newskadaba

ಕೊರುಂದೂರು ಅಂಗನವಾಡಿಯಲ್ಲಿ ಪ್ಲಾಸ್ಟಿಕ್ ಸಂಗ್ರಹ ► ಕಡಬ ಗ್ರಾ.ಪಂ.ಗೆ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಅ.17. ಇಲ್ಲಿಯ ಗ್ರಾ.ಪಂ.ಗೊಳಪಟ್ಟ ಕೋಡಿಂಬಾಳ ಗ್ರಾಮದ ಕೊರುಂದೂರು ಅಂಗನವಾಡಿ ಕೇಂದ್ರದಲ್ಲಿ ಸಂಗ್ರಹಿಸಲಾದ ಪ್ಲಾಸ್ಟಿಕ್ ಗಳನ್ನು ಕಡಬ ಗ್ರಾ.ಪಂ.ಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯೆ ಬಾಲವಿಕಾಸ ಸಮಿತಿ ಅಧ್ಯಕ್ಷೆ ನೀಲಾವತಿ ಶಿವರಾಮ್, ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ, ಕಡಬ ವರ್ತಕ ಸಂಘದ ಅಧ್ಯಕ್ಷ ಶಿವರಾಮ ಎಂ.ಎಸ್, ಪಂಚಾಯತ್ ಸಿಬ್ಬಂದಿ ಪದ್ಮಯ, ಸ್ಥಳೀಯರಾದ ಸತ್ಯಭಾಮ, ತನಿಯಪ್ಪ, ಅಬ್ದುಲ್ ಲತೀಫ್, ದಯಾನಂದ, ವಿದ್ಯಾ, ವಾರಿಜ, ಪ್ರಮೀಳಾ, ಆಯಿಷತ್ತಾಹಿರಾ, ಸುಮಲತಾ, ಯಶೋಧ, ಗಿರಿಜಾ, ಮಧುರ, ಮಂಜುಳಾ, […]

ಕೊರುಂದೂರು ಅಂಗನವಾಡಿಯಲ್ಲಿ ಪ್ಲಾಸ್ಟಿಕ್ ಸಂಗ್ರಹ ► ಕಡಬ ಗ್ರಾ.ಪಂ.ಗೆ ಹಸ್ತಾಂತರ Read More »

ಕರಾವಳಿ

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ದಲಿತರ ಬಗ್ಗೆ ಕಾಳಜಿ ವಹಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ►ರಾಜು ಹೊಸ್ಮಠ

(ನ್ಯೂಸ್ ಕಡಬ) newskadaba.com ಕಡಬ, ಅ.17. ಜ್ಯಾತತೀತ ನಿಲುವಿನೊಂದಿಗೆ ದಲಿತರನ್ನು ಉದ್ಧಾರ ಮಾಡುತ್ತಾ ಬಂದಿರುವ ಕಾಂಗ್ರೆಸ್ ಈಗಿನ ಜಿಲ್ಲಾ ಉಸ್ತುವಾರಿ ಸಚಿವರಂತಹ ದಲಿತ ವಿರೋಧಿ ನಾಯಕರಿಂದ ದೀನ ದಲಿತ ಕಡೆಗಣನೆ ನಡೆಯುತ್ತಿದೆ. ಡಿ.ಸಿ.ಮನ್ನಾ ಭೂಮಿಯಲ್ಲಿ ಕೂಡ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ನಾಯಕರ ಬಗ್ಗೆ ದಲಿತರು ಎಚ್ಚರವಾಗಬೇಕಾಗಿದೆ ಎಂದು ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ ಹೇಳಿದ್ದಾರೆ. ಅವರು ಅಲಂಕಾರು ರೈತ ಭವನದಲ್ಲಿ ಭಾನುವಾರ ನಡೆದ ದಲಿತ್ ಸೇವಾ ಸಮಿತಿ ಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ದಲಿತರ ಬಗ್ಗೆ ಕಾಳಜಿ ವಹಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ►ರಾಜು ಹೊಸ್ಮಠ Read More »

ಕರಾವಳಿ

ಉದನೆ-ಶಿಬಾಜೆ ಜಿ.ಪಂ. ರಸ್ತೆಗೆ 80 ಲಕ್ಷ ರೂ. ► ಗೋಳಿತ್ತಡಿ-ತ್ರಿವೇಣಿ ಸರ್ಕಲ್ ರಸ್ತೆಗೆ 49 ಲಕ್ಷ ರೂ ಅನುದಾನ ಮಂಜೂರು: ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com ಕಡಬ, ಅ.17. ಉದನೆ-ಶಿಬಾಜೆ ಜಿ.ಪಂ. ರಸ್ತೆಯ ಮರುಡಾಮರೀಕರಣಕ್ಕೆ ನಬಾರ್ಡ್ನಿಂದ 80 ಲಕ್ಷ ರೂ.ಅನುದಾನ ಮಂಜೂರುಗೊಂಡಿದ್ದು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ತಿಳಿಸಿದ್ದಾರೆ. ಉದನೆ-ಶಿಬಾಜೆ ರಸ್ತೆ ಅಭಿವೃದ್ಧಿಗೆ 2 ವರ್ಷಗಳ ಹಿಂದೆಯೇ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸರಕಾರಕ್ಕೆ ಒತ್ತಡ ಹೇರಲಾಗಿತ್ತು. ಈ ವೇಳೆ ಅನುದಾನ ಬಿಡುಗಡೆಗೊಂಡಿದ್ದರೂ ಅನುದಾನವನ್ನು ಕಾರಣಾಂತರದಿಂದ ತಡೆಹಿಡಿಯಲಾಗಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರ ಶಿಫಾರಸ್ಸಿನೊಂದಿಗೆ ಕೆಪಿಸಿಸಿ ಸದಸ್ಯ ಡಾ.ರಘು ಬೆಳ್ಳಿಪ್ಪಾಡಿ, ನೆಲ್ಯಾಡಿ ಕ್ಷೇತ್ರದ ಜಿ.ಪಂ.ಸದಸ್ಯ

ಉದನೆ-ಶಿಬಾಜೆ ಜಿ.ಪಂ. ರಸ್ತೆಗೆ 80 ಲಕ್ಷ ರೂ. ► ಗೋಳಿತ್ತಡಿ-ತ್ರಿವೇಣಿ ಸರ್ಕಲ್ ರಸ್ತೆಗೆ 49 ಲಕ್ಷ ರೂ ಅನುದಾನ ಮಂಜೂರು: ಪಿ.ಪಿ.ವರ್ಗೀಸ್ Read More »

ಕರಾವಳಿ

ಕಳ್ಳರ ಪಾಲಾಗಿದ್ದ ಸಿಎಂ ಕಾರು ಉತ್ತರ ಪ್ರದೇಶದಲ್ಲಿ ಪತ್ತೆ ► ಆರೋಪಿಗಳ ಮುಖ ಚಹರೆ ಸಿಸಿಟಿವಿಯಲ್ಲಿ ಸೆರೆ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.14. ಗುರುವಾರ ಕಳುವಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾರು ಉತ್ತರಪ್ರದೇಶದ ಘಾಜಿಯಾಬಾದ್‌ನಲ್ಲಿ ಪತ್ತೆಯಾಗಿದೆ. ಅಕ್ಟೋಬರ್‌ 12 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜ್ಯ ಸರ್ಕಾರದ ಸಚಿವಾಲಯದ ಬಳಿ ನಿಲ್ಲಿಸಿದ್ದ ನೀಲಿ ಬಣ್ಣದ ವ್ಯಾಗನಾರ್ ಕಾರನ್ನು ಕಳ್ಳರು ಕದ್ದೊಯ್ದಿದ್ದರು. ಉತ್ತರಪ್ರದೇಶ ಪೊಲೀಸರು ಕಾರನ್ನು ಪತ್ತೆ ಮಾಡಿ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದರೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದ್ರೆ ಕಳ್ಳತನಕ್ಕೆ ಸಂಬಂಧಿಸಿದಂತೆ ಯಾವುದೇ ಬಂಧನವಾಗಿಲ್ಲ. ಸಿಸಿಟಿವಿ ದೃಶ್ಯಗಳನ್ನ ಆಧರಿಸಿ ಕಳ್ಳನನ್ನು

ಕಳ್ಳರ ಪಾಲಾಗಿದ್ದ ಸಿಎಂ ಕಾರು ಉತ್ತರ ಪ್ರದೇಶದಲ್ಲಿ ಪತ್ತೆ ► ಆರೋಪಿಗಳ ಮುಖ ಚಹರೆ ಸಿಸಿಟಿವಿಯಲ್ಲಿ ಸೆರೆ..!!! Read More »

ಕರಾವಳಿ

ಮಾರ್ಚ್‌ನಿಂದ ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ವೈಫೈ ಸೇವೆ ಲಭ್ಯ…!!!

(ನ್ಯೂಸ್ ಕಡಬ) newskadaba.com ದಾವಣಗೆರೆ, ಅ.14. ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಪ್ರಾಯೋಗಿಕವಾಗಿ ನೀಡಲಾಗಿರುವ ಉಚಿತ ವೈಫೈ ಸೇವೆಯನ್ನು ಮಾರ್ಚ್‌ನಿಂದ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ತಿಳಿಸಿದರು. ಈಗಾಗಲೇ ಕೆಲ ಕಡೆ ಪ್ರಾಯೋಗಿಕವಾಗಿ ವೈಫೈ ಸೇವೆಯನ್ನು ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಒದಗಿಸಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ ಯಲ್ಲಿ ರಾಜ್ಯಾದ್ಯಂತ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಎಚ್.ಎಂ. ರೇವಣ್ಣ, ಕೆಪಿಐಟಿ ಕಂಪನಿಗೆ ವೈಫೈ ಸೇವೆ ಕಲ್ಪಿಸಲು ಟೆಂಡರ್ ನೀಡಿದ್ದು, 200 ಬಸ್‌ಗಳಲ್ಲಿ

ಮಾರ್ಚ್‌ನಿಂದ ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ವೈಫೈ ಸೇವೆ ಲಭ್ಯ…!!! Read More »

ಕರಾವಳಿ

5 ಅಡಿ ಆಳದ ಗುಂಡಿಗೆ ಬಿದ್ದ ಬೈಕ್ ► ಇಬ್ಬರು ಫೋಟೋಗ್ರಾಫರ್ ಗೆ ಗಾಯ..!!!

(ನ್ಯೂಸ್ ಕಡಬ) newskadaba.com ರಾಯಚೂರು, ಅ.14. ಪತ್ರಿಕಾ ಛಾಯಾಗ್ರಾಹಕರಿಬ್ಬರು ಬೈಕ್ ಸಮೇತ ನೀರಿನ ಗುಂಡಿಗೆ ಬಿದ್ದು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪುರಸಭೆ ವ್ಯಾಪ್ತಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ನಡೆದಿದೆ. ಛಾಯಾಗ್ರಾಹಕರಾದ ಗಯಾಸ್ ಹಾಗೂ ಶೇಕ್ ಬಾಬಾ ಗಾಯಗೊಂಡಿದ್ದು, ಲಕ್ಷಾಂತರ ರೂ. ಮೌಲ್ಯದ ಕ್ಯಾಮೆರಾ, ಲಾಪ್ ಟಾಪ್, ಪೆನ್‍ಡ್ರೈವ್ ಮತ್ತು ಮೊಬೈಲ್ ಹಾಳಾಗಿವೆ. ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ ಆವರಣದಲ್ಲಿ ನಿಲ್ಲುತ್ತಿತ್ತು. ಮಳೆ ನೀರಿನ ಸಂಗ್ರಹಕ್ಕೆಂದು ಪುರಸಭೆಯವರು 5 ಅಡಿ ಆಳದ ಗುಂಡಿ ತೋಡಿದ್ದು, ಆದರೆ

5 ಅಡಿ ಆಳದ ಗುಂಡಿಗೆ ಬಿದ್ದ ಬೈಕ್ ► ಇಬ್ಬರು ಫೋಟೋಗ್ರಾಫರ್ ಗೆ ಗಾಯ..!!! Read More »

ಕರ್ನಾಟಕ

ಮಂಗಳೂರು: ಹೋಟೆಲ್ ಶೌಚಾಲಯ ಬಳಕೆಕೆ ಆಕ್ಷೇಪಣೆ ► ತಂಡದಿಂದ ಮಾರಣಾಂತಿಕ ಹಲ್ಲೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.13. ಹೋಟೆಲ್ ನ ಶೌಚಾಲಯವನ್ನು ಉಪಯೋಗಿಸಲು ಆಕ್ಷೇಪಿಸಿದ ಹೋಟೆಲ್ ಮ್ಯಾನೇಜರ್ ಗೆ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸರ್ಕಾರಿ ಬಸ್ ನಿಲ್ದಾಣದ ಮುಂದಿರುವ ಪಂಚಮಿ ಹೋಟೆಲ್ ಶೌಚಾಲಯವನ್ನು ಸಮೀಪದ ಮೊಬೈಲ್ ಸರ್ವಿಸ್ ಅಂಗಡಿಯ ಸಿಬ್ಬಂದಿಗಳು ಬಳಸುತ್ತಿದ್ದುದನ್ನು ಆಕ್ಷೇಪಿಸಿದ ಹೋಟೆಲ್ ಮ್ಯಾನೇಜರ್ ಪ್ರಸನ್ನ ಎಂಬುವರ ಮೇಲೆ ಆರು ಮಂದಿ ಯುವಕರ ತಂಡವೊಂದು ದಾಳಿ ನಡೆಸಿದೆ. ತಡೆಯಲು ತೆರಳಿದ ಸೆಕ್ಯೂರಿಟಿ ಸಿಬ್ಬಂದಿಗೆ ಮೇಲೂ ತಂಡ ಹಲ್ಲೆ ನಡೆಸಿದೆ. ಈ ಸಂದರ್ಭದಲ್ಲಿ ಹೋಟೆಲ್

ಮಂಗಳೂರು: ಹೋಟೆಲ್ ಶೌಚಾಲಯ ಬಳಕೆಕೆ ಆಕ್ಷೇಪಣೆ ► ತಂಡದಿಂದ ಮಾರಣಾಂತಿಕ ಹಲ್ಲೆ Read More »

ಕರಾವಳಿ

ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ ► ಡಾ|| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.13. ಕಾಲಚಕ್ರ ವೇಗವಾಗಿ ಚಲಿಸುತ್ತಿದೆ. ಮೊನ್ನೆ ಮೊನ್ನೆಯಷ್ಟೇ ಮುಗಿದ ದೀಪಾವಳಿ ಪುನಃ ಬಂದೇ ಬಿಟ್ಟಿತು. ದೀಪಾವಳಿ ಎಂದಾಕ್ಷಣ ನಮಗೆ ನೆನಪಾಗುವುದು ಸಾಲು ಸಾಲು ದೀಪಗಳು, ಸಿಡಿಮದ್ದುಗಳು, ರಾಕೆಟ್ಗಳು ಬಾಣ ಬಿರುಸುಗಳು. ಎಲ್ಲೆಲ್ಲೂ ಸಂಭ್ರಮದ ಸಡಗರದ ವಾತಾವರಣ. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ಹೊಸ ಬಟ್ಟೆ ತೊಟ್ಟು ಸಂಭ್ರಮಿಸುವ ಪರ್ವಕಾಲ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಚಿಕ್ಕ ಮಕ್ಕಳಿಂದ ಹಿಡಿದು ಎಂಬತ್ತರ ಆಸುಪಾಸಿನ ಮುದುಕರಿಗೂ ಎಲ್ಲಿಲ್ಲದ ಸಂಭ್ರಮ. ಮಕ್ಕಳಿಗೆ ಸುರು ಸುರುಕಡ್ಡಿ ಮತ್ತು ಹೂಕುಂಡದ ಬೆಳಕಿನ

ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ ► ಡಾ|| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ Read More »

ವಿಶೇಷ ಲೇಖನಗಳು

ಇನ್ನು ಮುಂದೆ ವಧು-ವರರು ವಿವಾಹ ಮಂಟಪದಲ್ಲೇ ವಚನ ನೀಡುವ ಹೊಸ ಯೋಜನೆ ಜಾರಿ ► ವಚನದಲ್ಲಿ ಏನಿದೆ ತಿಳಿಯಬೇಕೆ..???

(ನ್ಯೂಸ್ ಕಡಬ) newskadaba.com ಸಿಕಾರ್, ಅ.12. ಹಿಂದು ವಿವಾಹದ ವೇಳೆ ನೂತನ ವಧು-ವರರು ಅಗ್ನಿ ಕುಂಡದ ಸುತ್ತಲೂ 7 ಸುತ್ತು ಸುತ್ತಿ ಸಪ್ತಪದಿ ತುಳಿಯುವುದು ತಲೆತಲಾಂತರಗಳಿಂದಲೂ ನಡೆದು ಬಂದ ಸಂಪ್ರದಾಯ. ಆದರೆ ರಾಜಸ್ಥಾನದಲ್ಲಿ ಇನ್ನು ಮುಂದೆ ನಡೆಯುವ ವಿವಾಹದಲ್ಲಿ ನೂತನ ವಧು-ವರರು ಅಗ್ನಿಕುಂಡದ ಸುತ್ತಲೂ 7ರ ಬದಲು 8 ಸುತ್ತು ಹಾಕಿ ಸಪ್ತಪದಿ ಬದಲು ಅಷ್ಟಪದಿ ತುಳಿಯುವಂತೆ ರಾಜಸ್ಥಾನದ ಸಿಕಾರ್ ಜಿಲ್ಲಾಡಳಿದ ಅರ್ಚಕರಿಗೆ ಮನವಿ ಮಾಡಿದೆ. ರಾಜ್ಯದ 18 ಜಿಲ್ಲೆಗಳಲ್ಲಿ ಪ್ರತಿ 100 ಗಂಡು ಮಕ್ಕಳಿಗೆ 90 ಹೆಣ್ಣು ಮಕ್ಕಳು ಮಾತ್ರ

ಇನ್ನು ಮುಂದೆ ವಧು-ವರರು ವಿವಾಹ ಮಂಟಪದಲ್ಲೇ ವಚನ ನೀಡುವ ಹೊಸ ಯೋಜನೆ ಜಾರಿ ► ವಚನದಲ್ಲಿ ಏನಿದೆ ತಿಳಿಯಬೇಕೆ..??? Read More »

ರಾಷ್ಟ್ರೀಯ ನ್ಯೂಸ್

ಉಳ್ಳಾಲ: ವಾಚು, ಚಪ್ಪಲಿ, ಕನ್ನಡಕ, ಸೇತುವೆ ಮೇಲಿಟ್ಟು ► ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಕಡಬ,ಅ12. ಅಪರಿಚಿತ ವ್ಯಕ್ತಿಯೊರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಉಳ್ಳಾಲ ಸಮೀಪ  ಬೆಳಕಿಗೆ ಬಂದಿದೆ. ಅಪರಿಚಿತ ವ್ಯಕ್ತಿ ತನ್ನ ವಾಚು, ಚಪ್ಪಲಿ, ಕನ್ನಡಕ, ನೇತ್ರಾವತಿ ಸೇತುವೆಯ ಮೇಲಿಟ್ಟು ನದಿಗೆ ಹಾರಿದ್ದಾನೆ. ದಾರಿಯಲ್ಲಿ ಸಾಗುವ ವಾಹನ ಚಾಲಕರು ವ್ಯಕ್ತಿಯನ್ನು ತಡೆಯಲು ಮುಂದಾಗುತ್ತಿದ್ದಂತೆ ನದಿಗೆ ಹಾರಿದ್ದಾನೆ ಎನ್ನಲಾಗಿದೆ. ಈ ಕುರಿತು ಉಳ್ಳಾಲ ಠಾಣೆಗೆ ಮಾಹಿತಿ ನೀಡಲಾಗಿದ್ದು, ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಳ್ಳಾಲ: ವಾಚು, ಚಪ್ಪಲಿ, ಕನ್ನಡಕ, ಸೇತುವೆ ಮೇಲಿಟ್ಟು ► ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣು Read More »

ಕರಾವಳಿ
Scroll to Top