newskadaba

ಕಡಬ: ಸಾಹಿತಿ ಗೋಪಾಲ್ ರಾವ್ ಅವರಿಗೆ ಶ್ರದ್ಧಾಂಜಲಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ನ.13. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇತ್ತೀಚೆಗೆ ನಿಧನರಾದ, ಗೋಪಾಲ್ ರಾವ್ ಅವರಿಗೆ ಶ್ರದ್ಧಾಂಜಲಿ ಸಭೆ ಶನಿವಾರ ಕಡಬ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಐತ್ತಪ್ಪ ನಾಯ್ಕ್ ಮಾತನಾಡಿ ಗೋಪಾಲ್ ರಾವ್ ಹಾಗೂ ತನ್ನ ಸುಧೀರ್ಘ ಒಡನಾಟದಲ್ಲಿ ನಡೆದ ಸಾಹಿತ್ಯ ಕೃಷಿಯ ಬಗ್ಗೆ ಮೆಲಕು ಹಾಕಿದರು. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಿವಾಸ ರಾವ್, ಜಿಲ್ಲಾ […]

ಕಡಬ: ಸಾಹಿತಿ ಗೋಪಾಲ್ ರಾವ್ ಅವರಿಗೆ ಶ್ರದ್ಧಾಂಜಲಿ ಸಭೆ Read More »

ಕರಾವಳಿ

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಪುತ್ತೂರು, ನ.11. ಇಲ್ಲಿನ ಕೊಯಿಲ ಗ್ರಾಮದ ಏಣಿತಡ್ಕದಲ್ಲಿ ಶಾಸಕರ ಅನುದಾನದಿಂದ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶನಿವಾರ ಸುಳ್ಯ ಶಾಸಕ ಎಸ್.ಅಂಗಾರ ವೀಕ್ಷಣೆ ಮಾಡಿ ಕಾಮಗಾರಿಯ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. ಏಣಿತಡ್ಕದ ನೂತನ ಸೇತುವೆ ಬಳಿಯಿಂದ ಸಬಳೂರು ಅಯೋಧ್ಯಾನಗರದ ಶ್ರೀರಾಮ ಭಜನಾ ಮಂದಿರದ ತನಕ ಸುಮಾರು 97 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಯಾಗುತ್ತಿದ್ದು, ಡಾಮಾರೀಕರಣ ನಡೆಯುತ್ತಿದೆ. ಇತ್ತೀಚೆಗೆ ಇದರ ಗುದ್ದಲಿ ಪೂಜೆ ನೇರವೇರಿ ತ್ವರಿತಗತಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಯಲ್ಲಿ ಶಾಸಕರು ಕಾಮಗಾರಿ

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ Read More »

ಕರಾವಳಿ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ನ.11. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು. ಗ್ರಾಮ ಪಂಚಾಯಿತಿ ಕೊಯಿಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಏಣಿತಡ್ಕ-2 ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. ಸುಳ್ಯ ಶಾಸಕ ಎಸ್.ಅಂಗಾರ ಅವರು ಉದ್ಘಾಟನೆ ನೆರವೇರಿಸಿದ ಮಾತನಾಡಿ ದೇಶದ ಆಸ್ತಿಗಳಾದ ಮುದ್ದುಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡಿ ಅವರನ್ನು ದೇಶಪ್ರೇಮಿಗಳನ್ನಾಗಿ ರೂಪಿಸುವ ಮಹತ್ತರ ಕಾರ್ಯವನ್ನು ಶಿಕ್ಷಕರು ಹಾಗೂ ಪೋಷಕರು ಮಾಡಬೇಕಾಗಿದೆ ಎಂದರು. ವಿದ್ಯೆ ಎನ್ನುವುದು ಕೇವಲ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ Read More »

ಕರಾವಳಿ

ಗೌರಿ ಲಂಕೇಶ್ ಹತ್ಯೆ ಪ್ರಕರಣ ►ಎಸ್ಐಟಿ ಬಲೆಗೆ ಸಿಕ್ಕಿಬಿದ್ದ ಮೂವರು ಹಂತಕರು, ಅಜ್ಞಾತ ಸ್ಥಳದಲ್ಲಿ ವಿಚಾರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.11. ಪತ್ರಕರ್ತೆ ಗೌರಿ ಲಂಕೆಶ್​​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್’ಐಟಿ ಬಲೆಗೆ ಶಂಕಿತ ಮೂವರು ಹಂತಕರು ಸಿಕ್ಕಿದ್ದಾರೆ ಎನ್ನಲಾಗಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಯುತ್ತಿದೆ. ರೇಖಾಚಿತ್ರದ ಆಧಾರದ ಮೇಲೆ ಶಂಕಿತ ಹಂತಕರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಗೋಪ್ಯ ಸ್ಥಳದಲ್ಲಿ ಕಳೆದ ಒಂದು ವಾರದಿಂದ ನಿರಂತರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ರೇಖಾಚಿತ್ರ ಹೋಲಿಕೆಯ ಮೇಲೆ ಶಂಕಿತರ ಮೂವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಕಳೆದ ವಾರ ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಕರೆತರಲಾಗಿದೆ ಎನ್ನಲಾಗಿದೆ. ಭಾವಚಿತ್ರ ಹೋಲಿಕೆಯಿದ್ದ ಈ

ಗೌರಿ ಲಂಕೇಶ್ ಹತ್ಯೆ ಪ್ರಕರಣ ►ಎಸ್ಐಟಿ ಬಲೆಗೆ ಸಿಕ್ಕಿಬಿದ್ದ ಮೂವರು ಹಂತಕರು, ಅಜ್ಞಾತ ಸ್ಥಳದಲ್ಲಿ ವಿಚಾರಣೆ Read More »

ಕರ್ನಾಟಕ

ಆಂಬುಲೆನ್ಸ್ ನ ಟೈರ್ ಸ್ಪೋಟ ►ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.11. ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಲೆಂದು ಬರುತ್ತಿದ್ದ 108 ಆಂಬುಲೆನ್ಸ್ ಪಲ್ಟಿಯಾದ ಘಟನೆ  ಅರಟಾಳ ಮತ್ತು ಹಾಲಳ್ಳಿ ಗ್ರಾಮದ ಚಿಕ್ಕೋಡಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಮತ್ತು ಅರಟಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿದ ಆಂಬುಲೆನ್ಸ್ ಅರಟಾಳ ಗ್ರಾಮದ ಗರ್ಭಿಣಿ ಮಹಿಳೆಯನ್ನು ಕರೆತರಲು ಬರುತ್ತಿದ್ದ ಸಂದರ್ಭದಲ್ಲಿ ಅರಟಾಳ ಮತ್ತು ಹಾಲಳ್ಳಿ ಗ್ರಾಮದ ಮಧ್ಯೆ ಆಂಬುಲೆನ್ಸ್ ಪಲ್ಟಿಯಾಗಿದೆ. ಗರ್ಭಿಣಿಯನ್ನು ಕರೆತರಲು ಬರುತ್ತಿದ್ದಾಗ ಈ ಘಟನೆ ನಡೆದದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಆಂಬುಲೆನ್ಸ್

ಆಂಬುಲೆನ್ಸ್ ನ ಟೈರ್ ಸ್ಪೋಟ ►ತಪ್ಪಿದ ಭಾರೀ ಅನಾಹುತ Read More »

ಕರಾವಳಿ

ಕಡಬ: ವರ್ಣ ಚಿತ್ರಕಲಾ ಸ್ಪರ್ಧೆ ►ಸರಸ್ವತೀ ವಿದ್ಯಾಲಯದ ದೀಪಕ್.ಕೆ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ನ.11. ವಿವೇಕಾನಂದ ಪದವಿ ಪೂರ್ವ ಕಾಲೇಜು ನೆಹರುನಗರದಲ್ಲಿ ಇತ್ತೀಚೆಗೆ ನಡೆದ ಕನಸುಗಳು ಎಂಬ ಕಾರ್ಯಕ್ರಮದಲ್ಲಿ ಸರಸ್ವತೀ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ದೀಪಕ್.ಕೆ ಇವರು ಭಾಗವಹಿಸಿ ವರ್ಣ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ಇವರು ಕಲ್ಲುಗುಡ್ಡೆ ನಿವಾಸಿ ಕಿಟ್ಟು ಅಜಿಲ ಮತ್ತು ವೆಂಕಮ್ಮ ದಂಪತಿಯ ಸುಪುತ್ರ.

ಕಡಬ: ವರ್ಣ ಚಿತ್ರಕಲಾ ಸ್ಪರ್ಧೆ ►ಸರಸ್ವತೀ ವಿದ್ಯಾಲಯದ ದೀಪಕ್.ಕೆ ಪ್ರಥಮ Read More »

ಕರಾವಳಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ►ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ

(ನ್ಯೂಸ್ ಕಡಬ) newskadaba.com ಕಡಬ, ನ.11. ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖಾ ವತಿಯಿಂದ ನಡೆದ ಪುತ್ತೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿತ್ತು. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಾದ ರಾಧಕೃಷ್ಣ ಎಂ ತರಭೇತಿ ನೀಡಿರುತ್ತಾರೆ.

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ►ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ Read More »

ಕರಾವಳಿ

ಬೈಕ್ ಡಿಕ್ಕಿ ► ಯುವಕರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ನ.11. ಅತಿವೇಗದಿಂದ ಬಂದ ಬೈಕೊಂದು ಬ್ರಿಡ್ಜ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 209ರ ಚಿಲ್ಲಾಪುರ ಗೇಟ್ ಬಳಿ ಶುಕ್ರವಾರ ತಡರಾತ್ರಿ  ನಡೆದಿದೆ. ಹಲಗೂರಿನ ಪ್ರತಾಪ್(23) ಬಾಣಸಮುದ್ರದ ಶಶಿ(24) ಮೃತ ದುರ್ದೈವಿಗಳು. ಘಟನೆಯಿಂದ ಪ್ರತಾಪ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಶಶಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅತಿವೇಗವೇ ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಡಿಕ್ಕಿ ► ಯುವಕರಿಬ್ಬರು ಮೃತ್ಯು Read More »

ಕರಾವಳಿ

ಮರೆಯಾದ ಕಡಬದ ಹಿರಿಯ ಸಾಹಿತಿ ಕೆ.ಗೋಪಾಲ ರಾವ್ ► ಇಂದು ಕಡಬದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿಯ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಕಡಬ, ನ.11. ಇತ್ತೀಚೆಗೆ ನಮ್ಮಿಂದ ಅಗಲಿದ ಹಿರಿಯ ಸಾಹಿತಿ, ರಾಷ್ಟ್ರ ಪ್ರಶಸ್ತಿ ವಿಜೇತ ಧಾರ್ಮಿಕ ಮುಂದಾಳು, ನಿವೃತ್ತ ಮುಖ್ಯ ಶಿಕ್ಷಕ ದಿವಂಗತ ಕೆ. ಗೋಪಾಲ ರಾವ್ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ನಡೆಸುವ ಸಲುವಾಗಿ ಇಂದು ಸಮಾಲೋಚನಾ ಸಭೆ ಕರೆಯಲಾಗಿದೆ. ಕಡಬದ ಅನುಗ್ರಹ ಮಿನಿ ಹಾಲ್‌ನಲ್ಲಿ ಬೆಳಿಗ್ಗೆ 10.00 ಗಂಟೆಗೆ ನಡೆಯಲಿರುವ ಈ ಸಮಾಲೋಚನಾ ಸಭೆಯಲ್ಲಿ ಗೋಪಾಲ ರಾವ್ ಅವರ ಅಭಿಮಾನಿಗಳು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಲಹೆ, ಸೂಚನೆಗಳನ್ನು ನೀಡಬೇಕಾಗಿ ಸಾರ್ವಜನಿಕ ಪ್ರಕಟಣೆ

ಮರೆಯಾದ ಕಡಬದ ಹಿರಿಯ ಸಾಹಿತಿ ಕೆ.ಗೋಪಾಲ ರಾವ್ ► ಇಂದು ಕಡಬದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿಯ ಸಮಾಲೋಚನಾ ಸಭೆ Read More »

ಕರಾವಳಿ

ಮಂಗಳೂರು: ಪರಾರಿಯಾಗಲು ಯತ್ನಿಸಿದ ವಿಚಾರಣಾದೀನ ಖೈದಿ ► ಸಾರ್ವಜನಿಕರ ಸಹಾಯದಿಂದ ಆರೋಪಿಯ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ 8, ಕರ್ತವ್ಯದಲ್ಲಿದ್ದ ಪೊಲೀಸರಿಗೆ ವಿಚಾರಣಾದೀನ ಖೈದಿಯೊಬ್ಬ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ಪಿವಿಎಸ್ ವೃತ್ತದ ಬಳಿ ಬುಧವಾರ ಮದ್ಯಾಹ್ನ ನಡೆದಿದೆ. ಕಳ್ಳತನ ಮತ್ತು ಗಾಂಜಾ ಪ್ರಕರಣದ ಆರೋಪಿಯಾಗಿರುವ ಪುಂಜಾಲಕಟ್ಟೆಯ ಖೈದಿಯನ್ನು ವಿಚಾರಣೆಗಾಗಿ ನ್ಯಾಯಲಯಕ್ಕೆ ಕರೆತಂದು, ಜೈಲಿಗೆ ಹಿಂತಿರುಗುತ್ತಿರುವಾಗ ಕೈಗೆ ಹಾಕಿದ ಸರಪಳಿಯಿಂದ ಪೊಲೀಸರ ಮೇಲೆ ದಾಳಿ ಮಾಡಿ, ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಆದರೆ ತಕ್ಷಣ ಎಚ್ಚೆತ್ತ ಪೊಲೀಸರು ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ ಟ್ರಾಫಿಕ್ ಪೊಲೀಸ್ ಹಾಗೂ ಸಾರ್ವಜನಿಕರ ಸಹಾಯದಿಂದ ಆತನನ್ನು ಸೆರೆಹಿಡಿಯುವಲ್ಲಿ

ಮಂಗಳೂರು: ಪರಾರಿಯಾಗಲು ಯತ್ನಿಸಿದ ವಿಚಾರಣಾದೀನ ಖೈದಿ ► ಸಾರ್ವಜನಿಕರ ಸಹಾಯದಿಂದ ಆರೋಪಿಯ ಸೆರೆ Read More »

ಕರಾವಳಿ
Scroll to Top