newskadaba

ಹೋಟೆಲ್ ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸುವಂತೆ ಜಿಲ್ಲಾ ಪಂಚಾಯತ್ ಸಿಇಒ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಹೋಟೆಲ್,ವಸತಿ ಗೃಹ, ಬಾರ್ & ರೆಸ್ಟೋರೆಂಟ್‍ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು/ಆಹಾರ ಒದಗಿಸುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್.ಕೆ ಸೂಚಿಸಿದ್ದಾರೆ. ಅವರು ಜಿಲ್ಲಾ ಪಂಚಾಯತ್‍ನಲ್ಲಿ ಗುರುವಾರ ನಡೆದ ಜಿಲ್ಲಾ ಕಣ್ಗಾವಲು ಮತ್ತು ಕಾರ್ಯಕಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಡಿಯುವ ನೀರಿನ ಮಾದರಿಯನ್ನು ಕಾಲಕಾಲಕ್ಕೆ ಪರೀಕ್ಷಿಸಿ ಗುಣಮಟ್ಟವನ್ನು ದೃಢೀಕರಿಸಿ ಶುದ್ಧೀಕರಣಕ್ಕೆ ಬೇಕಾದ ಮೌಲ್ಯಮಾಪನಾ ಕ್ರಮಗಳನ್ನು ಅನುಸರಿಸಿ, […]

ಹೋಟೆಲ್ ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸುವಂತೆ ಜಿಲ್ಲಾ ಪಂಚಾಯತ್ ಸಿಇಒ ಸೂಚನೆ Read More »

ಕರಾವಳಿ, ಕರ್ನಾಟಕ

ವೈದ್ಯಕೀಯ ಶಿಕ್ಷಣ ಸಚಿವ ಜೂನ್ 17ರಂದು ಜಿಲ್ಲೆಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ  ಡಾ.ಶರಣಪ್ರಕಾಶ್ ಆರ್ ಪಾಟೀಲ ಜೂನ್ 17 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 7:30ಕ್ಕೆ ಮಂಗಳೂರು ಆಗಮನ, 11ಗಂಟೆಗೆ ವಳಚಿಲ್ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕ್ಯಾಂಪಸ್‍ನಲ್ಲಿ ಆಯೋಜಿಸಿದ ”ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್” ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 12:30ಕ್ಕೆ ರಾಜೀವ ಗಾಂಧಿ ಆರೋಗ್ಯ ವಿ.ವಿ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ, ಮಧ್ಯಾಹ್ನ 1 ಗಂಟೆಗೆ ಬೈಕಂಪಾಡಿ ಇಂಡಸ್ಟ್ರಿಯಲ್

ವೈದ್ಯಕೀಯ ಶಿಕ್ಷಣ ಸಚಿವ ಜೂನ್ 17ರಂದು ಜಿಲ್ಲೆಗೆ ಭೇಟಿ Read More »

ಕರಾವಳಿ

ನೂತನ ಕಾರಾಗೃಹ ನಿರ್ಮಾಣ: ಗೃಹ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14.  ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮುಡಿಪು ಕುರ್ನಾಡು ಸಮೀಪ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು. ನಿರ್ಮಾಣ ಹಂತದ ಕಟ್ಟಡ ವೀಕ್ಷಿಸಿದ ಅವರು ಕಾಮಗಾರಿಗಳ ಮಾಹಿತಿ ಪಡೆದರು. ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ತ್ವರಿತಗತಿಯಲ್ಲಿ ನಡೆಸಿ ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು. ಕಾರಾಗೃಹದ ಆವರಣ ಗೋಡೆ ಸೇರಿದಂತೆ ಅತ್ಯುನ್ನತ ಭದ್ರತಾ ವ್ಯವಸ್ಥೆ ನೂತನ ಕಾರಾಗೃಹ ಸಂಕೀರ್ಣದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.  ಕಾರಾಗೃಹ

ನೂತನ ಕಾರಾಗೃಹ ನಿರ್ಮಾಣ: ಗೃಹ ಸಚಿವರ ಭೇಟಿ Read More »

ಕರಾವಳಿ

ಜೂನ್ 14: ವಿಶ್ವ ರಕ್ತದಾನಿಗಳ ದಿನ “ರಕ್ತದಾನ ಜೀವದಾನ”- ಚೂಂತಾರು

 (ನ್ಯೂಸ್ ಕಡಬ) newskadaba.com ಜೂ. 14.  ಪ್ರತಿ ವರ್ಷ ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೊಡುವುದಕ್ಕೆ “ರಕ್ತದಾನ” ಎನ್ನುವರು.

ಜೂನ್ 14: ವಿಶ್ವ ರಕ್ತದಾನಿಗಳ ದಿನ “ರಕ್ತದಾನ ಜೀವದಾನ”- ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ರಾಜ್ಯ ಸರಕಾರದ 2 ವರ್ಷಗಳ ಸಂಭ್ರಮ: ಮಾಹಿತಿ ಪ್ರದರ್ಶನ

(ನ್ಯೂಸ್ ಕಡಬ) newskadaba.com ಜೂ. 13. ಕರ್ನಾಟಕ ಸರಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನಾ ಸಂಭ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಕೆ.ಎಸ್.ಆರ್.ಟಿ.ಸಿ. ಮಂಗಳೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿ ಪ್ರದರ್ಶನಕ್ಕೆ ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರು ಗುರುವಾರ ಚಾಲನೆ ನೀಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕಾರ್ಯಕ್ರಮಗಳು ಆಯೋಜಿಸಿ ಜನರ ಗಮನ ಸೆಳೆಯುವಂತೆ ಮಾಡುತ್ತಿದ್ದು, ಈ ಯೋಜನೆಗಳು ಜನರ

ರಾಜ್ಯ ಸರಕಾರದ 2 ವರ್ಷಗಳ ಸಂಭ್ರಮ: ಮಾಹಿತಿ ಪ್ರದರ್ಶನ Read More »

ಕರಾವಳಿ, ಕರ್ನಾಟಕ

ವಿಮಾನ ಪತನ- ಮೃತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

(ನ್ಯೂಸ್ ಕಡಬ) newskadaba.com ಜೂ. 13. ಗುಜಾರಾತ್ ನ ಅಹಮದಾಬಾದ್ ಬಳಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಟಾಟಾ ಗ್ರೂಪ್ ಕಂಪನಿಯು 1 ಕೋಟಿ ರೂಪಾಯಿ ಪರಿಹಾರ ನೀಡಲಿದೆ ಎಂದು ಕಂಪನಿ ಅಧ್ಯಕ್ಷ ಎನ್ ಚಂದ್ರಶೇಖರನ್ ಘೋಷಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಕೂಡಾ ಟಾಟಾ ಗ್ರೂಪ್ ಭರಿಸಲಿದೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲ ದೊರೆಯುವಂತೆ ನೋಡಿಕೊಳ್ಳಲಿದೆ ಎಂದು ಅವರು ಹೇಳಿದರು. ಜೊತೆಗೆ ವಿಮಾನ ಪತನಗೊಂಡು ಬಿದ್ದ ಬಿಜೆ

ವಿಮಾನ ಪತನ- ಮೃತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ Read More »

ರಾಷ್ಟ್ರೀಯ ನ್ಯೂಸ್

ವಿಮಾನ ಪತನ- ಮಂಗಳೂರು ಮೂಲದ ಕ್ಲೈವ್ ಕುಂದರ್ ವಿಧಿವಶ

(ನ್ಯೂಸ್ ಕಡಬ) newskadaba.com ಜೂ. 13. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಏರ್ ಇಂಡಿಯಾ ವಿಮಾನ ಪತನಗೊಂಡ ದುರಂತದಲ್ಲಿ ವಿಮಾನದಲ್ಲಿದ್ದ 242 ಮಂದಿ ಪ್ರಯಾಣಿಕರ ಪೈಕಿ ಮಂಗಳೂರು ಮೂಲದ ಮುಂಬೈ ನಿವಾಸಿ ಕೋ ಪೈಲಟ್ ಕ್ಲೈವ್ ಕುಂದರ್ ಅವರು ಕೂಡಾ ಒಬ್ಬರಾಗಿದ್ದರು. ಪ್ಯಾರಿಸ್ ಏರ್ ಇಂಕ್‌ ನಲ್ಲಿ ತರಬೇತಿ ಪಡೆದಿದ್ದ ಕ್ಲೈವ್ ಕುಂದರ್ ಅವರು, 1,100 ಗಂಟೆಗಳ ಹಾರಾಟದ ಅನುಭವ ಹೊಂದಿದ್ದರು. 8,200ಕ್ಕೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದ ಲೈನ್ ಟ್ರೈನಿಂಗ್ ಕ್ಯಾಪ್ಟನ್ ಸುಮಿತ್

ವಿಮಾನ ಪತನ- ಮಂಗಳೂರು ಮೂಲದ ಕ್ಲೈವ್ ಕುಂದರ್ ವಿಧಿವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

12ನೇ ಮಹಡಿಯ ಬಾಲ್ಕನಿಯಿಂದ ಬಿದ್ದು 15ರ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಜೂ. 13. ವಸತಿ ಸಮುಚ್ಚಯದ 12ನೇ ಮಹಡಿಯ ಬಾಲ್ಕನಿಯಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು 15 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ದೇರಳಕಟ್ಟೆಯ ಯೆನೆಪೊಯ ಆಸ್ಪತ್ರೆಯಲ್ಲಿ ವೈದ್ಯ ದಂಪತಿಯಾಗಿರುವ ಡಾ. ಮುಮ್ತಾಝ್ ಅಹ್ಮದ್ ಮತ್ತು ಖಮರ್ಜಹಾ ಬಾನು ಎಂಬವರ ಪುತ್ರಿ ಹಿಬಾ ಐಮನ್(15) ಎಂದು ಗುರುತಿಸಲಾಗಿದೆ. ಹಿಬಾ ಐಮನ್ ಮನೆಯ ಬಾಲ್ಕನಿಯಲ್ಲಿ ಬಟ್ಟೆ ಒಣಗಲು ಹಾಕುತ್ತಿದ್ದ ವೇಳೆ

12ನೇ ಮಹಡಿಯ ಬಾಲ್ಕನಿಯಿಂದ ಬಿದ್ದು 15ರ ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಕ್ರಮ ಮರಳು ಸಾಗಾಟ- ಪಿಕಪ್ ಸಹಿತ ಚಾಲಕ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಿಕಪ್‌ ಸಹಿತ ಚಾಲಕನನ್ನು ಕಂಕನಾಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ಮಹಮ್ಮದ್‌ ನಿಜಾಂ ಎಂದು ಗುರುತಿಸಲಾಗಿದೆ. ಪಡೀಲ್ ಜಂಕ್ಷನ್ ಬಳಿಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸರು ಕಣ್ಣೂರು ಕಡೆಯಿಂದ ಬಂದ ವಾಹನವನ್ನು ತಡೆದು ನಿಲ್ಲಿಸಿ, ತಪಾಸಣೆ ನಡೆಸಿದಾಗ ಪಿಕಪ್‌ನಲ್ಲಿ ಮರಳು ಕಂಡು ಬಂದಿದ್ದು, ಈತನಲ್ಲಿ ಯಾವುದೇ ಪರವಾನಿಗೆ ಇರಲಿಲ್ಲ. ಈ ಸಂಬಂಧ ಪಿಕಪ್‌ ವಾಹನ ಮತ್ತು

ಅಕ್ರಮ ಮರಳು ಸಾಗಾಟ- ಪಿಕಪ್ ಸಹಿತ ಚಾಲಕ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಮು ಸಂಘರ್ಷ ತಡೆಯುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್(ಎಸ್ಎಎಫ್) ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಕರಾವಳಿಯಲ್ಲಿ ನಡೆಯುವ ಕೋಮು ಸಂಘರ್ಷವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆಯನ್ನು (ಸ್ಪೆಷಲ್ ಆ್ಯಕ್ಷನ್ ಫೋರ್ಸ್) ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ಇಂದು (ಜೂ.13) ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು. ಈ ವೇಳೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ‌ಪರಿಷತ್ ಸದಸ್ಯರಾದ ‌ಐವನ್ ಡಿ’ಸೊಜಾ, ಮಂಜುನಾಥ ಭಂಡಾರಿ, ರಾಜ್ಯ ಪೊಲೀಸ್ ‌ಮಹಾ‌ ನಿರ್ದೇಶಕ ಡಾ.ಎಂ.ಎ.ಸಲೀಂ, ಎಡಿಜಿಪಿ

ಕೋಮು ಸಂಘರ್ಷ ತಡೆಯುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್(ಎಸ್ಎಎಫ್) ಉದ್ಘಾಟನೆ Read More »

ಕರಾವಳಿ
Scroll to Top