newskadaba

ಅಕ್ರಮ ಗೋಸಾಗಾಟ ಪತ್ತೆ ►14 ಗೋವುಗಳನ್ನು ವಶಪಡಿಸಿದ ವಿಟ್ಲ ಪೊಲೀಸರು

(ನ್ಯೂಸ್ ಕಡಬ) newskadaba.com ವಿಟ್ಲ, ಜು.05. ಜಿಲ್ಲೆಯಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಲಾರಿಯೊಂದರಲ್ಲಿ ಸಾಗಿಸುತ್ತಿದ್ದ ಘಟನೆಯನ್ನು ಪತ್ತೆಹಚ್ಚಿರುವ ವಿಟ್ಲ ಪೊಲೀಸರು 14 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕದಿಂದ ಜಾನುವಾರುಗಳನ್ನು ಕೇರಳದ ಗೋಶಾಲೆಯ ನೆಪದಲ್ಲಿ ದಾಖಲಿ ಸೃಷ್ಟಿಸಿ ಕಸಾಯಿಖಾನೆಗಳಿಗೆ ಸಾಗಿಸಲಾಗುತ್ತಿದೆ ಎಂಬ ಆರೋಪ ಅನೇಕ ಸಮಯಗಳಿಂದ ಕೇಳಿಬರುತ್ತಿತ್ತು. ಅದರಂತೆ ಇಂದು ಕೇರಳ ನೋಂದಣಿಯ ಈಚರ್ ಲಾರಿಯೊಂದರಲ್ಲಿ 14 ಗೋವುಗಳನ್ನು ಸಾಗಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿರುವ ವಿಟ್ಲ ಪೊಲೀಸರು ಲಾರಿ ಸಹಿತ ಗೋವುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಅಕ್ರಮ ಗೋಸಾಗಾಟ ಪತ್ತೆ ►14 ಗೋವುಗಳನ್ನು ವಶಪಡಿಸಿದ ವಿಟ್ಲ ಪೊಲೀಸರು Read More »

ಕರಾವಳಿ

ಕಾರು – ಬೈಕ್ ಡಿಕ್ಕಿ: ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾರ್ಕಳ, ಜು.05. ಕಾರು ಹಾಗೂ ಬೈಕ್ ‌ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ತಾಲೂಕಿನ ಬೆಳ್ಮಣ್ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಉಚ್ಚಿಲ ನಿವಾಸಿ ಸುನೀಲ್ ಎಂದು ಗುರುತಿಸಲಾಗಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರು – ಬೈಕ್ ಡಿಕ್ಕಿ: ಸವಾರನಿಗೆ ಗಾಯ Read More »

ಕರ್ನಾಟಕ

ರಾಜ್ಯಕ್ಕೆ ಕಾಲಿಟ್ಟ ಕುಖ್ಯಾತ ವಂಚಕರ ಮೂರು ತಂಡ ► ಆಣೆ, ಪ್ರಮಾಣದ ನೆಪದಲ್ಲಿ ಚಿನ್ನಾಭರಣ ಲೂಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.04. ಆಧುನಿಕ ಯುಗದಲ್ಲಿ ನಾವೆಷ್ಟೇ ಜಾಗೃತರಾಗಿದ್ದರೂ ಸಾಕಾಗುವುದಿಲ್ಲ. ನಮ್ಮ ಪಾಡಿಗೆ ನಾವು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರೆ ಯಾವುದೇ ಕ್ಷಣದಲ್ಲಿ ಮಹಿಳೆಯೊಬ್ಬಳು ಎದುರಾಗಬಹುದು. ಎಹುರಿಗೆ ಸಿಕ್ಕವಳು ನಿಮ್ಮ ಪರ್ಸ್ ಬಿದ್ದಿದೆ. ತೆಗೆದುಕೊಳ್ಳಿ ಎಂದು ಪರ್ಸನ್ನು ನೆಲದಿಂದ ಎತ್ತಿ ಕೊಡಬಹುದು. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಇನ್ನೋರ್ವ ಮಹಿಳೆ ಎದುರಾಗಿ ನನ್ನ ಪರ್ಸನ್ನು ನೀನು ಕದ್ದಿದ್ದೀಯಾ… ಇಲ್ಲಾಂದ್ರೆ ನನ್ನ ಪರ್ಸ್ ನಿನ್ನ ಕೈಗೆ ಹೇಗೆ ಬಂತು ಎಂದು ನಮ್ಮನ್ನೇ ಇಕ್ಕಟ್ಟಿಗೆ ಸಿಲುಕಿಸುತ್ತಾಳೆ. ಆ ಸಂದರ್ಭದಲ್ಲಿ ಮತ್ತೆ

ರಾಜ್ಯಕ್ಕೆ ಕಾಲಿಟ್ಟ ಕುಖ್ಯಾತ ವಂಚಕರ ಮೂರು ತಂಡ ► ಆಣೆ, ಪ್ರಮಾಣದ ನೆಪದಲ್ಲಿ ಚಿನ್ನಾಭರಣ ಲೂಟಿ Read More »

ಕರ್ನಾಟಕ

11 ವರ್ಷಗಳ ನಂತರ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವಿನ ಸ್ನೇಹ ಸಮ್ಮಿಲನ

(ನ್ಯೂಸ್ ಕಡಬ) newskadaba.com ಕಡಬ, ಜು.03. ನಮ್ಮ ಜೀವನದ ಪ್ರಾಥಮಿಕ, ಪ್ರೌಢ ಘಟ್ಟದಲ್ಲಿನ ತಪ್ಪುಗಳನ್ನು ತಿದ್ದಿ ಸರಿಯಾದ ಹಾದಿಯಲ್ಲಿ ಬದುಕಿ ಸಮಾಜದ ಉತ್ತಮ ಪ್ರಜೆಯನ್ನಾಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವ ನಮ್ಮೆಲ್ಲಾ ಶಿಕ್ಷಕರನ್ನು ನಾವು ನೆನಪಿಸುವುದೇ ಇಲ್ಲ. ಅದರಲ್ಲೂ ಸುಮಾರು 10 ವರ್ಷಗಳಿಗೂ ಹಿಂದೆ ಅಕ್ಷರ ಜ್ಞಾನವನ್ನು ಕಲಿಸಿದ ಶಿಕ್ಷಕರನ್ನು ಕರೆದು ಅವರನ್ನು ಸನ್ಮಾನಿಸಿದರೆ ಅವರಿಗಾಗುವ ಆನಂದ ಹೇಗಿರಬಹುದು…? ಅದಕ್ಕೆ ಉದಾಹರಣೆಯೆಂಬಂತೆ ಕಡಬದ ಕ್ನಾನಾಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 2006ನೇ ಸಾಲಿನಲ್ಲಿ ಹತ್ತನೇ ತರಗತಿ ಉತ್ತೀರ್ಣರಾಗಿ ಇದೀಗ ವಿವಿಧ

11 ವರ್ಷಗಳ ನಂತರ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವಿನ ಸ್ನೇಹ ಸಮ್ಮಿಲನ Read More »

ಕರಾವಳಿ

ಕರಾವಳಿ ಕ್ರೀಡೆ ಕಂಬಳಕ್ಕೆ ಗ್ರೀನ್ ಸಿಗ್ನಲ್ ► ಕಂಬಳ ತಿದ್ದುಪಡಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ

(ನ್ಯೂಸ್ ಕಡಬ) newskadaba.com ನವದೆಹಲಿ, ಜು.03. ಕಳೆದ ಕೆಲವು ವರ್ಷಗಳಿಂದ ಪ್ರಾಣಿದಯಾ ಸಂಘದವರ ಕೆಂಗಣ್ಣಿಗೆ ಗುರಿಯಾಗಿ ಕೋರ್ಟು ಮೆಟ್ಟಿಲು ಹತ್ತಿದ್ದ ಕರಾವಳಿಯ ಕ್ರೀಡೆಯಾದ ಕಂಬಳಕ್ಕೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕಂಬಳ ವಿಶೇಷ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಅಂತಿಮ ಮುದ್ರೆ ಹಾಕಿರುವುದರಿಂದಾಗಿ ಕಂಬಳವನ್ನು ಮುಂದುವರಿಸಲು ಅನುಮತಿ ಸಿಕ್ಕಂತಾಗಿದೆ. ಕಂಬಳವನ್ನು ಉಳಿಸಬೇಕೆಂಬ ಕೂಗು ಕರಾವಳಿಯಲ್ಲಿ ಜೋರಾಗಿತ್ತಾದರೂ, ರಾಜ್ಯದಲ್ಲೆಡೆ ಸಂಪೂರ್ಣ ಬೆಂಬಲ ವ್ಯಕ್ತವಾಗಿತ್ತು. ಅಲ್ಲದೆ ಈ ಬಗ್ಗೆ ರಾಜ್ಯ ವಿಧಾನಮಂಡಲದಲ್ಲೂ ವಿಧೇಯಕವನ್ನು ಮಂಡಿಸಲಾಗಿತ್ತು. ಕಂಬಳವನ್ನು ಉಳಿಸುವ ನಿಟ್ಟಿನಲ್ಲಿ ಪುತ್ತೂರು

ಕರಾವಳಿ ಕ್ರೀಡೆ ಕಂಬಳಕ್ಕೆ ಗ್ರೀನ್ ಸಿಗ್ನಲ್ ► ಕಂಬಳ ತಿದ್ದುಪಡಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ Read More »

ರಾಷ್ಟ್ರೀಯ ನ್ಯೂಸ್

ಕುಟ್ರುಪ್ಪಾಡಿ: ಪಂಚಾಯತ್ ಅಧ್ಯಕ್ಷೆ ಹಾಗೂ ಹಿಂದಿನ PDO ವಿರುದ್ಧ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜು.03. ಕಾಂಪೋಸ್ಟ್‌ ಪೈಪ್ ಖರೀದಿಯಲ್ಲಿ ಅವ್ಯವಹಾರ ನಡೆಸಿದ ಆರೋಪದಲ್ಲಿ ಇಲ್ಲಿನ ಕುಟ್ರುಪ್ಪಾಡಿ ಗ್ರಾ.ಪಂ. ಅಧ್ಯಕ್ಷರು ಹಾಗೂ ಈ ಹಿಂದಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಪ್ರಕರಣ ದಾಖಲಿಸಿಕೊಂಡಿದೆ. ನಿರ್ಮಲ ಗ್ರಾಮ ಪುರಸ್ಕಾರ ಯೋಜನೆಯಡಿ 2015-16ನೇ ಸಾಲಿನಲ್ಲಿ ಪೈಪ್ ಕಾಂಪೋಸ್ಟ್‌ ಘಟಕ ಆರಂಭಿಸಲು ಗ್ರಾಮದ ವ್ಯಾಪ್ತಿಗೊಳಪಟ್ಟ ಆಯ್ದ ಫಲಾನುಭವಿಗಳಿಗೆ ವಿತರಿಸುವುದಕ್ಕಾಗಿ ಖರೀದಿ ಮಾಡಲಾಗಿದ್ದ ಸಿಮೆಂಟ್ ಕಾಂಪೋಸ್ಟ್‌ ಪೈಪ್ ಗಳಲ್ಲಿ ಆರ್ಥಿಕ ಅವ್ಯವಹಾರ ನಡೆದಿದೆಯೆಂದು ಗ್ರಾ.ಪಂ. ಮಾಜಿ ಸದಸ್ಯ ಕ್ಸೇವಿಯರ್ ಬೇಬಿಯವರು

ಕುಟ್ರುಪ್ಪಾಡಿ: ಪಂಚಾಯತ್ ಅಧ್ಯಕ್ಷೆ ಹಾಗೂ ಹಿಂದಿನ PDO ವಿರುದ್ಧ ಕೇಸು ದಾಖಲು Read More »

ಕರಾವಳಿ

ಕಡಬ: ದೂರವಾಣಿ ಇಲಾಖೆಯ ವೆಂಕಪ್ಪ ಗೌಡರಿಗೆ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಜು.03. ಇಲ್ಲಿನ ದೂರವಾಣಿ ವಿನಿಮಯ ಕೇಂದ್ರದ ಐತ್ತೂರು ಕೇಂದ್ರದಲ್ಲಿ ಟಿ.ಟಿ, ಆಗಿದ್ದ ವೆಂಕಪ್ಪ ಗೌಡರು ಜೂ.30ರಂದು ಸೇವಾ ನಿವೃತ್ತಿ ಹೊಂದಿದ್ದು, ಅವರಿಗೆ ದೂರವಾಣಿ ಕೇಂದ್ರದ ವತಿಯಿಂದ ಜು.30ರಂದು ಬೀಳ್ಕೋಡಲಾಯಿತು. ವೆಂಕಪ್ಪ ಗೌಡರು 1984ರಲ್ಲಿ ಇಲಾಖೆಗೆ ಕರ್ತವ್ಯಕ್ಕೆ ನೇಮಕಗೊಂಡಿದ್ದು ಬಳಿಕ ಡಿ.ಟಿ.ಓ ಮಣಿಪಾಲ, ಸಿ.ಟಿ.ಒ ಮಂಗಳೂರು ದೂರವಾಣಿ ವಿನಿಮಯ ಕೇಂದ್ರ ಕಾಂಚನ ಬಜತ್ತೂರು, ಐತ್ತೂರು ಮರ್ದಾಳಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕಡಬ ದೂರವಾಣಿ ವಿನಿಮಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಎಸ್.ಡಿ.ಇ ದೀಪಕ್ ಗುರ್ಜಾರ್ ಶಾಲು

ಕಡಬ: ದೂರವಾಣಿ ಇಲಾಖೆಯ ವೆಂಕಪ್ಪ ಗೌಡರಿಗೆ ಬೀಳ್ಕೊಡುಗೆ Read More »

ಕರಾವಳಿ

ರೆಂಜಿಲಾಡಿ: ವಿಶ್ವ ಮಾದಕ ವಿರೋಧಿ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜು.03. ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡುವ ನಿಟ್ಟನಲ್ಲಿ ಸಮಾಜದಲ್ಲಿ ಜಾಗೃತಿ ಮೂಡಿಸುವುದರಿಂದ ಸ್ವಸ್ಥ ಸಮಾಜ ನಿರ್ಮಾಣ ಮಾಡುವಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಹತ್ತರ ಪಾತ್ರ ವಹಿಸುತ್ತದೆ ಎಂದು ರೆಂಜಿಲಾಡಿ ಬೀಡಿನ ಯಶೋಧರ ಯಾನೆ ತಮ್ಮಯ್ಯ ಬಲ್ಲಾಳ್ ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ , ಪ್ರಗತಿಬಂಧು ಸ್ವಸಹಾಯ ಒಕ್ಕೂಟ ಬಿಳಿನೆಲೆ ವಲಯ ಸಂಯುಕ್ತ ಆಶ್ರಯದಲ್ಲಿ ರೆಂಜಿಲಾಡಿ .ಹಿ.ಪ್ರಾ.ಶಾಲೆಯಲ್ಲಿ ನಡೆದ ವಿಶ್ವ ಮಾದಕ ವಿರೋಧಿ ದಿನಾಚರಣೆ

ರೆಂಜಿಲಾಡಿ: ವಿಶ್ವ ಮಾದಕ ವಿರೋಧಿ ದಿನಾಚರಣೆ Read More »

ಕರಾವಳಿ

ಅಂಗಡಿ ತೆರೆಯುವುದಕ್ಕೂ ಮೊದಲೇ ಕ್ಯೂ ►ನಮ್ಮೂರಲ್ಲೂ ಇಂತಹ ಮಳಿಗೆ ಇದೆಯೆಂದರೆ ನಂಬುತ್ತೀರಾ…?

ಅಂಗಡಿ ತೆರೆಯುವುದಕ್ಕೂ ಮೊದಲೇ ಕ್ಯೂ ►ನಮ್ಮೂರಲ್ಲೂ ಇಂತಹ ಮಳಿಗೆ ಇದೆಯೆಂದರೆ ನಂಬುತ್ತೀರಾ…? Read More »

ಕರಾವಳಿ

ಜಿಎಸ್‍ಟಿ ಜೊತೆ ಆಧಾರ್ ಕಾರ್ಡ್ ಕಡ್ಡಾಯವಾಗಿರುವುದು ನಿಮಗೆ ತಿಳಿದಿದೆಯಾ…?

(ನ್ಯೂಸ್ ಕಡಬ) newskadaba.com ನವದೆಹಲಿ, ಜು.03. ಸ್ವಾತಂತ್ರ್ಯಾನಂತರದ ಅತಿ ದೊಡ್ಡ ತೆರಿಗೆ ಸುಧಾರಣೆ ಎಂದೇ ಬಣ್ಣಿಸಲಾಗುತ್ತಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ಜುಲೈ 1ರಿಂದ ಜಾರಿಗೆ ಬಂದಿದೆ. ಜಿಎಸ್‍ಟಿ ಜೊತೆ ಆಧಾರ್ ಕಾರ್ಡಿಗೆ ಸಂಬಂಧಿಸಿದಂತೆ ಜುಲೈ 1ರಿಂದ ಇತರೇ ಕ್ಷೇತ್ರಗಳಲ್ಲೂ ಕೆಲ ಬದಲಾವಣೆಯಾಗಿದೆ‌. ಹೀಗಾಗಿ ದೇಶದಲ್ಲಿ ಮತ್ತು ವಿಶ್ವದಲ್ಲಿ ಏನು ಬದಲಾವಣೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. 1. ಐಟಿ ರಿಟರ್ನ್: ಜುಲೈ 1ರಿಂದ ಆದಾಯ ತೆರಿಗೆ ಲೆಕ್ಕಪತ್ರ ಮಾಹಿತಿ (ಐಟಿಆರ್) ಸಲ್ಲಿಸಲು ಆಧಾರ್ ಸಂಖ್ಯೆಯನ್ನು

ಜಿಎಸ್‍ಟಿ ಜೊತೆ ಆಧಾರ್ ಕಾರ್ಡ್ ಕಡ್ಡಾಯವಾಗಿರುವುದು ನಿಮಗೆ ತಿಳಿದಿದೆಯಾ…? Read More »

ರಾಷ್ಟ್ರೀಯ ನ್ಯೂಸ್
Scroll to Top