newskadaba

ಸರ್ಫಿಂಗ್: ಇಂದು ಚಾಲನೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಮೇ .25. 2ನೇ ಇಂಡಿಯನ್ ಓಪನ್ ಸರ್ಫಿಂಗ್ ಕ್ರೀಡಾಕೂಟಕ್ಕೆ ಶುಕ್ರವಾರ ಮಂಗಳೂರು ಹೊರವಲಯದ ಸಸಿಹಿತ್ಲು ಕಡಲಿನಲ್ಲಿ ಚಾಲನೆ ದೊರಕಲಿದೆ. ಮೂರು ದಿನಗಳ ಕಾಲ ನಡೆಯುವ ಸರ್ಫಿಂಗ್ ಕ್ರೀಡಾಕೂಟ ಶುಕ್ರವಾರ ಬೆಳಿಗ್ಗೆ 7.30ಕ್ಕೆ ಪ್ರಾರಂಭವಾಗಲಿದ್ದು, ಬೆಳಿಗ್ಗೆ 10 ಗಂಟೆಗೆ ಕ್ರೀಡಾಕೂಟದ ಅಧಿಕೃತ ಉದ್ಘಾಟನೆ ನಡೆಯಲಿದೆ. ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ ಸರ್ಫಿಂಗ್ ಕ್ರೀಡೆಗೆ ಚಾಲನೆ ನೀಡಲಿದ್ದಾರೆ. 2ನೇ ಇಂಡಿಯನ್ ಓಪನ್ ಸರ್ಫಿಂಗ್ ಕ್ರೀಡಾಕೂಟಕ್ಕೆ ಬಾಲಿವುಡ್ ಚಿತ್ರನಟ ಸುನೀಲ್ ಶೆಟ್ಟಿ ರಾಯಭಾರಿಯಾಗಲಿದ್ದಾರೆ. ಪ್ರತೀದಿನ ಬೆಳಿಗ್ಗೆ 7.30ರಿಂದ […]

ಸರ್ಫಿಂಗ್: ಇಂದು ಚಾಲನೆ Read More »

ಕರಾವಳಿ

ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಪ್ರವಾಸ

(ನ್ಯೂಸ್ ಕಡಬ) newskadaba.com ಮ0ಗಳೂರು, ಮೇ.25. ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಮೇ 26ರಂದು ಪ್ರವಾಸ ಇಂತಿವೆ. ಮೇ 26 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಸಸಿಹಿತ್ಲು ಬೀಚ್‍ನಲ್ಲಿ ಇಂಡಿಯನ್ ಒಪನ್ ಆಫ್ ಸರ್ಫಿಂಗ್-2017 ಉದ್ಘಾಟನಾ ಸಮಾರಂಭ, 11.30 ಗಂಟೆಗೆ ಅನಂತಾಡಿ-ಬಾಕಿಲಗುತ್ತು ಶ್ರೀ ವೈದ್ಯನಾಥೇಶ್ವರ ದೈವಸ್ಥಾನ ಇದರ ಶಿಲಾನ್ಯಾಸದ ಅಂಗವಾಗಿ ಸಭಾ ಕಾರ್ಯಕ್ರಮ, ಅಪರಾಹ್ನ ಸ್ಥಳೀಯ ಖಾಸಗಿ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಪ್ರವಾಸ Read More »

ಕರಾವಳಿ
Scroll to Top