newskadaba

ರಬ್ಬರ್ ಕೃಷಿಗೆ ಆರ್ಥಿಕ ನೆರವು – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 19. ರಬ್ಬರ್ ಕೃಷಿಗೆ ಆರ್ಥಿಕ ನೆರವು ನೀಡಲು ರಬ್ಬರ್ ಮಂಡಳಿಯಿಂದ 2023 ಮತ್ತು 2024ರಲ್ಲಿ ಮರುನಾಟಿ ಮಾಡಿದ ಅಥವಾ ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಗರಿಷ್ಠ 5 ಹೆಕ್ಟೇರ್‍ಗಳ ವರೆಗೆ ರಬ್ಬರ್ ಪ್ರದೇಶವನ್ನು ಹೊಂದಿರುವವರು ಷರತ್ತುಗಳಿಗೆ ಒಳಪಟ್ಟು 5 ಹೆಕ್ಟೇರ್‍ ಸಹಾಯಧನಕ್ಕೆ ಅರ್ಹರಾಗಿರುತ್ತಾರೆ. ಕೇಂದ್ರ ಸರ್ಕಾರದ “ಸರ್ವಿಸ್ ಪ್ಲಸ್” ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಜಮೀನಿನ ಮಾಲೀಕತ್ವವನ್ನು […]

ರಬ್ಬರ್ ಕೃಷಿಗೆ ಆರ್ಥಿಕ ನೆರವು – ಅರ್ಜಿ ಆಹ್ವಾನ Read More »

ಕರಾವಳಿ

ರಬ್ಬರ್ ಬೆಳೆಗಾರರ ಸಮಾವೇಶ

(ನ್ಯೂಸ್ ಕಡಬ) newskadaba.com ಡಿ. 19. ರಬ್ಬರ್ ಮಂಡಳಿ ವತಿಯಿಂದ ರಬ್ಬರ್ ಬೆಳೆಗಾರರ ಸಮಾವೇಶ ಡಿಸೆಂಬರ್ 19 ರಂದು ಬೆಳಿಗ್ಗೆ 10 ಗಂಟೆಯಿಂದ ಎಸ್.ಡಿ.ಎಂ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಲಿದೆ. ರಬ್ಬರ್ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕರು, ಉತ್ಪನ್ನ ಆಯುಕ್ತ ಮತ್ತು ಹಿರಿಯ ಅಧಿಕಾರಿಗಳು ಈ ಸಮಾವೇಶದಲ್ಲಿ ಭಾಗವಹಿಸಿ ರಬ್ಬರ್ ಬೆಳೆಗಾರರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ರಬ್ಬರ್ ಮಂಡಳಿ ಮಂಗಳೂರು ಪ್ರಾದೇಶಿಕ ಕಚೇರಿ ಪ್ರಕಟಣೆ ತಿಳಿಸಿದೆ.

ರಬ್ಬರ್ ಬೆಳೆಗಾರರ ಸಮಾವೇಶ Read More »

ಕರಾವಳಿ

ಜಿಲ್ಲಾ ಪಂಚಾಯತ್ ನಲ್ಲಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 19. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು, ಮಂಗಳೂರು ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಪ್ಯಾನಲ್ ವಕೀಲರು, ಕಾನೂನು ನೆರವು ಅಭಿರಕ್ಷಕರು, ಅರೆಕಾಲಿಕಾ ಸ್ವಯಂ ಸೇವಕರು ಮತ್ತು  ಸಮುದಾಯದವರಿಗೆ ತರಬೇತಿ ಕಾರ್ಯಕ್ರಮವು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸಂಧ್ಯಾ ಎಸ್  ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾನೂನು

ಜಿಲ್ಲಾ ಪಂಚಾಯತ್ ನಲ್ಲಿ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಸೋಡಿಯಂ ಬಳಸಿ ಸ್ಫೋಟ ಪ್ರಕರಣ- ಡ್ರೋನ್ ಪ್ರತಾಪ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಡಿ. 13. ಡ್ರೋನ್ ಮೂಲಕ ವಿವಾದ ಸೃಷ್ಟಿಸಿ ಬಳಿಕ ಕನ್ನಡ ಬಿಗ್‌ಬಾಸ್ ಮೂಲಕ ಭಾರೀ ಜನಪ್ರಿಯತೆ ಪಡೆದುಕೊಂಡಿದ್ದ ಡ್ರೋನ್ ಪ್ರತಾಪ್, ಇದೀಗ ಸೋಡಿಯಂ ಬಳಸಿ ಸ್ಫೋಟ ನಡೆಸಿದ ಪ್ರಕರಣದಲ್ಲಿ ತುಮಕೂರು ಪೊಲೀಸರಿಂದ ಅರೆಸ್ಟ್ ಆಗಿದ್ದಾರೆ. ಭಾರತೀಯ ದಂಡ ಸಂಹಿತೆ ಅಡಿಯ ಸೆಕ್ಷನ್ 288 ಹಾಗೂ ಸ್ಫೋಟಕ ವಸ್ತುಗಳ ಕಾಯ್ದೆಯ ಸೆಕ್ಷನ್ 3ರ ಅಡಿ ಡ್ರೋನ್ ಪ್ರತಾಪ್ ವಿರುದ್ದ ಪ್ರಕರಣ ದಾಖಲಾಗಿದೆ. ಡ್ರೋನ್ ಪ್ರತಾಪ್ ಸೋಶಿಯಲ್ ಮೀಡಿಯಾದಲ್ಲಿನ ವಿಡಿಯೋಗಾಗಿ ಕೃಷಿ ಹೊಂಡದಲ್ಲಿನ ನೀರಿನಲ್ಲಿ ಸೋಡಿಯಂ

ಸೋಡಿಯಂ ಬಳಸಿ ಸ್ಫೋಟ ಪ್ರಕರಣ- ಡ್ರೋನ್ ಪ್ರತಾಪ್ ಅರೆಸ್ಟ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿಲ್ಲಾಧಿಕಾರಿ ಕಚೇರಿಯಲ್ಲಿ ದಲಿತ ಮುಖಂಡರ ಸಭೆ

(ನ್ಯೂಸ್ ಕಡಬ) newskadaba.com ಡಿ. 13. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರ ಸಭೆಯು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಹಳ ವರ್ಷಗಳಿಂದ ಚರ್ಚೆಯಲ್ಲಿಯೇ ನಗರದ ಅಂಬೇಡ್ಕರ್ ವೃತ್ತದ ಬಗ್ಗೆ ಮಾತನಾಡಿದ ಅವರು, ವೃತ್ತದ ಬಗ್ಗೆ ಚರ್ಚೆಯಲ್ಲಿಯೇ ಇರುವುದು ಶೋಭೆ ತರುವುದಿಲ್ಲ. ಆದಷ್ಟು ಬೇಗ ವೃತ್ತ ನಿರ್ಮಾಣ ಕಾರ್ಯರೂಪಕ್ಕೆ ತರಬೇಕು. ವೃತ್ತ ನಿರ್ಮಾಣಕ್ಕೆ ಬಳಸಲಾಗುವ ಅನುದಾನದ ಬಗ್ಗೆ ಮಹಾನಗರ

ಜಿಲ್ಲಾಧಿಕಾರಿ ಕಚೇರಿಯಲ್ಲಿ ದಲಿತ ಮುಖಂಡರ ಸಭೆ Read More »

ಕರಾವಳಿ

ಡಿ.18ರಂದು ನಗರಪಾಲಿಕೆ ಬಜೆಟ್ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಡಿ. 13. ಮಂಗಳೂರು ಮಹಾನಗರ ಪಾಲಿಕೆಯ 2025-26 ನೇ ಸಾಲಿನ ಆಯವ್ಯಯ ತಯಾರಿಕೆ ಪ್ರಕ್ರಿಯೆ ಸಂಬಂಧಿಸಿದಂತೆ ಕರ್ನಾಟಕ ಪೌರಸಭೆಗಳ ಲೆಕ್ಕ ಪದ್ಧತಿ ಮತ್ತು ಬಜೆಟ್ ನಿಯಮಾವಳಿಗಳ ನಿಯಮದಂತೆ ಎರಡು ಸುತ್ತಿನ ಸಾರ್ವಜನಿಕ ಸಮಾಲೋಚನೆ ಸಭೆ ನಡೆಯಬೇಕಿದೆ. ಮೊದಲನೇ ಸುತ್ತಿನ ಸಭೆ ಡಿಸೆಂಬರ್ 18ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಕಚೇರಿಯಲ್ಲಿ ಮೇಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಆಯವ್ಯಯ ತಯಾರಿಕೆಗೆ ಸಾರ್ವಜನಿಕ ಸಲಹೆ ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸಲು ಸಭೆಗೆ ನೋಂದಾಯಿತ ವಸತಿ

ಡಿ.18ರಂದು ನಗರಪಾಲಿಕೆ ಬಜೆಟ್ ಸಮಾಲೋಚನಾ ಸಭೆ Read More »

ಕರಾವಳಿ

ಜೂನ್ 24ರಿಂದ 2027ರ ಫಿಫಾ ಮಹಿಳೆಯರ ವಿಶ್ವಕಪ್ ಆರಂಭ

(ನ್ಯೂಸ್ ಕಡಬ) newskadaba.com ಡಿ. 12. 2027ರ ಆವೃತ್ತಿಯ ಫಿಫಾ ಮಹಿಳೆಯರ ವಿಶ್ವಕಪ್ ಟೂರ್ನಿಯು ಜೂನ್ 24 ಹಾಗೂ ಜುಲೈ 25ರ ನಡುವೆ ಬ್ರೆಝಿಲ್ ನಲ್ಲಿ ನಡೆಯಲಿದೆ ಎಂದು ಜಾಗತಿಕ ಆಡಳಿತ ಮಂಡಳಿ ಫಿಫಾ ತಿಳಿಸಿದೆ.   32 ತಂಡಗಳು ಭಾಗವಹಿಸುವ ಈ ಪಂದ್ಯಾವಳಿಯಲ್ಲಿ ಯುರೋಪ್ ಆಡಳಿತ ಮಂಡಳಿ ಯುಇಎಫ್‌ಎನಿಂದ 11 ತಂಡಗಳು ನೇರವಾಗಿ ಅರ್ಹತೆ ಪಡೆದಿವೆ. ಏಶ್ಯಾದ ಎಎಫ್‌ಸಿಯಿಂದ 6 ತಂಡಗಳು, ಆಫ್ರಿಕಾದ ಸಿಎಎಫ್ ಹಾಗೂ ಉತ್ತರ ಅಮೆರಿಕದ ತಲಾ 4 ತಂಡಗಳು ನೇರ ಪ್ರವೇಶ

ಜೂನ್ 24ರಿಂದ 2027ರ ಫಿಫಾ ಮಹಿಳೆಯರ ವಿಶ್ವಕಪ್ ಆರಂಭ Read More »

ಕ್ರೀಡಾ ನ್ಯೂಸ್

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಡಿ. 12. ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಬೆಳಗಾವಿ ಸುವರ್ಣಸೌಧದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಾತನಾಡಿ, ಸಿದ್ದರಾಮಯ್ಯ ಅವರ ಕುತಂತ್ರದಿಂದ ಲಾಠಿ ಚಾರ್ಜ್ ಮಾಡಲಾಗಿದೆ. ದಯವೇ ಧರ್ಮದ ಮೂಲವಯ್ಯ ಎಂಬ ಬಸವಣ್ಣ ವಚನ ಹೇಳುವ ಸಿದ್ದರಾಮಯ್ಯ ಬಸವಣ್ಣ ಅವರ ಅನುಯಾಯಿಗಳ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎಂದು ಆರೋಪಿಸಿದರು.

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ Read More »

ಕರ್ನಾಟಕ
Crime

ಶಾಲಾ ಮುಖ್ಯ ಶಿಕ್ಷಕರಿಗೆ ಜೀವ ಬೆದರಿಕೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಡಿ. 12. ಹಳೆವಿದ್ಯಾರ್ಥಿಯೋರ್ವ ಶಾಲಾ ವಠಾರಕ್ಕೆ ಬಂದು ಶಾಲಾ ಮುಖ್ಯ ಶಿಕ್ಷಕರಿಗೆ ಬೆದರಿಕೆ ಒಡ್ಡಿದ ಘಟನೆ ಮಂಗಳವಾರ ಎಲಿಮಲೆಯಲ್ಲಿ ನಡೆದಿದೆ. ಎಲಿಮಲೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭ್ರಮದಲ್ಲಿದ್ದು ಹಗಲು ರಾತ್ರಿ ನಿರಂತರ ಕೆಲಸ ಕಾರ್ಯಗಳು ನಡೆಯುತ್ತಿದ್ದು, ನಿನ್ನೆಯೂ ಹಿಟಾಚಿ ಯಂತ್ರದ ಮೂಲಕ ಕೆಲಸಗಳು ನಡೆಯುತ್ತಿತ್ತು. ಈ ಕಾಮಗಾರಿಯನ್ನು ವೀಕ್ಷಿಸಲು ಮುಖ್ಯಶಿಕ್ಷಕರು, ಹಳೆ ವಿದ್ಯಾರ್ಥಿಗಳು ಮತ್ತು ಶತಮಾನೋತ್ಸವ ಸಮಿತಿಯವರು ಬಂದಿದ್ದು, ಇದೇ ಸಂದರ್ಭ ಹಳೆ ವಿದ್ಯಾರ್ಥಿಗಳು ಶತಮಾನೋತ್ಸವದ ಲಕ್ಕಿಡಿಪ್ ವಿಚಾರವಾಗಿ ಚರ್ಚಿಸುತ್ತಿದ್ದರೆನ್ನಲಾಗಿದೆ.

ಶಾಲಾ ಮುಖ್ಯ ಶಿಕ್ಷಕರಿಗೆ ಜೀವ ಬೆದರಿಕೆ- ದೂರು ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಜ.21ರಿಂದ ಮಂಗಳೂರು-ಸಿಂಗಾಪುರ ವಿಮಾನ ಹಾರಾಟ ಆರಂಭ

(ನ್ಯೂಸ್ ಕಡಬ) newskadaba.com ಡಿ. 12. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಿಂದ 2025ರ ಜ. 21ರಿಂದ ಸಿಂಗಾಪುರಕ್ಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ನ ನೇರ ವಿಮಾನ ಹಾರಾಟ ಆರಂಭವಾಗಲಿದೆ. ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ವಿಮಾನದ ಸೇವೆ ಹಾರಾಟ ಇರುತ್ತದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು 2024ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಮಂಗಳೂರು ಮತ್ತು ಸಿಂಗಾಪುರ ನೇರ ವಿಮಾನ ಸಂಪರ್ಕ ಸೌಲಭ್ಯಕ್ಕಾಗಿ

ಜ.21ರಿಂದ ಮಂಗಳೂರು-ಸಿಂಗಾಪುರ ವಿಮಾನ ಹಾರಾಟ ಆರಂಭ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top