newskadaba

ಆಲಂಕಾರು: ಕೋಟಿ ಚೆನ್ನಯ ಮಿತ್ರವೃಂದದ ದಶಮಾನೋತ್ಸವ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಆಲಂಕಾರು,ಜು.04. ಕೋಟಿಚೆನ್ನಯ ಮಿತ್ರವೃಂದದ ದಶಮಾನೋತ್ಸವದ ಸಮಿತಿಯ ಅಧ್ಯಕ್ಷರಾಗಿ ಜಯಂತ ಪೂಜಾರಿ ನೆಕ್ಕಿಲಾಡಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ದುರ್ಗಾಂಬ ಪದವಿ ಪೂರ್ವಕಾಲೇಜಿನ ಸಭಾಂಗಣದಲ್ಲಿ ಮಿತ್ರವೃಂದದ ಕೋಶಾಧಿಕಾರಿ ಉದಯ.ಎಸ್.ಸಾಲ್ಯಾನ್ರವರ ಅಧ್ಯಕ್ಷತೆಯಲ್ಲಿ ಹಾಗೂ ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷ ಪ್ರವೀಣ್ಕುಮಾರ್ ಕಡೆಂಜಿ, ತಾಲೂಕು ಬಿಲ್ಲವ ಸಂಘದ ಜೊತೆಕಾರ್ಯದರ್ಶಿ ಸದಾನಂದ ಮಡ್ಯೊಟ್ಟು, ಆಲಂಕಾರು ಬಿಲ್ಲವ ಸಂಘದ ಅಧ್ಯಕ್ಷ ದಯಾನಂದ ಕರ್ಕೇರ ಇವರುಗಳ ಸಮ್ಮುಖದಲ್ಲಿ ನಡೆಯಿತು. ದಶಮಾನೋತ್ಸವದ ಸಮಿತಿ ರಚನೆ ಸಮಿತಿಯ ಅಧ್ಯಕ್ಷರಾಗಿ ಜಯಂತ ಪೂಜಾರಿ ನೆಕ್ಕಿಲಾಡಿ, ಉಪಾಧ್ಯಕ್ಷರಾಗಿ ಮಾಧವ […]

ಆಲಂಕಾರು: ಕೋಟಿ ಚೆನ್ನಯ ಮಿತ್ರವೃಂದದ ದಶಮಾನೋತ್ಸವ ಸಮಿತಿ ರಚನೆ Read More »

ಕರಾವಳಿ

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ವನ ಮಹೋತ್ಸವ

(ನ್ಯೂಸ್ ಕಡಬ) newskadaba.com ಕಡಬ,ಜು.03. ಇಂದು ಸುರಕ್ಷಾ ದಂತ ಚಿಕಿತ್ಸಾಲಯ ರಿಫಾ ಸೆಂಟರ್ ಹೊಸಂಗಡಿ ಇದರ 22ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಉಚಿತ ಸಸಿ ವಿತರಣಾ ಕಾರ್ಯಕ್ರಮ ಜರುಗಿತು. 1997ನೇ ಜುಲೈ ತಿಂಗಳ 3ರಂದು ಮಾನ್ಯ ಶ್ರಿ ಬಿ. ರಮಾನಾಥ ರೈ ಅವರಿಂದ ಹೊಸಂಗಡಿಯ ಹಿಲ್ಸೈಡ್ ಕಾಂಪ್ಲೆಕ್ಸ್ನಲ್ಲಿ ಸುರಕ್ಷಾ ದಂತ ಚಿಕಿತ್ಸಾಲಯ ಉದ್ಘಾಟಿಸಲ್ಪಟ್ಟಿತ್ತು. ಡಾ|| ಮುರಲೀ ಮೋಹನ್ ಚೂಂತಾರು ಮತ್ತು ಡಾ|| ರಾಜಶ್ರೀ ಮೋಹನ್ ಇದರ ಸಾರಥ್ಯದಲ್ಲಿ ಆರಂಭಗೊಂಡ ಸುರಕ್ಷಾ ದಂತ ಚಿಕಿತ್ಸಾಲಯವಾಗಿ ಅಭಿವೃದ್ಧಿಗೊಂಡು ಇದೀಗ ಯಶ್ವಸಿ

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ವನ ಮಹೋತ್ಸವ Read More »

ಕರಾವಳಿ

ಕುಂತೂರು: ಬಾಚಡ್ಕ, ಅಲಂಗಪ್ಪೆ ಪ್ರದೇಶಗಳಿಗೆ ಕಾಡಾನೆ ದಾಳಿ ಅಪಾರ ಹಾನಿ

(ನ್ಯೂಸ್ ಕಡಬ) newskadaba.com ಆಲಂಕಾರು,ಜು.03. ಕುಂತೂರು ಗ್ರಾಮದ ಬಾಚಡ್ಕ ಅಲಂಗಪ್ಪೆ ಪ್ರದೇಶಗಳ ಅಡಿಕೆ ತೋಟಕ್ಕೆ ಸೋಮವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿಯನ್ನು ಹಾನಿ ಮಾಡಿದೆ. ಬಲ್ಯ ಗ್ರಾಮದ ಬನಾರಿ ಕಾಡಿನಿಂದ ಹೊರ ಬಂದಿರುವ ಎರಡು ಆನೆಗಳು ಅಲಂಗಪ್ಪೆ ಬಾಚಡ್ಕ ನಿವಾಸಿಗಳಾದ ಕುಶಾಲಪ್ಪ ಗೌಡ, ಜಾನಕಿ, ಹಾಗೂ ಸುರೇಶ್ ರವರ ತೋಟಕ್ಕೆ ದಾಳಿ ಮಾಡಿ ಅಪಾರ ಪ್ರಮಾಣದ ಬಾಳೆಗಿಡವನ್ನು ನಾಶ ಪಡಿಸಿದೆ. ಜೊತೆಗೆ ಅಡಿಕೆ ಮರ, ತೆಂಗಿನ ಮರಕ್ಕೂ ಹಾನಿ ಮಾಡಿದ್ದು, ಜಾನಕಿ ಎಂಬವರ

ಕುಂತೂರು: ಬಾಚಡ್ಕ, ಅಲಂಗಪ್ಪೆ ಪ್ರದೇಶಗಳಿಗೆ ಕಾಡಾನೆ ದಾಳಿ ಅಪಾರ ಹಾನಿ Read More »

ಕರಾವಳಿ

ಪಾಟ್ರಾಕೋಡಿ : ಶಾಲಾ ಮಂತ್ರಿ ಮಂಡಲ ಚುನಾವಣೆ

 (ನ್ಯೂಸ್ ಕಡಬ) newskadaba.com ಪಾಟ್ರಾಕೋಡಿ,ಜು.03. ದ. ಕ ಜಿ.ಪ.ಹಿ.ಪ್ರಾ.ಶಾಲೆ ಪಾಟ್ರಾಕೋಡಿ 2018/19 ಸಾಲಿನ ಮಂತ್ರಿ ಮಂಡಲ ಚುನಾವಣೆ ಮೂಲಕ ನಡೆಸಲಾಯಿತು. ಶಾಲಾ ನಾಯಕನಾಗಿ 8 ನೇ ಅಬ್ದುಲ್ ಶಮ್ಮಾಸ್.. ಶಾಲಾ ಉಪನಾಯಕಿಯಾಗಿ ಆಶೂರತ್ ನಿಶ್ಮಾ. ಗೃಹ ಮಂತ್ರಿ ಯಾಗಿ ೮ ನೇ ಅಶ್ರಪುಲ್, ೮ ನೇ ಧನುಷ್, ಶಿಸ್ತು ಮಂತ್ರಿ ಯಾಗಿ ನಾಝ್, ಆರೋಗ್ಯ ಮಂತ್ರಿ ಖದಿಜತ್ ಕುಬ್ರಾ ಕ್ರೀಡಾ ಮಂತ್ರಿ ಅಕ್ಮಲ್, ಪಲ್ಲವಿ  ವಿದ್ಯಾ ಮಂತ್ರಿ.ಸಾನಿಯ ..ಗ್ರಂಥಾಲಯ ಮಂತ್ರಿ ಸಪ್ನಾಝ್…. ಚುನಾವಣಾ ಉಸ್ತುವಾರಿ ಯನ್ಮುಖ್ಯೋಪಾಧ್ಯಾಯರಾದ ಶರಣಪ್ಪ 

ಪಾಟ್ರಾಕೋಡಿ : ಶಾಲಾ ಮಂತ್ರಿ ಮಂಡಲ ಚುನಾವಣೆ Read More »

ಕರಾವಳಿ

ಮಂಗಳೂರು: ಜಿಲ್ಲಾಪಂಚಾಯಿತಿ ವ್ಯಾಪ್ತಿಯ ಇಲಾಖೆಗಳು ಶಿಷ್ಟಾಚಾರ ಪಾಲಿಸಿ-ಸಿಇಒ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ.03. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ 2017-18ನೇ ಸಾಲಿನ ಕ್ರಿಯಾ ಯೋಜನೆ ಅನುಮೋದನೆ ವೇಳೆ ಮಂಗಳಾ ಕ್ರೀಡಾಂಗಣಕ್ಕೆ ಸೇರಿದಂತೆ ತಾಲೂಕು ಕ್ರೀಡಾಂಗಣಗಳಿಗೆ ಹಾಗೂ ಕ್ರೀಡಾ ಸಾಮಗ್ರಿ ಖರೀದಿಗೆ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ಪಂಚಾಯತ್ ಸದಸ್ಯರು ಇಂದು ನಡೆದ ದ.ಕ ಜಿಲ್ಲಾ ಪಂಚಾಯತ್ನ 12ನೇ ಸಾಮಾನ್ಯ ಸಭೆಯಲ್ಲಿ ಒಕ್ಕೊರಲಿನಿಂದ ಹೇಳಿದರು. ಮಂಗಳಾ ಕ್ರೀಡಾಂಗಣ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿದ್ದು, ತಮ್ಮ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಕ್ರೀಡಾಂಗಣ ಅಭಿವೃದ್ಧಿ ಹಾಗೂ ಯುವಕ ಮಂಡಳಿಗಳಿಗೆ ನೀಡುವಂತಾಗಬೇಕು; ನಮ್ಮ ವ್ಯಾಪ್ತಿಯ

ಮಂಗಳೂರು: ಜಿಲ್ಲಾಪಂಚಾಯಿತಿ ವ್ಯಾಪ್ತಿಯ ಇಲಾಖೆಗಳು ಶಿಷ್ಟಾಚಾರ ಪಾಲಿಸಿ-ಸಿಇಒ Read More »

ಕರಾವಳಿ

ಮಂಗಳೂರು: ತೆಂಗು ಫಸಲು ಟೆಂಡರ್/ಹರಾಜು

(ನ್ಯೂಸ್ ಕಡಬ)newskadba.com ಮ0ಗಳೂರು,ಜುಲೈ.03. ದಕ್ಷಿಣಕನ್ನಡ ಜಿಲ್ಲೆಯ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿನ ದಿನಾಂಕ 01-04-2018 ರಿಂದ 31-03-2019ರ ಅವಧಿಯ ತೆಂಗು ಫಸಲನ್ನು ಟೆಂಡರ್/ಹರಾಜು ಮೂಲಕ ವಿಲೆ ಮಾಡಲಾಗುವುದು. ಜುಲೈ 25 ರಂದು ಬೆಳಿಗ್ಗೆ 11 ಗಂಟೆಗೆ ಕಛೇರಿ ನರ್ಸರಿ ಬಂಟ್ವಾಳ, ಅಪರಾಹ್ನ 4 ಗಂಟೆಗೆ ವಿಟ್ಲ ತೋಟಗಾರಿಕೆ ಕ್ಷೇತ್ರ, ಜುಲೈ 26 ರಂದು ಬೆಳಿಗ್ಗೆ 11 ಗಂಟೆಗೆ ಕಛೇರಿ ನರ್ಸರಿ, ಬೆಳ್ತಂಗಡಿ, ಅಪರಾಹ್ನ 3.30 ಗಂಟೆಗೆ ಚಾರ್ಮಾಡಿ ತೋಟಗಾರಿಕೆ ಕ್ಷೇತ್ರ, ಜುಲೈ 27 ರಂದು ಬೆಳಿಗ್ಗೆ 11 ಗಂಟೆಗೆ ಕಬಕ

ಮಂಗಳೂರು: ತೆಂಗು ಫಸಲು ಟೆಂಡರ್/ಹರಾಜು Read More »

ಕರಾವಳಿ

ಮಂಗಳೂರು: ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ.03. ದಕ್ಷಿಣ ಕನ್ನಡ ಜಿಲ್ಲೆಯ 2018 ಜೂನ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳು.ಜುಲೈ 6 ರಂದು ಬೆಳಿಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ, ಜುಲೈ 7 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ, 9 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ಳಾರೆ, 13 ರಂದು ಸರ್ಕಾರಿ ಆರೋಗ್ಯ ಕೇಂದ್ರ ವಿಟ್ಲ, ತಾಲೂಕು ಆಸ್ಪತ್ರೆ ಬಂಟ್ವಾಳ, 16 ರಂದು ಸಾರ್ವಜನಿಕ ಆಸ್ಪತ್ರೆ, ಸುಳ್ಯ, 17

ಮಂಗಳೂರು: ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ Read More »

ಕರಾವಳಿ

ಮೆನ್ನಬೆಟ್ಟು ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ.03. 2018-19ನೇ ಸಾಲಿನ ಮೆನ್ನಬಟ್ಟು ಗ್ರಾಮ ಪಂಚಾಯತ್ನ ಪ್ರಥಮ ಹಂತದ ಗ್ರಾಮಸಭೆ ಜುಲೈ 7 ರಂದು ಬೆಳಿಗ್ಗೆ 11 ಗಂಟೆಗೆ ಮೆನ್ನಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ಮೆನ್ನಬೆಟ್ಟು ಗ್ರಾಮಸಭೆ Read More »

ಕರಾವಳಿ

ಆಳುಗುಂಡಿ:ಮಳೆ ನೀರಿನ ಜೋಡಣೆ ಕಟಾಯಿಸದಿದ್ದರೆ ನಿರ್ದಾಕ್ಷಿಣ್ಯ ಕ್ರಮ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ.03. ಮಂಗಳೂರು ಮಹಾನಗರಪಾಲಿಕೆಯು ನಗರದ ಭೂಗತ ಒಳಚರಂಡಿ ಯೋಜನೆಯ ದೈನಂದಿನ ನಿರ್ವಹಣೆಯನ್ನು ನಿರ್ವಹಿಒಸುತ್ತಿದೆ. ನಗರದಾದ್ಯಂತ ಹಮ್ಮಿ ಕೊಂಡಿರುವ ಒಳಚರಂಡಿ ವ್ಯವಸ್ಥೆಗೆ ವಸತಿ ಸಂಪರ್ಕವನ್ನು ನೀಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಒಳಚರಂಡಿ ಬಳಕೆದಾರರು ಒಳಚರಂಡಿ ಜೋಡಣೆಗೆ ತಮ್ಮ ಹಿತ್ತಲಿನ ಮತ್ತು ಮನೆಯ ಸುತ್ತಮುತ್ತ ಬೀಳುವ ಮಳೆಯ ನೀರನ್ನು ಕೂಡ ಒಳಚರಂಡಿ ಆಳುಗುಂಡಿಗೆ ನೀಡಿರುವುದು ಪಾಲಿಕೆಯ ಗಮನಕ್ಕೆ ಬಂದಿರುತ್ತದೆ. ಈ ಕಾರಣದಿಂದಾಗಿ ನಗರದ ರಸ್ತೆಗಳಲ್ಲಿ ಹಾಕಲಾಗಿರುವ ಆಳುಗುಂಡಿಗಳಿಂದ ತ್ಯಾಜ್ಯ ನೀರು ಮಳೆಯ ಸಂದರ್ಭದಲ್ಲಿ ಉಕ್ಕಿ ಹರಿದು ರಸ್ತೆಗಳಲ್ಲಿ

ಆಳುಗುಂಡಿ:ಮಳೆ ನೀರಿನ ಜೋಡಣೆ ಕಟಾಯಿಸದಿದ್ದರೆ ನಿರ್ದಾಕ್ಷಿಣ್ಯ ಕ್ರಮ Read More »

ಕರಾವಳಿ

ಮಂಗಳೂರು: ಹಳೆಯಂಗಡಿ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ.03. ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತರ ಗ್ರಾಮಸಭೆ ಜುಲೈ 12 ರಂದು ಬೆಳಿಗ್ಗೆ 10.30 ಗಂಟೆಗೆ ಹಳೆಯಂಗಡಿ, ಶ್ರೀನಿವಾಸ ಕಲ್ಯಾಣ ಮಂದಿರದಲ್ಲಿ ನಡೆಯಲಿದೆ. ಹಳೆಯಂಗಡಿ ಗ್ರಾಮ ಪಂಚಾಯತಿನ ಹಳೆಯಂಗಡಿ, ಪಾವಂಜೆ ಮತ್ತು ಸಸಿಹಿತ್ಲು ಗ್ರಾಮಗಳ 2018-19ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಜುಲೈ 18 ರಂದು ಬೆಳಿಗ್ಗೆ 11 ಗಂಟೆಗೆ ಹಳೆಯಂಗಡಿ ಗ್ರಾಮ, ಇಂದಿರಾನಗರ, ಸರಕಾರಿ ಪ್ರಥಮ ದರ್ಜೆ ಕಾಲೇಜಿನ, ಕೆ. ಸೋಮಪ್ಪ ಸುವರ್ಣ ಸಭಾಭವನದಲ್ಲಿ ನಡೆಯಲಿದೆ. ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ

ಮಂಗಳೂರು: ಹಳೆಯಂಗಡಿ ಗ್ರಾಮ ಸಭೆ Read More »

ಕರಾವಳಿ
Scroll to Top