ಬೆಳ್ಳಾರೆ: ಬೃಹತ್ ವೈದ್ಯಕೀಯ ರಕ್ತದಾನ ಮತ್ತು ದಂತ ಚಿಕಿತ್ಸಾ ಶಿಬಿರ
(ನ್ಯೂಸ್ ಕಡಬ) newskadaba.com ಬೆಳ್ಳಾರೆ ಜೂ,25. ಯುವ ಜೇಸಿ ಬೆಳ್ಳಾರೆ ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಇವರುಗಳ ಆಶ್ರಯದಲ್ಲಿ ಕೆ.ಮಂ.ಸಿ ಆಸ್ಪತ್ರೆ, ಕೆ.ವಿ.ಜಿ ದಂತ ಕಾಲೇಜು, ಇಂಡಿಯನ್ ರೆಡ್ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಇವರುಗಳ ಸಹಕಾರದೊಂದಿಗೆ ದಿನಾಂಕ 24 ಭಾನುವಾರದಂದು ಕಲ್ಮಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಠಾರದಲ್ಲಿ ಬೃಹತ್ ವೈದ್ಯಕೀಯ ರಕ್ತದಾನ ಮತ್ತು ದಂತ ಚಿಕಿತ್ಸಾ ಶಿಬಿರ ಜರುಗಿತು. ಬೆಳ್ಳಾರೆಯ ಖ್ಯಾತ ವೈದ್ಯರಾಗಿದ್ದ ದಿವಂಗತ ಡಾ|| ಎಸ್. ನಾರಾಯಣ ಭಟ್ ಇವರ ಸ್ಮರಣಾರ್ಥವಾಗಿ […]
ಬೆಳ್ಳಾರೆ: ಬೃಹತ್ ವೈದ್ಯಕೀಯ ರಕ್ತದಾನ ಮತ್ತು ದಂತ ಚಿಕಿತ್ಸಾ ಶಿಬಿರ Read More »
ಕರಾವಳಿ







