ಮಂಗಳೂರು: ವೃತ್ತಿಪರ ಶಿಕ್ಷಣ ವಿದ್ಯಾರ್ಥಿಗಳಿಗೆ ಅರಿವು ಸಾಲ ಮಾಹಿತಿ ಕಾರ್ಯಾಗಾರ
(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ.03. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ದ.ಕ. ಜಿಲ್ಲೆ ಮತ್ತು ಉಡುಪಿ ಜಿಲ್ಲೆ ಹಾಗೂ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲಜಿ (ಲಿ) ಇನೋಳಿ, ಕೊಣಾಜೆ ಇದರ ಜಂಟಿ ಸಹಯೋಗದೊಂದಿಗೆ ಜುಲೈ 7 ರಂದು ಬೆಳಿಗ್ಗೆ 9.30ಕ್ಕೆ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲಜಿ ಇನೋಳಿ ಇದರ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಪಾರ್ಸಿ ಮತ್ತು ಸಿಖ್ಖ್ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಶೂನ್ಯ ಬಡ್ಡಿದರದಲ್ಲಿ ಇಂಜಿನಿಯರಿಂಗ್, ಆರ್ಕಿಟೆಕ್ಚ್ ರ್ ಮತ್ತು ಡಿಪ್ಲೊಮಾ […]
ಮಂಗಳೂರು: ವೃತ್ತಿಪರ ಶಿಕ್ಷಣ ವಿದ್ಯಾರ್ಥಿಗಳಿಗೆ ಅರಿವು ಸಾಲ ಮಾಹಿತಿ ಕಾರ್ಯಾಗಾರ Read More »
ಕರಾವಳಿ








