newskadaba

ಥಾಲೆಸೇಮಿಯಾ – ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ, ಜೂ.6. ಥಾಲೆಸೇಮಿಯಾ ಎಂಬ ರೋಗ ರಕ್ತ ಸಂಬಂಧಿ ವಂಶವಾಹಕ ಖಾಯಿಲೆಯಾಗಿದ್ದು, ರೋಗಿಗಳಲ್ಲಿ ರಕ್ತದಲ್ಲಿರುವ ಆಮ್ಲಜನಕವನ್ನು ಜೀವಕೋಶಗಳಿಗೆ ತಲುಪಿಸುವ ‘ಹಿಮೋಗ್ಲೋಬಿನ್’ ಎಂಬ ಪ್ರೋಟಿನ್ ಸರಿಯಾಗಿ ಕಾರ್ಯನಿರ್ವವಹಿಸುದಿಲ್ಲ. ಈ ಹಿಮೋಗ್ಲೋಬಿನ್ನ ರಚನೆಯಲ್ಲಿ ಉಂಟಾಗುವ ದೋಷದಿಂದಾಗಿ ಅಸಹಜವಾದ ಹಿಮೋಗ್ಲೋಬಿನ್ ತನ್ನ ಕಾರ್ಯಕ್ಷಮತೆಯನ್ನು ಕಳೆದುಕೊಂಡು ರೋಗಲಕ್ಷಣಗಳಿಗೆ ಕಾರಣವಾಗುತ್ತದೆ. ಈ ಕಾರಣದಿಂದಲೇ ಈ ಖಾಯಿಲೆಯಿಂದ ಬಳಲುತ್ತಿರುವವರು ರಕ್ತಹೀನತೆಯಿಂದ ಬಳಲುತ್ತಾರೆ. ತಂದೆ ತಾಯಿಯರಿಂದ ಜನ್ಮಜಾತವಾಗಿ ಬಳುವಳಿಯಾಗಿ ಬರುವ ಈ ಖಾಯಿಲೆ ಪುರುಷ ಮತ್ತು ಮಹಿಳೆಯಲ್ಲಿ ಸಮಾನವಾಗಿ ಕಂಡು ಬರುತ್ತದೆ. ಆಲ್ಫಾ

ಥಾಲೆಸೇಮಿಯಾ – ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ವಿಶೇಷ ಲೇಖನಗಳು

ನನೆಗುದಿಗೆ ಬಿದ್ದಿರುವ ಮರ್ದಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಸ್ತಾವನೆ

ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆ (ನ್ಯೂಸ್ ಕಡಬ) newskadaba.com ಕಡಬ, ಜೂ.07. ತಾಲೂಕು ಕೇಂದ್ರವಾಗಿ ಗುರುತಿಸಲ್ಪಟ್ಟಿರುವ ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿ ಹಲವು ವರ್ಷಗಳೇ ಸಂದಿವೆ. ಆ ಸಮಯದಲ್ಲಿಯೇ ಹತ್ತಿರದ ಮರ್ದಾಳದಲ್ಲಿ ಪ್ರಾಥಮಿಕ ಆರೋಗ್ಯಕೇಂದ್ರ ಆರಂಭಿಸುವ ಪ್ರಸ್ತಾವನೆ ಸರಕಾರ ಮುಂದಿತ್ತು. ಅದಕ್ಕಾಗಿ ಪ್ರಾಥಮಿಕ ಕೆಲಸ ಕಾರ್ಯಗಳು ಕೂಡ ನಡೆದಿತ್ತು. ಆದರೆ ಕಂದಾಯ ಇಲಾಖೆ ಮತ್ತು ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಆ ಪ್ರಸ್ತಾವನೆ ನೆನೆಗುದಿಗೆ ಬಿದ್ದಿದೆ. ಸಂಬಂಧಪಟ್ಟವರು ಈ ಕುರಿತು ಮುತುವರ್ಜಿ ವಹಿಸುವ ಅಗತ್ಯವಿದೆ.

ನನೆಗುದಿಗೆ ಬಿದ್ದಿರುವ ಮರ್ದಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಸ್ತಾವನೆ Read More »

ಕರಾವಳಿ

ಕಡಬ: ಶಿವಳ್ಳಿ ಸಂಪದ ಕಡಬ ವಲಯದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಐಎಎಸ್, ಐಪಿಎಸ್ನಂತ ಹುದ್ದೆ ಅಲಂಕರಿಸಬೇಕು: ಸುಬ್ರಹ್ಮಣ್ಯ ಸ್ವಾಮೀಜಿ (ನ್ಯೂಸ್ ಕಡಬ) newskadaba.com ಕಡಬ, ಜೂ.05. ಶಿವಳ್ಳಿ ಸಂಪದ ಕಡಬ ವಲಯ ಇದರ 2016-17ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.3ರಂದು ಸಂಜೆ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ 625ರಲ್ಲಿ 625 ಅಂಕ ಪಡೆದುಕೊಂಡ ಕಡಬ ಸೈಂಟ್ ಜೋಕಿಮ್ಸ್‌ ಶಾಲಾ ವಿದ್ಯಾರ್ಥಿ ಪುರ್ಣಾನಂದ ಹಾಗೂ ಶಿವಳ್ಳಿ ಸಮಾಜದ ಇತರೇ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ

ಕಡಬ: ಶಿವಳ್ಳಿ ಸಂಪದ ಕಡಬ ವಲಯದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ Read More »

ಕರಾವಳಿ

ಕಳಾರ: ಭತ್ತದ ಗದ್ದೆಗಳಿಗೆ ಮಣ್ಣು ಹಾಕಿದ ಪರಿಣಾಮ ಮಳೆ ನೀರು ಹರಿವಿಗೆ ತಡೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಭತ್ತದ ಗದ್ದೆಗೆ ಮಣ್ಣು ಹಾಕಿ ಸಮತಟ್ಟು ಮಾಡಿರುವುದರಿಂದ ಮಳೆ ನೀರು ಹರಿಯುತ್ತಿಲ್ಲ ಎಂದು ಆರೋಪಿಸಿ ಹಲವಾರು ಮಂದಿ ಮಣ್ಣು ಹಾಕಿದ ಜಾಗದಲ್ಲಿ ಚರಂಡಿ ತೊಡಲು ಪ್ರಾರಂಭಿಸಿದ್ದರಿಂದ ಮಾತಿನ ಚಕಮಕಿ ನಡೆದು ಪೋಲಿಸರು ಹಾಗೂ ಪಂಚಾಯಯಿತಿ ಅವರ ಮದ್ಯಪ್ರವೇಶಿಸಿದ ಘಟನೆ ಗುರುವಾರ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಕಡಬದಿಂದ ಕಳಾರದವರೆಗೆ ಹಿಂದೆ ಇದ್ದ ಗದ್ದೆಗಳ ಸಾಲು ಈಗ ಮಾಯವಾಗಿದೆ, ಯಾಕೆಂದರೆ ಭತ್ತದ ಗದ್ದೆಗಳನ್ನು ಮಾರಾಟ ಮಾಡಲಾಗಿದೆ, ಖರೀದಿಸಿದವರು ಗದ್ದೆಗಳಿಗೆ ಮಣ್ಣು

ಕಳಾರ: ಭತ್ತದ ಗದ್ದೆಗಳಿಗೆ ಮಣ್ಣು ಹಾಕಿದ ಪರಿಣಾಮ ಮಳೆ ನೀರು ಹರಿವಿಗೆ ತಡೆ Read More »

ಕರಾವಳಿ

ಕಡಬ: ಎಪಿಎಂಸಿ ಚುನಾಯಿತ ಜನಪ್ರತಿನಿಧಿಗಳಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಸರ್ವಧರ್ಮಿಯರ ವಿಶ್ವಾಸ ಗಳಿಸಿ ಸಮಾನತೆ ಸಹಬಾಳ್ವೆಯ ಬದಲಾವಣೆಯ ಜೀವನ ಪದ್ದತಿಯನ್ನು ಕಲ್ಪಿಸಿದ ಪ್ರದಾನಿ ನರೇಂದ್ರ ಮೋದಿಯ ಆಡಳಿತ ವೈಖರಿ ಮುಂದಿನ ವಿಧಾನ ಸಭಾ ಚುನಾವಣೆಯಪಕ್ಷದ ಗೆಲುವಿಗೆ ಶ್ರೀ ರಕ್ಷೆಯಾಗಬೇಕು ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೇಂದ್ರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಬೇಕು ಎಂದು ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಹೇಳಿದರು. ಕಡಬ ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಎಪಿಎಂಸಿ ಚುನಾವಣೆಯಲ್ಲಿ ವಿಜೇತರಾದ ಪಕ್ಷದ ಅಭ್ಯರ್ಥಿಗಳಿಗೆ ಶುಕ್ರವಾರ ಕಡಬದಲ್ಲಿ ಹಮ್ಮಿಕೊಂಡಿದ್ದ

ಕಡಬ: ಎಪಿಎಂಸಿ ಚುನಾಯಿತ ಜನಪ್ರತಿನಿಧಿಗಳಿಗೆ ಅಭಿನಂದನೆ Read More »

ಕರಾವಳಿ

ಏಣಿತಡ್ಕ: ಕಿಂಡಿ ಅಣೆಕಟ್ಟು ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಪುತ್ತೂರು ತಾಲೂಕು ಕೊೖಲ ಗ್ರಾಮದ ಏಣಿತಡ್ಕ ಸಮಾಜ ಮಂದಿರದ ಬಳಿ ಹರಿಯುವ ತೋಡೊಂದಕ್ಕೆ ಅಡ್ಡಲಾಗಿ ನಿರ್ಮಾಣಗೊಳ್ಳಲಿರುವ ಕಿಂಡಿ ಅಣೆಕಟ್ಟುವಿಗೆ ಶಂಕುಸ್ಥಾಪನೆ ಬುಧವಾರ ಸಾಯಂಕಾಲ ನಡೆಸಲಾಯಿತು. ಸುಳ್ಯ ಶಾಸಕ ಎಸ್ ಅಂಗಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಸುಮಾರು 30 ಲಕ್ಷ ರೂ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾಗಲಿದೆ. ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು. ಅಣೆಕಟ್ಟುವಿನಿಂದ ನೀರಿನ ಸಂಗ್ರಹ ಜೊತೆಗೆ ಮೇಲ್ಬಾಗದಲ್ಲಿ ವಾಹನ ಸಂಚಾರಕ್ಕೂ ಅನುವು ಮಾಡಿಕೊಡಲಾಗುವುದು. ಅಲ್ಲದೆ ಗೋಳಿತ್ತಡಿ-

ಏಣಿತಡ್ಕ: ಕಿಂಡಿ ಅಣೆಕಟ್ಟು ಶಂಕುಸ್ಥಾಪನೆ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು: ಪ್ರತಿಭಾವಂತ ವಿದ್ಯಾರ್ಥಿ ಪೂರ್ಣಾನಂದನಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಚಂಚಲ ಮನಸ್ಸಿನ ಕಾಲಘಟ್ಟದಲ್ಲಿ ಕಾಲೇಜು ಜೀವನ ಆರಂಭವಾಗುತ್ತದೆ. ಈ ಸಮಯದಲ್ಲಿ ಮನಸ್ಸುನ್ನು ಹಿಡತದಲ್ಲಿಟ್ಟುಕೊಳ್ಳುವ ದೃಡ ಮನಸ್ಸು ಪ್ರತಿಯೊಬ್ಬರಲ್ಲಿ ಇರಬೇಕು. ಉತ್ತಮ ಕನಸ್ಸನ್ನು ನನಸಾಗಿಸುವ ಕಾಲೇಜು ಜೀವನದ ಆರಂಭದಲ್ಲಿ ಎಡವಿದರೆ ಭವಿಷ್ಯದಲ್ಲಿ ಕಷ್ಟಗಳು ಎದುರಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಜಾಗೃತಿಗೊಳಿಸುವ ಕಾರ್ಯ ಪೋಷಕರಿಂದ ಶಿಕ್ಷಣ ಸಂಸ್ಥೆಯಿಂದ ನಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ ಹೇಳಿದರು. ಅವರು ಶ್ರೀ ರಾಮಕುಂಜೇಶ್ವರ ಪದವಿ ಪುರ್ವ ಕಾಲೇಜಿನಲ್ಲಿ ಬುಧವಾರ ನಡೆದ ಪ್ರಥಮ ಪಿಯುಸಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು: ಪ್ರತಿಭಾವಂತ ವಿದ್ಯಾರ್ಥಿ ಪೂರ್ಣಾನಂದನಿಗೆ ಅಭಿನಂದನೆ Read More »

ಕರಾವಳಿ

ಕೊಂಬಾರು ಸಿ.ಆರ್.ಸಿ. ಕಾಲೋನಿ: ಕುಡಿಯುವ ನೀರಿನ ಸಮಸ್ಯೆ ಪರಿಹರಿಸದಿದ್ದರೆ ನಿಗಮದ ಕಛೇರಿ ಎದುರು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಕರ್ನಾಟಕ ಅರಣ್ಯ ಅಭಿವೃದ್ದಿ ವಿಭಾಗದ ಸುಬ್ರಹ್ಮಣ್ಯ ರಬ್ಬರ್ ನಿಗಮದ ಮೂಜೂರು ಘಟಕ ವ್ಯಾಪ್ತಿಯ ಕೊಂಬಾರು 16 ಸಿ.ಆರ್.ಸಿ.ಯ ಕಾರ್ಮಿಕರು ಕುಡಿಯುವ ನೀರಿನ ಸಮಸ್ಯೆಯಲ್ಲಿದ್ದು, ವಾರದೊಳಗೆ ನಿಗಮವು ಸರಿಯಾಗಿ ನೀರು ಪುರೈಕೆ ಮಾಡದಿದ್ದಲ್ಲಿ ನಿಗಮದ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ರಬ್ಬರ್ ಕಾರ್ಮಿಕರು ಶನಿವಾರ ಎಚ್ಚರಿಕೆ ನೀಡಿದ್ದಾರೆ. ಅವರು ಕಾಲೋನಿಯ ಟ್ಯಾಂಕಿಯ ಎದುರು ಸಭೆ ಸೇರಿ ಕಳೆದ ಐದು ತಿಂಗಳಿಂದ ಕುಡಿಯುವ ನೀರಿನ ತೊಂದರೆ ಅನುಭವಿಸಿದ್ದೆವೆ. ಕೊಂಬಾರು ಗ್ರಾ.ಪಂ.ನಿಂದ ದಿನಕ್ಕೆ

ಕೊಂಬಾರು ಸಿ.ಆರ್.ಸಿ. ಕಾಲೋನಿ: ಕುಡಿಯುವ ನೀರಿನ ಸಮಸ್ಯೆ ಪರಿಹರಿಸದಿದ್ದರೆ ನಿಗಮದ ಕಛೇರಿ ಎದುರು ಪ್ರತಿಭಟನೆ Read More »

ಕರಾವಳಿ
Scroll to Top