newskadaba

ಡಾ.ಚೂಂತಾರು ರೆಡ್‌ಕ್ರಾಸ್ ರಾಜ್ಯ ಘಟಕಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ 2025-2028ರ ಮೂರು ವರ್ಷದ ಅವಧಿಗೆ ರಾಜ್ಯ ಘಟಕದ ಕಾರ್ಯಕಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಡಾ.ಮುರಲೀ ಮೋಹನ್ ಚೂಂತಾರು ಅವರು  ಆಯ್ಕೆಯಾಗಿದ್ದಾರೆ. ರಾಜ್ಯಪಾಲರ ಸಚಿವಾಲಯ ಅವರ ನೇಮಕಾತಿ ಆದೇಶ ಹೊರಡಿಸಿದೆ. ಡಾ.ಮುರಲೀ ಮೋಹನ್ ಚೂಂತಾರು ಅವರು ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಶಾಖೆಯ ಚೇರ್‌ಮನ್ ಮತ್ತು  ಲೇಡಿಗೋಶನ್ ಆಸ್ಪತ್ರೆಯಲ್ಲಿರುವ ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್‌ನ ಚೇರ್‌ಮೆನ್ ಆಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ […]

ಡಾ.ಚೂಂತಾರು ರೆಡ್‌ಕ್ರಾಸ್ ರಾಜ್ಯ ಘಟಕಕ್ಕೆ ಆಯ್ಕೆ Read More »

ಕರಾವಳಿ

“ಹಸಿರೇ ಉಸಿರು”- ಡಾ ಚೂಂತಾರು ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಜೂ. 13. ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗುರುವಾರದಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಜರುಗಿತು.   ಈ ಸಂದರ್ಭ ಸುಮಾರು 55 ಮಂದಿಗೆ ಮಾವು, ಹಲಸು, ಸಫೋಟ, ಪೇರಳೆ, ನೇರಳೆ ಮುಂತಾದ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ಶ್ರೀ ಅಬ್ದುಲ್ ನೌಷಾದ್ ಅವರಿಗೆ ಹಲಸಿನಹಣ್ಣಿನ ಗಿಡವನ್ನು ಡಾ.ಮುರಲಿ ಮೋಹನ್ ಚೂಂತಾರು ಅವರು ನೀಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ.ರಾಜಶ್ರೀ ಮೋಹನ್, ಡಾ ಪ್ರಜ್ವಲ್, ದಂತ ಪರಿಚಾರಕಿಯರಾದ

“ಹಸಿರೇ ಉಸಿರು”- ಡಾ ಚೂಂತಾರು ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಪರಿಸರ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಆಟೋ ರಿಕ್ಷಾಕ್ಕೆ ಬಸ್ ಢಿಕ್ಕಿ- ಪ್ರಯಾಣಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಜೂ. 12. ಆಟೋ ರಿಕ್ಷಾಕ್ಕೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊರ್ವ ಮೃತಪಟ್ಟು, ರಿಕ್ಷಾ ಚಾಲಕ ಸಹಿತ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಗುರುವಾರ ಪಡುಬಿದ್ರಿ ಕಾಂಜರಕಟ್ಟೆಯಲ್ಲಿ‌ ನಡೆದಿದೆ. ಗಾಯಗೊಂಡವರನ್ನು ಅಟೊ ಚಾಲಕ ಕಂಚಿನಡ್ಕ ನಿವಾಸಿ‌ ಹಂಝ ಎಂದು ಗುರುತಿಸಲಾಗಿದೆ. ಬಸ್ ಢಿಕ್ಕಿ ಹೊಡೆದ ಪರಿಣಾಮ‌ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಪಡುಬಿದ್ರಿ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಆಟೋ ರಿಕ್ಷಾಕ್ಕೆ ಬಸ್ ಢಿಕ್ಕಿ- ಪ್ರಯಾಣಿಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವೈದ್ಯರ ವರ್ಗಾವಣೆಗೆ ಆರೋಗ್ಯ ಮಂಡಳಿ ರಚಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ವೈದ್ಯರ ವರ್ಗಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮಂಡಳಿಯು ನೀಡಿರುವಂತಹ ಪ್ರಮಾಣ ಪತ್ರವನ್ನು ಮತ್ತೊಮ್ಮೆ ಪರಿಶೀಲನೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರಕಾರವು ರಾಜ್ಯ ಆರೋಗ್ಯ ಮಂಡಳಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಈ ಆರೋಗ್ಯ ಮಂಡಳಿಯು ನಗರದ ಮಲ್ಲೇಶ್ವರಂ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸಲಿದ್ದು, ಮಂಡಳಿಯಲ್ಲಿ ಒಬ್ಬರು ಅಧ್ಯಕ್ಷರು ಸೇರಿ 15 ಮಂದಿ ಸದಸ್ಯರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದೆ. ಕೆ.ಸಿ ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಮಂಡಳಿಯ

ವೈದ್ಯರ ವರ್ಗಾವಣೆಗೆ ಆರೋಗ್ಯ ಮಂಡಳಿ ರಚಿಸಿದ ರಾಜ್ಯ ಸರಕಾರ Read More »

ಕರ್ನಾಟಕ

ರಾಜ್ಯದ ತೋತಾಪುರಿ ಮಾವಿಗೆ ನಿಷೇಧ ಹೇರಿದ ಆಂಧ್ರ- ನಾಯ್ಡುಗೆ ಪತ್ರ ಬರೆದ ಸಿಎಂ ಸಿದ್ದು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ಕರ್ನಾಟಕದ ತೋತಾಪುರಿ ಮಾವು ಖರೀದಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಡಳಿತವು ನಿಷೇಧ ಹೇರಿರುವುದರಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರದ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಈ ನಿರ್ಧಾರವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಈ ಕ್ರಮವು ಪ್ರತೀಕಾರದ ಕ್ರಮಗಳಿಗೆ ಮತ್ತು ಸರಕುಗಳ ಅಂತರ-ರಾಜ್ಯ ಸಾಗಣೆಗೆ ಅಡ್ಡಿಯಾಗಬಹುದು ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಆದೇಶ ಹಿಂಪಡೆಯುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಬೇಕೆಂದು ಮುಖ್ಯಮಂತ್ರಿ

ರಾಜ್ಯದ ತೋತಾಪುರಿ ಮಾವಿಗೆ ನಿಷೇಧ ಹೇರಿದ ಆಂಧ್ರ- ನಾಯ್ಡುಗೆ ಪತ್ರ ಬರೆದ ಸಿಎಂ ಸಿದ್ದು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. 2025-26ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳ ವಿವರ:- ಸ್ವಯಂ ಉದ್ಯೋಗ ವ್ಯಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವತಂತ್ರ ಅಮೃತ ಮಹೋತ್ಸವದ

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ನಾಗರಿಕ ರಕ್ಷಣಾ ವ್ಯವಸ್ಥೆಯಲ್ಲಿ ನೋಂದಾಯಿಸಲು ಮಾಜಿ ಸೈನಿಕರಿಗೆ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. ನಾಗರಿಕ ರಕ್ಷಣಾ ವ್ಯವಸ್ಥೆಯು ಸ್ವಯಂ ಸೇವಾ ಮಾದರಿಯಾಗಿದ್ದು, ಮೇ 7 ರಂದು ಭಾರತದ 400 ಜಿಲ್ಲೆಗಳಲ್ಲಿ ರಾಷ್ಟ್ರವ್ಯಾಪಿ ನಾಗರಿಕ ರಕ್ಷಣಾ ಅಣಕು ಕವಾಯತು ನಡೆಸಲಾಗಿರುತ್ತದೆ. ಪ್ರಸ್ತುತ ಭಾರತದ 244 ವಿವಿಧ ಜಿಲ್ಲೆಗಳಲ್ಲಿ ವ್ಯವಸ್ಥೆಯು ಅಸ್ತಿತ್ವದಲ್ಲಿದ್ದು, ಯುದ್ಧ ಹಾಗೂ ಶಾಂತಿಯ ಸಂದರ್ಭದಲ್ಲಿ ಇದರ ಜವಾಬ್ದಾರಿಯನ್ನು ನಿರ್ದಿಷ್ಟಪಡಿಸಲಾಗಿರುತ್ತದೆ. ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿರುವ ಮಾಜಿ ಸೈನಿಕರು (Non Reserve List) ಸ್ವಯಂಪ್ರೇರಿತವಾಗಿ ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ www.civildefencewarriors.gov.in ವೆಬ್‍ಸೈಟ್ ಮೂಲಕ

ನಾಗರಿಕ ರಕ್ಷಣಾ ವ್ಯವಸ್ಥೆಯಲ್ಲಿ ನೋಂದಾಯಿಸಲು ಮಾಜಿ ಸೈನಿಕರಿಗೆ ಕರೆ Read More »

ಕರ್ನಾಟಕ

ಪಿ.ಎಸ್.ಐ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12.  ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ) ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳ ಮಹಿಳಾ ಮತ್ತು ಪುರುಷ ಯುವ ಜನರಿಗೆ 90 ದಿನಗಳ ಹಾಸ್ಟೆಲ್ ಸೌಲಭ್ಯದೊಂದಿಗೆ ಪೋಲಿಸ್ ಸಬ್ ಇನ್ಸ್‍ ಪೆಕ್ಟರ್(ಪಿ.ಎಸ್.ಐ) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್‍ ಸೈಟ್ https://sevasindhuservices.karnataka.gov.in/  ಅಥವಾ www.dom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 15ರವರೆಗೆ

ಪಿ.ಎಸ್.ಐ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಎಲ್ಲರೂ ಒಟ್ಟಾಗಿ ಧೈರ್ಯದಿಂದ ಮುಂದುವರಿಯೋಣ: ಸ್ಪೀಕರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಕೆಲವು ಘಟನೆಗಳು ಎಲ್ಲರನ್ನೂ ನೋಯಿಸಿವೆ. ಹಿಂಸಾಚಾರ, ದ್ವೇಷ ಭಾಷಣ ಮತ್ತು ಸಮುದಾಯಗಳ ನಡುವಿನ ಆತಂಕವು ನಮ್ಮನ್ನು ಆಂತರಿಕವಾಗಿ ತೀವ್ರವಾಗಿ ತೊಂದರೆಗೊಳಿಸಿದ್ದು ಆತಂಕಕ್ಕೆ ಕಾರಣವಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿನ ಜನರ ಪರಸ್ಪರ ನಂಬಿಕೆ ಮತ್ತು ಒಗ್ಗಟ್ಟಿನ ಮೇಲೆ ನಿರ್ಮಿಸಲ್ಪಟ್ಟಿದೆ. ಹಿಂದೂಗಳು, ಮುಸ್ಲಿಮರು, ಕ್ರಿಶ್ಚಿಯನ್ನರು – ಎಲ್ಲರೂ ತಲೆಮಾರುಗಳಿಂದ ಪ್ರೀತಿ ಮತ್ತು ನಂಬಿಕೆಯೊಂದಿಗೆ

ಎಲ್ಲರೂ ಒಟ್ಟಾಗಿ ಧೈರ್ಯದಿಂದ ಮುಂದುವರಿಯೋಣ: ಸ್ಪೀಕರ್ Read More »

ಕರಾವಳಿ, ಕರ್ನಾಟಕ

ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಿಂದ ಭಾರತೀಯ ಸೇನೆಗೆ 1.77 ಲಕ್ಷ ರೂ. ದೇಣಿಗೆ

(ನ್ಯೂಸ್ ಕಡಬ) newskadaba.com ಜೂ. 12.  ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವತಿಯಿಂದ ಮಂಗಳರಾಮ ಕೇಂದ್ರದ ರಾಮನಾಮ ಜಪಕರು ಭಾರತೀಯ ಸೇನೆಯ ನಿಧಿಗಾಗಿ ಸಂಗ್ರಹಿಸಿದ್ದ ಒಟ್ಟು 1,77,777 ರೂ.ವನ್ನು ದೇಣಿಗೆಯಾಗಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ನಗರದ ರಥಬೀದಿಯ ಶಾಖಾ ಮಠದಲ್ಲಿ ಹಸ್ತಾಂತರಿಸಿದ್ದಾರೆ. ದೇಣಿಗೆ ಸ್ವೀಕರಿಸಿ ಮಾತನಾಡಿದ ಸಂಸದ ಕ್ಯಾ. ಚೌಟ, “ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಸೈನಿಕರ ತ್ಯಾಗ ಮತ್ತು ಬಲಿದಾನ ಸದಾ ಸ್ಮರಣೀಯ. ಯೋಧರ ಕುಟುಂಬಗಳ

ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಿಂದ ಭಾರತೀಯ ಸೇನೆಗೆ 1.77 ಲಕ್ಷ ರೂ. ದೇಣಿಗೆ Read More »

ಕರಾವಳಿ, ಕರ್ನಾಟಕ
Scroll to Top