ಪಿಲಿಕುಳದ ಮತ್ಸ್ಯೋತ್ಸವ ಮತ್ತು ಕ್ಷೇತ್ರೋತ್ಸವ
(ನ್ಯೂಸ್ ಕಡಬ) newskadaba.com,ಜು.06. ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಲೇಕ್ ಗಾರ್ಡನ್ನಲ್ಲಿ ಕೆರೆಯಲ್ಲಿ ಮೀನು ಮರಿಗಳನ್ನು ಬಿಡುವ ಕಾರ್ಯಕ್ರಮವು ನೆರವೇರಲಿದ್ದು, ಜುಲೈ 15 ರಂದು ಮೀನುಗಾರಿಕಾ ಇಲಾಖೆ ಮತ್ತು ಪಿಲಿಕುಳ ನಿಸರ್ಗಧಾಮದ ಆಶ್ರಯದಲ್ಲಿ ಪಿಲಿಕುಳ ಮತ್ಸ್ಯೋತ್ಸವ ಮತ್ತು ಕ್ಷೇತ್ರೋತ್ಸವ ಕಾರ್ಯಕ್ರಮ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮವು ಜಿಲ್ಲೆಯ ಮೀನು ಪ್ರಿಯರಿಗೆ ಸುವರ್ಣಾವಕಾಶವಾಗಿದೆ. ಈ ಹಬ್ಬದ ಅಂಗವಾಗಿ ಪಿಲಿಕುಳದ ಲೇಕ್ ಗಾರ್ಡನ್ನ ಕೆರೆಯಲ್ಲಿ ಬೆಳೆಸಿದ ಕಾಟ್ಲಾ, ರೋಹು, ಸಾಮಾನ್ಯ ಗೆಂಡೆ ಹಾಗೂ ಇತರೆ ಮೀನುಗಳನ್ನು ಹಿಡಿದು, […]
ಪಿಲಿಕುಳದ ಮತ್ಸ್ಯೋತ್ಸವ ಮತ್ತು ಕ್ಷೇತ್ರೋತ್ಸವ Read More »
ಕರಾವಳಿ


