newskadaba

ಬೆಳ್ಳಾರೆ: ಬೃಹತ್ ವೈದ್ಯಕೀಯ ರಕ್ತದಾನ ಮತ್ತು ದಂತ ಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಬೆಳ್ಳಾರೆ ಜೂ,25. ಯುವ ಜೇಸಿ ಬೆಳ್ಳಾರೆ ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಇವರುಗಳ ಆಶ್ರಯದಲ್ಲಿ ಕೆ.ಮಂ.ಸಿ ಆಸ್ಪತ್ರೆ, ಕೆ.ವಿ.ಜಿ ದಂತ ಕಾಲೇಜು, ಇಂಡಿಯನ್ ರೆಡ್ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಇವರುಗಳ ಸಹಕಾರದೊಂದಿಗೆ ದಿನಾಂಕ 24 ಭಾನುವಾರದಂದು ಕಲ್ಮಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಠಾರದಲ್ಲಿ ಬೃಹತ್ ವೈದ್ಯಕೀಯ ರಕ್ತದಾನ ಮತ್ತು ದಂತ ಚಿಕಿತ್ಸಾ ಶಿಬಿರ ಜರುಗಿತು. ಬೆಳ್ಳಾರೆಯ ಖ್ಯಾತ ವೈದ್ಯರಾಗಿದ್ದ ದಿವಂಗತ ಡಾ|| ಎಸ್. ನಾರಾಯಣ ಭಟ್ ಇವರ ಸ್ಮರಣಾರ್ಥವಾಗಿ […]

ಬೆಳ್ಳಾರೆ: ಬೃಹತ್ ವೈದ್ಯಕೀಯ ರಕ್ತದಾನ ಮತ್ತು ದಂತ ಚಿಕಿತ್ಸಾ ಶಿಬಿರ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜು: ವಿಶ್ವ ಯೋಗ ದಿನಾಚರಣೆ.

(ನ್ಯೂಸ್ ಕಡಬ) newskadaba.com ಕುಂತೂರು,ಜೂ.25. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಎಡ್ ಪ್ರಶಿಕ್ಷಣಾರ್ಥಿಗಳಿಗೆ ಜೂನ್ 21 ರಂದು ವಿಶ್ವ ಯೋಗ ದಿನದ ಪ್ರಯುಕ್ತ ಯೋಗ ತರಬೇತಿಯನ್ನು ನೀಡಲಾಯಿತು. ತರಬೇತುದಾರಾಗಿ ಆಗಮಿಸಿದ ಯೋಗ ಶಿಕ್ಷಕ ಶ್ರೀ ವಿಜೇಶ್ ಅವರ ಮಾರ್ಗದರ್ಶನದಲ್ಲಿ ಪ್ರಶಿಕ್ಷಣಾರ್ಥಿಗಳು ಯೋಗ ದಿನಾಚರಣೆಯನ್ನು ಆಚರಿಸಿದರು.

ಮಾರ್ ಇವಾನಿಯೋಸ್ ಕಾಲೇಜು: ವಿಶ್ವ ಯೋಗ ದಿನಾಚರಣೆ. Read More »

ಕರಾವಳಿ

ವಿಶ್ವದಾದ್ಯಂತ ಜೂನ್ 26ರಂದು ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ

(ನ್ಯೂಸ್ ಕಡಬ) newskadaba.com ಜೂ.25. ‘ಮತ್ತು ತಂದೀತು ಜೀವಕೇ’ ಕುತ್ತು ವಿಶ್ವದಾದ್ಯಂತ ಜೂನ್ 26ರಂದು ವಿಶ್ವ ಮಾದಕ ದ್ರವ್ಯ ವಿರೋಧಿ ದಿನ ಎಂದು ಆಚರಿಸಲಾಗುತ್ತದೆ. 1987 ರಲ್ಲಿ ಆರಂಭವಾದ ಈ ಆಚರಣೆ, ಜಗತ್ತಿನಾದ್ಯಂತ ‘ಮಾದಕ ದ್ರವ್ಯಗಳ ಬಗ್ಗೆ ಜಾಗೃತಿ ಮೂಡಿಸಿ ಅದರ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ ಮಾದಕ ವ್ಯಸನಿಗಳನ್ನು ವ್ಯಸನಮುಕ್ತಗೊಳಿಸಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಗುರುತರವಾದ ಉದ್ದೇಶವನ್ನು ಹೊಂದಿದೆ. ಒಂದು ಅಂದಾಜು ಮೂಲದ ಪ್ರಕಾರ ಸುಮಾರು 200 ಮಿಲಿಯನ್ ಮಂದಿ ಜಗತ್ತಿನೆಲ್ಲೆಡೆ ಮಾದಕ

ವಿಶ್ವದಾದ್ಯಂತ ಜೂನ್ 26ರಂದು ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ Read More »

ಕರಾವಳಿ

ಆಲಂಕಾರು :ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಂತರಿಕ ಲೆಕ್ಕ ಪರಿಶೋಧಕ ಕೆ. ಸುಬ್ರಹ್ಮಣ್ಯ ಭಟ್ ಶೇಡಿಗುಂಡಿ ನಿಧನ

(ನ್ಯೂಸ್ ಕಡಬ) newskadaba.com ಆಲಂಕಾರು, ಜೂ. 25. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಂತರಿಕ ಲೆಕ್ಕ ಪರಿಶೋಧಕ ಕೆ. ಸುಬ್ರಹ್ಮಣ್ಯ ಭಟ್ ಶೇಡಿಗುಂಡಿ(55) ಆದಿತ್ಯವಾರ ಸಂಜೆ ಸ್ವ-ಗೃಹದಲ್ಲಿ ನಿಧನ ಹೊಂದಿದದರು. ಮೃತರು ಕಳೆದ ಹಲವು ವರ್ಷಗಳಿಂದ ಮೂತ್ರ ಪಿಂಡ ಸಮಸ್ಯೆಯಿಂದ ಬಳಲುತ್ತಿದ್ದರು. ಪ್ರಗತಿಪರ ಕೃಷಿಕರೂ ಆಗಿದ್ದ ಇವರುಗಳು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನಲ್ಲಿ ಕಳೆದ 24 ವರ್ಷಗಳಿಂದ ಆಂತರಿಕ ಲೆಕ್ಕ ಪರಿಶೋಧಕರಾಗಿ ಸೇವೆ ಸಲ್ಲಿಸುತ್ತಿದ್ದರು.  1996ರಲ್ಲಿ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಗುಮಾಸ್ತರಾಗಿ

ಆಲಂಕಾರು :ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಂತರಿಕ ಲೆಕ್ಕ ಪರಿಶೋಧಕ ಕೆ. ಸುಬ್ರಹ್ಮಣ್ಯ ಭಟ್ ಶೇಡಿಗುಂಡಿ ನಿಧನ Read More »

ಕರಾವಳಿ

ಮಿಹ್ ರಜಾನುಲ್ ಬಿದಾಯ: ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆ ಮದರಸ ಪ್ರಾರಂಭೋತ್ಸವ

(ನ್ಯೂಸ್ ಕಡಬ)newskadaba.com ಬೆಳ್ಳಾರೆ,ಜೂ.23. ಪ್ರಸಕ್ತ ಶೈಕ್ಷಣಿಕ ವರುಷದ 2018-19 ನೇ ಸಾಲಿನ ಹಿದಾಯತುಲ್ ಇಸ್ಲಾಂ ಮದರಸದ ಪ್ರಾರಂಭೋತ್ಸವವು  ಇಂದು ನಡೆಯಿತು. ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಮುದರ್ರಿಸರಾದ ತಾಜುದ್ದೀನ್ ರಹ್ಮಾನಿ ದರ್ಗಾ ಝಿಯಾರತಿನೊಂದಿಗೆ ಚಾಲನೆ ನೀಡಿ,ಶೈಕ್ಷಣಿಕ ವರುಷದ ಉದ್ಘಾಟನೆಯನ್ನು ನೆರವೇರಿಸಿ,ಬಳಿಕ ಪ್ರಾಸ್ತವಿಕ ಮಾತುಗಳನ್ನಾಡಿ ದುಆ ಕೆ ನೇತೃತ್ವವನ್ನು ನೀಡಿದರು .ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಉಪಾಧ್ಯಕ್ಷ ರಾದ ಯು ಹೆಚ್ ಅಬೂಬಕ್ಕರ್ ಅಧ್ಯಕ್ಷ ತೆ ವಹಿಸಿದ್ದರು .ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದ ಸದರ್ ಮುಅಲ್ಲಿಂ ಮಹಮ್ಮದ್ ಮುಸ್ಲಿಯಾರ್ ಮುಂಡೋಳೆ

ಮಿಹ್ ರಜಾನುಲ್ ಬಿದಾಯ: ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆ ಮದರಸ ಪ್ರಾರಂಭೋತ್ಸವ Read More »

ಕರಾವಳಿ

ರಾಮಕುಂಜ: ವಿಜ್ಞಾನ ಹಾಗೂ ಗಣಿತ ಪ್ರಯೋಗಾಲಯ ಉದ್ಘಾಟನೆ

(ನ್ಯೂಸ್ ಕಡಬ)newskadaba.com ರಾಮಕುಂಜ,ಜೂ.23. ಬೆಂಗಳೂರಿನ ಸಿಸ್ಕೋ ಸಂಭ್ರಮ, ಯೂತ್ ಫಾರ್ ಸೇವಾ ಇದರ ಪ್ರಾಯೋಜಕತ್ವದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಸುಮಾರು 13ಲಕ್ಷ ರೂ. ವೆಚ್ಚದಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ‘ರಾಮನ್’ ಹಾಗೂ ಗಣಿತ ಪ್ರಯೋಗಾಲಯ ‘ಬ್ರಹ್ಮಗುಪ್ತ’ ಇದರ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿದ ಕಡಬ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ರಮೇಶ್ ಕಲ್ಪುರೆ ಮಾತನಾಡಿ ಗ್ರಾಮೀಣ ಪ್ರದೇಶದ ಬಡಜನತೆ ಕಡಿಮೆ ಖರ್ಚಿನಲ್ಲಿ ಉತ್ತಮ ಹಾಗೂ ಸಂಸ್ಕಾರಯುತ ಶಿಕ್ಷಣವನ್ನು ಪಡೆಯಬೇಕು ಎನ್ನುವ ಮಹಾತ್ವಾಕಾಂಕ್ಷೆಯೊಂದಿಗೆ ಪೇಜಾವರ

ರಾಮಕುಂಜ: ವಿಜ್ಞಾನ ಹಾಗೂ ಗಣಿತ ಪ್ರಯೋಗಾಲಯ ಉದ್ಘಾಟನೆ Read More »

ಕರಾವಳಿ

ಬೆಳ್ಳಾರೆ: ಬೃಹತ್ ವೈದ್ಯಕೀಯ ರಕ್ತದಾನ ಮತ್ತು ದಂತ ಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ)newskadaba.com ಬೆಳ್ಳಾರೆ,ಜೂ.23. ಜೆಸಿಐ, ಯುವ ಜೇಸಿ ವಿಭಾಗ ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಇವುಗಳ ಆಶ್ರಯದಲ್ಲಿ ಕೆ.ಎಮ್.ಸಿ ಆಸ್ಪತ್ರೆ ಮಂಗಳೂರು, ಕೆ.ವಿ.ಜಿ ದಂತ ಮಹಾವಿದ್ಯಾಲಯ ಸುಳ್ಯ ಮತ್ತು ಇಂಡಿಯನ್ ರೆಡ್ಕ್ರಾಸ್ ರಕ್ತದ ನಿಧಿ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇವರುಗಳ ಸಹಕಾರದೊಂದಿಗೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಕಲ್ಮಡ್ಕದ ಸರಕಾರಿ ಹಿರಿಯ ಪ್ರಾಥಾಮಿಕ ಶಾಲೆಯಲ್ಲಿ ಬೆಳ್ಳಾರೆಯ ಪ್ರತಿಷ್ಠಿತ ವೈದ್ಯರಾಗಿದ್ದ ದಿವಂಗತ ಡಾ|| ನಾರಾಯಣ ಭಟ್ ಇವರ ಸ್ಮರಾಣಾರ್ಥ ಬೃಹತ್ ವೈದ್ಯಕೀಯ, ದಂತ ಚಿಕಿತ್ಸಾ ಮತ್ತು ರಕ್ತದಾನ

ಬೆಳ್ಳಾರೆ: ಬೃಹತ್ ವೈದ್ಯಕೀಯ ರಕ್ತದಾನ ಮತ್ತು ದಂತ ಚಿಕಿತ್ಸಾ ಶಿಬಿರ Read More »

ಕರಾವಳಿ

ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ

(ನ್ಯೂಸ್ ಕಡಬ)newskadaba.com ಕಡಬ,ಜೂ.22 ವಿವೇಕಾನಂದ ಆಯುರ್ವೆದ ಆಸ್ಪತ್ರೆ ಪುತ್ತೂರು, ವಿವೇಕಾನಂದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಪುತ್ತೂರು ಹಾಗೂ ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳು ಕಡಬ ಇದರ ಸಹ ಆಯೋಗದಲ್ಲಿ ವಿಶ್ವ ಯೋಗ ದಿನವನ್ನು ಸರಸ್ವತೀ ವಿದ್ಯಾಲಯ ಪ್ರಾಥಮಿಕ ವಿಭಾಗದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ನಿವೃತ್ತ ದೈಹಿಕ ಶಿಕ್ಷಕಿಯಾದ ಶ್ರೀಮತಿ ವೀರಮ್ಮ ಇವರು ಉದ್ಘಾಟಿಸಿ, ಯೋಗದ ಅರ್ಥ ಮತ್ತು ಮಹತ್ವವನ್ನು ತಿಳಿಸಿ ಕೊಟ್ಟರು. ಸಂಸ್ಥೆಯ ನಿರ್ದೇಶಕಿಯಾದ ಶ್ರೀಮತಿ ಪುಲಸ್ತ್ಯ ರೈ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಲಾ

ಸರಸ್ವತೀ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ Read More »

ಕರಾವಳಿ

ಕೇಪು: ಶ್ರೀ ಲಕ್ಷ್ಮಿ ಜನಾರ್ಧನ ದೇವಾಸ್ಥಾನದಲ್ಲಿ ವಿಶ್ವ ಯೋಗ ದಿನಾಚರಣೆ

(ನ್ಯೂಸ್ ಕಡಬ)newskadaba.com ಕಡಬ,ಜೂ.22.ವಿವೇಕಾನಂದ ಆಯುರ್ವೆದ ಆಸ್ಪತ್ರೆ ಪುತ್ತೂರು, ವಿವೇಕಾನಂದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಪುತ್ತೂರು ಹಾಗೂ ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳು ಕಡಬ ಇದರ ಸಹ ಆಯೋಗದಲ್ಲಿ ವಿಶ್ವ ಯೋಗ ದಿನವನ್ನು ಸರಸ್ವತೀ ವಿದ್ಯಾಲಯ ಪ್ರಾಥಮಿಕ ವಿಭಾಗದ ವತಿಯಿಂದ ಶ್ರೀ ಲಕ್ಷ್ಮಿ ಜನಾರ್ಧನ ದೇವಾಸ್ಥಾನ ಕೇಪು ಇಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಲಕ್ಷ್ಮಿ ಜನಾರ್ಧನ ದೇವಾಸ್ಥಾನದ ಆರ್ಚಕರಾದ ಶ್ರೀ ಗೋವಿಂದ ರಾಜ್ ಭಟ್ ಇವರು ವಹಿಸಿದರು.  ಅತಿಥಿಗಳಾಗಿ ಶಿಶು ಮಂದಿರದ ಆಡಳಿತ

ಕೇಪು: ಶ್ರೀ ಲಕ್ಷ್ಮಿ ಜನಾರ್ಧನ ದೇವಾಸ್ಥಾನದಲ್ಲಿ ವಿಶ್ವ ಯೋಗ ದಿನಾಚರಣೆ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜು: ಸ್ಮಾರ್ಟರ್ ಬೋರ್ಡರ್ ತರಬೇತಿ.

(ನ್ಯೂಸ್ ಕಡಬ)newskadaba.com ಕುಂತೂರು,ಜೂ.22. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸ್ಮಾರ್ಟರ್ ಬೋರ್ಡರ್ ಬಳಕೆಯ ತರಬೇತಿ ನೀಡಲಾಯಿತು. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಶ್ರೀ ರಘುನಂದನ್ ಅವರ ನೇತೃತ್ವದಲ್ಲಿ ಸಂಸ್ಥೆಗೆ ಭೇಟಿ ನೀಡಿ ಒಂದು ದಿನದ ಪ್ರಾಯೋಗಿಕ ತರಬೇತಿಯನ್ನು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀಯುತ ಶಿವರಾಮ ಹೆಗ್ಡೆ ಅವರ ಸಹಕಾರದಿಂದ ಅಲ್ಲಿನ ಶಿಕ್ಷಕಿ ಶ್ರೀಮತಿ ಕಾವ್ಯಶ್ರೀ ಅವರು ಸೂಕ್ತ ತರಬೇತಿ

ಮಾರ್ ಇವಾನಿಯೋಸ್ ಕಾಲೇಜು: ಸ್ಮಾರ್ಟರ್ ಬೋರ್ಡರ್ ತರಬೇತಿ. Read More »

ಕರಾವಳಿ
Scroll to Top