newskadaba

ಪಿಲಿಕುಳದ ಮತ್ಸ್ಯೋತ್ಸವ ಮತ್ತು ಕ್ಷೇತ್ರೋತ್ಸವ

(ನ್ಯೂಸ್ ಕಡಬ) newskadaba.com,ಜು.06. ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಲೇಕ್ ಗಾರ್ಡನ್‍ನಲ್ಲಿ ಕೆರೆಯಲ್ಲಿ ಮೀನು ಮರಿಗಳನ್ನು ಬಿಡುವ ಕಾರ್ಯಕ್ರಮವು ನೆರವೇರಲಿದ್ದು, ಜುಲೈ 15 ರಂದು ಮೀನುಗಾರಿಕಾ ಇಲಾಖೆ ಮತ್ತು ಪಿಲಿಕುಳ ನಿಸರ್ಗಧಾಮದ ಆಶ್ರಯದಲ್ಲಿ ಪಿಲಿಕುಳ ಮತ್ಸ್ಯೋತ್ಸವ ಮತ್ತು ಕ್ಷೇತ್ರೋತ್ಸವ ಕಾರ್ಯಕ್ರಮ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮವು ಜಿಲ್ಲೆಯ ಮೀನು ಪ್ರಿಯರಿಗೆ ಸುವರ್ಣಾವಕಾಶವಾಗಿದೆ. ಈ ಹಬ್ಬದ ಅಂಗವಾಗಿ ಪಿಲಿಕುಳದ ಲೇಕ್ ಗಾರ್ಡನ್‍ನ ಕೆರೆಯಲ್ಲಿ ಬೆಳೆಸಿದ ಕಾಟ್ಲಾ, ರೋಹು, ಸಾಮಾನ್ಯ ಗೆಂಡೆ ಹಾಗೂ ಇತರೆ ಮೀನುಗಳನ್ನು ಹಿಡಿದು, […]

ಪಿಲಿಕುಳದ ಮತ್ಸ್ಯೋತ್ಸವ ಮತ್ತು ಕ್ಷೇತ್ರೋತ್ಸವ Read More »

ಕರಾವಳಿ

ಪ್ರಾಯೋಜನಾ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com,ಜು.06. ನಿರಂತರವಾಗಿ ಕನ್ನಡ ಪರ, ಸಾಹಿತ್ಯಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸುವ ಸಂಘ-ಸಂಸ್ಥೆಗಳಿಗೆ ಅವರು ಹಮ್ಮಿಕೊಳ್ಳುವ ಕಾರ್ಯಕ್ರಮಕ್ಕೆ ಕಲಾ ತಂಡಗಳನ್ನು ಪ್ರಾಯೋಜಿಸಲು ಅವಕಾಶವಿರುತ್ತದೆ. ಈ ಸಲುವಾಗಿ ಜಿಲ್ಲಾ ಮಟ್ಟದ ಕಲಾ ತಂಡಗಳ ಆಯ್ಕೆಗೆ ಅರ್ಜಿ ಅಹ್ವಾನಿಸಿದೆ. ಜಿಲ್ಲಾ ಮಟ್ಟದಲ್ಲಿ ಕಲಾ ತಂಡಗಳನ್ನು ಪ್ರಾಯೋಜನೆ ಮಾಡುವಾಗ ಪಾರದರ್ಶಕತೆ ಹಾಗೂ ಕಲಾತಂಡಗಳಿಗೆ ಸಮಾನ ಅವಕಾಶ ನೀಡಲು (ಸಾಮಾನ್ಯ, ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ) ಸುಗಮ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ಜನಪದ ಗೀತೆ, ಹಿಂದುಸ್ಥಾನಿ ಸಂಗೀತ, ಹಿಂದುಸ್ಥಾನಿ

ಪ್ರಾಯೋಜನಾ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಕರಾವಳಿಗೆ ಸಾಕಷ್ಟು ಕೊಡುಗೆ- ಸಚಿವ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು,ಜುಲೈ.06. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಮಂಡಿಸಿರುವ ಬಜೆಟ್‍ನಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕಳೆದ ಫೆಬ್ರವರಿಯಲ್ಲಿ ಮಂಡಿಸಿರುವ ಬಜೆಟ್‍ನಲ್ಲಿ ನೀಡಿರುವ ಎಲ್ಲಾ ಯೋಜನೆಗಳು ಮುಂದುವರಿಯಲಿದ್ದು, ಇಂದು ಹೆಚ್ಚುವರಿಯಾಗಿ ಬಜೆಟ್‍ನಲ್ಲಿ ಯೋಜನೆಗಳನ್ನು ಘೋಷಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದ ಆರ್ಥಿಕ ಶಿಸ್ತು ಕಾಪಾಡಿಕೊಂಡು, ರೈತರ ಸಾಲಮನ್ನಾದಂತಹ ದಿಟ್ಟ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ರೈತರ ರೂ. 2 ಲಕ್ಷ ಸಾಲಮನ್ನಾ ಐತಿಹಾಸಿಕವಾಗಿದೆ. ಗರ್ಭಿಣಿ

ಕರಾವಳಿಗೆ ಸಾಕಷ್ಟು ಕೊಡುಗೆ- ಸಚಿವ ಯು.ಟಿ. ಖಾದರ್ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಆ.ಮಾ.ಶಾಲೆಯ ಶಿಕ್ಷಕ-ರಕ್ಷಕ ಸಂಘದ ಪ್ರಥಮ ಪೋಷಕರ ಸಭೆ

(ನ್ಯೂಸ್ ಕಡಬ) newskasaba.com ಆಲಂಕಾರು,ಜು.06. ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ರಾಮಕುಂಜ ಇದರ ವತಿಯಿಂದ 2018-19ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘದ ಪ್ರಥಮ ಪೋಷಕರ ಸಭೆ ಶಾಲಾ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಗಿ ಆಗಮಿಸಿದ ನಿವೃತ್ತ ದೈಹಿಕ ಶಿಕ್ಷಕ ಗೋಪಾಲ್ ಶೆಟ್ಟಿ ಕಳೆಂಜ ಮಾತನಾಡಿ ಕೇವಲ ಶಿಕ್ಷೆಯಿಂದ ಶಿಕ್ಷಣದಲ್ಲಿ, ಬದಲಾಗಿ ವಿದ್ಯಾರ್ಥಿಗಳ ತಪ್ಪನ್ನು ಮನವರಿಕೆ ಮಾಡಿ ಬೆನ್ನು ತಟ್ಟಬೇಕು. ಹಿರಿಯರ ಮತ್ತು ಶಿಕ್ಷಕರ ನಡವಳಿಕೆಯಲ್ಲಿ ವಿದ್ಯಾರ್ಥಿಗಳ ನಿಜವಾದ ಕೋಪಿ ಪುಸ್ತಕ ಎಂದು ಹೆತ್ತವರ ಹಾಗೂ ಶಿಕ್ಷಕರ

ಶ್ರೀ ರಾಮಕುಂಜೇಶ್ವರ ಆ.ಮಾ.ಶಾಲೆಯ ಶಿಕ್ಷಕ-ರಕ್ಷಕ ಸಂಘದ ಪ್ರಥಮ ಪೋಷಕರ ಸಭೆ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಮಂತ್ರಿಮಂಡಲ ರಚನೆ

(ನ್ಯೂಸ್ ಕಡಬ) newskadaba.com ಕಡಬ,ಜು.05. 2018-19ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸರ್ಕಾರವು ಪ್ರಜಾಪ್ರಭುತ್ವದ ಮಾದರಿಯಲ್ಲಿ ದಿನಾಂಕ 13.06.2018ನೇ ಬುಧವಾರದಂದು ಶಾಲಾಮುಖ್ಯಗುರುಗಳ ನೇತೃತ್ವದಲ್ಲಿ ನಡೆಯಿತು. ವಿದ್ಯಾರ್ಥಿಗಳು ಮತವನ್ನು ಹಾಕುವುದರ ಮೂಲಕ ಶಾಲಾ ನಾಯಕ ಮತ್ತು ಉಪನಾಯಕನನ್ನು ಆಯ್ಕೆ ಮಾಡಿದರು. ಶಾಲಾ ನಾಯಕನಾಗಿ ಗುರುಚರಣ್ ಡಿ ಎ 10ನೇ ತರಗತಿ, ಶಾಲಾಉಪನಾಯಕನಾಗಿ ಎಸ್ ಸರ್ವೇಶ್ 9ನೇ ತರಗತಿ, ಸಭಾಪತಿಯಾಗಿ ವಿನ್ಯಾಸ್ ಜೈನ್ ಬಿ 10ನೇ ತರಗತಿ, ನಿಹಾರ್ ರೈ 8ನೇ ತರಗತಿ, ಶಿಕ್ಷಣ ಮಂತ್ರಿಯಾಗಿ ಅನನ್ಯ ಕೆ ಎ

ಕಡಬ: ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಮಂತ್ರಿಮಂಡಲ ರಚನೆ Read More »

ಕರಾವಳಿ

ಕಡಬ: ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba,ಜು.05. ವಿದ್ಯಾರ್ಥಿ ಜೀವನ ತುಂಬ ಮುಖ್ಯವಾದುದು, ಈ ಸಂದರ್ಭದಲ್ಲಿ ನಾವು ಸಮಯದ ಸದುಪಯೋಗ ಮಾಡಿಕೊಳ್ಳಬೇಕು. ಅದೇ ರೀತಿ ವಿದ್ಯಾರ್ಥಿ ಸಂಘಗಳು ವಿದ್ಯಾರ್ಥಿಗಳಿಗೆ ನಾಯಕತ್ವ ಗುಣವನ್ನು ಬೆಳೆಸಿ ಅವರು ಸಮಾಜ ಸೇವೆಯನ್ನು ಮಾಡಲು ಇದು ಬುನಾದಿಯಾಗುತ್ತದೆ ಎಂದು ಕಡಬದ ಸರಸ್ವತೀ ವಿದ್ಯಾಲಯ ಪ್ರೌಢ ಹಾಗೂ ಪದವಿಪೂರ್ವ ವಿಭಾಗಗಳ ವಿದ್ಯಾರ್ಥಿ ಸಂಘ ಉದ್ಘಾಟನೆಯನ್ನು ನೆರವೇರಿಸಿದ ನಿವೃತ ದೈಹಿಕ ಶಿಕ್ಷಣ ಶಿಕ್ಷಕರಾದ ವೀರಮ್ಮ ಇವರು ಹೇಳಿದರು. ವಿದ್ಯಾರ್ಥಿಗಳು ತಮ್ಮ ಈ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಯಾಕೆಂದರೆ ಒಳ್ಳೆಯ

ಕಡಬ: ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಪ್ರಮಾಣವಚನ ಸ್ವೀಕಾರ Read More »

ಕರಾವಳಿ

ಬೆಳ್ಮ: ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ಬೆಳ್ಮ ಗ್ರಾಮ ಪಂಚಾಯತ್ನ 2018-19ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ. ಜುಲೈ 11 ರಂದು ಅಪರಾಹ್ನ 2.30 ಗಂಟೆಗೆ ಬೆಳ್ಮ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಲಿದೆ.    

ಬೆಳ್ಮ: ಗ್ರಾಮಸಭೆ Read More »

ಕರಾವಳಿ

ಮಂಗಳೂರು: ಉಪನ್ಯಾಸಕರಿಗೆ ಹೊಸ ಪಠ್ಯಕ್ರಮದ ಬಗ್ಗೆ ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ಪದವಿಪೂರ್ವ ಶಿಕ್ಷಣ ಇಲಾಖೆಯು ಈಗಾಗಲೇ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗೆ ಹೊಸಪಠ್ಯಕ್ರಮದ ಬಗ್ಗೆ ತರಬೇತಿ ಕಾರ್ಯಾಗಾರವನ್ನು ನಡೆಸಿರುತ್ತದೆ. ಪ್ರಸ್ತುತ ದ.ಕ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಅನುದಾನರಹಿತ ವಾಣಿಜ್ಯಶಾಸ್ತ್ರ ಉಪನ್ಯಾಸಕರು ಮತ್ತು ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಹೊಸಪಠ್ಯಕ್ರಮದ ಬಗ್ಗೆ ತರಬೇತಿಯ ಅಗತ್ಯತೆಯನ್ನು ಮನಗಂಡು ಪದವಿಪೂರ್ವ ಶಿಕ್ಷಣ ಇಲಾಖೆಯ ಮಾರ್ಗದರ್ಶನದಲ್ಲಿ ಶ್ರೀ ಚೈತನ್ಯ ಪ.ಪೂ ಕಾಲೇಜು ಮಂಗಳೂರು, ದ.ಕ ಜಿಲ್ಲಾ ಪಪೂ ಕಾಲೇಜುಗಳ ಪ್ರಾಚಾರ್ಯರ

ಮಂಗಳೂರು: ಉಪನ್ಯಾಸಕರಿಗೆ ಹೊಸ ಪಠ್ಯಕ್ರಮದ ಬಗ್ಗೆ ತರಬೇತಿ ಕಾರ್ಯಾಗಾರ Read More »

ಕರಾವಳಿ

ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ಗ್ರೂಪ್ ‘ಡಿ’ ನೌಕರರ ಸದಸ್ಯರ ಮಕ್ಕಳಿಗೆ 2017-18 ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಜಿಲ್ಲಾ ವ್ಯಾಪ್ತಿಯ ಸಂಘದ ಸದಸ್ಯರ ಮಕ್ಕಳಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.   ಅರ್ಜಿ ಸಲ್ಲಿಸುವವರು ಇಲಾಖಾ ಮುಖ್ಯಸ್ಥರಿಂದ ಅಂಕ ಪಟ್ಟಿ ದೃಢೀಕರಣ ಮತ್ತು ಸಂಘದಿಂದ ಅರ್ಜಿ ನಮೂನೆಯನ್ನು ಪಡೆದು ಆಗಸ್ಟ್ 31 ರಂದು ಸಂಘದ ಪದಾಧಿಕಾರಿಗಳಿಗೆ ಅಥವಾ ಸಂಘದ ಕಛೇರಿಗೆ ತಲುಪಿಸಬೇಕು. ಜುಲೈ

ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇವರ ಜುಲೈ ಮಾಹೆಯ ನೇತ್ರ ಪರೀಕ್ಷಾ ಶಿಬಿರ ಜುಲೈ 10 ರಂದು ಪೂರ್ವಾಹ್ನ 7.30 ಗಂಟೆಗೆ ಹೂ ಹಾಕುವ ಕಲ್ಲು ಇಲ್ಲಿ ನಡೆಯಲಿದೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆಯಲು ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕರು, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.    

ಮಂಗಳೂರು: ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ
Scroll to Top