newskadaba

ಎಳೆಯ ಮಗುವನ್ನು ರಸ್ತೆಗೆದು ಮಹಿಳೆಯ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಗುರುಗಾಂವ್, ಜೂ.6. ಆಟೊದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ತೋಳಲ್ಲಿದ್ದ ಮಗುವನ್ನು ಬಲಾತ್ಕಾರವಾಗಿ ಕಿತ್ತುಕೊಂಡು ರಸ್ತೆಗೆ ಎಸೆದು, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಸ್ತೆಗೆ ಎಸೆಯಲ್ಪಟ್ಟ ಎಂಟು ತಿಂಗಳ ಹೆಣ್ಣು ಮಗು ಮೃತಪಟ್ಟಿದೆ. ಮೇ 29ರಂದು ಮಧ್ಯರಾತ್ರಿ ಘಟನೆ ನಡೆದಿದ್ದು, ಮೂವರು ಆರೋಪಿಗಳ ವಿರುದ್ಧ ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಹತ್ಯೆ ಮತ್ತು ಲೈಂಗಿಕ ಕಿರುಕುಳ ಪ್ರಕರಣವನ್ನು ಮೇ 30ರಂದು ದಾಖಲಿಸಲಾಗಿತ್ತು. ನೆರೆಮನೆಯವರ ಜತೆ ಜಗಳವಾದ ಹಿನ್ನೆಲೆಯಲ್ಲಿ […]

ಎಳೆಯ ಮಗುವನ್ನು ರಸ್ತೆಗೆದು ಮಹಿಳೆಯ ಅತ್ಯಾಚಾರ Read More »

ರಾಷ್ಟ್ರೀಯ ನ್ಯೂಸ್

ಐತ್ತೂರು ಗ್ರಾಮದ ಸುಂಕದಕಟ್ಟೆ 72 ಕಾಲನಿಯ ಮುತ್ತುಮಾರಿಯಮ್ಮ ದೇವಸ್ಥಾನದ 41ನೇ ವರ್ಷದ ವರ್ಷಾವಧಿ ಜಾತ್ರೋತ್ಸವ

ಐತ್ತೂರು ಗ್ರಾಮದ ಸುಂಕದಕಟ್ಟೆ 72 ಕಾಲನಿಯ ಮುತ್ತುಮಾರಿಯಮ್ಮ ದೇವಸ್ಥಾನದ 41ನೇ ವರ್ಷದ ವರ್ಷಾವಧಿ ಜಾತ್ರೋತ್ಸವ Read More »

ಕರಾವಳಿ

ವಿಶ್ವ ಚಿತ್ತ ವಿಕಲತೆ ದಿನ (ವಿಶ್ವ ಸ್ಕಿಜೋಪ್ರಿನಿಯಾ ದಿನ) – ಮೇ 24

(ನ್ಯೂಸ್ ಕಡಬ) newskadaba.com ಆರೋಗ್ಯ, ಮಾಹಿತಿ, ಜೂ.24. ಪ್ರತಿ ವರ್ಷ ವಿಶ್ವದಾದ್ಯಂತ ಮೇ 24ರಂದು “ವಿಶ್ವ ಚಿತ್ತವಿಕಲತೆ ದಿನ” ಎಂದು ಆಚರಿಸಿ, ಜನರಲ್ಲಿ ಚಿತ್ತವಿಕಲತೆ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ. ಆರಂಭಿಕ ಹಂತದಲ್ಲಿ ರೋಗವನ್ನು ಗುರುತಿಸಿ, ಸೂಕ್ತ ಚಿಕಿತ್ಸೆಯನ್ನು ನೀಡಿ ರೋಗಿಗೆ ಮತ್ತು ರೋಗಿಯ ಕುಟುಂಬದವರಿಗೆ ಸರಿಯಾದ ಮಾರ್ಗದರ್ಶನವನ್ನು ಸಕಾಲದಲ್ಲಿ ನೀಡಿದ್ದಲ್ಲಿ ಖಂಡಿತವಾಗಿಯೂ ಚಿತ್ತವಿಕಲತೆ ಉಳ್ಳವರು ಎಲ್ಲರಂತೆ ಸುಖ ಜೀವನ ನಡೆಸಿ ಸಮಾಜದ ಒಳಿತಿಗೆ ಸರ್ವತೋಮುಖ ಸಹಕಾರ ನೀಡಬಲ್ಲದು ಎಂಬ ಸಂದೇಶವನ್ನು ಸಮಾಜದ ಎಲ್ಲ ಸ್ತರದ

ವಿಶ್ವ ಚಿತ್ತ ವಿಕಲತೆ ದಿನ (ವಿಶ್ವ ಸ್ಕಿಜೋಪ್ರಿನಿಯಾ ದಿನ) – ಮೇ 24 Read More »

ಆರೋಗ್ಯ ಮಾಹಿತಿ
Scroll to Top