ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವನಮಹೋತ್ಸವ
(ನ್ಯೂಸ್ ಕಡಬ) newskadaba.com ಕಡಬ, ಜೂ.04. ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಇದರ ಸಹಸಂಸ್ಥೆಯಾದ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಬೊಳ್ಳೂರು ಶ್ರೀ ಷಣ್ಮುಖ ಸುಬ್ರಾಯ ಸ್ವಾಮಿ ದೇವಾಲಯದ ವಠಾರದಲ್ಲಿ ವನಮಹೋತ್ಸವ ಆಚರಣೆಯನ್ನು ಗುರುವಾರ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಸಹಕಾರಿಯ ಸದಸ್ಯರಾದ ಶ್ರೀ ಶಶಿಕುಮಾರ ಕೋಲಂತ್ತಾಡಿರವರು ನವಜೀವನಕ್ಕೆ ಕಾಲಿಡುವ ಸುಸಂಧರ್ಭವನ್ನು ಸಸಿಗಳನ್ನು ನೆಡುವುದರ ಮೂಲಕ ವೈವಾಹಿಕ ಜೀವನವನ್ನು ಆರಂಭಿಸಿದರು. ಈ ಸಂಧರ್ಭದಲ್ಲಿ ವಧು-ವರರ ಬಂಧು-ಮಿತ್ರರು,ಸಹಕಾರಿಯ ಹಿತೈಷಿಗಳು,ದೇವಸ್ಥಾನದ ಆಡಳಿತ ಮಂಡಳಿಯವರು,ಹಿರಿಯರಾದ ಜನಾರ್ಧನ ಗೌಡ […]
ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವನಮಹೋತ್ಸವ Read More »
ಕರಾವಳಿ