newskadaba

ಮಾರ್ ಇವಾನಿಯೋಸ್ ಕಾಲೇಜು: ಚಿತ್ರಕಲಾ ತರಬೇತಿ

(ನ್ಯೂಸ್ ಕಡಬ) newskadaba.com ಕಡಬ ಜೂ.06. ಕುಂತೂರು ಗ್ರಾಮದ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿಗಳಿಗಾಗಿ ಒಂದು ದಿನದ ಚಿತ್ರಕಲಾ ತಯಾರಿ ಕಾರ್ಯಕ್ರಮವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಚಿತ್ರಕಲಾ ಶಿಕ್ಷಕ ಶ್ರೀಪತಿ ರಾವ್ ವಿವಿಧ ಆಕೃತಿ, ರೇಖಾಚಿತ್ರ, ವರ್ಣಚಿತ್ರ, ಪೆನ್ಸಿಲ್ ಷೇಡಿಂಗ್ ಇತ್ಯಾದಿಗಳ ಮೂಲಕ ಸರಳವಾಗಿ ಆಕರ್ಷಕ ರೀತಿಯ ಚಿತ್ರ ರಚನೆಯ ಕುರಿತು ತರಬೇತಿ ಕಾಯರ್ಾಗಾರವನ್ನು ನಡೆಸಿಕೊಟ್ಟರು. ಉಪನ್ಯಾಸಕ ಶ್ರೀ ರಘುನಂದನ್ ಸಹಕರಿಸಿದರು.

ಮಾರ್ ಇವಾನಿಯೋಸ್ ಕಾಲೇಜು: ಚಿತ್ರಕಲಾ ತರಬೇತಿ Read More »

ಕರಾವಳಿ

ಪಿಜಕಳ: ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಯಾದ ಅಲ್ಪಸಂಖ್ಯಾತ ಪ್ರಮುಖರು

(ನ್ಯೂಸ್ ಕಡಬ) newskadaba.com ಕಡಬ, ಎ. 14. ಇಲ್ಲಿನ ಪಿಜಕಳ ಉಜ್ರುಪಾದೆ ಪ್ರದೇಶದ ಅಲ್ಪಸಂಖ್ಯಾತ ಪ್ರಮುಖರು ಸುಳ್ಯ ಶಾಸಕ ಎಸ್.ಅಂಗಾರ ಅವರ ಸಮ್ಮುಖದಲ್ಲಿ  ಬಿಜೆಪಿ ಸುಳ್ಯ ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಫಯಾಝ್ ಕಡಬ ಅವರ ನೇತೃತ್ವದಲ್ಲಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿಗೆ ಸೇರ್ಪಡೆಗೊಂಡರು. ಉಜ್ರುಪಾದೆ ನಿವಾಸಿಗಳಾದ ಮಹಮ್ಮದ್ ರಫೀಕ್, ಅಬ್ದುಲ್ ರಝಾಕ್ ಪಿಜಕಳ, ಅಬೂಬಕ್ಕರ್, ಸಲೀಮ್, ರಮೀಝ್, ಅಬ್ದುಲ್ ಖಾದರ್, ಆದಂ ಸಾಹೇಬ್, ಉಸ್ಮಾನ್ ಸಾಹೇಬ್, ಮುನ್ನಾ, ಜಲೀಲ್ ಮುಂತಾದ ಪ್ರಮುಖರನ್ನು ಶಾಸಕ ಎಸ್.ಅಂಗಾರ ಹಾಗೂ ಬಿಜೆಪಿ ಮುಖಂಡರು

ಪಿಜಕಳ: ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಯಾದ ಅಲ್ಪಸಂಖ್ಯಾತ ಪ್ರಮುಖರು Read More »

ಕರಾವಳಿ

ಬೆಳ್ತಂಗಡಿ: ಅಕ್ರಮ ಗಾಂಜಾ ಸಾಗಾಟ ► ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ.14. ಬೆಳ್ತಂಗಡಿ ತಾಲೂಕಿನ ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜು ಬಳಿ, ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಂದಾಜು ಮೊತ್ತ 1 ಲಕ್ಷ ರೂ. ಮೌಲ್ಯದ ಗಾಂಜಾ ಜಫ್ತು ಮಾಡಿ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ. ಬೆಳ್ತಂಗಡಿಯ ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರದಂದು, ಪೊಲೀಸು ಉಪನಿರೀಕ್ಷಕರಾದ ಗಿರೀಶ್‌ ಕುಮಾರ್‌ ಎಸ್‌. ರವರು ತಮ್ಮ ಸಿಬ್ಬಂದಿಗಳೊಂದಿಗೆ ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯಲ್ಲಿ, ಮಾರುತಿ 800 ಕಾರಿನಲ್ಲಿ ಬಂದ

ಬೆಳ್ತಂಗಡಿ: ಅಕ್ರಮ ಗಾಂಜಾ ಸಾಗಾಟ ► ಆರೋಪಿಗಳಿಬ್ಬರ ಬಂಧನ Read More »

ಕರಾವಳಿ

ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ/ ಶಾಲೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಎ.13. ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲ್ಪಡುವ ಮೌಲಾನಾ ಆಜಾದ್ ಮಾದರಿ ಶಾಲೆ ಕುದ್ರೋಳಿ/ ಮಂಜನಾಡಿ/ ಮೂಲರಪಟ್ನ/ ಪುತ್ತೂರು/ಉಲಾಯಿಬೆಟ್ಟು/ ಗುರುಕಂಬಳಗಳಲ್ಲಿ 6ನೇ ತರಗತಿಗೆ ಸರ್ಕಾರಿ ಮುಸ್ಲಿಂ ವಸತಿ ಶಾಲೆ ನಾಟೇಕಲ್/ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ ದೇರಳೆಕಟ್ಟೆ ಇಲ್ಲಿಗೆ 6ನೇ ತರಗತಿಯಿಂದ 8 ನೇ ತರಗತಿಯವರೆಗೆ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜು ದೇರಳೆಕಟ್ಟೆ ಪ್ರಥಮ ಪಿಯುಸಿ ವಿಜ್ಞಾನ ವಿಭಾಗಕ್ಕೆ ಮತ್ತು ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ

ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ/ ಶಾಲೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಡಬ: ಸರಸ್ವತೀ ವರ್ತುಲ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಕಡಬ, ಎ.11. ಸರಸ್ವತೀ ವರ್ತುಲದ ಕಾರ್ಯಗಾರವು ಕೇವಳದ ಸರಸ್ವತೀ ವಿದ್ಯಾಲಯ ಪ್ರೌಢ ಶಾಲೆಯ ಸಭಾಂಗಣದಲ್ಲಿ ಏಪ್ರಿಲ್ 7 ರಂದು ನಡೆಯಿತು.ಈ ಕಾರ್ಯಕ್ರಮವನ್ನು ಶ್ರೀ ಗೋಪಾಲ ಕೃಷ್ಣ ನಿವೃತ್ತ ಮುಖ್ಯಗುರುಗಳು ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆ ಬಿಳಿನೆಲೆ ಇವರು ಉದ್ಘಾಟಿಸಿ ಮಾತನಾಡಿದರು,ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ವಿಶೇಷವಾದ ಜವಾಬ್ದಾರಿಯನ್ನು ವಹಿಸಬೇಕು.ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು.ಅದೇ ರೀತಿ ಶಿಕ್ಷಕರು ನಿರಂತರ ಅಧ್ಯಯನ ಶಿಲರಾಗಬೇಕು ಎಂದು ಹೇಳಿದರು. ಸಭಾಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಅಧ್ಯಕ್ಷರಾದ ರವಿರಾಜ್ ಶೆಟ್ಟಿ ಇವರು ಮಾತನಾಡಿ ವಿದ್ಯಾಭಾರತೀಯ

ಕಡಬ: ಸರಸ್ವತೀ ವರ್ತುಲ ಕಾರ್ಯಗಾರ Read More »

ಕರಾವಳಿ

ಯುವವಾಹಿನಿ ಕೇಂದ್ರ ಸಮಿತಿ: ಕಡಬ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷ: ಯೋಗೀಶ್ ಕುಮಾರ್, ಕಾರ್ಯದರ್ಶಿ: ಮಿಥುನ್

(ನ್ಯೂಸ್ ಕಡಬ) newskadaba.com ಕಡಬ, ಎ.2. ಯುವಜನರಲ್ಲಿ ನಾಯಕತ್ವ ಗುಣ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಪಾಲನೆ, ಯುವಜನಾಂಗವನ್ನು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಸಂಘಟಿಸುವುದು ಸಮಾಜದಲ್ಲಿ ವಿಶಿಷ್ಟ ಕ್ಷೇತ್ರದಲ್ಲಿ ಸಾಧನೆಗೈದ ಸಮಾಜ ಭಾಂದವರನ್ನು ಗುರುತಿಸುವುದು, ಯುವ ಜನರ ಪ್ರತಿಭಾವಿಕಾಸನಕ್ಕೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನ ಹಾಗೂ ಉನ್ನತ ವ್ಯಾಸಂಗದ ಬಗ್ಗೆ ಮಾಹಿತಿ ನೀಡುವುದು, ಸಮಾಜದ ಪ್ರತಿಯೊಬ್ಬರಲ್ಲಿಯೂ ಏಕತೆ, ಸಮಗ್ರತೆ ಹಾಗೂ ಸಹೋದರತಾ ಭಾವನೆಯನ್ನು ಬೆಳೆಸುವುದು ಸಮಾಜದ ಯುವಜನತೆಗೆ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ, ಸ್ಪರ್ಧಾತ್ಮಕ ಹಾಗೂ

ಯುವವಾಹಿನಿ ಕೇಂದ್ರ ಸಮಿತಿ: ಕಡಬ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷ: ಯೋಗೀಶ್ ಕುಮಾರ್, ಕಾರ್ಯದರ್ಶಿ: ಮಿಥುನ್ Read More »

ಕರಾವಳಿ

ಕಳಾರ ತಡೆಗೋಡೆಗೆ ಗುದ್ದಲಿಪುಜೆ

(ನ್ಯೂಸ್ ಕಡಬ) newskadaba.com ಕಡಬ, ಮಾ.27. ಕಡಬ ಗ್ರಾ.ಪಂ. ವ್ಯಾಪ್ತಿಯ ಕಳಾರ ದಲಿತ ಕಾಲೋನಿಯಲ್ಲಿ ಸುಳ್ಯ ಶಾಸಕರ ಅನುದಾನದಲ್ಲಿ ತಡೆಗೋಡೆ ನಿರ್ಮಾಣಕ್ಕಾಗಿ ಸೋಮವಾರ ಗುದ್ದಲಿಪುಜೆ ನೆರವೇರಿಸಲಾಯಿತು. ಶಾಸಕರ ಸುಮಾರು 5 ಲಕ್ಷ ರೂ.ಅನುದಾನದಲ್ಲಿ ನಿರ್ಮಾಣವಾಗಲಿರುವ ತಡೆಗೋಡೆಗೆ ತಾ.ಪಂ.ಮಾಜಿ ಅಧ್ಯಕ್ಷ ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ ಗುದ್ದಲಿಪುಜೆ ನೆರವೇರಿಸಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸಮಾಜದ ಎಲ್ಲಾ ವರ್ಗದ ಜನತೆ ನೆಮ್ಮದಿಯ ಬದುಕನ್ನು ಕಾಣಬೇಕು ಎಂಬ ದೃಷ್ಟಿಯಿಂದ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು ಜನ ಮೆಚ್ಚುಗೆಯನ್ನು ಪಡೆದಿದ್ದಾರೆ. ಮುಂದೆ

ಕಳಾರ ತಡೆಗೋಡೆಗೆ ಗುದ್ದಲಿಪುಜೆ Read More »

ಕರಾವಳಿ

ಮಾರ್ಚ್ 26 – ವಿಶ್ವ ಅಪಸ್ಮಾರ ಜಾಗೃತಿ ದಿನ

(ನ್ಯೂಸ್ ಕಡಬ) newskadaba.com ಮಾ.26.  ಪ್ರತಿ ವರ್ಷ ವಿಶ್ವದಾದ್ಯಂತ ಮಾರ್ಚ್ 26ರಂದು “ಅಂತರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ” ಅಥವಾ ಪರ್ಪಲ್ ಡೇ ಆಚರಿಸುತ್ತಾರೆ ಮತ್ತು ಅಪಸ್ಮಾರ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತದೆ. ಜಗತಿನಾದ್ಯಂತ ಸರಿಸುಮಾರು 65 ಮಿಲಿಯನ್ ಮಂದಿ ಈ ಅಪಸ್ಮಾರ ಖಾಯಿಲೆಯಿಂದ ಬಳಲುತ್ತಿದ್ದು, ಈ ಖಾಯಿಲೆ ಯಾವುದೇ ಜಾತಿ, ಧರ್ಮ, ಭಾಷೆಯ ಜನರಿಗೆ ಸಿಮೀತವಾಗದೆ ಎಲ್ಲರನ್ನು ಕಾಡುತ್ತಿದ್ದು, ಒಂದು ಜಾಗತಿಕ ಆರೋಗ್ಯ ಸಮಸ್ಯೆ ಎಂದರೂ ತಪ್ಪಲ್ಲ. ಪ್ರತಿ ವರ್ಷ ಫೆಬ್ರವರಿ 9ರಂದು “ವಿಶ್ವ

ಮಾರ್ಚ್ 26 – ವಿಶ್ವ ಅಪಸ್ಮಾರ ಜಾಗೃತಿ ದಿನ Read More »

ಆರೋಗ್ಯ ಮಾಹಿತಿ

ಆಲಂಕಾರು ಮೂರ್ತೆದಾರರ ಸಹಕಾರಿ ಸಂಘದಲ್ಲಿ ಇ-ಸ್ಟಾಂಪಿಂಗ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com , ಆಲಂಕಾರು ಮಾ.23. ಮೂರ್ತೆದಾರರ ಸೇವಾ ಸಹಕಾರಿ ಸಂಘ ಆಲಂಕಾರು ಪ್ರಧಾನ ಕಚೇರಿ ಹಾಗೂ ಕಡಬ ಶಾಖೆಯಲ್ಲಿ ಏಕಕಾಲದಲ್ಲಿ ಇ-ಸ್ಟಾಂಪಿಂಗ್ ವ್ಯವಸ್ಥೆಯನ್ನು ಉದ್ಘಾಟಿಸಲಾಯಿತು. ಆಲಂಕಾರು ಪ್ರಧಾನ ಕಚೇರಿಯಲ್ಲಿ ಸ್ಥಳೀಯ ಉಧ್ಯಮಿ ಆಲಂಕಾರು ವರ್ತಕರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಪ್ರಭು ಉದ್ಘಾಟಿಸಿದರು. ನಂತರ ಮಾತನಾಡಿ ಸಹಕಾರಿ ಸಂಸ್ಥೆಗಳು ಉನ್ನತ ಸೇವಾ ಮನೋಭಾವದ ಜೊತೆಗೆ ಇಂತಹ ಉನ್ನತ ಸೇವೆಗಳನ್ನು ಮಾಡುವುದರ ಮೂಲಕ ಗ್ರಾಹಕರನ್ನು ತೃಪ್ತಿಪಡಿಸುವ ಯೋಜನೆಗಳನ್ನು ಜಾರಿಗೊಳಿಸಿ ತಾಲೂಕಿಗೆ ಮಾದರಿ ಸಹಕಾರಿ ಸಂಘವಾಗಿ ಮೂಡಿ ಬರಲಿ ಎಂದು ಶುಭ

ಆಲಂಕಾರು ಮೂರ್ತೆದಾರರ ಸಹಕಾರಿ ಸಂಘದಲ್ಲಿ ಇ-ಸ್ಟಾಂಪಿಂಗ್ ಉದ್ಘಾಟನೆ Read More »

ಕರಾವಳಿ

ಸುಳ್ಶ ಶಾಸಕರನ್ನು ಅಭಿನಂದಿಸಿದ ಕುದಲೂರು ಮುಸ್ಲಿಮ್ ಮುಖಂಡರು

(ನ್ಯೂಸ್ ಕಡಬ) newskadaba.com ಮಾ.20. ಕುದುಲೂರಿಗೆ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದಡಯಲ್ಲಿ ರಸ್ತೆ ಕಾಂಕ್ರೀಟೀಕರಣಗೊಳಿಸಿ ಸಹಕರಿಸಿದ ಸುಳ್ಯ ಶಾಸಕ ಎಸ್.ಅಂಗಾರ ಅವರನ್ನು ಸ್ಥಳೀಯ ಅಲ್ಪಸಂಖ್ಯಾತ ಮುಖಂಡರು ಭಾನುವಾರ ರಸ್ತೆ ಉದ್ಘಾಟನೆ ಬಳಿಕ ಅಭಿನಂದಿಸಿದರು. ಸ್ಥಳೀಯ ಧರ್ಮಗುರು ಅಬೂಬಕ್ಕರ್ ಹಾಜಿ, ಇಬ್ರಾಹಿಂ ಹಾಜಿ ಸೇರಿದಂತೆ, ಐದಾರು ಮುಸ್ಲಿಮ್ ಮುಖಂಡರುಗಳು ಶಾಸಕರನ್ನು ಹಾರ ಹಾಕಿ ಗೌರವಿಸಿ ಅಭಿನಂದಿಸಿದರು. ಶಾಸಕರನ್ನು ಆತ್ಮೀಯವಾಗಿ ಬರಮಾಡಿಕೊಂಡ ಮುಸ್ಲಿಮ್ ಮುಖಂಡರು ಹತ್ತಿರದಲ್ಲೇ ಇರುವ ಅಬೂಬಕ್ಕರ್ ಅವರ ಮನೆಗೆ ಆಹ್ವಾನಿಸಿ ಲಘು ಪಾನೀಯ ನೀಡಿ ಉಪಚರಿಸಿದರು. ಈ ಸಂದರ್ಭದಲ್ಲಿ

ಸುಳ್ಶ ಶಾಸಕರನ್ನು ಅಭಿನಂದಿಸಿದ ಕುದಲೂರು ಮುಸ್ಲಿಮ್ ಮುಖಂಡರು Read More »

ಕರಾವಳಿ
Scroll to Top