ಮೂಡುಬಿದಿರೆ: ಬ್ಲಡ್ ಬ್ಯಾಂಕ್ ಗ್ರೂಪ್ನಿಂದ ರೋಗಿಗಳಿಗೆ ಹಣ್ಣು, ಪಾನೀಯ ವಿತರಣೆ
(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಆ .16, ಬ್ಲಡ್ ಬ್ಯಾಂಕ್ ರಕ್ತದಾನಿಗಳ ಗ್ರೂಪ್ನಿಂದ 71ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮೂಡುಬಿದಿರೆಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ಅವರ ಬಂಧುಗಳಿಗೆ ಹಣ್ಣುಹಂಪಲು – ಪಾನೀಯ ನೀಡಲಾಯಿತು. ಈ ಸಂದರ್ಭ ರಕ್ತದಾನಿ ಹಾಗೂ ರಾಜ್ಯಸರಕಾರದಿಂದ ಜೀವರಕ್ಷಕ ಪ್ರಶಸ್ತಿ ವಿಜೇತ ಉದ್ಯಮಿ ಸಿ.ಹೆಚ್. ಅಬ್ದುಲ್ ಗಫೂರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ‘ರಕ್ತದಾನ ಒಂದು ಮಹತ್ವಪೂರ್ಣ ಸಾಮಾಜಿಕ ಜವಾಬ್ದಾರಿಯಾಗಿದ್ದು ಅದನ್ನು ನಿರ್ವಹಿಸುವಲ್ಲಿ ಯುವಜನತೆ ಮುಂದಾಗಿರುವುದು ಸಂತಸ ತಂದಿದೆ. ಇಂತಹ ಬಲಿಷ್ಠ ಯುವಪಡೆ ಯಾವುದೇ ಸಮಯದಲ್ಲಿ […]
ಮೂಡುಬಿದಿರೆ: ಬ್ಲಡ್ ಬ್ಯಾಂಕ್ ಗ್ರೂಪ್ನಿಂದ ರೋಗಿಗಳಿಗೆ ಹಣ್ಣು, ಪಾನೀಯ ವಿತರಣೆ Read More »
ಕರಾವಳಿ








