newskadaba

ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ► ಬರುವ ನವೆಂಬರ್ ತಿಂಗಳಿನಿಂದ ಮದುವೆ ಸಮಾರಂಭಗಳು ದುಬಾರಿ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.24. ಪ್ರಧಾನಿ ಮೋದಿ ಸರ್ಕಾರ ಶಾಕ್ ಮೇಲೆ ಶಾಕ್ ಕೊಡುತ್ತಾ ಬಂದಿದೆ, ಕಳೆದ ವರ್ಷ ನೋಟು ನಿಷೇಧ ಮಾಡಿ ಪ್ರಧಾನಿ ಮೋದಿ ಸರ್ಕಾರ ಶಾಕ್ ಕೊಟ್ಟರೆ, ಈ ಬಾರಿ ದೇಶದಲ್ಲಿ ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ಕೊಟ್ಟಿದೆ. ಜಿಎಸ್‍ಟಿ ಜಾರಿಯಿಂದ ಮುಂದೆ ಮದುವೆ ಸಮಾರಂಭ ಇನ್ನೂ  ದುಬಾರಿಯಾಗಿದೆ. ಜಿಎಸ್‍ಟಿಯಿಂದಾಗಿ ಮುಂದಿನ ನವೆಂಬರ್ ತಿಂಗಳಲ್ಲಿ ನಡೆಯುವ ಮದುವೆ ಸಮಾರಂಭಕ್ಕೆ ಭಾರಿ ಹೊಡೆತ ಬೀಳಲಿದೆ. ಜಿಎಸ್‍ಟಿಯಿಂದಾಗಿ ಬಂಗಾರ, ಮದುವೆ ಹಾಲ್ ಬುಕ್ಕಿಂಗ್, ಬಟ್ಟೆ, ಶಾಪಿಂಗ್, ಶಾಮಿಯಾನ, ಊಟ-ತಿಂಡಿ, […]

ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ► ಬರುವ ನವೆಂಬರ್ ತಿಂಗಳಿನಿಂದ ಮದುವೆ ಸಮಾರಂಭಗಳು ದುಬಾರಿ..!!! Read More »

ಕರ್ನಾಟಕ

ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟ ► ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ಅ.24. ನೂಜಿಬಾಳ್ತಿಲ-ರೆಂಜಿಲಾಡಿ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ನೂಜಿಬೈಲ್ ತೆಗ್ರ್ ತುಳುಕೂಟೊ ವತಿಯಿಂದ ದೀಪಾವಳಿ ಪ್ರ್ರಯುಕ್ತ ದಿ.ಜಿನ್ನಪ್ಪ ಗೌಡ ಮಾರಪ್ಪೆ ಸ್ಮರಣಾರ್ಥ ನಡೆದ ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟದ ಸಮಾರೋಪ ಸಮಾರಂಭ ಆದಿತ್ಯವಾರ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ನ್ಯಾಯವಾದಿ ದುರ್ಗಾಪ್ರಸಾದ್ ಕುಂಬ್ರ  ಮಾತನಾಡಿ ನಮ್ಮ ತುಳುನಾಡಿನ ಆಚಾರ ವಿಚಾರ, ಜಾನಪದ ಕ್ರೀಡೆಗಳು ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಯುವಜನಾಂಗ

ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟ ► ಸಮಾರೋಪ ಸಮಾರಂಭ Read More »

ಕರಾವಳಿ

ಇಂದಿರಾ ಕ್ಯಾಂಟೀನ್ ಉಪಹಾರದಲ್ಲಿ ಜಿರಳೆ ಹಾಕಿದ್ದ ಪ್ರಕರಣ ► ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಕಳೆದ ಎರಡು ದಿನಗಳಿಂದ ಭಾರೀ ಸುದ್ದಿಯಾಗಿದ್ದ ಇಂದಿರಾ ಕ್ಯಾಂಟೀನ್ ಆಹಾರದಲ್ಲಿ ಜಿರಲೆ ಸಿಕ್ಕ ಆರೋಪ ಶುದ್ಧ ಸುಳ್ಳು ಎಂಬುದು ಇದೀಗ ಬಹಿರಂಗವಾಗಿದೆ ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇಂದಿರಾ ಕ್ಯಾಂಟೀನ್‌ನಲ್ಲಿನ ಅಳವಡಿಸಲಾದ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ ಬಳಿಕ ಆರೋಪಿಗಳೇ ಉದ್ದೇಶಪೂರ್ವಕವಾಗಿ ಆಹಾರದಲ್ಲಿ ಜಿರಳೆ ಹಾಕಿರುವುದು ಕಂಡು ಬಂದಿದೆ. ಆಟೋ ಡ್ರೈವರ್ ಆಗಿರುವ ಹೇಮಂತ್ ಮತ್ತು ದೇವರಾಜ್ ಬಂಧಿತ ಆರೋಪಿಗಳು. ಕಾಮಾಕ್ಷಿಪಾಳ್ಯದ ನಿವಾಸಿಗಳಾದ ಈ ಇಬ್ಬರೂ ಪ್ರಚಾರಕ್ಕಾಗಿ ಉಪಹಾರದಲ್ಲಿ

ಇಂದಿರಾ ಕ್ಯಾಂಟೀನ್ ಉಪಹಾರದಲ್ಲಿ ಜಿರಳೆ ಹಾಕಿದ್ದ ಪ್ರಕರಣ ► ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ

ಕೋಡಿಂಬಾಳ ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.6. ವಿಶ್ವಹಿಂದೂ ಪರಿಷದ್, ಬಜರಂಗದಳದ ವತಿಯಿಂದ ಕೋಡಿಂಬಾಳ ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು. ಶ್ರೀ ರಾಮ ಭಜನಾ ಮಂಡಳಿ ಅಧ್ಯಕ್ಷ ತೀರ್ಥೆಶ್ ಪಡೆಜ್ಜಾರು ಮಾತನಾಡಿದರು. ಈ ಸಂದರ್ಭ ಪ್ರಮುಖರಾದ ಮಂಜುನಾಥ ನವಸುಮ, ಪ್ರಶಾಂತ್ ರೈ, ವಿನಯ ಕೋಲ್ಪೆ ಮೊದಲಾದವರು ಇದ್ದರು.

ಕೋಡಿಂಬಾಳ ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ Read More »

ಕರಾವಳಿ

ದೀಪಾವಳಿ ಹಬ್ಬದ ಪ್ರಯುಕ್ತ ► ಬಡ ಕುಟುಂಬಕ್ಕೆ ನೆರವು ನೀಡಿದ ಕಡಬದ ಶ್ರೀದುರ್ಗಾ ಎಂಟರ್ಪ್ರೈಸಸ್

(ನ್ಯೂಸ್ ಕಡಬ) newskadaba.com ಕಡಬ, ಅ.23. ದೀಪಾವಳಿ ಹಬ್ಬದ ಪ್ರಯುಕ್ತ ಕಡಬದ ಶ್ರೀದುರ್ಗಾ ಎಂಟರ್ಪ್ರೈಸಸ್ ವತಿಯಿಂದ ಕೋಡಿಂಬಾಳ ಗ್ರಾಮದ ಓಂತ್ರಡ್ಕದಲ್ಲಿ ಬಡ ಕುಟುಂಬಕ್ಕೆ ಅಕ್ಕಿ, ಬಟ್ಟೆ, ಆಹಾರ ಸಾಮಾಗ್ರಿ, ಸಿಹಿತಿಂಡಿ ವಿತರಿಸಲಾಯಿತು. ಸಂಸ್ಥೆಯ ಮಾಲಕರಾದ ರಮೇಶ್ ಪಿ.ರವರು ಬಾಬು ಆಚಾರಿ ಹಾಗೂ ಕಲ್ಯಾಣಿ ಅವರಿಗೆ ಅಕ್ಕಿ, ಬಟ್ಟೆ, ಆಹಾರ ಸಾಮಾಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಕ್ಕಳಾದ ಹರೀಶ್, ಆಚಾರಿ, ಗೌರಮ್ಮ, ಮೋಹಿನಿ, ಸ್ಥಳೀಯರಾದ ಸುರೇಶ್, ಸುಂದರಿ, ಚರಿಷ್ಮಾ, ಅಜಾಶ್, ಹರ್ಷಿತಾ, ಸುರೇಶ್ ಪಾದೆರೆ ಉಪಸ್ಥಿತರಿದ್ದರು.

ದೀಪಾವಳಿ ಹಬ್ಬದ ಪ್ರಯುಕ್ತ ► ಬಡ ಕುಟುಂಬಕ್ಕೆ ನೆರವು ನೀಡಿದ ಕಡಬದ ಶ್ರೀದುರ್ಗಾ ಎಂಟರ್ಪ್ರೈಸಸ್ Read More »

ಕರಾವಳಿ

ತುಳುನಾಡಿನ ಸಂಪ್ರದಾಯದ ಆಚಾರ ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗುವಂತಿದೆ ► ಚಂದ್ರಹಾಸ ರೈ

(ನ್ಯೂಸ್ ಕಡಬ) newskadaba.com ಕಡಬ, ಅ.23. ನೂಜಿಬಾಳ್ತಿಲ-ರೆಂಜಿಲಾಡಿ ಶ್ರೀನೂಜಿ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ನೂಜಿಬೈಲ್ ತೆಗೆರ್ ತುಳುಕೂಟ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದಿ.ಚಿನ್ನಪ್ಪ ಗೌಡ ಮಾರಪ್ಪೆರವರ ಸ್ಮರಣಾರ್ಥವಾಗಿ ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಸಂಸ್ಕ್ರತಿ ಉಳಿಸುವ ತುಳುಕ್ರೀಡೋತ್ಸವ ಆದಿತ್ಯವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಪುತ್ತೂರು ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ ನಮ್ಮ ತುಳುನಾಡಿನ ಸಂಪ್ರದಾಯದಂತೆ ಒಬ್ಬ ನೆಂಟಸ್ತಿಕನಾಗಿ ಬಂದವನಿಗೆ ಅವನು ನಮ್ಮ ಮನೆಯನ್ನು ಪ್ರವೇಶಿಸಿದಲ್ಲಿಂದ ಅವನು ತೆರಳುವ ತನಕ ನಮ್ಮ ಸಂಪ್ರದಾಯ ಬದ್ಧ ನಡತೆ,

ತುಳುನಾಡಿನ ಸಂಪ್ರದಾಯದ ಆಚಾರ ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗುವಂತಿದೆ ► ಚಂದ್ರಹಾಸ ರೈ Read More »

ಕರಾವಳಿ

ಅಕ್ಟೋಬರ್ 27ರಂದು ಕಡಬದಲ್ಲಿ ► ಮರಳು ನೀತಿಯ ವಿರುದ್ಧ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.23.  ಜಿಲ್ಲಾಡಳಿತವು ಮರಳು ನೀತಿಯನ್ನು ಸಡಿಲಗೊಳಿಸಿ ಎಲ್ಲಾ ವರ್ಗದ ಜನತೆಗೆ ಅನುಕೂಲ ಮಾಡಿಕೊಡಬೇಕು. ತಪ್ಪಿದಲ್ಲಿ ಇದರ ವಿರುದ್ಧ ಅ. 27 ರಂದು ಕಡಬ ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸೈಯದ್ ಮೀರಾ ಸಾಹೇಬ್ ಎಚ್ಚರಿಸಿದರು. ಕಡಬ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮರಳು ನೀತಿಯಿಂದ ಜನರಿಗೆ ಆಗುತ್ತಿರುವ ಸಂಕಷ್ಟಗಳನ್ನು ನಿವಾರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮುತುರ್ವಜಿ ವಹಿಸಬೇಕೆಂದು ಆಗ್ರಹಿಸಿದರು. ಕಡಬ ತಾಲೂಕಿನಾದ್ಯಂತ ನೈರ್ಸಗಿಕ

ಅಕ್ಟೋಬರ್ 27ರಂದು ಕಡಬದಲ್ಲಿ ► ಮರಳು ನೀತಿಯ ವಿರುದ್ಧ ಪ್ರತಿಭಟನೆ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿದ ಟೈಲ್ಸ್ ಲಾರಿ ► 11 ಜನರ ಮೃತ್ಯು, ಐವರು ಗಂಭೀರ

(ನ್ಯೂಸ್ ಕಡಬ) newskadaba.com ವಿಜಯಪುರ, ಅ.21. ಟೈಲ್ಸ್ ಲಾರಿ ಪಲ್ಟಿಯಾಗಿ 11 ಜನ ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಪಟ್ಟಣದ ಹೊರವಲಯದ ಸಾಂಗ್ಲಿಯ ಟಸ್ಗಾನ್-ಕವಾಥೆ ಮಹನ್ಕಾಲ್ ರಸ್ತೆಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮೃತ ದುರ್ದೈವಿಗಳನ್ನು ಮೂಲತಃ ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಇಂದಿರಾಬಾಯಿ ನಿಂಬಾಳಕರ (30), ಪರಶುರಾಮ ಪೂಜಾರಿ (30), ಬಸಮ್ಮ ಪೂಜಾರಿ (25), ರೂಪೇಶ್ (25), ಸಂತೋಷ (19), ಅಶೋಕ್ ಬಿರಾದಾರ (50), ಲಕ್ಷ್ಮಿ ಬಾಯಿ ಮಾದರ (30), ಲಕ್ಷ್ಮಣ ಮಾದರ

ಚಾಲಕನ ನಿಯಂತ್ರಣ ತಪ್ಪಿದ ಟೈಲ್ಸ್ ಲಾರಿ ► 11 ಜನರ ಮೃತ್ಯು, ಐವರು ಗಂಭೀರ Read More »

ಕರ್ನಾಟಕ

ಅಪಘಾತ ತಡೆಯಲು ರಾಜ್ಯ ಸರ್ಕಾರದ ಚಿಂತನೆ ► 100 ಸಿಸಿ ವಾಹನಗಳಲ್ಲಿ ಹಿಂಬದಿಯಲ್ಲಿ ಸವಾರಿ ಮಾಡುವಂತಿಲ್ಲ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.21. 100 ಸಿಸಿ ವಾಹನಗಳಿಗೆ ಅನ್ವಯವಾಗುವಂತೆ ಹಿಂಬದಿ ಸವಾರರನ್ನು ನಿರ್ಬಂಧಿಸಲು ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರಿನಲ್ಲಿ ಗುಂಡಿಗಳಿಗೆ ಬಿದ್ದು ಬಲಿಯಾಗುತ್ತಿರುವವರ ಸಂಖ್ಯೆ ಏರುತ್ತಲೇ ಇದೆ. ಅದರಲ್ಲೂ ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಹಿಂಬದಿ ಕುಳಿತಿದ್ದ ಮಕ್ಕಳು ಸಾವನ್ನಪ್ಪಿರೋ ಪ್ರಕರಣಗಳು ಹೆಚ್ಚಾಗಿ ದಾಖಲಾಗಿರುವ ಹಿನ್ನಲೆಯಲ್ಲಿ ಸಾವು ನೋವು ತಪ್ಪಿಸಲು ರಾಜ್ಯ ಸರ್ಕಾರ  ಹೊಸ ಆದೇಶ ತರಲು ನಿರ್ಧರಿಸಿದೆ.  ಈ ಕುರಿತು ಹೈಕೋರ್ಟ್ ಗೆ ಸರ್ಕಾರ ಈಗಾಗಲೇ ಅಫಿಡವಿಟ್ ಸಲ್ಲಿಸಿದ್ದು ಒಂದು ವಾರದೊಳಗೆ ಅಧಿಕೃತ ಆದೇಶ ಹೊರ

ಅಪಘಾತ ತಡೆಯಲು ರಾಜ್ಯ ಸರ್ಕಾರದ ಚಿಂತನೆ ► 100 ಸಿಸಿ ವಾಹನಗಳಲ್ಲಿ ಹಿಂಬದಿಯಲ್ಲಿ ಸವಾರಿ ಮಾಡುವಂತಿಲ್ಲ..!!! Read More »

ಕರಾವಳಿ

ಪಟಾಕಿ ಅವಾಂತರ..!!! ► ಬಾಲಕನ 2 ಕಣ್ಣು ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಅ.18. ಬಾಲಕನೊಬ್ಬ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಳ್ಳಾರಿಯ ಬೆಂಗಳೂರು ರಸ್ತೆಯ ನಾಲ್ ಕಮಾನ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. 11 ವರ್ಷದ ಬಾಲಕ ನರಸಿಂಹ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಏಕಕಾಲಕ್ಕೆ ಸಾಕಷ್ಟು ಪಟಾಕಿಗಳನ್ನು ಒಟ್ಟಾಗಿ ಸೇರಿಸಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಯಲ್ಲಿ ಬಾಲಕ ನರಸಿಂಹನ 2 ಕಣ್ಣು ಹಾಗೂ ಕೈ ಕಾಲುಗಳು ಸಾಕಷ್ಟು ಸುಟ್ಟಿದ್ದು, ಗಾಯಾಳು ಬಾಲಕನನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಷಣಾರ್ಧದಲ್ಲೆ ಘಟನೆ

ಪಟಾಕಿ ಅವಾಂತರ..!!! ► ಬಾಲಕನ 2 ಕಣ್ಣು ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯ Read More »

ಕರಾವಳಿ
Scroll to Top