newskadaba

ಮಂಗಳೂರು: ಭತ್ತದ ಬೆಳೆಗೆ ವಿಮಾ ಯೋಜನೆ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಕಾರ್ಯಕ್ರಮವನ್ನು 2018-19ನೇ ಸಾಲಿನ ಮುಂಗಾರು ಹಂಗಾಮಿಗೆ ಮುಂದುವರಿಸಿ ಸರ್ಕಾರ್ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದರಿ ಯೋಜನೆಯಡಿ ಮುಂಗಾರು ಹಂಗಾಮಿಗೆ ಮಂಗಳೂರು ತಾಲೂಕಿನ ಮಂಗಳೂರು-ಎ ಹೋಬಳಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಹೋಬಳಿಯ 206 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಅವಕಾಶವಿರುತ್ತದೆ. ಮಳೆಯಾಶ್ರಿತ ಭತ್ತ ಬೆಳೆಯುವ ಎಲ್ಲಾ ರೈತರು ಹೆಕ್ಟೇರಿಗೆ ನಿಗದಿಪಡಿಸಿರುವ ಪ್ರಾರಂಭಿಕ ಇಳುವರಿ ಮೊತ್ತ ರೂ.54000/-ಕ್ಕೆ ಶೇ.2ರ ರೈತರ ಭಾಗದ ವಿಮಾ ಕಂತು ರೂ.1080/ಪ್ರತೀ ಹೆಕ್ಟೇರ್ಗೆ […]

ಮಂಗಳೂರು: ಭತ್ತದ ಬೆಳೆಗೆ ವಿಮಾ ಯೋಜನೆ Read More »

ಕರಾವಳಿ

ಮೂಲರಪಟ್ನ: ವಾಹನ ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ಮಂಗಳೂರು ತಾಲೂಕಿನ ಲೋಕೋಪಯೋಗಿ ಇಲಾಖೆಯ ಎಡಪದವು-ಕುಪ್ಪೆಪದವು-ಆರ್ಲ-ಸೊರ್ನಾಡು ಜಿಲ್ಲಾ ಮುಖ್ಯ ರಸ್ತೆಯ ಕಿ.ಮಿ. 7.40ರಲ್ಲಿ ಸೇತುವೆ ಕುಸಿದು ಬಿದ್ದಿರುವುದರಿಂದ ಸದರಿ ರಸ್ತೆ ಮೂಲಕ ಮಂಗಳೂರು ತಾಲೂಕು ಹಾಗೂ ಬಂಟ್ವಾಳ ತಾಲೂಕಿಗೆ ಸಂಪರ್ಕವು ಕಡಿತಗೊಂಡಿರುವುದರಿಂದ ವಾಹನ ಸಂಚಾರ ಅಥವಾ ಮಾನವ ಸಂಚಾರ ಸಾಧ್ಯವಿರುವುದಿಲ್ಲ ಈ ಅಂಶಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಎಸ್.ಸಸಿಕಾಂತ್ ಸೆಂಥಿಲ್ ಅವರು ಮುಂದಿನ ಆದೇಶದವರೆಗೆ ಎಡಪದವು-ಕುಪ್ಪೆಪದವು-ಆರ್ಲ-ಸೊರ್ನಾಡು ಜಿಲ್ಲಾ ಮುಖ್ಯ ರಸ್ತೆಯ ಮೂಲರಪಟ್ನ ಸೇತುವೆಯ ಮೇಲೆ

ಮೂಲರಪಟ್ನ: ವಾಹನ ಸಂಚಾರ ನಿಷೇಧ Read More »

ಕರಾವಳಿ

ವಿನ್ಯಾಸ ನಕ್ಷೆ ಅನುಮೋದನೆ: ಖಾಸಗಿ ವಾಸ್ತು ಶಿಲ್ಪಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಯೋಜನಾ ಪ್ರದೇಶದ ಹೊರ ಭಾಗದಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿನ ಒಂದು ಎಕ್ರೆಗಿಂತ ಕಡಿಮೆ ಇರುವ ಪ್ರದೇಶಗಳಲ್ಲಿ ವಿನ್ಯಾಸ ನಕ್ಷೆ ಅನುಮೋದನೆ ಮಾಡಲು ಅರ್ಹ ನೊಂದಾಯಿತ ಖಾಸಗಿ ವಾಸ್ತು ಶಿಲ್ಪಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಖಾಸಗಿ ವಾಸ್ತು ಶಿಲ್ಪಿಗಳು ತಮ್ಮ ದೃಢೀಕೃತ ದಾಖಲೆಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಅಭಿವೃಧ್ಧಿ ಶಾಖೆಗೆ ಜುಲೈ 15 ರೊಳಗೆ ಸಲ್ಲಿಸುವಂತೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು

ವಿನ್ಯಾಸ ನಕ್ಷೆ ಅನುಮೋದನೆ: ಖಾಸಗಿ ವಾಸ್ತು ಶಿಲ್ಪಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ಕಿನ್ಯಾ ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ಮಂಗಳೂರು ತಾಲೂಕಿನ ಕಿನ್ಯಾ ಗ್ರಾಮಪಂಚಾಯತ್ನ 2018-19ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ, ಜುಲೈ 16 ರಂದು ಪೂರ್ವಾಹ್ನ 11 ಗಂಟೆಗೆ ಕಿನ್ಯಾ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.    

ಮಂಗಳೂರು: ಕಿನ್ಯಾ ಗ್ರಾಮಸಭೆ Read More »

ಕರಾವಳಿ

ಮಂಗಳೂರು: ನರಿಕೊಂಬು ಗ್ರಾಮಸಭೆ  

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ಬಂಟ್ವಾಳ ತಾಲೂಕು ನರಿಕೊಂಬು, ಶಂಬೂರು ಗ್ರಾಮ ಪಂಚಾಯತ್ನ 2018-19ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 7 ರಂದು ಪೂರ್ವಾಹ್ನ 10.30 ಗಂಟೆಗೆ ಶಂಭೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.    

ಮಂಗಳೂರು: ನರಿಕೊಂಬು ಗ್ರಾಮಸಭೆ   Read More »

ಕರಾವಳಿ

ಮಂಗಳೂರು: ಸಿಇಟಿ ತರಬೇತಿ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. 2018-19ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗದ ದ್ವಿತೀಯ ಪಿ.ಯು.ಸಿ. ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿ.ಇ.ಟಿ. ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.  ಅರ್ಜಿ ನೀಡಲು ಜುಲೈ 16 ಕೊನೆಯ ದಿನ. ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ, ಮೌಲಾನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಇಲ್ಲಿಂದ ಪಡೆಯಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.  

ಮಂಗಳೂರು: ಸಿಇಟಿ ತರಬೇತಿ Read More »

ಕರಾವಳಿ

ಮಂಗಳೂರು: ಶಾಲೆಗಳಲ್ಲಿ ಕೈತೋಟ ನಿರ್ಮಾಣಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ದ.ಕ ಜಿಲ್ಲೆಯ 1000 ಸರಕಾರಿ ಶಾಲೆಗಳಲ್ಲಿ ಕೈತೋಟ ನಿರ್ಮಾಣಕ್ಕೆ ಪೂರಕವಾಗಿ ಶಾಲಾ ಮುಖ್ಯೋಪಾಧ್ಯಾಯರಿಗೆ ಮಾಹಿತಿ ಕಾರ್ಯಾಗಾರ ಬುಧವಾರ ಜಿ.ಪಂ. ಸಭಾಂಗಣದಲ್ಲಿ ನಡೆಯಿತು. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಾಲಾ ಪರಿಸರದಲ್ಲಿ ಕೈತೋಟ ನಿರ್ಮಾಣಕ್ಕೆ ಉದ್ಯೋಗ ಖಾತ್ರಿ ಯೋಜನೆಯನ್ನು ಪೂರಕವಾಗಿ ಬಳಸಿಕೊಳ್ಳಲಾಗುವುದು. ಇದರಿಂದ ಕೈತೋಟ ನಿರ್ಮಾಣಕ್ಕೆ ಉತ್ತೇಜನ ದೊರಕಲಿದೆ ಎಂದರು. ಮಕ್ಕಳಲ್ಲಿ ಕೃಷಿ ಮತ್ತು ತೋಟಗಾರಿಕೆಯ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸಲು ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು,

ಮಂಗಳೂರು: ಶಾಲೆಗಳಲ್ಲಿ ಕೈತೋಟ ನಿರ್ಮಾಣಕ್ಕೆ ಚಾಲನೆ Read More »

ಕರಾವಳಿ

ಮಂಗಳೂರು: ಭತ್ತ ಬೆಳೆಯುವ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. 2018-19ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆಯಲ್ಲಿ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸುವುದು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವುದೇ ಈ ಯೋಜನೆಯ ಮೂಲೋದ್ದೇಶವಾಗಿದೆ. ವಿವಿಧ ಹಂತದ ಬೆಳೆ ಸ್ಪರ್ಧೆಗೆ ಭಾಗವಹಿಸುವ ಸಾಮಾನ್ಯ ರೈತರು ತಾಲೂಕು ಮಟ್ಟ, ಜಿಲ್ಲಾ ಮಟ್ಟ, ರಾಜ್ಯಮಟ್ಟ ರೂ. 100/- ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ರೈತರು ತಾಲೂಕು

ಮಂಗಳೂರು: ಭತ್ತ ಬೆಳೆಯುವ ಸ್ಪರ್ಧೆ Read More »

ಕರಾವಳಿ

ಮಂಗಳೂರು: ಕೃಷಿ ಪಂಡಿತ /ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. 2017-18ನೇ ಸಾಲಿನ ಕೃಷಿ ಪಂಡಿತ/ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಭಾಗವಹಿಸಲು ಇಚ್ಛಿಸುವವರು ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ/ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಅಲ್ಲದೇ ಅವರ ಸಂಶೋಧನೆಗಳು/ಸಾಧನೆಗಳು ವ್ಯಾಪಕವಾಗಿ ಅಳವಡಿಸಲ್ಪಟ್ಟಿದ್ದು ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಸದರಿ ಪ್ರಶಸ್ತಿಗೆ ಭಾಗವಹಿಸಲು ಇಚ್ಛಿಸುವವರು ತಮ್ಮ ನಾಮನಿರ್ದೇಶನಗಳನ್ನು ನಿಗದಿತ

ಮಂಗಳೂರು: ಕೃಷಿ ಪಂಡಿತ /ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ Read More »

ಕರಾವಳಿ

ಮ0ಗಳೂರು: ಸ್ವಚ್ಛ ಗೆಳತಿ ಜಾಗೃತಿ ಅಭಿಯಾನ ತರಬೇತಿ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ದ.ಕ ಜಿಲ್ಲಾ ಪಂಚಾಯತ್, ಜಿಲ್ಲಾ ನೆರವು ಘಟಕ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಪಂಚಾಯತ್, ಮತ್ತು ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಇವರ ಜಂಟಿ ಆಶ್ರಯದಲ್ಲಿ, ಸ್ವಚ್ಛ ಗೆಳತಿ ಋತುಸ್ರಾವ ಜಾಗೃತಿ ಅಭಿಯಾನದ ತಾಲೂಕು ಮಟ್ಟದ ತರಬೇತಿ ಕಾರ್ಯಕ್ರಮ ಇಂದು ಮತ್ತು ನಾಳೆ ಪೂರ್ವಾಹ್ನ 9.30 ರಿಂದ 2.30 ಗಂಟೆವರೆಗೆ ಕೆನರಾ ಕಾಲೇಜು ಮಂಗಳೂರು ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕರ್ ರೋಶನಿ

ಮ0ಗಳೂರು: ಸ್ವಚ್ಛ ಗೆಳತಿ ಜಾಗೃತಿ ಅಭಿಯಾನ ತರಬೇತಿ Read More »

ಕರಾವಳಿ
Scroll to Top