newskadaba

ಸುಂಕದಕಟ್ಟೆ: ರಾಜ್ಯ ಹೆದ್ದಾರಿ ಬದಿಯಲ್ಲಿ ಅಪಾಯಕಾರಿ ಮರ ► ಕಣ್ಮುಚ್ಚಿ ಕುಳಿತ ಸಂಬಂಧಪಟ್ಟ ಅಧಿಕಾರಿಗಳು..!!!

(ನ್ಯೂಸ್ ಕಡಬ) newskadaba.com ಕಡಬ, ಅ.26. ಮರ್ದಾಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಸುಂಕದಕಟ್ಟೆ ಸಮೀಪ ರಸ್ತೆಯ ಬದಿಯಲ್ಲಿ ಮರವೊಂದು ರಸ್ತೆಗೆ ಬೀಳುವ ಹಂತದಲ್ಲಿದ್ದು ಇದಕ್ಕೆ  ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಅರಣ್ಯ ಇಲಾಖಾ ವಸತಿಗೃಹದ ಕಚೇರಿ ಸಮೀಪವೇ ಈ ಅಪಾಯಕಾರಿ ಮರ ಸಂಪೂರ್ಣವಾಗಿ ಒಣಗಿ ರಸ್ತೆಗೆ ಬೀಳುವ ಹಂತದಲ್ಲಿದ್ದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ತೆರವುಗೊಳಿಸುವ ಮನಸ್ಸು ಮಾಡುತ್ತಿಲ್ಲ. ಈ ರಸ್ತೆಯಲ್ಲಿ ದಿನನಿತ್ಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾವಿರಾರು ಯಾತ್ರಾರ್ಥಿ ವಾಹನಗಳು ಸಂಚಾರಿಸುತ್ತಿದ್ದು ಅಲ್ಲದೆ ಪ್ರತಿನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆಯ […]

ಸುಂಕದಕಟ್ಟೆ: ರಾಜ್ಯ ಹೆದ್ದಾರಿ ಬದಿಯಲ್ಲಿ ಅಪಾಯಕಾರಿ ಮರ ► ಕಣ್ಮುಚ್ಚಿ ಕುಳಿತ ಸಂಬಂಧಪಟ್ಟ ಅಧಿಕಾರಿಗಳು..!!! Read More »

ಕರಾವಳಿ

ದುಷ್ಕರ್ಮಿಗಳ ಗುಂಡಿಗೆ ಗೃಹಿಣಿ ಬಲಿ ►2 ವರ್ಷದ ಮಗುವಿನ ಮುಂದೆ ಕೊಲೆಯಾದ ತಾಯಿ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.25.  ಮಹಿಳೆಯೊಬ್ಬರು ತನ್ನ ಪತಿ, ಹಾಗೂ 2 ವರ್ಷದ ಮಗುವಿನ ಮುಂದೆಯೇ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಘಟನೆ ಪಶ್ಚಿಮ ದೆಹಲಿ ರೋಹಿಣಿಯಲ್ಲಿ ಬುಧವಾರ ಮುಂಜಾನೆ ನಡೆದಿದೆ. ಪ್ರಿಯಾ ಮೆಹ್ರಾ (30) ಕೊಲೆಯಾದ ಗೃಹಿಣಿ. ಬುಧವಾರ ನಸುಕಿನ ಜಾವ 4 ಗಂಟೆಗೆ ಗುರುದ್ವಾರದಿಂದ ಕಾರಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗುರುದ್ವಾರದಿಂದ ರೋಹಿಣಿಯಲ್ಲಿರುವ ತಮ್ಮ ಮನೆಗೆ ಪತಿ ಪಂಕಜ್ ಜೊತೆ ಮಾರುತಿ ರಿಟ್ಜ್ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ದುಷ್ಕರ್ಮಿಗಳು ಕಾರಿನಲ್ಲಿ ವೇಗವಾಗಿ ಬಂದು

ದುಷ್ಕರ್ಮಿಗಳ ಗುಂಡಿಗೆ ಗೃಹಿಣಿ ಬಲಿ ►2 ವರ್ಷದ ಮಗುವಿನ ಮುಂದೆ ಕೊಲೆಯಾದ ತಾಯಿ..!!! Read More »

ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ► ಪಟ್ಟಾಭಿಷೇಕದ ಸುವರ್ಣ ಮಹೋತ್ಸವ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಅ.25. ಸೇವೆ ಎನ್ನುವುದು ಜೀವನದಲ್ಲಿ ಮುಖ್ಯವಾದುದು. ಅದರಲ್ಲೂ ಉತ್ತಮ ಸೇವೆ ಎನ್ನುವುದು ಎಲ್ಲದಕ್ಕಿಂತ ಮುಖ್ಯವಾಗುತ್ತದೆ. ಅಂತಹ ಉತ್ತಮ ಸಮಾಜ ಸೇವೆಯಿಂದಾಗಿ ಇಂದು ವೀರೇಂದ್ರ ಹೆಗ್ಗಡೆಯವರನ್ನು ಎಲ್ಲೆಡೆ ಗುರುತಿಸುವಂತಾಗಿದೆ ಎಂದು ಮೈಸೂರು ಅರಮನೆಯ ಮಹಾರಾಜರಾದ ಯದುವೀರದತ್ತ ಒಡೆಯರ್‌ ಅವರು ಹೇಳಿದರು. ಅವರು ಮಂಗಳವಾರ ರಾತ್ರಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಅಂಗವಾಗಿ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದರು. ಶುಚಿತ್ವದಲ್ಲಿ ರಾಷ್ಟ್ರ ಮಟ್ಟದ ಪುರಸ್ಕಾರ

ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ► ಪಟ್ಟಾಭಿಷೇಕದ ಸುವರ್ಣ ಮಹೋತ್ಸವ Read More »

ಕರಾವಳಿ

100 ಸಿಸಿಯ ಲಿಸ್ಟಲ್ಲಿ ನಿಮ್ಮ ವಾಹನ ರಿಜಿಸ್ಟರ್ ಆಗಿದೆಯೇ..??? ►ನಿಮಗೆ ಈ ಆದೇಶ ಅನ್ವಯಿಸುತ್ತಾ ತಿಳಿದುಕೊಳ್ಳಿ..!!!

(ನ್ಯೂಸ್ ಕಡಬ) newskadaba.com ಕಡಬ, ಅ.25. 100 ಸಿಸಿ.ಗಿಂತ ಕಡಿಮೆ ಎಂಜಿನ್ ಸಾಮರ್ಥ್ಯವುಳ್ಳ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರು ಪ್ರಯಾಣಿಸುವುದನ್ನು ನಿಷೇಧಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಆದೇಶದ ಪ್ರಕಾರ ರಾಜ್ಯ ಸರಕಾರ ಈ ಆದೇಶ ಹೊರಡಿಸಿದ್ದು , ಇನ್ನು ಮುಂದೆ ಯಾವುದೇ 100 ಸಿಸಿಗಿಂತ ಕಡಿಮೆ ಇರುವ ವಾಹನಗಳ ನೊಂದಣಿಯನ್ನು ರದ್ದುಪಡಿಸಿದೆ. ಆದರೆ 100 ಸಿಸಿ ಗಿಂತ ಕಡಿಮೆ ಇರುವ ವಾಹನಗಳು ಒಂದು ಸೀಟ್ ಆಳವಡಿಸಿಕೊಂಡು ವಾಹನದ ಸಾಮರ್ಥ್ಯ ಒಂದು ಸೀಟು ಎಂದು ನಮೂದಿಸಿ ವಾಹನವನ್ನು ನೊಂದಣಿ

100 ಸಿಸಿಯ ಲಿಸ್ಟಲ್ಲಿ ನಿಮ್ಮ ವಾಹನ ರಿಜಿಸ್ಟರ್ ಆಗಿದೆಯೇ..??? ►ನಿಮಗೆ ಈ ಆದೇಶ ಅನ್ವಯಿಸುತ್ತಾ ತಿಳಿದುಕೊಳ್ಳಿ..!!! Read More »

ಕರಾವಳಿ

ಕಡಬದಲ್ಲಿ ನಸೀಬ್ ಬೋರ್ವೆಲ್ಸ್‌ ಮತ್ತು ಅರ್ಥ್ ಮೂವರ್ಸ್‌ ಶಾಖಾ ಕಚೇರಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.25. ಇಲ್ಲಿನ ಹೃದಯ ಭಾಗದಲ್ಲಿರುವ ರಾಯಲ್ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡ ನಸೀಬ್ ಬೋರ್ವೆಲ್ ಮತ್ತು ಅರ್ಥ್ ಮೂವರ್ಸ್‌ ಶಾಖಾ ಕಚೇರಿಯನ್ನು ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಯ ಮುದರ್ರಿಸ್ ಎಸ್.ಬಿ ಮೊಹಮ್ಮದ್ ದಾರಿಮಿಯವರು ಸೋಮವಾರ ಉದ್ಘಾಟಿಸಿದರು.  ಬಳಿಕ ಮಾತನಾಡಿದ ಅವರು, ಜನರೊಂದಿಗೆ ಪ್ರಾಮಾಣಿಕತೆಯಿಂದ ವರ್ತಿಸಿ ವ್ಯಾಪಾರದಲ್ಲಿ ಬಂದ ಲಾಭದಲ್ಲಿ 1 ಅಂಶ ಜನರ ಒಳಿತಿಗಾಗಿ ವಿನಿಯೋಗಿಸಿ ಸೇವೆಗೈಯುವುದೇ ಸಮಾಜ ಸೇವೆ ಎಂದರು. ಹಿಂದು ಸಂಪ್ರದಾಯದಲ್ಲಿ ಸರ್ವೇ ಜನೋ ಸುಖಿನೋ ಭವಂತು ಎಂದು ಸಾರಿದರೆ ಇಸ್ಲಾಂ ಧರ್ಮದಲ್ಲಿ ಸತ್ಯ

ಕಡಬದಲ್ಲಿ ನಸೀಬ್ ಬೋರ್ವೆಲ್ಸ್‌ ಮತ್ತು ಅರ್ಥ್ ಮೂವರ್ಸ್‌ ಶಾಖಾ ಕಚೇರಿ ಉದ್ಘಾಟನೆ Read More »

ಕರಾವಳಿ

ಮಂಗಳೂರು: ನವೆಂಬರ್ 14 ರಿಂದ 18 ರವರೆಗೆ “ಪ್ರೇರಣಾ”ವಿಜ್ಞಾನ ವಿಷಯದ ಶಿಬಿರ ► ಆಸಕ್ತ ವಿದ್ಯಾರ್ಥಿಗಳು ಸಂಪರ್ಕಿಸಿ..

(ನ್ಯೂಸ್ ಕಡಬ) newskadaba.com ಮ0ಗಳೂರು, ಅ.25.(ಕರ್ನಾಟಕ ವಾರ್ತೆ): ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ಸಂಶೋಧನೆಯ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ “ಪ್ರೇರಣಾ” ವಿಜ್ಞಾನ ವಿಷಯದಲ್ಲಿ ಶಿಬಿರ(ವಸತಿ ಸಹಿತ)ವನ್ನು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ  ಮೈಕ್ರೋಬಯಲಾಜಿ ವಿಭಾಗವು “ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗ, ಹೊಸದಿಲ್ಲಿ” ಇದರ ಪ್ರಾಯೋಜಕತ್ವದಲ್ಲಿ ನವೆಂಬರ್ 14 ರಿಂದ 18 ರ ವರೆಗೆ “ಪಿಲಿಕುಳ ವಿಜ್ಞಾನ ಕೆಂದ್ರ” ಮಂಗಳೂರು ಇಲ್ಲಿ  ನಡೆಸಲಿದೆ. ಈ ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಯಾವುದೇ ನೋಂದಣಿ ಶುಲ್ಕ ಇರುವುದಿಲ್ಲ ಹಾಗೂ 200 ವಿದ್ಯಾರ್ಥಿಗಳಿಗೆ ಭಾಗವಹಿಸಲು

ಮಂಗಳೂರು: ನವೆಂಬರ್ 14 ರಿಂದ 18 ರವರೆಗೆ “ಪ್ರೇರಣಾ”ವಿಜ್ಞಾನ ವಿಷಯದ ಶಿಬಿರ ► ಆಸಕ್ತ ವಿದ್ಯಾರ್ಥಿಗಳು ಸಂಪರ್ಕಿಸಿ.. Read More »

ಕರಾವಳಿ

ಶೀಘ್ರದಲ್ಲಿ ಬರಲಿದೆ ವಾಟ್ಸಪ್‌ ಗುಂಪಿನ ಸದಸ್ಯರ ಜೊತೆ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ..!!!

(ನ್ಯೂಸ್ ಕಡಬ) newskadaba.com ತಂತ್ರಜ್ಞಾನ, ಅ.25. ವಾಟ್ಸಪ್‌ ಬಳಕೆದಾರರು ಇನ್ನು ಮುಂದೆ ವೀಡಿಯೋ ಕಾಲ್ ಮಾತ್ರವಲ್ಲದೇ, ಗುಂಪಿನ ಸದಸ್ಯರ ಜೊತೆ ಕಾನ್ಫರೆನ್ಸ್ ಕರೆಗಳ ಮೂಲಕ ಕೂಡ ಮಾತನಾಡಬಹುದಾಗಿದೆ. ವಾಟ್ಸಪ್ ಬಳಕೆದಾರರು ತಮ್ಮ ಸ್ನೇಹಿತರು, ಕುಟುಂಬದ ಸದಸ್ಯರು ಮತ್ತು ಕಚೇರಿಯ ಸಹೋದ್ಯೋಗಿಗಳೊಂದಿಗೆ ಧ್ವನಿ ಮತ್ತು ವಿಡಿಯೋ ಕಾನ್ಫರೆನ್ಸ್ ಕರೆಗಳನ್ನು ಮಾಡುವ ಅವಕಾಶ ಶೀಘ್ರದಲ್ಲೇ ಲಭ್ಯವಾಗಲಿದೆ. ಮುಂದಿನ ಅಪ್‌ಡೇಟ್‌ನಲ್ಲಿ ವಾಟ್ಸಪ್ ಗಂಪು ಕರೆ ಮಾಡುವ ಸೌಲಭ್ಯವನ್ನು ನೀಡಲಿದೆ. 2.17.70 ಅಪ್‌ಡೇಟ್ ಮೂಲಕ ಈ ಸೌಲಭ್ಯ ಲಭ್ಯವಾಗಲಿದೆ. ಅಲ್ಲದೇ ಸಂದೇಶಗಳನ್ನು ಅನ್‌ಸೆಂಡ್ ಮತ್ತು ಡಿಲೀಟ್

ಶೀಘ್ರದಲ್ಲಿ ಬರಲಿದೆ ವಾಟ್ಸಪ್‌ ಗುಂಪಿನ ಸದಸ್ಯರ ಜೊತೆ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ..!!! Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಅಕ್ಟೋಬರ್ 29ಕ್ಕೆ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ► ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ನಳಿನ್ ಕುಮಾರ್ ಕಟೀಲ್ ಪರಿಶೀಲನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.25. ಅಕ್ಟೋಬರ್ 29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನಲೆಯಲ್ಲಿ ಧರ್ಮಸ್ಥಳದಲ್ಲಿ ಪ್ರಧಾನಿ ಅವರ ಕಾರ್ಯಕ್ರಮಕ್ಕೆ ಭರದ ಸಿದ್ದತೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಸಭೆ ನಡೆಸಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ನಡೆಯುವ ಸ್ಥಳಗಳಿಗೆ ಭೇಟಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು. ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ ಬೆಂಗಳೂರಿನಿಂದ ವಿಶೇಷ

ಅಕ್ಟೋಬರ್ 29ಕ್ಕೆ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ► ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ನಳಿನ್ ಕುಮಾರ್ ಕಟೀಲ್ ಪರಿಶೀಲನೆ Read More »

ಕರಾವಳಿ

ಚುನಾವಣೆಗೆ ಮುಹೂರ್ತ ಫಿಕ್ಸ್ ► ಮೇ ಮೊದಲ ವಾರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.24. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮೇ ಮೊದಲ ವಾರದಲ್ಲೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಕಳೆದ ಬಾರಿಗಿಂತ ಮೂರು ದಿನ ಮೊದಲೇ ಚುನಾವಣಾ ನಡೆಸಲು ಆಯೋಗ ಎಲ್ಲಾ ರೀತಿಯ ತಯಾರಿ ನಡೆಸಿದ್ದು, ಮೇ 2, 2018ರಂದು ಚುನಾವಣೆ ನಡೆಯುವ ಸಾಧ್ಯತೆಯಿದೆ. ಏಪ್ರಿಲ್ ಅಂತ್ಯದೊಳಗೆ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಸೂಚನೆಯನ್ನು ಕೊಟ್ಟಿದೆ. 2018, ಮೇ 28ಕ್ಕೆ ರಾಜ್ಯ ಸರ್ಕಾರದ ಆಡಳಿತ ಅವಧಿ ಅಂತ್ಯವಾಗಲಿದ್ದು, ಅದಕ್ಕೂ ಮೊದಲೇ ಚುನಾವಣಾ

ಚುನಾವಣೆಗೆ ಮುಹೂರ್ತ ಫಿಕ್ಸ್ ► ಮೇ ಮೊದಲ ವಾರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ Read More »

ಕರಾವಳಿ

ಮಕ್ಕಾ ಮಸೀದಿಯ ಅವಹೇಳನ ಪ್ರಕರಣ ► ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಡಬದಲ್ಲಿ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.24. ತನ್ನ ವಾಟ್ಸಪ್ ಪ್ರೋಫೈಲ್ನಲ್ಲಿ ಮುಸ್ಲಿಮರ ಪವಿತ್ರ ಕ್ಷೇತ್ರವಾದ ಮಕ್ಕಾ ಮಸೀದಿಯ ಕಅಬಾ ಶರೀಫಿನ ಚಿತ್ರದ ಮೇಲೆ ಹಿಂದೂ ದೇವರಾದ ಆಂಜನೇಯನ ವಿಗ್ರಹವನ್ನು ಚಿತ್ರಿಸಿ ಮುಸ್ಲಿಂ ಧಾರ್ಮಿಕ ಭಾವನೆಗೆ ದಕ್ಕೆ ತಂದಿರುವ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳವಾರದಂದು ಕಡಬದಲ್ಲಿ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಮೌನ ಪ್ರತಿಭಟನೆ ನಡೆಯಿತು.   ಗಂಡಿಬಾಗಿಲು ಕುತುಬಿಯ್ಯಾ ಜುಮಾ ಮಸೀದಿಯ ಸಯ್ಯದ್ ಅನಸ್ ತಂಙಳ್ ರವರ ದುಃವಾದೊಂದಿಗೆ ಕಡಬ ಬಾಜಿನಡಿ ಗೈಬಾನ್ ಷಾ ದರ್ಗಾ ಶರೀಫ್ ವಠಾರದಿಂದ

ಮಕ್ಕಾ ಮಸೀದಿಯ ಅವಹೇಳನ ಪ್ರಕರಣ ► ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಡಬದಲ್ಲಿ ಮೌನ ಪ್ರತಿಭಟನೆ Read More »

ಕರಾವಳಿ
Scroll to Top