ಆಲಂಕಾರು: ಕೋಟಿ ಚೆನ್ನಯ ಮಿತ್ರವೃಂದದ ದಶಮಾನೋತ್ಸವ ಸಮಿತಿ ರಚನೆ
(ನ್ಯೂಸ್ ಕಡಬ) newskadaba.com ಆಲಂಕಾರು,ಜು.04. ಕೋಟಿಚೆನ್ನಯ ಮಿತ್ರವೃಂದದ ದಶಮಾನೋತ್ಸವದ ಸಮಿತಿಯ ಅಧ್ಯಕ್ಷರಾಗಿ ಜಯಂತ ಪೂಜಾರಿ ನೆಕ್ಕಿಲಾಡಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ದುರ್ಗಾಂಬ ಪದವಿ ಪೂರ್ವಕಾಲೇಜಿನ ಸಭಾಂಗಣದಲ್ಲಿ ಮಿತ್ರವೃಂದದ ಕೋಶಾಧಿಕಾರಿ ಉದಯ.ಎಸ್.ಸಾಲ್ಯಾನ್ರವರ ಅಧ್ಯಕ್ಷತೆಯಲ್ಲಿ ಹಾಗೂ ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷ ಪ್ರವೀಣ್ಕುಮಾರ್ ಕಡೆಂಜಿ, ತಾಲೂಕು ಬಿಲ್ಲವ ಸಂಘದ ಜೊತೆಕಾರ್ಯದರ್ಶಿ ಸದಾನಂದ ಮಡ್ಯೊಟ್ಟು, ಆಲಂಕಾರು ಬಿಲ್ಲವ ಸಂಘದ ಅಧ್ಯಕ್ಷ ದಯಾನಂದ ಕರ್ಕೇರ ಇವರುಗಳ ಸಮ್ಮುಖದಲ್ಲಿ ನಡೆಯಿತು. ದಶಮಾನೋತ್ಸವದ ಸಮಿತಿ ರಚನೆ ಸಮಿತಿಯ ಅಧ್ಯಕ್ಷರಾಗಿ ಜಯಂತ ಪೂಜಾರಿ ನೆಕ್ಕಿಲಾಡಿ, ಉಪಾಧ್ಯಕ್ಷರಾಗಿ ಮಾಧವ […]
ಆಲಂಕಾರು: ಕೋಟಿ ಚೆನ್ನಯ ಮಿತ್ರವೃಂದದ ದಶಮಾನೋತ್ಸವ ಸಮಿತಿ ರಚನೆ Read More »
ಕರಾವಳಿ



