newskadaba

ಶ್ರೀ ರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿಯಲ್ಲಿ ಯೋಗ ದಿನಾಚರಣೆ

(ನ್ಯೂಸ್ ಕಡಬ)newskadaba.com ನೆಲ್ಯಾಡಿ,ಜೂ.22. ಶ್ರೀ ರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿಯಲ್ಲಿ  ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಜೂನ್ 21ರಂದು ಯೋಗವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದ್ದು ಅದರ ಪ್ರಯುಕ್ತ ಯೋಗ ದಿನಾಚರಣೆಯನ್ನು ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳ ಸಹಯೋಗದೊಂದಿಗೆ ಯೋಗವನ್ನು ಮಾಡುವುದರ ಮೂಲಕ ಆಚರಿಸಲಾಯಿತು. ಶ್ರೀಮತಿ ಅಶ್ವಿನಿ ಯೋಗದ ಮಹತ್ವ ತಿಳಿಸಿದರು, ಶ್ರೀ ರಾಮ ವಿದ್ಯಾಲಯದ ವತಿಯಿಂದ ಶ್ರೀ ಸುಬ್ರಹ್ಮಣ್ಯ ದೇವಾಲಯ ದೋಂತಿಲ ಹಾಗೂ ಶ್ರೀ ಅಯ್ಯಪ್ಪ ದೇವಾಲಯ ನೆಲ್ಯಾಡಿಯಲ್ಲಿ ಮುಖ್ಯ ಶಿಕ್ಷಕರಾದ ಗಣೇಶ್ ವಾಗ್ಲೆ ಮತ್ತು ಸಹ ಶಿಕ್ಷಕರಾದ ಅನಿಲ್ […]

ಶ್ರೀ ರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿಯಲ್ಲಿ ಯೋಗ ದಿನಾಚರಣೆ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದ ಪ್ರಾಥಮಿಕ ವಿಭಾಗದಲ್ಲಿ ವಿಶ್ವ ಯೋಗ ದಿನಾಚರಣೆ

(ನ್ಯೂಸ್ ಕಡಬ)newskadaba.com ಕಡಬ,ಜೂ.22.ವಿವೇಕಾನಂದ ಆಯುರ್ವೇದ ಆಸ್ಪತ್ರೆ ಪುತ್ತೂರು, ವಿವೇಕಾನಂದ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಪುತ್ತೂರು ಹಾಗೂ ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳು ಕಡಬ ಇದರ ಸಹ ಆಯೋಗದಲ್ಲಿ ವಿಶ್ವ ಯೋಗ ದಿನವನ್ನು ಸರಸ್ವತೀ ವಿದ್ಯಾಲಯ ಪ್ರಾಥಮಿಕ ವಿಭಾಗದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ನಿವೃತ್ತ ದೈಹಿಕ ಶಿಕ್ಷಕಿಯಾದ ಶ್ರೀಮತಿ ವೀರಮ್ಮ ಇವರು ಉದ್ಘಾಟಿಸಿ, ಯೋಗದ ಅರ್ಥ ಮತ್ತು ಮಹತ್ವವನ್ನು ತಿಳಿಸಿ ಕೊಟ್ಟರು. ಸಂಸ್ಥೆಯ ನಿರ್ದೆಶಕಿಯಾದ ಶ್ರೀಮತಿ ಪುಲಸ್ತ್ಯ ರೈ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥೀಗಳಿಂದ

ಕಡಬ: ಸರಸ್ವತೀ ವಿದ್ಯಾಲಯದ ಪ್ರಾಥಮಿಕ ವಿಭಾಗದಲ್ಲಿ ವಿಶ್ವ ಯೋಗ ದಿನಾಚರಣೆ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವಯೋಗ ದಿನ ಆಚರಣೆ

(ನ್ಯೂಸ್ ಕಡಬ)newskadaba.com ಕಡಬ,ಜೂ.22. ಸರಸ್ವತೀ ವಿದ್ಯಾಲಯ ಪ್ರೌಢವಿಭಾಗ ಹಾಗೂ ಪದವಿಪೂರ್ವ ವಿಭಾಗಗಳು ಜಂಟಿಯಾಗಿ ವಿಶ್ವಯೋಗ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ಕಡಬ ಇದರ ಮಾಲಕರಾದ ಕಾಶಿನಾಥ್ ಗೋಗಟೆ ಇವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿ ಬಳಿಕ ಮಾತನಾಡಿದರು. ಅವರು ಯೋಗ ಜೀವನದಲ್ಲಿ ಆರೋಗ್ಯ ಮತ್ತು ಶಿಸ್ತನ್ನು ಕಾಪಾಡಲು ಸಹಕಾರಿಯಾಗಿದೆ. ಆದುದರಿಂದ ದಿನನಿತ್ಯ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಿ ಎಂದರು, ಅದೇ ರೀತಿ ಸಂಸ್ಥೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಸಭಾಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಚಾಲಕರಾದ ವೆಂಕಟ್ರಮಣ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿಶ್ವಯೋಗ ದಿನ ಆಚರಣೆ Read More »

ಕರಾವಳಿ

ಅಡ್ಯನಡ್ಕ: ಜನತಾ ಪ್ರೌಢಶಾಲೆಯಲ್ಲಿ ‘ವಿಶ್ವ ಯೋಗ ದಿನಾಚರಣೆ’

(ನ್ಯೂಸ್ ಕಡಬ)newskadaba.com ಅಡ್ಯನಡ್ಕ,ಜೂ.21. ಅಡ್ಯನಡ್ಕ ಜನತಾ ಪ್ರೌಢಶಾಲೆಯ ಕ್ರೀಡಾ ಸಂಘದ ವತಿಯಿಂದ ಜೂ.21ರಂದು ‘ವಿಶ್ವ ಯೋಗ ದಿನಾಚರಣೆ’  ಜರುಗಿತು. ದೈಹಿಕ ಶಿಕ್ಷಕ ಮತ್ತು ಯೋಗ ತರಬೇತುದಾರ ಉದಯಕೃಷ್ಣ ಭಟ್ ನೇತೃತ್ವದಲ್ಲಿ ಪ್ರಾಯೋಗಿಕ ಯೋಗ ಪ್ರದರ್ಶನ ಏರ್ಪಡಿಸಲಾಗಿತ್ತು. ಮುಖ್ಯೋಪಾಧ್ಯಾಯ ಟಿ.ಆರ್. ನಾಯ್ಕ್ ಅಧ್ಯಕ್ಷತೆ ವಹಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕ ಎಸ್. ರಾಜಗೋಪಾಲ ಜೋಶಿ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕ ಶಿವಕುಮಾರ್ ಸಾಯ ಪ್ರಸ್ತಾವಿಸಿದರು. ವಿದ್ಯಾರ್ಥಿನಿಯರಾದ ಪಂಚಮಿಕುಮಾರಿ ಮತ್ತು ಶ್ರಾವ್ಯ ಮಾತನಾಡಿದರು. ಕ್ರೀಡಾ ಸಂಘದ ಉಪಾಧ್ಯಕ್ಷ ಪ್ರಜ್ವಲ್ ಸ್ವಾಗತಿಸಿ, ಕ್ರೀಡಾ

ಅಡ್ಯನಡ್ಕ: ಜನತಾ ಪ್ರೌಢಶಾಲೆಯಲ್ಲಿ ‘ವಿಶ್ವ ಯೋಗ ದಿನಾಚರಣೆ’ Read More »

ಕರಾವಳಿ

ಮಂಗಳೂರು: ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮ0ಗಳೂರು,ಜೂನ್. 21. ಸಾರ್ವಜನಿಕ ಗ್ರಂಥಾಲಯ ಇಲಾಖಾ ವತಿಯಿಂದ ನಗರ ಕೇಂದ್ರ ಗ್ರಂಥಾಲಯ, ಮಂಗಳೂರಿನಲ್ಲಿ ನಾಲ್ಕು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.   ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 40ರಷ್ಟು ಅಂಕಗಳಿಂದ ತೇರ್ಗಡೆಯಾದ ಅಭ್ಯರ್ಥಿಗಳು (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇಕಡ 35ರಷ್ಟು ಅಂಕ) ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ನಗರ ಕೇಂದ್ರ ಗ್ರಂಥಾಲಯ, ಬಾವುಟಗುಡ್ಡೆ, ಮಂಗಳೂರು – 575003, ದೂರವಾಣಿ 0824-2425873 ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಜುಲೈ

ಮಂಗಳೂರು: ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ನೇತ್ರಾವತಿ: ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆ

(ನ್ಯೂಸ್ ಕಡಬ)newskadaba.com ಮ0ಗಳೂರು,ಜೂನ್. 21. ಕೇಂದ್ರ ಪುರಸ್ಕರ  ಕಾರ್ಯಕ್ರಮಗಳ ಅನುಷ್ಟಾನದ ಬಗ್ಗೆ ಪರಿಶೀಲನೆ ನಡೆಸುವ ಸಲುವಾಗಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಜೂನ್ 30 ರಂದು ಬೆಳಿಗ್ಗೆ 11 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ನೇತ್ರಾವತಿ: ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆ Read More »

ಕರಾವಳಿ

ಮ0ಗಳೂರು: ಮಧ್ಯಸ್ಥಿಕೆದಾರರಿಗೆ ಪುನಶ್ಚೇತನ ತರಬೇತಿ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 21.ಜಿಲ್ಲಾ ನ್ಯಾಯಾಲಯ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಧ್ಯಸ್ಥಿಕೆ ಕೇಂದ್ರದ ವತಿಯಿಂದ ಮಧ್ಯಸ್ಥಿಕೆದಾರರಿಗೆ ಪುನಶ್ಚೇತನ ತರಬೇತಿ ಕಾರ್ಯಕ್ರಮವು ಜೂನ್ 22 ರಿಂದ 24ರವರೆಗೆ ಬೆಳಿಗ್ಗೆ 9.30 ಗಂಟೆಗೆ ಮಂಗಳೂರು ಎಸ್.ಡಿ.ಎಂ. ಲಾ ಕಾಲೇಜಿನ ಕಾನ್ಫೆರೆನ್ಸ್ ಹಾಲ್‍ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜೂನ್ 22 ರಂದು ಬೆಳಿಗ್ಗೆ 9.30 ಗಂಟೆಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶ ಕೆ.ಎಸ್. ಬೀಳಗಿ ಅವರು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮ0ಗಳೂರು: ಮಧ್ಯಸ್ಥಿಕೆದಾರರಿಗೆ ಪುನಶ್ಚೇತನ ತರಬೇತಿ Read More »

ಕರಾವಳಿ

ಮ0ಗಳೂರು: ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 21.ಮಂಗಳೂರು ತಾಲೂಕು ಕೃಷಿ ಇಲಾಖೆ ವತಿಯಿಂದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ -ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಅಡಿಯಲ್ಲಿ ಮಂಗಳೂರು ತಾಲೂಕಿನ ವಿವಿಧ ಹೋಬಳಿಗಳಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಮಂಗಳೂರು ಬಿ. ಹೋಬಳಿ ಮಟ್ಟದ ಕಾರ್ಯಕ್ರಮದ ಉದ್ಘಾಟನೆಯನ್ನು  ಇಂದು  ಬೆಳಿಗ್ಗೆ 10.30 ಗಂಟೆಗೆ ಪಾವೂರು ಗ್ರಾಮ ಪಂಚಾಯತ್‍ನಲ್ಲಿ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ಅವರು ಉದ್ಘಾಟಿಸಲಿದ್ದಾರೆ. ಮಂಗಳೂರು ತಾಲೂಕಿನಲ್ಲಿ  ಇಂದಿನಿಂದ ರಿಂದ ಜುಲೈ 5 ರವರೆಗೆ ಅಭಿಯಾನ

ಮ0ಗಳೂರು: ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ Read More »

ಕರಾವಳಿ

ಇಂದು ನಗರಾಭಿವೃದ್ಧಿ ಹಾಗೂ ವಸತಿ ಸಚಿವರ ಪ್ರವಾಸ

(ನ್ಯೂಸ್ ಕಡಬ)newskadaba.com ಮಂಗಳೂರು,ಜೂ.21. ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ.ಖಾದರ್ ಅವರ ದ.ಕ ಜಿಲ್ಲಾ ಪ್ರವಾಸ ಇಂತಿವೆ. ಇಂದು  ಬೆಳಿಗ್ಗೆ 6.30 – ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ವಿಶ್ವಯೋಗ ದಿನಾಚರಣೆ, 8 – ಮಂಗಳೂರು ಮಂಗಳಾ ಒಳಾಂಗಣ ಕ್ರೀಡಾಂಗಣದಲ್ಲಿ ದ.ಕ ಜಿಲ್ಲಾಡಳಿತದ ವತಿಯಿಂದ ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಉದ್ಘಾಟನೆ, 9 -ಫಾದರ್ ಮುಲ್ಲರ್ ಆಸ್ಪತ್ರೆಯ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಉದ್ಘಾಟನೆ, 10.30 – ಮಂಗಳೂರು ಬಿ ಹೋಬಳಿಯ ಸಮಗ್ರ ಕೃಷಿ ಅಭಿಯಾನದ

ಇಂದು ನಗರಾಭಿವೃದ್ಧಿ ಹಾಗೂ ವಸತಿ ಸಚಿವರ ಪ್ರವಾಸ Read More »

ಕರಾವಳಿ

ಮಂಗಳೂರು: ಪದವಿ ಪ್ರಮಾಣ ಸಮಾರಂಭ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 20. ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ (ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಬೀದರ್), ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣಾ ಸಂಸ್ಥೆ, ಹೈದರಾಬಾದ್ ಮತ್ತು ಸಮೇತಿ, ಕೃಷಿ ವಿಶ್ವ ವಿದ್ಯಾನಿಲಯ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಸಗೊಬ್ಬರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವು ಜೂನ್ 23 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಮೀನುಗಾರಿಕೆ ಕಾಲೇಜಿನಲ್ಲಿ ಮಂಗಳೂರು ಇಲ್ಲಿ ನಡೆಯಲಿದೆ.

ಮಂಗಳೂರು: ಪದವಿ ಪ್ರಮಾಣ ಸಮಾರಂಭ Read More »

ಕರಾವಳಿ
Scroll to Top