newskadaba

ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ನ.4. ಮದ್ಯಾಹ್ನದ ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ಹಾಕಿದ ಕಲ್ಲಡ್ಕ ಶಾಲೆಯ ಮಕ್ಕಳು ಇದೀಗ ತಾವೇ ಭತ್ತ ಬೆಳೆದು ತಮ್ಮ ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದು ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಶಾಲೆಯ ಮಕ್ಕಳಿಗೆ ಬರುತ್ತಿದ್ದ ಅನ್ನದಾನದ ಅನುದಾನವನ್ನು ಆಗಸ್ಟ್ ತಿಂಗಳಲ್ಲಿ ಸರ್ಕಾರ ಕಿತ್ತುಕೊಂಡಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ ಕಲ್ಲಡ್ಕ ಶಾಲೆಯ ಮಕ್ಕಳು ಶಾಲೆಗೆ ಸೇರಿದ ಸುಮಾರು ಏಳು ಎಕರೆ ಗದ್ದೆಯಲ್ಲಿ ತಾವೇ ಭತ್ತದ ಪೈರು ನಾಟಿ […]

ಬಿಸಿಯೂಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ► ಅನ್ನಕ್ಕೆ ಬೇಕಾದ ಅಕ್ಕಿಯನ್ನು ತಾವೇ ಬೆಳೆದ ಕಲ್ಲಡ್ಕ ಶಾಲೆಯ ಮಕ್ಕಳು Read More »

ಕರಾವಳಿ

ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!!

(ನ್ಯೂಸ್ ಕಡಬ) newskadaba.com ಮಂಗಳೂರು , ನ.4. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಚಿನ್ನದ ಗಟ್ಟಿಯಿರುವ ಬ್ಯಾಗೊಂದು ಪತ್ತೆಯಾದ ಘಟನೆ ವರದಿಯಾಗಿದೆ. ದುಬೈಯಿಂದ ಮಂಗಳೂರಿಗೆ ತಲುಪಿದ್ದ ಸ್ಪೈಸ್ ಜೆಟ್ ಎಸ್.ಜಿ.60ರಲ್ಲಿ ಬಂದಿದ್ದ ಪ್ರಯಾಣಿಕನೊಬ್ಬ ಈ ಬ್ಯಾಗನ್ನು ಬಿಟ್ಟು ಹೋಗಿದ್ದು, ಸ್ವಚ್ಛತಾ ಸಿಬ್ಬಂದಿ ಶೌಚಾಲಯ ಸ್ವಚ್ಛಗೊಳಿಸುವ ಸಂದರ್ಭ ಈ ಬ್ಯಾಗನ್ನು ಕಂಡಿದ್ದು, ಸಂಬಂಧಪಟ್ಟವರಿಗೆ ತಿಳಿಸಿದ್ದಾರೆ. ಕಂದಾಯ ಗುಪ್ತಚರ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕ ಆಗಮಿಸಿ, ಪರಿಶೀಲನೆ ನಡೆಸಿದಾಗ 1.166 ಗ್ರಾಂ.ವಿದೇಶಿ ಮೂಲದ ಚಿನ್ನದ ಬಿಸ್ಕತ್ತುಗಳಿರುವುದು ಬೆಳಕಿಗೆ ಬಂದಿದೆ. ಇಪ್ಪತ್ತನಾಲ್ಕು ಕ್ಯಾರೆಟ್

ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!! Read More »

ಕರಾವಳಿ

ಸ್ನೇಹಿತರೊಂದಿಗೆ ಮ್ಯೂಸಿಕ್ ಪಾರ್ಟಿ ಮಾಡಬೇಕೆ…??? ►ಹಾಗಾದರೆ ಈ ಆ್ಯಪ್ ಡೌನ್‌ಲೋಡ್ ಮಾಡಿ…!!!

(ನ್ಯೂಸ್ ಕಡಬ) newskadaba.com ಕಡಬ, ನ.4.  ಸ್ನೇಹಿತರೊಂದಿಗೆ ಸಂಗೀತವನ್ನು ಪ್ಲೇ ಮಾಡಿ ಪಾರ್ಟಿ ಖುಷಿ ಹೆಚ್ಚಿಸ ಬೇಕೆ..??  ಏಕಕಾಲದಲ್ಲಿ  ಉಚ್ಛ ಸ್ವರದಲ್ಲಿ ನಿಮ್ಮ ಹ್ಯಾಂಡ್ ಸೆಟ್‌ನಲ್ಲಿ ಯೂಟ್ಯೂಬ್, ಸ್ಪಾಟಿಫೈ, ಸೌಂಡ್‌ಕ್ಲೌಡ್ ಅಥವಾ ಮ್ಯೂಸಿಕ್ ಲೈಬ್ರೆರಿಯಲ್ಲಿ ಸಂಗೀತವನ್ನು ಪ್ಲೇ ಮಾಡಿ ಪಾರ್ಟಿಯಲ್ಲಿ ಕುಣಿಯಲು ನೆರವಾಗುವ  ‘ಪಾರ್ಟಿ ಮ್ಯೂಸಿಕ್ ಆ್ಯಪ್’ ಬಂದಿದೆ. ಹೌದು ಈ ಆ್ಯಪ್ ಹೆಸರು “ಆ್ಯಂಪ್‌ಮಿ” ಅಂತ. ಈ ‘ಆ್ಯಂಪ್‌ಮಿ’ ಆ್ಯಪ್ ನಲ್ಲಿ ಜೈಂಟ್ ಮಲ್ಟಿ ಸ್ಪೀಕರ್ ಸೆಟಪ್ ಸಹಾಯದಿಂದ ಮೊಬೈಲ್ ಫೋನ್ ಹಾಗೂ ಬ್ಲೂಟೂಥ್ ಸ್ಪೀಕರ್ ಬಳಸಿ

ಸ್ನೇಹಿತರೊಂದಿಗೆ ಮ್ಯೂಸಿಕ್ ಪಾರ್ಟಿ ಮಾಡಬೇಕೆ…??? ►ಹಾಗಾದರೆ ಈ ಆ್ಯಪ್ ಡೌನ್‌ಲೋಡ್ ಮಾಡಿ…!!! Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಯಡಿಯೂರಪ್ಪರಿದ್ದ ಕಾರು ನಿಲ್ಲಿಸದೇ ಇದ್ದುದಕ್ಕೆ ಆಕ್ರೋಶ ► ಬಿಜೆಪಿಯ ಪರಿವರ್ತನಾ ಯಾತ್ರೆಯ ವಾಹನಕ್ಕೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ತುಮಕೂರು, ನ,03. ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಬಾಣಸಂದ್ರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯ ವಾಹನದ ಮೇಲೆ ಮೇಲೆ ಶುಕ್ರವಾರದಂದು ಕಲ್ಲು ತೂರಲಾಗಿದೆ. ಬಿಜೆಪಿ ಅತೃಪ್ತರು ಹಾಗೂ ಜೆಡಿಎಸ್ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಕಲ್ಲೇಟಿನಿಂದ ಪರಿವರ್ತನಾ ಯಾತ್ರೆ ವಾಹನದ ಗಾಜು ಪುಡಿಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿದ್ದ ಕಾರು ಬಾಣಸಂದ್ರ ಬಳಿ ನಿಲ್ಲಿಸದೇ ಇರುವುದರಿಂದ ಆಕ್ರೋಶಗೊಂಡ ಪಕ್ಷದ ಕಾರ್ಯಕರ್ತರು ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಬಿಜೆಪಿಯ ಉಚ್ಛಾಟಿತ ಮುಖಂಡ ಚೌಧರಿ ನಾಗೇಶ್

ಯಡಿಯೂರಪ್ಪರಿದ್ದ ಕಾರು ನಿಲ್ಲಿಸದೇ ಇದ್ದುದಕ್ಕೆ ಆಕ್ರೋಶ ► ಬಿಜೆಪಿಯ ಪರಿವರ್ತನಾ ಯಾತ್ರೆಯ ವಾಹನಕ್ಕೆ ಕಲ್ಲು ತೂರಾಟ Read More »

ಕರ್ನಾಟಕ

ಗೂಗಲ್ ನಕ್ಷೆಯಲ್ಲಿ ಕನ್ನಡ ಬಳಕೆ ► ಸಂತಸ ವ್ಯಕ್ತಪಡಿಸಿದ ಕನ್ನಡಿಗರು

(ನ್ಯೂಸ್ ಕಡಬ) newskadaba.com ಕಡಬ, ನ.3. ಗೂಗಲ್ ನಕ್ಷೆಯಲ್ಲಿ ಈಗ ಸ್ಥಳಗಳ ಹೆಸರು ಇಂಗ್ಲಿಷ್‍‌ನಲ್ಲಿ ಮಾತ್ರ ಅಲ್ಲ ಕನ್ನಡದಲ್ಲಿಯೂ ಲಭ್ಯವಿದೆ. ಇಲ್ಲಿಯವರೆಗೆ ಗೂಗಲ್ ಮ್ಯಾಪ್‍ನಲ್ಲಿ ಸ್ಥಳಗಳ ಹೆಸರು ಇಂಗ್ಲಿಷ್‍ನಲ್ಲಿ ಮಾತ್ರ ಕಾಣುತ್ತಿತ್ತು. ಇದೀಗ ಇಂಗ್ಲಿಷ್ ಜತೆಗೆ ಕನ್ನಡದಲ್ಲಿಯೂ ಸ್ಥಳದ ಹೆಸರನ್ನು ಓದಬಹುದು. ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಕನ್ನಡಿಗರಿಗೊಂದು ಸಂತೋಷದ ಸುದ್ದಿ ಇದಾಗಿದೆ. ಆಯಾ ಪ್ರಾಂತೀಯ ಭಾಷೆ ನಕ್ಷೆಯಲ್ಲಿ ಕಾಣಿಸಿಕೊಳ್ಳಲಿದೆ. ಗೂಗಲ್‌ನ ಈ ಕ್ರಮವನ್ನು ಪ್ರಶಂಸಿಸಿ, ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಸಂತೋಷ ವ್ಯಕ್ತಪಡಿಸಿ, ಗೂಗಲ್‌ಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಗೂಗಲ್ ನಕ್ಷೆಯಲ್ಲಿ ಕನ್ನಡ ಬಳಕೆ ► ಸಂತಸ ವ್ಯಕ್ತಪಡಿಸಿದ ಕನ್ನಡಿಗರು Read More »

ಕರಾವಳಿ

ಪುತ್ತೂರು: ಕೆ.ಪಿ.ಎಲ್.ಇ ಕಾಯಿದೆ ತಿದ್ದುಪಡಿ ವಿರೋದಿಸಿ ಖಾಸಗಿ ವೈದ್ಯರ ಮುಷ್ಕರ

(ನ್ಯೂಸ್ ಕಡಬ) newskadaba.com ಪುತ್ತೂರು, ನ.03. ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಖಾಸಗಿ ಆಸ್ಪತ್ರೆಯ ವೈದ್ಯರು ರಾಜ್ಯ ಸರಕಾರದ ವಿರುದ್ಧ ಕೈಗೊಂಡ ಮುಷ್ಕರದಿಂದಾಗಿ ಪುತ್ತೂರಿನ ಎಲ್ಲಾ ಖಾಸಗಿ ಆಸ್ಪತ್ರೆಗಳು ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಿತು.  

ಪುತ್ತೂರು: ಕೆ.ಪಿ.ಎಲ್.ಇ ಕಾಯಿದೆ ತಿದ್ದುಪಡಿ ವಿರೋದಿಸಿ ಖಾಸಗಿ ವೈದ್ಯರ ಮುಷ್ಕರ Read More »

ಕರಾವಳಿ

ತುಳು ಭಾಷೆಯನ್ನು ಸಂವಿಧಾನ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ►ಜೈ ತುಳುನಾಡು ಸಂಘಟನೆ ವತಿಯಿಂದ ಟ್ವೀಟ್ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.3. ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಮಂಗಳೂರಿನ ಜೈ ತುಳುನಾಡು ಸಂಘಟನೆಯ ವತಿಯಿಂದ 1 ಲಕ್ಷ ಟ್ವೀಟ್ ಅಭಿಯಾನವನ್ನು ನಡೆಸಲಾಯಿತು.   ಕರಾವಳಿ ಜಿಲ್ಲೆಯನ್ನು ಪ್ರತ್ಯೇಕ ತುಳುರಾಜ್ಯವಾಗಿ ಪರಿಗಣಿಸುವಂತೆ ಗಮನ ಸೆಳೆಯಲು ಕಪ್ಪು ದಿನವನ್ನಾಗಿ ಘೋಷಿಸಿ ಇನ್ನೊಂದು 1 ಲಕ್ಷ ಟ್ವೀಟ್ ಗುರಿಯನ್ನು ಅಭಿಯಾನವನ್ನು ಜೋಡಿಸಲಾಯಿತು. ಒಂದೇ ದಿನ 2 ಲಕ್ಷ ಟ್ವೀಟ್‌’ಗಳು ಟ್ರೆಂಡ್

ತುಳು ಭಾಷೆಯನ್ನು ಸಂವಿಧಾನ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ►ಜೈ ತುಳುನಾಡು ಸಂಘಟನೆ ವತಿಯಿಂದ ಟ್ವೀಟ್ ಅಭಿಯಾನ Read More »

ಕರಾವಳಿ

ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಒಡೆಯರ್‌ ► ಪುತ್ತೂರಿನ ಹನುಮಗಿರಿ ಶ್ರೀ ಆಂಜನೇಯ ಕ್ಷೇತ್ರಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.3. ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಒಡೆಯರ್‌ ಪುತ್ತೂರು ತಾಲೂಕಿನ ಈಶ್ವರಮಂಗಿಲದಲ್ಲಿರುವ ಹನುಮಗಿರಿ ಪಂಚಮುಖಿ ಶ್ರೀ ಆಂಜನೇಯ ಕ್ಷೇತ್ರಕ್ಕೆ ಗುರುವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಕೋದಂಡರಾಮನ ಪ್ರತಿಷ್ಠಾ ಮಹೋತ್ಸವ ಸಲುವಾಗಿ ಬೆಳಗ್ಗೆ ಸುಮಾರು 9.40 ರ ವೇಳೆಗೆ ಆಗಮಿಸಿದ ಅವರನ್ನು ಧರ್ಮಶ್ರೀ ಪ್ರತಿಷ್ಠಾನದ ಮಹಾ ಪೋಷಕರಾದ ಜಿ.ಕೆ. ಮಹಾಬಲೇಶ್ವರ ಭಟ್‌ರವರು ಹಾರಾರ್ಪಣೆ ಮಾಡಿ ಬರಮಾಡಿಕೊಂಡರು. ಬಳಿಕ ಕೋದಂಡರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಅವರು

ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಒಡೆಯರ್‌ ► ಪುತ್ತೂರಿನ ಹನುಮಗಿರಿ ಶ್ರೀ ಆಂಜನೇಯ ಕ್ಷೇತ್ರಕ್ಕೆ ಭೇಟಿ Read More »

ಕರಾವಳಿ

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಧಾರವಾಡ, ನ.03. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, 6 ಜನ ಗಂಭೀರ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಹೊನ್ನಾಪುರ ಶುಕ್ರವಾರ ಬೆಳಿಗ್ಗೆ ನಡೆದಿದೆ. ಶುಕ್ರವಾರ ಬೆಳಿಗ್ಗಿನ ಜಾವ ಬೆಂಗಳೂರಿನಿಂದ ಗೋವಾ ಕಡೆಗೆ ಹೊರಟ ಬಸ್‍ ಹೊನ್ನಾಪುರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಒಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಹೊನ್ನಾಪುರ

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ Read More »

ಕರ್ನಾಟಕ

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.2. ಶಿಕ್ಷಕನ ಹುದ್ದೆಯ ಮಹತ್ವ ಅರಿತು ಗುಣಾತ್ಮಕ ಶಿಕ್ಷಣವನ್ನು ನೀಡುವುದೆ ಪ್ರತಿಯೊಬ್ಬ ಶಿಕ್ಷಕನ ಧೈಯವಾಗಬೇಕು ಎಂದು ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಮರನಾಥ ಗೌಡ ಹೇಳಿದರು. ಇತ್ತೀಚೆಗೆ ಉಪ್ಪಿನಂಗಡಿಯಲ್ಲಿ ನಡೆದ ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಿಕ್ಷಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಯ್ಕೆ ಸಭೆ ಹಾಗೂ ಪ.ಪ್ರಾ.ಶಿಕ್ಷಕರ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಅರ್ಹತೆ ಅಧರಿಸಿ ಶಿಕ್ಷಕರಿಗೆ ಸಿಗಬೇಕಾದ ಮೂಲಭೂತ ಸೌಲಭ್ಯದ ಹಕ್ಕನ್ನು ಪಡೆಯುವುದು ಸಂಘದ

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಚಾಲನೆ Read More »

ಕರಾವಳಿ
Scroll to Top