newskadaba

ಸಬಳೂರು: ಶಾಲಾ ಹಳೆ ವಿದ್ಯಾರ್ಥಿ ಸಂಘ ► ಅಧ್ಯಕ್ಷರಾಗಿ ಗಣೇಶ್ ಎರ್ಮಡ್ಕ, ಕಾರ್ಯದರ್ಶಿಯಾಗಿ ನಾಗೇಶ್ ಕಡೆಂಬ್ಯಾಲು

(ನ್ಯೂಸ್ ಕಡಬ) newskadaba.com ಕಡಬ, ಅ.31. ಪುತ್ತೂರು ತಾಲೂಕು ಕೊೖಲ ಗ್ರಾಮದ ಸಬಳೂರು ಉನ್ನತ ಹಿರಿಯ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿ ಸಂಘದ ರಚನೆ ಇತ್ತೀಚೆಗೆ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ನೂತನ  ಅಧ್ಯಕ್ಷರಾಗಿ ಗಣೇಶ್ ಎರ್ಮಡ್ಕ ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ಕಡೆಂಬ್ಯಾಲು ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಶಾಲಾ ಮುಖ್ಯಗುರು ವಾರಿಜ ಬಿ, ಕುಶಾಲಪ್ಪ ಗೌಡ ಕಡೆಂಬ್ಯಾಲು, ಮೋಹನ ಗೌಡ ಬುಡಲೂರು , ಮನೋಹರ ಗೌಡ ಸಬಳೂರು, ಜೊತೆಕಾರ್ಯದರ್ಶಿಯಾಗಿ ಉಮೇಶ್ ಬುಡಲೂರು, ಖಜಾಂಜಿಯಾಗಿ ಚಿದಾನಂದ ಪಾನ್ಯಾಲು, ಉಪಾಧ್ಯಕ್ಷರಾಗಿ ಇಸ್ಮಾಯಿಲ್ […]

ಸಬಳೂರು: ಶಾಲಾ ಹಳೆ ವಿದ್ಯಾರ್ಥಿ ಸಂಘ ► ಅಧ್ಯಕ್ಷರಾಗಿ ಗಣೇಶ್ ಎರ್ಮಡ್ಕ, ಕಾರ್ಯದರ್ಶಿಯಾಗಿ ನಾಗೇಶ್ ಕಡೆಂಬ್ಯಾಲು Read More »

ಕರಾವಳಿ

ಎಲ್ಲಾ ಮಾದರಿಯ ಕಾರುಗಳಿಗೂ ಹೊಸ ರೂಲ್ಸ್ !! ► ಕಾರುಗಳಲ್ಲಿ ಏರ್‌ಬ್ಯಾಗ್‌, ಅಲರಾಂ ಕಡ್ಡಾಯ..!!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಅ.30. ಭಾರತೀಯ ಕಾರುಗಳನ್ನು ಸುರಕ್ಷಿತವಾಗಿಸಲು ನಿಟ್ಟಿನಲ್ಲಿ ಹೊಸ ಸುರಕ್ಷತಾ ನಿಯಮಗಳನ್ನು 2019ರ ಜುಲೈ 1ರಿಂದ ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಹೊಸ ನಿಯಮದಿಂದಾಗಿ ಅಪಘಾತಗಳ ಸಂದರ್ಭದಲ್ಲಿ ಪ್ರಾಣಹಾನಿಯ ಪ್ರಮಾಣ ಕಡಿಮೆಯಾಗಲಿದೆ. ಹೌದು, ಭಾರತದ ರಸ್ತೆಗಳು ಅತ್ಯಂತ ಅಪಾಯಕಾರಿ ಎನ್ನಿಸುವ ಹಂತಕ್ಕೆ ಬಂದು ತಲುಪಿದ್ದು, ದಿನಬೆಳಗ್ಗೆ ಎದ್ದರೆ ಸಾಕು ಟಿವಿ, ಪೇಪರ್‌ಗಳಲ್ಲಿ ಹಾಗು ಸಾಮಾಜಿಕ ಜಾಲತಾಣಗಳಲ್ಲಿ ಬರೀ ಅಪಘಾತಗಳ ಬಗ್ಗೆ ಕೇಳಿ, ಕೇಳಿ ಮನಸ್ಥಿತಿಗಳು ಅಪಘಾತಗಳ ಬಗ್ಗೆ ‘ನಿರ್ಲಕ್ಷ್ಯ’ ಧೋರಣೆ ಹೊಂದುವ ಮಟ್ಟಕ್ಕೆ

ಎಲ್ಲಾ ಮಾದರಿಯ ಕಾರುಗಳಿಗೂ ಹೊಸ ರೂಲ್ಸ್ !! ► ಕಾರುಗಳಲ್ಲಿ ಏರ್‌ಬ್ಯಾಗ್‌, ಅಲರಾಂ ಕಡ್ಡಾಯ..!!! Read More »

ಕರ್ನಾಟಕ

ರಸ್ತೆಗಳ ಅಭಿವೃದ್ಧಿ ಹೆಸರಿನಲ್ಲಿ 2600 ಕೋಟಿ ರೂ ಅವ್ಯವಹಾರ ► ಸಿಎಂ ಹಾಗೂ ಜಾರ್ಜ್ ವಿರುದ್ಧ ಮತ್ತೆ ದೂರು 

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.30. ರಸ್ತೆಗಳ ಅಭಿವೃದ್ಧಿ ಹೆಸರಿನಲ್ಲಿ ಸುಮಾರು 2000 ಕೋಟಿ ರೂಪಾಯಿ ಅವ್ಯವಹಾರ ಹಾಗೂ ವೈಟ್ ಟ್ಯಾಪಿಂಗ್ ನಲ್ಲಿ ಸುಮಾರು 600 ಕೋಟಿಗೂ ಹೆಚ್ಚಿನ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಕೆ.ಜೆ ಜಾರ್ಜ್ ವಿರುದ್ಧ ಎಸಿಬಿಯಲ್ಲಿ ಬಿಜೆಪಿ ಮತ್ತೆ ಎರಡು ಪ್ರತ್ಯೇಕ ದೂರು ದಾಖಲಿಸಿದೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಬಿಜೆಪಿ ವಕ್ತಾರ ಎನ್ ಆರ್ ರಮೇಶ್  2,600 ಕೋಟಿ ರೂಪಾಯಿ ಅವ್ಯವಹಾರದಲ್ಲಿ, ಸಿಎಂ ಹಾಗೂ ಜಾರ್ಜ್ ಬಿಬಿಎಂಪಿ

ರಸ್ತೆಗಳ ಅಭಿವೃದ್ಧಿ ಹೆಸರಿನಲ್ಲಿ 2600 ಕೋಟಿ ರೂ ಅವ್ಯವಹಾರ ► ಸಿಎಂ ಹಾಗೂ ಜಾರ್ಜ್ ವಿರುದ್ಧ ಮತ್ತೆ ದೂರು  Read More »

ಕರ್ನಾಟಕ

ಅಡುಗೆ ಮಾಹಿತಿ ► ದೇಹಕ್ಕೆ ತಂಪು ನೀಡುವ, ರಾಗಿ ಗಂಜಿ ಮಾಡುವ ವಿಧಾನ…

(ನ್ಯೂಸ್ ಕಡಬ) newskadaba.com ಅಡುಗೆ ಮಾಹಿತಿ, ಅ.30. ಬೇಸಿಗೆಯಲ್ಲಿ ಹೆಚ್ಚಿನ ಉಷ್ಣದಿಂದಾಗಿ ದೇಹವು ನಾನಾ ಬಾಧೆಗೆ ಒಳಗಾಗುತ್ತದೆ. ಬಿಸಿಲಲ್ಲಿ ತಂಪು ಪಾನೀಯಗಳನ್ನು ಜಾಸ್ತಿಯಾಗಿ ಸೇವಿಸಿದ್ರೆ ಆರೋಗ್ಯಕ್ಕೆ ಮತ್ತಷ್ಟು ಹಾನಿಯಾಗುತ್ತದೆ. ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡೋ ರಾಗಿಯಿಂದ ಮಾಡಿದ ಆಹಾರ ಉತ್ತಮ.  ಬೇಸಿಗೆಯಲ್ಲಿ ಪ್ರತಿದಿನ ರಾಗಿ ಗಂಜಿ ಅಥವಾ ರಾಗಿ ಅಂಬಲಿ ಮಾಡಿ ಕುಡಿದರೆ ಆರೋಗ್ಯಕ್ಕೂ ಒಳ್ಳೆಯದು. ಬೇಕಾಗುವ ಸಾಮಾಗ್ರಿಗಳು: ರಾಗಿ ಹಿಟ್ಟು – 4 ಚಮಚ  ಪುಡಿ ಮಾಡಿದ ಜೀರಿಗೆ – 1/2 ಚಮಚ  ಮೊಸರು ಅಥವಾ ಮಜ್ಜಿಗೆ

ಅಡುಗೆ ಮಾಹಿತಿ ► ದೇಹಕ್ಕೆ ತಂಪು ನೀಡುವ, ರಾಗಿ ಗಂಜಿ ಮಾಡುವ ವಿಧಾನ… Read More »

ಅಡುಗೆ, ಲೈಫ್‍ಸ್ಟೈಲ್

ಪುತ್ತೂರು: ತಾ.ಪಂ ಸಾಮಾನ್ಯ ಸಭೆ ► ಎರಡು ವರ್ಷಗಳ ಬೇಡಿಕೆ ಈಡೇರಿಕೆಗಾಗಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ..!!!

(ನ್ಯೂಸ್ ಕಡಬ) newskadaba.com ಪುತ್ತೂರು, ಅ.30. ನಿರಂತರ ಎರಡು ವರ್ಷಗಳಿಂದ ಬೇಡಿಕೆ ಮುಂದಿಡುತ್ತಿದ್ದರೂ ಇದುವರೆಗೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಆಗ್ರಹಿಸಿ ತಾಲೂಕು ಪಂಚಾಯತ್‌ ಸದಸ್ಯೆ ಕೆ.ಟಿ. ವಲ್ಸಮ್ಮ ಕಪ್ಪು ಪಟ್ಟಿ ಧರಿಸಿ ಶನಿವಾರ ಪ್ರತಿಭಟನೆ ನಡೆಸಿದರು. ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ್‌ ಅಧ್ಯಕ್ಷತೆಯಲ್ಲಿ ತಾ.ಪಂ. ಸಾಮಾನ್ಯ ಸಭೆಯಲ್ಲಿ ನಡೆಯಿತು. ಸಭೆ ಆರಂಭವಾಗುತ್ತಿದ್ದಂತೆ ಕಪ್ಪು ಬಟ್ಟೆ ಹೊದ್ದುಕೊಂಡು ಆಗಮಿಸಿದ  ತಾಲೂಕು ಪಂಚಾಯತ್‌ ಸದಸ್ಯೆ ಕೆ.ಟಿ. ವಲ್ಸಮ್ಮ, ವೇದಿಕೆಯಲ್ಲಿದ್ದವರಿಗೆ ಮನವಿ ನೀಡಿದರು. ಬಳಿಕ ಕಪ್ಪು ಬಟ್ಟೆಯನ್ನು ಬಾಯಿಗೆ ಕಟ್ಟಿ ಸಭೆಯಲ್ಲಿ ಕುಳಿತು

ಪುತ್ತೂರು: ತಾ.ಪಂ ಸಾಮಾನ್ಯ ಸಭೆ ► ಎರಡು ವರ್ಷಗಳ ಬೇಡಿಕೆ ಈಡೇರಿಕೆಗಾಗಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ..!!! Read More »

ಕರಾವಳಿ

ಎಟಿಎಂಗೆ ಹಣ ತುಂಬುವ ವೇಳೆ ► 18 ಲಕ್ಷ, 50 ಸಾವಿರ ರೂ. ಹಣದ ಬ್ಯಾಗ್ ಕಸಿದು ಪರಾರಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.30. ಎಟಿಎಂ ಗೆ ಹಣ ತುಂಬುವ ವೇಳೆ 18 ಲಕ್ಷ ರೂ. ಕಸಿದು ಪರಾರಿಯಾಗಿರುವ ಘಟನೆ ಬೆಂಗಳೂರಿನ  ಜಾಲಹಳ್ಳಿ ಕ್ರಾಸ್ ಬಳಿ ಸೋಮವಾರ ಮುಂಜಾನೆ 6 ಗಂಟೆ ಸುಮಾರಿಗೆ ನಡೆದಿದೆ. ಐಸಿಐಸಿಐ ಬ್ಯಾಂಕ್ ಎಟಿಎಂಗೆ ಹಣ ತುಂಬಿಸುವ ವೇಳೆ ಹೆಲ್ಮಟ್ ಧರಿಸಿ 220 ಪಲ್ಸರ್ ಬೈಕ್‍ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಸೆಕ್ಯೂರ್ ವೆಲ್ ಏಜೆನ್ಸಿಯ ಮೂವರು ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದಾರೆ. ಪ್ರತಿರೋಧ ಒಡಿದ್ದಕ್ಕೆ ಕಸ್ಟೋಡಿಯನ್ ಮೋಹನ್ ಅವರಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು 18 ಲಕ್ಷ

ಎಟಿಎಂಗೆ ಹಣ ತುಂಬುವ ವೇಳೆ ► 18 ಲಕ್ಷ, 50 ಸಾವಿರ ರೂ. ಹಣದ ಬ್ಯಾಗ್ ಕಸಿದು ಪರಾರಿ..!!! Read More »

ಕರ್ನಾಟಕ

ಐತ್ತೂರು ಗ್ರಾ.ಪಂ. ಜಮಾಬಂದಿ ಸಭೆ ► ವಿವಿಧ ಕಾಮಗಾರಿಗಳ ಪರಿಶೀಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.30. ಐತ್ತೂರು ಗ್ರಾಮ ಪಂಚಾಯತ್ ಜಮಾಬಂದಿ ಸಭೆಯು ಗ್ರಾ.ಪಂ. ಅಧ್ಯಕ್ಷರಾದ ಸತೀಶ್ ಕೆ.ಯವರ ಅಧ್ಯಕ್ಷತೆಯಲ್ಲಿ  ಪಂಚಾಯತ್ ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು. ತಾಲೂಕು ಯೋಜನಾಧಿಕಾರಿ ಗಣಪತಿ ಭಟ್ ಜಮಾಬಂದಿ ಸಭೆಯ ಅಧಿಕಾರಿಯಾಗಿದ್ದರು. 2016-17ನೇ ವಾರ್ಷಿಕ ಲೆಕ್ಕಪತ್ರ ಹಾಗೂ ವಿವಿಧ ದಾಖಲೆ ಪರಿಶೀಲನೆಯ ಕುರಿತು ಜಮಾಬಂದಿ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು. ಬಳಿಕ ವಿವಿಧ ಕಾಮಗಾರಿಗಳಾದ ಬಜಕೆರೆ ರಸ್ತೆ ಕಾಂಕ್ರೀಟೀಕರಣ, ಭ್ರಾಂತಿಕಟ್ಟೆ-ಕೋಡಿಂಕಿರಿ ರಸ್ತೆಯ ಬಜಕೆರೆ ಎಂಬಲ್ಲಿ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ, ಹಾಗೂ ಕಲ್ಲಾಜೆ-ಅಂತಿಬೆಟ್ಟು ರಸ್ತೆಯ ಕಲ್ಲಾಜೆ

ಐತ್ತೂರು ಗ್ರಾ.ಪಂ. ಜಮಾಬಂದಿ ಸಭೆ ► ವಿವಿಧ ಕಾಮಗಾರಿಗಳ ಪರಿಶೀಲನೆ Read More »

ಕರಾವಳಿ

ಹೊಸಮಠ: ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರು..!!!

(ನ್ಯೂಸ್ ಕಡಬ) newskadaba.com ಕಡಬ, ಅ.30. ಸರಕಾರದ ಸಾಲಮನ್ನಾ ಯೋಜನೆಯಿಂದ ಕುಟ್ರುಪ್ಪಾಡಿ ಸಿಎ ಬ್ಯಾಂಕ್ಗೆ 3.5ಕೋಟಿ ರೂ.ಬರಲು ಬಾಕಿ, 80 ಜನ ಸದಸ್ಯರು ಸಾಲಮನ್ನಾದಿಂದ ವಂಚಿತರಾಗಿದ್ದಾರೆ. ಸಾಲಮನ್ನಾ ಘೋಷಿಸಿದ ಹಣವನ್ನು ಕೂಡಲೇ ಸಂಘಕ್ಕೆ ಜಮೆ ಮಾಡುವುದರೊಂದಿಗೆ ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಿ ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರರಿಗೂ ಸೌಲಭ್ಯ ಒದಗಿಸಬೇಕಾಗಿದೆ ಎಂದು ಹೊಸಮಠ ಪ್ರಾ.ಕೃ.ಸ.ಸಂಘದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗಿದೆ. ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ನಿರ್ದೇಶಕ ಜಯಚಂದ್ರ ರೈ ಕುಂಟೋಡಿಯವರು ಸರಕಾರ ರೈತರ

ಹೊಸಮಠ: ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗಿರುವ 80 ಮಂದಿ ಸಾಲಗಾರು..!!! Read More »

ಕರಾವಳಿ

ಟಿಪ್ಪು ಸುಲ್ತಾನ್, ಸಿದ್ದರಾಮಯ್ಯರವರ ಅವಹೇಳನ ► ಉಪ್ಪಿನಂಗಡಿ ಯುವ ಕಾಂಗ್ರೆಸ್ ನಿಂದ ದೂರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.27. ಸ್ವಾತಂತ್ರ ಸೇನಾನಿ ಟಿಪ್ಪು ಸುಲ್ತಾನ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಅಸಹ್ಯವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ ಎಂದು ಆರೋಪಿಸಿ ಉಪ್ಪಿನಂಗಡಿ ಪರಿಸರದ ಇಬ್ಬರ ಮೇಲೆ ಯುವ ಕಾಂಗ್ರೆಸ್ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದೆ. 34ನೇ ನೆಕ್ಕಿಲಾಡಿಯಲ್ಲಿನ ಕಾರ್ ಕ್ಲಬ್ ಮಾಲಕ ಸದಾನಂದ ಹಾಗೂ ಯೊಗೀಶ್ ಪ್ರಭು ಅವರ ಮೇಲೆ ದೂರು ದಾಖಲಾಗಿದ್ದು, ಯೊಗೀಶ್ ಪ್ರಭು ಎಂಬವರು ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ

ಟಿಪ್ಪು ಸುಲ್ತಾನ್, ಸಿದ್ದರಾಮಯ್ಯರವರ ಅವಹೇಳನ ► ಉಪ್ಪಿನಂಗಡಿ ಯುವ ಕಾಂಗ್ರೆಸ್ ನಿಂದ ದೂರು Read More »

ಕರಾವಳಿ

ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.26. ಭಾನುವಾರ(ಅ.29 ಕ್ಕೆ) ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿರುವ ಹಿನ್ನಲೆಯಲ್ಲಿ  ಅ. 28 ರ ಮಧ್ಯಾಹ್ನ 2 ರಿಂದ 29 ರ ಮಧ್ಯಾಹ್ನ 2 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧೀಸಲಾಗಿದೆ. ಧರ್ಮಸ್ಥಳ ಸುತ್ತಮುತ್ತ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ದಳದಿಂದ ಕಾರ್ಯಚರಣೆ ಆರಂಭವಾಗಿದೆ. SPG ತಂಡ ಭದ್ರತೆ ಪರಿಶೀಲಿಸಿದ ಎಡಿಜಿಪಿ ಮೋದಿ ಭದ್ರತೆಗೆ 2500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಪ್ರಧಾನಿ ಭೇಟಿ ವೇಳೆ ಭದ್ರತೆ ಒದಗಿಸಲು ಹತ್ತು

ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!! Read More »

ಕರಾವಳಿ
Scroll to Top