ಬೆಳ್ಳಾರೆ: ಮದರಸ ವಿದ್ಯಾರ್ಥಿಗಳಿಗೆ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಯುನಿಟ್ ವತಿಯಿಂದ ಪುಸ್ತಕ ವಿತರಣೆ
(ನ್ಯೂಸ್ ಕಡಬ) newskadaba.com,ಬೆಳ್ಳಾರೆ.ಜೂ.30. ಹಿದಾಯತುಲ್ ಇಸ್ಲಾಮ್ ಮದರಸ ಬೆಳ್ಳಾರೆಯ ವಿದ್ಯಾರ್ಥಿಗಳಿಗೆ ಜೂನ್ ೨೯ ರಂದು ಬೆಳ್ಳಾರೆ ಎಸ್ ಕೆ ಎಸ್ ಎಸ್ ಎಫ್ ಯುನಿಟ್ ವತಿಯಿಂದ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು . ಬೆಳ್ಳಾರೆ ಝಕರಿಯ ಜುಮಾ ಮಸೀದಿಯ ಮುದರಿಸ್ಸರಾದ ತಾಜುದ್ದೀನ್ ರಹ್ಮಾನಿ ಕಾರ್ಯಕ್ರಮವನ್ನು ಉದ್ಘಾಟಿಸಿ ,ದು ಅ ಕ್ಕೆ ನೇತೃತ್ವವನ್ನು ನೀಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು . ಝಕರಿಯ ಜುಮಾ ಮಸೀದಿ ಆಡಳಿತ ಮಂಡಳಿಯ ಸದಸ್ಯರಾದ ಅಬ್ದುಲ್ ಖಾದರ್ ಬಾಯಂಬಾಡಿ ಪುಸ್ತಕ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ […]
ಬೆಳ್ಳಾರೆ: ಮದರಸ ವಿದ್ಯಾರ್ಥಿಗಳಿಗೆ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಯುನಿಟ್ ವತಿಯಿಂದ ಪುಸ್ತಕ ವಿತರಣೆ Read More »
ಕರಾವಳಿ







