯೆಯೊಂದಿಗೆ ಪ್ರಾಕ್ಟಿಕಲ್ ಟ್ರೈನಿಂಗ್ ಕೂಡ ಅವಶ್ಯಕತೆ ಇದೆ ಎಂದು ಮನಗೊಂಡು ಎಲ್ಲಾ ಕೋರ್ಸ್ […]

ಸುರತ್ಕಲ್: ಒಂದು ತಿಂಗಳ ಇಂಟರ್ನ್ ಶಿಪ್ ತರಬೇತಿ Read More »

ಕರಾವಳಿ

ಮಂಗಳೂರು: ದರೆಗುಡ್ಡೆ ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜುಲೈ.12. ದರೆಗುಡ್ಡೆ ಗಾಮ್ರ ಪಂಚಾಯತ್ನ 2018-19ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಜುಲೈ 20 ರಂದು ಪೂರ್ವಾಹ್ನ 11 ಗಂಟೆಗೆ ದ.ಕ.ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ದರೆಗುಡ್ಡೆಯಲ್ಲಿ ನಡೆಯಲಿದೆ.

ಮಂಗಳೂರು: ದರೆಗುಡ್ಡೆ ಗ್ರಾಮಸಭೆ Read More »

ಕರಾವಳಿ

ಶಿಕ್ಷಕರ ರಾಷ್ಟ್ರ ಪ್ರಶಸ್ತಿ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com,ಮಂಗಳೂರು.ಜುಲೈ.12. ಪ್ರಾಥಮಿಕ ಮತ್ತು ಪ್ರೌಢ ಶಾಲಾ ಸಹ ಶಿಕ್ಷಕರಿಗೆ ರಾಷ್ಟ್ರ ಪ್ರಶಸ್ತಿ ನೀಡುವ ಕುರಿತು ಆನ್ ಲೈನ್ ಮೂಲಕ ಅರ್ಹ ಶಿಕ್ಷಕರಿಂದ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನವನ್ನು ಜುಲೈ 15 ರಂದು ರಾತ್ರಿ 12 ಗಂಟೆವರೆಗೆ ವಿಸ್ತರಿಸಿದೆ. 

ಶಿಕ್ಷಕರ ರಾಷ್ಟ್ರ ಪ್ರಶಸ್ತಿ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ Read More »

ಕರಾವಳಿ

ಮೇರಿಹಿಲ್ನ: ಗೃಹರಕ್ಷಕರಿಂದ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com.ಮೇರಿಹಿಲ್ನ,ಜೂ.12. ಇಂದು ಜಿಲ್ಲಾ ಗೃಹರಕ್ಷಕದಳ ಕಛೇರಿ, ಮೇರಿಹಿಲ್ನ ಆವರಣದಲ್ಲಿ ಗೃಹರಕ್ಷಕ ಕವಾಯತು ನಡೆಸಲಾಯಿತು ಮತ್ತು ಗೃಹರಕ್ಷಕರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ|| ಮುರಲೀ ಮೋಹನ್ ಚೂಂತಾರು ಈ ಅಭಿಯಾನಕ್ಕೆ ಚಾಲನೆ ನೀಡಿದರು. ಗಾಂಧಿಜೀ ಕನಸು ಕಂಡ ರಾಮರಾಜ್ಯದ ಕಲ್ಪನೆ ಸಾಕಾರವಾಗಲು ಪ್ರತಿಯೊಬ್ಬ ದೇಶದ ಪ್ರಜೆಯು ಸ್ವಚ್ಚತೆಯ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಕರೆ ನೀಡಿದರು. ನಮ್ಮ ಪರಿಸರದ ಸ್ವಚ್ಚತೆಯನ್ನು ಕಾಪಾಡಿಕೊಂಡಲ್ಲಿ ಮಾತ್ರ ಶುದ್ಧ ಗಾಳಿ, ಬೆಳಕು, ನೀರು

ಮೇರಿಹಿಲ್ನ: ಗೃಹರಕ್ಷಕರಿಂದ ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ

ಕೊಯಿಲ: ಕ್ಷೀರಸಾಗರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸುಧೀಶ್ ಪಟ್ಟೆ

(ನ್ಯೂಸ್ ಕಡಬ) newskadaba.com,ಕೊಯಿಲ.ಜೂ.12. ಗ್ರಾಮದ ಸಂಕೇಶ ಎಂಬಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕ್ಷೀರಸಾಗರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೊಲ ಗಾ.ಪಂ.ಸದಸ್ಯ ಸುಧೀಶ್ ಪಟ್ಟೆ ಆಯ್ಕೆ ಯಾಗಿದ್ದಾರೆ. ಇತ್ತೀಚೆಗೆ ಸಂಕೇಶದಲ್ಲಿ ನಡೆದ ರೈತರ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ನಿರ್ದೇಶಕರಾಗಿ ಪ್ರವೀಣ್ ಕುಮಾರ್ ನೀಡೆಳು, ರಾಧಕೃಷ್ಣ ಶೆಟ್ಟಿ ಕಲ್ಕಾಡಿ, ಉಮೇಶ್ ಗೌಡ ಸಂಕೇಶ, ರಮೇಶ್ ಕೋರಿಕಾರು, ಅಬ್ದುಲ್ ಖಾದರ್ ಕುದುಲೂರು, ಹರೀಶ್ಚಂದ್ರ ಕಲ್ಕಾಡಿ, ಮಂಜುಳ ಸಂಕೇಶ, ಲೀಲಾವತಿ ಯಾದವ ಖಂಡಿಗ, ಕೃಷ್ಣಪ್ಪ ಪೂಜಾರಿ ಬುಲ್ಗೋಡಿ, ಸುಂದರ ಕೆ

ಕೊಯಿಲ: ಕ್ಷೀರಸಾಗರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸುಧೀಶ್ ಪಟ್ಟೆ Read More »

ಕರಾವಳಿ

ಕಡಬ ಪ್ರಾ.ಕೃ.ಪ.ಸ.ಸಂ ದ ನೂತನ ಅಧಕ್ಷರಾಗಿ ರಮೇಶ್ ಕಲ್ಪುರೆ ಅಧಿಕಾರ ಸ್ವೀಕಾರ:

(ನ್ಯೂಸ್ ಕಡಬ) newskadaba.com,ಕಡಬ.ಜೂ.12. ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಮೇಶ್ ಕಲ್ಪುರೆ ಅವರ ಅಧಿಕಾರ ಸ್ವೀಕಾರ ಸಮಾರಂಭ ಸಂಘದ ಸಭಾಂಗಣದಲ್ಲಿ ಬುಧವಾರ ನಡೆಯಿತು.. ಅಧಿಕಾರ ಸ್ವೀಕರಿಸಿದ ಅಧ್ಯಕ್ಷರು ಮಾತನಾಡಿ ಸಂಘವು 8 ಗ್ರಾಮಗಳ ವ್ಯಾಪ್ತಿಯಲ್ಲಿ 3 ಶಾಖೆಗಳೊಂದಿಗೆ ಕಾರ್ಯಚರಿಸುತ್ತಿದ್ದು, ಸುಮಾರು 8 ಸಾವಿರ ಸದಸ್ಯರನ್ನು ಹೊಂದಿದೆ, ಸಂಘವು ಆಡಳಿತ ಮಂಡಳಿ, ಸಿಬಂದಿ ವರ್ಗ ಹಾಗೂ ಸದಸ್ಯರ ಸಹಕಾರದಿಂದ ಸುಮಾರು 2 ಕೋಟಿ ರೂ. ಲಾಭವನ್ನು ಹೊಂದುವ ಮೂಲಕ ಅಭಿವೃದ್ಧಿಯ ಪಥದಲ್ಲಿ

ಕಡಬ ಪ್ರಾ.ಕೃ.ಪ.ಸ.ಸಂ ದ ನೂತನ ಅಧಕ್ಷರಾಗಿ ರಮೇಶ್ ಕಲ್ಪುರೆ ಅಧಿಕಾರ ಸ್ವೀಕಾರ: Read More »

ಕರಾವಳಿ

ಕಡಬ: ಮಹಿಳೆಯ ಮನೆ ಭಾಗಶ: ಕುಸಿತ-ಅಪಾರ ನಷ್ಟ

(ನ್ಯೂಸ್ ಕಡಬ) news ಕಡಬ.ಜೂ.12.ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ಹಳೆಸ್ಟೇಶನ್ ಬಳಿಯ ದಿ.ಪಿಜಿನರವರ ಪತ್ನಿ ಚೋಮು (65ವ.) ಎಂಬವರ ಹಳೆಯ ಮನೆ ಜು.9ರಂದು ಅಪರಾಹ್ನ ಭಾಗಶ: ಕುಸಿದು ಬಿದ್ದಿದೆ. ಘಟನೆ ವೇಳೆ ಚೋಮುರವರು ಸೊಪ್ಪು ತರಲು ಹೋಗಿರುವುದರಿಂದ ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ. ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಿಂದ ಕಲ್ಲುಗುಡ್ಡೆ ಜಿ.ಪಂ.ರಸ್ತೆಗೆ ತಿರುಗುವ ಹಳೆಸ್ಟೇಷನ್ ಎಂಬಲ್ಲಿ ಕಳೆದ ಹಲವು ವರ್ಷಗಳಿಂದ ಚೋಮುರವರು ಇಲ್ಲಿ ವಾಸ್ತವ್ಯವಿದ್ದಾರೆ. ತನ್ನ ತಂದೆಯ ಕಾಲದಿಂದಲೇ ಇಲ್ಲಿ ಮನೆ ಕಟ್ಟಿ ಇವರು ವಾಸಿಸುತ್ತಿದ್ದರು. ಮಣ್ಣಿನ ಗೋಡೆಯ ಈ

ಕಡಬ: ಮಹಿಳೆಯ ಮನೆ ಭಾಗಶ: ಕುಸಿತ-ಅಪಾರ ನಷ್ಟ Read More »

ಕರಾವಳಿ

ನೇಜಿ ನಾಟಿಗಾಗಿ ಗದ್ದೆಗಿಳಿದ ಪಿಜಕ್ಕಳ ಸರಕಾರಿ ಶಾಲಾ ಮಕ್ಕಳು

(ನ್ಯೂಸ್ ಕಡಬ) newskadaba.com ಕಡಬ, ಜೂ.12. ಪಿಜಕ್ಕಳ ಕಿ.ಪ್ರಾ.ಶಾಲಾ ಮಕ್ಕಳಿಗೆ ಪಿಜಕ್ಕಳ ಆನಂದ ನಾಕ್ರವರ ಗದ್ದೆಯಲ್ಲಿ ನೇಜಿ ನಾಟಿಯ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷತೆ ನಡೆಯಿತು. ಕೃಷಿ, ಬೇಸಾಯದ ಬಗ್ಗೆ ಮಕ್ಕಳಿಗೆ ಸೂಕ್ತ ಮಾಹಿತಿ ನೀಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಶಿಸುತ್ತಿರುವ ಬೇಸಾಯ ಕೃಷಿಯ ಬಗ್ಗೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿಯೂ ಮಕ್ಕಳಿಗೆ ಸಮಗ್ರ ಮಾಹಿತಿ ನೀಡುವುದೇ ಇದರ ಮುಖ್ಯ ಉದ್ದೇಶ ಎಂದು ಶಾಲಾ ಮುಖ್ಯ ಶಿಕ್ಷಕಿ ಚೇತನಾ ತಿಳಿಸಿದರು. ಸಹ ಶಿಕ್ಷಕಿ ಕವಿತಾ ಸಹಕರಿಸಿದರು.

ನೇಜಿ ನಾಟಿಗಾಗಿ ಗದ್ದೆಗಿಳಿದ ಪಿಜಕ್ಕಳ ಸರಕಾರಿ ಶಾಲಾ ಮಕ್ಕಳು Read More »

ಕರಾವಳಿ

ಆಲಂಕಾರು:ಕೃಷಿ ರೂಪಿಸಿದ ಬದುಕಿನ ಭವಿಷ್ಯ

 (ನ್ಯೂಸ್ ಕಡಬ) newskadaba.com ,ಆಲಂಕಾರು.ಜೂ.12. ಯುವ ಜನತೆ ದೇಶದ ಸಂಪತ್ತು ಎಂಬ ಮಾತಿಗೆ ವೆತಿರಿಕ್ತವಾಗಿಯೇ ನಡೆದುಕೊಳ್ಳುವ ಇಂದಿನ ಯುವ ಜನತೆ, ಸಮಾಜ ವಿರೋಧಿ ಕಾರ್ಯಗಳಲ್ಲಿ ಹೆಚ್ಚು ತೊಡಗಿಸಿಕೊಂಡು ತನ್ನ ಬದುಕಿನ ಭವಿಷ್ಯವನ್ನೇ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಸಂಧರ್ಭದಲ್ಲಿ ಮನಸ್ಸಿದ್ದರೆ ಮಾರ್ಗ. ಸಾಧಿಸಿದರೆ ಸಬಳವನ್ನು ನುಂಗಬಹುದು ಎಂಬುವುದನ್ನು ಕಡಬ ತಾಲೂಕು ಕುಂತೂರು ಗ್ರಾಮದ ಕೋಡ್ಲ ನಿವಾಸ ಉಮೇಶ್ ಪೂಜಾರಿ ಎಂಬ ಪ್ರಗತಿಪರ ಕೃಷಿಕ ಸಾಧಿಸಿ ತೋರಿಸಿದ್ದಾರೆ. ಬಡ ಕೂಲಿ ಕಾರ್ಮಿಕ ಕುಟುಂಬದಲ್ಲಿ ಜನಿಸಿದ ಉಮೇಶ್ ಅಕ್ಷರದ ಗುರುತು ಸಿಗುವಷ್ಟು ವಿದ್ಯಾಬ್ಯಾಸವನ್ನು

ಆಲಂಕಾರು:ಕೃಷಿ ರೂಪಿಸಿದ ಬದುಕಿನ ಭವಿಷ್ಯ Read More »

ಕರಾವಳಿ

ಪಟ್ರಮೆ: ದಾಖಲೆಯಲ್ಲಿದ್ದ ತೋಡನ್ನು ತಿರುಗಿಸಿ ಕೃಷಿಗೆ ಹಾನಿ ► ಕುಸಿಯುವ ಭೀತಿಯಲ್ಲಿ ಮನೆಯ ಕೊಟ್ಟಿಗೆ – ಕಂದಾಯ ಇಲಾಖೆಯಿಂದ ನಿರ್ಲಕ್ಷ್ಯ

 (ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.11. ಸರಕಾರಿ ದಾಖಲೆಯಲ್ಲಿ ಇದು ನಮೂದಿಸಲ್ಪಟ್ಟ ಪರಂಬೋಕು ತೋಡು. ತೋಡು ತಿರುಗಿಸಿ ಬಡ ಕುಟುಂಬದ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಪಕ್ಕದ ಜಮೀನಿನ ಭೂ ಮಾಲೀಕ. ಇರುವ 40 ಸೆಂಟ್ಸ್ ಸ್ಥಳವೂ ತೋಡು ತಿರುವಿನಿಂದ ಕುಸಿಯುವ ಭೀತಿಯಲ್ಲಿ ಏಕನಾಥ ಭಟ್ಟರ ಕುಟುಂಬ. ಕಂದಾಯ ಇಲಾಖೆ, ಮಾಜಿ ಶಾಸಕರಿಗೆ, ಗ್ರಾ.ಪಂ, ಹಾಲಿ ಶಾಸಕರಿಗೆ, ಪೊಲೀಸ್ ಠಾಣೆಗೆ 2 ವರ್ಷಗಳಿಂದ ದೂರು ನೀಡಲಾಗುತ್ತಿದ್ದರೂ ಯಾರೂ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಬೇಸತ್ತು ದಯಾಮರಣಕ್ಕಾಗಿ ಅನುಮತಿ ನೀಡುವಂತೆ ಮನವಿ ಸಲ್ಲಿಸಲು

ಪಟ್ರಮೆ: ದಾಖಲೆಯಲ್ಲಿದ್ದ ತೋಡನ್ನು ತಿರುಗಿಸಿ ಕೃಷಿಗೆ ಹಾನಿ ► ಕುಸಿಯುವ ಭೀತಿಯಲ್ಲಿ ಮನೆಯ ಕೊಟ್ಟಿಗೆ – ಕಂದಾಯ ಇಲಾಖೆಯಿಂದ ನಿರ್ಲಕ್ಷ್ಯ Read More »

ಕರಾವಳಿ
Scroll to Top