ದಕ್ಷಿಣ ಕನ್ನಡ:ಮಂಗಳಾ ಶಾಖೆ ಯ ಉದ್ಘಾಟನಾ ಮತ್ತು ಪದಗ್ರಹಣ
(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ,ಜೂ.11. ಭಾರತ್ ವಿಕಾಸ್ ಪರಿಷದ್,ದಕ್ಷಿಣ ಕನ್ನಡ , ಮಂಗಳಾ ಶಾಖೆ ಯ ಉದ್ಘಾಟನಾ ಮತ್ತು ಪದಗ್ರಹಣ ಸಮಾರಂಭವು ದಿ: 06 , ಜುಲೈ 2018 ರಂದು ನಗರದ ಓಷನ್ ಪರ್ಲ್ ಹೋಟೆಲ್ ನ ಸಭಾಂಗಣ ದಲ್ಲಿ ಭಾರತ್ ವಿಕಾಸ್ ಪರಿಷದ್ ನ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಯಾದ ಶ್ರೀ ಸುರೇಶ ಜೈನ ರವರು ನೆರವೇರಿಸಿದರು.ಮಂಗಳಾ ಶಾಖೆ ಯ ನೂತನ ಅಧ್ಯಕ್ಷ ರಾಗಿ ಡಾ. ಸಚ್ಚಿದಾನಂದ ರೈ ರವರು ಅಧಿಕಾರ ಸ್ವೀಕರಿಸಿದರು. ಕಾರ್ಯದರ್ಶಿ […]
ದಕ್ಷಿಣ ಕನ್ನಡ:ಮಂಗಳಾ ಶಾಖೆ ಯ ಉದ್ಘಾಟನಾ ಮತ್ತು ಪದಗ್ರಹಣ Read More »
ಕರಾವಳಿ






