newskadaba

ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ..!

(ನ್ಯೂಸ್ ಕಡಬ) newskadaba.com ಜೂ. 10. ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಕುರಿತು ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15ರಿಂದ ದೇವಾಲಯಗಳನ್ನು ಪ್ಲಾಸ್ಟಿಕ್‌ ಮುಕ್ತ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ತಿಳಿಸಿದರು. ಈ ಆದೇಶ ಜಾರಿಗೆ […]

ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ..! Read More »

ಕರ್ನಾಟಕ

ಸಂಚಾರದಟ್ಟಣೆ ನಿಯಂತ್ರಣಕ್ಕೆ 25 ಹಸಿರು ಎಕ್ಸ್‌ ಪ್ರೆಸ್ ಹೆದ್ದಾರಿಗಳ ನಿರ್ಮಾಣ- ಸಚಿವ ಗಡ್ಕರಿ

(ನ್ಯೂಸ್ ಕಡಬ) newskadaba.com ಜೂ. 10. ದೆಹಲಿಯನ್ನು ಸಂಚಾರದಟ್ಟಣೆ ಮತ್ತು ಮಾಲಿನ್ಯದ ಸಮಸ್ಯೆಗಳಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು 25 ಹಸಿರು ಎಕ್ಸ್‌ ಪ್ರೆಸ್ ಹೆದ್ದಾರಿಗಳ ನಿರ್ಮಾಣಕ್ಕೆ ಮುಂದಾಗಿದ್ದು, ಇದು ಭಾರತದ ಸಂಪೂರ್ಣ ನಕ್ಷೆಯನ್ನು ಬದಲಾಯಿಸುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಂಚಾರ ದಟ್ಟಣೆ ಮತ್ತು ಮಾಲಿನ್ಯದ ಸಮಸ್ಯೆಗಳಿಂದ ಮುಕ್ತಗೊಳಿಸಲು ಕೇಂದ್ರ ಸರ್ಕಾರವು 1.5 ಲಕ್ಷ ಕೋಟಿ ರೂ.ಗಳ ರಸ್ತೆಗಳನ್ನು ನಿರ್ಮಿಸುತ್ತಿದೆ. ಇದರಿಂದ ನಾವು ದೆಹಲಿಯಿಂದ

ಸಂಚಾರದಟ್ಟಣೆ ನಿಯಂತ್ರಣಕ್ಕೆ 25 ಹಸಿರು ಎಕ್ಸ್‌ ಪ್ರೆಸ್ ಹೆದ್ದಾರಿಗಳ ನಿರ್ಮಾಣ- ಸಚಿವ ಗಡ್ಕರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಶುಪಾಲನಾ ಚಟುವಟಿಕೆಗಳ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ ಏರ್ಪಡಿಸಲಾಗಿದೆ. ಆಸಕ್ತ ರೈತ ಭಾಂದವರು ತಮ್ಮ ತಾಲೂಕಿನ ಅಧಿಕಾರಿಗಳನ್ನು ಸಂಪರ್ಕಿಸಿ ನೋಂದಾವಣೆ ಮಾಡಿಕೊಳ್ಳಬಹುದು. ಜೂನ್ 12ರಿಂದ 13ರ ವರೆಗೆ ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ ಹಾಗೂ ಜೂನ್ 26ರಿಂದ 27ರ ವರೆಗೆ ಆಧುನಿಕ ಹೈನುಗಾರಿಕೆ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ  ಮಂಗಳೂರು ತಾಲೂಕು

ಪಶುಪಾಲನಾ ಚಟುವಟಿಕೆಗಳ ತರಬೇತಿ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಜೂನ್ 16ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಜೂನ್ 16 ರಂದು ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜೂನ್ 16 ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸುವರು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ

ಜೂನ್ 16ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ: ಅಂತಿಮ ವರದಿ ಸಲ್ಲಿಸಿದ ಸಿಬಿಐ

(ನ್ಯೂಸ್ ಕಡಬ) newskadaba.com, ಮಾ. 24: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಬಿಐ ಅಂತಿಮ ವರದಿ ಸಲ್ಲಿಕೆ ಮಾಡಿದ್ದು, ನಟನ ಆತ್ಮಹತ್ಯೆಗೆ ಯಾರೂ ಪ್ರಚೋದನೆ ಮಾಡಿಲ್ಲ ಎಂದು ತಿಳಿಸಿದೆ. ನಟ ಸುಶಾಂತ್ ಸಿಂಗ್ ರಜಪೂತ್, 2020ರ ಜೂನ್ 14ರಂದು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ನಟನ ಸಾವಿನ ಬಗ್ಗೆ ನಾನಾ ರೀತಿಯಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ, ತಮ್ಮ ಪುತ್ರನ ಗೆಳತಿ ಮತ್ತು ನಟಿ ರಿಯಾ ಚಕ್ರವರ್ತಿ

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ: ಅಂತಿಮ ವರದಿ ಸಲ್ಲಿಸಿದ ಸಿಬಿಐ Read More »

ಸಿನಿಮಾ

ಮುಂದಿನ ಎರಡು ದಿನ ದಕ್ಷಿಣ ಕನ್ನಡ ಉಡುಪಿಯಲ್ಲಿ ಉಷ್ಣ ಅಲೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಕರಾವಳಿಯಲ್ಲಿ ಉಷ್ಣಅಲೆ ಬೀಸಲಿದ್ದು, ಬಿಸಿಲ ಝಳ ವಿಪರೀತ ಹೆಚ್ಚಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಎಚ್ಚರಿಕೆ ನೀಡಿದೆ. ಹಲವಾರು ಪ್ರದೇಶಗಳಲ್ಲಿ ತಾಪಮಾನವು ಈಗಾಗಲೇ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿರುವುದರಿಂದ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳು ಸಾರ್ವಜನಿಕರನ್ನು ಒತ್ತಾಯಿಸಿದ್ದಾರೆ. ತೀವ್ರವಾದ ಶಾಖದ ಅಲೆಯಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ

ಮುಂದಿನ ಎರಡು ದಿನ ದಕ್ಷಿಣ ಕನ್ನಡ ಉಡುಪಿಯಲ್ಲಿ ಉಷ್ಣ ಅಲೆ ಎಚ್ಚರಿಕೆ Read More »

ಕರಾವಳಿ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಹೊತ್ತಿ ಉರಿದ ಲಾರಿ-ಸ್ಕೂಟರ್; ಓರ್ವ ಸಾವು

(ನ್ಯೂಸ್ ಕಡಬ) newskadaba.com ಜ.11 ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ-ಸ್ಕೂಟರ್ ಅಪಘಾತ ಸಂಭವಿಸಿ ಗೂಡ್ಸ್ ಲಾರಿ ಮತ್ತು ಸ್ಕೂಟರ್ ಸಂಪೂರ್ಣ ಹೊತ್ತಿ ಉರಿದ ಗೂಡ್ಸ್ ಘಟನೆ ಉಡುಪಿ ಉದ್ಯಾವರದ ಬಲಾಯಿಪಾದೆ ಎಂಬಲ್ಲಿ ತಡರಾತ್ರಿ ನಡೆದಿದೆ. ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಲಾರಿ ಮತ್ತು ಸ್ಕೂಟರ್ ಸುಟ್ಟು ಕರಕಲಾಗಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಲಾರಿಗೆ ಬೆಂಕಿಗಾಹುತಿಯಾಗಿದೆ. ಢಿಕ್ಕಿಯ ರಭಸಕ್ಕೆ ಲಾರಿಯ ಅಡಿ ಭಾಗಕ್ಕೆ ಆ್ಯಕ್ಟಿವಾ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಹೊತ್ತಿ ಉರಿದ ಲಾರಿ-ಸ್ಕೂಟರ್; ಓರ್ವ ಸಾವು Read More »

ಕರಾವಳಿ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಶ್ರೀರಾಮಚಂದ್ರ ಪ್ರೌಢಶಾಲೆಗೆ ಡೆಸ್ಕ್ ಹಾಗೂ ಬೆಂಚ್ ವಿತರಣೆ

(ನ್ಯೂಸ್ ಕಡಬ) newskadaba.com ಡಿ. 27. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕಿನ ಪೆರ್ನೆ ವಲಯದ ‌ಪೆರ್ನೆ ಅಯೋಧ್ಯಾ ನಗರ ಶ್ರೀ ರಾಮಚಂದ್ರ ಪ್ರೌಢ ಶಾಲೆಯಲ್ಲಿ ಯೋಜನೆಯ ವತಿಯಿಂದ ಡೆಸ್ಕ್ ಹಾಗೂ ಬೆಂಚ್ ವಿತರಣೆ ಕಾರ್ಯಕ್ರಮ ನಡೆಯಿತು. ಇದರ ಉದ್ಘಾಟನೆಯನ್ನು ವಲಯಾಧ್ಯಕ್ಷರಾದ ರಾಬರ್ಟ್ ಫೆರ್ನಾಂಡಿಸ್ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ದಕ್ಷಿಣ ಕನ್ನಡ-2 ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ರವರು ಶಾಲಾ ಮಕ್ಕಳಿಗೆ ಡೆಸ್ಕ್ ಬೆಂಚ್ ಗಳನ್ನು ಹಸ್ತಾಂತರಿಸಿ “ಪೂಜ್ಯರ ಕನಸಿನಂತೆ ಗ್ರಾಮೀಣ ಪ್ರದೇಶದ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಶ್ರೀರಾಮಚಂದ್ರ ಪ್ರೌಢಶಾಲೆಗೆ ಡೆಸ್ಕ್ ಹಾಗೂ ಬೆಂಚ್ ವಿತರಣೆ Read More »

ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗಡಿಯಾರ ಶಾಲೆಗೆ ಬೆಂಚ್ ಮತ್ತು ಡೆಸ್ಕ್ ವಿತರಣೆ

(ನ್ಯೂಸ್ ಕಡಬ) newskadaba.com ಡಿ. 24. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪೆರ್ನೆ ವಲಯದ ಕೆದಿಲ ಕಾರ್ಯಕ್ಷೇತ್ರದ ಸಹಕಾರದೊಂದಿಗೆ ಕೆದಿಲದ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಿಂದ ಶಾಲಾ ಮಕ್ಕಳಿಗೆ 7 ಡೆಸ್ಕ್ ಮತ್ತು 7 ಬೆಂಚನ್ನು ಶಾಲಾ ಮುಖ್ಯೋಪಾಧ್ಯಾಯರಾದ ಪುಟ್ಟ ರಂಗನಾಥ ಮತ್ತು ಅಧ್ಯಾಪಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಇಬ್ರಾಹಿಂ ಇವರಿಗೆ ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾರವರು ವಿತರಿಸಿದರು. ಈ ಸಂದರ್ಭದಲ್ಲಿ ಕೆದಿಲ “ಬಿ” ಒಕ್ಕೂಟದ ಅಧ್ಯಕ್ಷರಾದ ಮೀನಾಕ್ಷಿ,

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗಡಿಯಾರ ಶಾಲೆಗೆ ಬೆಂಚ್ ಮತ್ತು ಡೆಸ್ಕ್ ವಿತರಣೆ Read More »

ಕರಾವಳಿ

ಅಸೌಖ್ಯದಿಂದ ಬಳಲುತ್ತಿದ್ದ ಗಂಗಾಧರ ಸಪಲ್ಯರಿಗೆ ಕೊಮೊಡೊ ವೀಲ್ ಚಯರ್ ವಿತರಣೆ

(ನ್ಯೂಸ್ ಕಡಬ) newskadaba.com ಡಿ. 24. ಅಸೌಖ್ಯದಿಂದ ಬಳಲುತ್ತಿದ್ದ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಆನಡ್ಕ (ಕರಿಮಜಲು) ಗಂಗಾಧರ ಸಪಲ್ಯ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದ ಯೋಜನೆಯಡಿಯಲ್ಲಿ ಶೌಚಾಲಯದ ಅನುಕೂಲಕ್ಕಾಗಿ ಕೊಮೋಡೋ ವೀಲ್ ಚಯರ್ ನ್ನು ವಿಟ್ಲ ತಾಲೂಕು ಕೃಷಿ ಅಧಿಕಾರಿ ಚಿದಾನಂದರವರು ಮತ್ತು ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾ ಮೇಡಂ ರವರು ವಿತರಿಸಿದರು. ಈ ಸಂದರ್ಭದಲ್ಲಿ ಕೆದಿಲ “A” ಒಕ್ಕೂಟದ ಸೇವಾಪ್ರತಿನಿಧಿ ಶಾರದಾರವರು, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ

ಅಸೌಖ್ಯದಿಂದ ಬಳಲುತ್ತಿದ್ದ ಗಂಗಾಧರ ಸಪಲ್ಯರಿಗೆ ಕೊಮೊಡೊ ವೀಲ್ ಚಯರ್ ವಿತರಣೆ Read More »

ಕರಾವಳಿ
Scroll to Top