newskadaba

4 ವಿದ್ಯಾರ್ಥಿನಿಯರು ಮೃತಪಟ್ಟ ಪ್ರಕರಣ- 7 ಮಂದಿ ಶಿಕ್ಷಕರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಡಿ. 12. ಮುರುಡೇಶ್ವರ ಸಮುದ್ರ ತೀರದಲ್ಲಿ ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿ ಸೇರಿ ಒಟ್ಟು 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಒಂದೆಡೆ ಮುರುಡೇಶ್ವರ ಬೀಚ್ ನಲ್ಲಿ ನಿರ್ಬಂಧ ಹೇರಲಾಗಿದ್ದು, ಇನ್ನೊಂದೆಡೆ ಮುಖ್ಯ ಶಿಕ್ಷಕಿ ಸಹಿತ ಒಟ್ಟು 7 ಶಿಕ್ಷಕರನ್ನು ಪೊಲೀಸರು […]

4 ವಿದ್ಯಾರ್ಥಿನಿಯರು ಮೃತಪಟ್ಟ ಪ್ರಕರಣ- 7 ಮಂದಿ ಶಿಕ್ಷಕರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೇರಳದ ನರ್ಸ್‌ ಗಳಿಂದ ಗಲ್ಫ್ ಬ್ಯಾಂಕ್‌ಗೆ 700 ಕೋಟಿ ರೂ. ವಂಚನೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಡಿ. 12.  ಕೇರಳದ ನೂರಾರು ನರ್ಸ್‌ ಗಳು ಕುವೈತ್ ನ ಗಲ್ಫ್ ಬ್ಯಾಂಕ್‌ ಗೆ 700 ಕೋಟಿ ರೂ. ವಂಚನೆ ಮಾಡಿರುವ ಕುರಿತು ಬ್ಯಾಂಕ್ ನೀಡಿದ ದೂರಿನಂತೆ ಕೇರಳದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಂಸ್ಥೆಯಿಂದ ಸಾಲವನ್ನು ಪಡೆದು ಮರುಪಾವತಿಯನ್ನು ಡೀಫಾಲ್ಟ್ ಮಾಡುವ ಮೂಲಕ ವಂಚಿಸಿದ್ದಾರೆ ಎಂದು ಕುವೈತ್ ಗಲ್ಫ್ ಬ್ಯಾಂಕ್ ಆರೋಪಿಸಿದೆ. ಬ್ಯಾಂಕ್ ಪ್ರಕಾರ, ಆರೋಪಿಗಳು ಆರಂಭದಲ್ಲಿ ಸಣ್ಣ ಸಾಲಗಳನ್ನು ತೆಗೆದುಕೊಂಡು, ನಂತರ ದೊಡ್ಡ ಮೊತ್ತವನ್ನು ಪಡೆದರು, ರಜೆಯ ಮೇಲೆ ಕುವೈತ್‌ನಿಂದ ಹೊರಡುವ ಮೊದಲು

ಕೇರಳದ ನರ್ಸ್‌ ಗಳಿಂದ ಗಲ್ಫ್ ಬ್ಯಾಂಕ್‌ಗೆ 700 ಕೋಟಿ ರೂ. ವಂಚನೆ – ಪ್ರಕರಣ ದಾಖಲು Read More »

ಕರಾವಳಿ

ಮಂಗಳೂರು ನಗರ ಭಾಗದ ರೈಲ್ವೇ ಲೈನ್ ಗಳನ್ನು ದಕ್ಷಿಣ ರೈಲ್ವೆಯ ಬದಲಿಗೆ ನೈರುತ್ಯ ರೈಲ್ವೇ ಅಡಿಯಲ್ಲಿ ಕಾರ್ಯನಿರ್ವಹಿಸಲು ಸದನದಲ್ಲಿ ಚೌಟ ಪ್ರಸ್ತಾಪ

(ನ್ಯೂಸ್ ಕಡಬ) newskadaba.com ಡಿ. 12. ಮಂಗಳೂರು ನಗರ ಭಾಗದಲ್ಲಿ ಕಾರ್ಯನಿರ್ವಹಿಸುವ ರೈಲ್ವೇ ಲೈನ್ ಗಳು ಪ್ರಸ್ತುತ ದಕ್ಷಿಣ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದರ ಬದಲಿಗೆ ಈ ರೈಲ್ವೆ ಲೈನ್ ಗಳನ್ನು ನೈರುತ್ಯ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಸ್ತಾವನೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರ ಮುಂದಿಟ್ಟಿದ್ದಾರೆ. ಆ ಮೂಲಕ, ಸಂಸದರು ಕರಾವಳಿಯ ರೈಲ್ವೆಯಲ್ಲಿ ಆಡಳಿತಾತ್ಮಕ ಸುಧಾರಣೆ ತರುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದಾರೆ. ಸಂಸತ್ನ ಚಳಿಗಾಲದ

ಮಂಗಳೂರು ನಗರ ಭಾಗದ ರೈಲ್ವೇ ಲೈನ್ ಗಳನ್ನು ದಕ್ಷಿಣ ರೈಲ್ವೆಯ ಬದಲಿಗೆ ನೈರುತ್ಯ ರೈಲ್ವೇ ಅಡಿಯಲ್ಲಿ ಕಾರ್ಯನಿರ್ವಹಿಸಲು ಸದನದಲ್ಲಿ ಚೌಟ ಪ್ರಸ್ತಾಪ Read More »

ಕರಾವಳಿ, ಕರ್ನಾಟಕ

‘ಫಿದಾಕ್-6.0’ ಸಮಾಪ್ತಿ- ಪ್ರಶಸ್ತಿ ಪ್ರದಾನ; ಮುಈನೀ ಶಿಷ್ಯಂದಿರಿಂದ ಮಾಣಿ ಉಸ್ತಾದರಿಗೆ ಕಾರು ಉಡುಗೊರೆ

(ನ್ಯೂಸ್ ಕಡಬ) newskadaba.com ಡಿ. 11. ದಾರುಲ್ ಇರ್ಶಾದ್ ಅಧೀನದ ಮಿತ್ತೂರು ಕೆಜಿಎನ್ ಪಿಯು ಹಾಗೂ ಪದವಿಗಳನ್ನೊಳಗೊಂಡ ದ‌ಅ್-ವಾ ಕಾಲೇಜು ವಿದ್ಯಾರ್ಥಿ ಸಂಘಟನೆ ಮುಈನುಸ್ಸುನ್ನಃ ಹಮ್ಮಿಕೊಂಡಿದ್ದ ಮೂರು ದಿನಗಳ ವಿದ್ಯಾರ್ಥಿ ಸ್ಪರ್ಧಾಹಬ್ಬ ‘ಫಿದಾಕ್ 6.0’ ಸಮಾಪ್ತಿಗೊಂಡಿತು. “ಮಲೈ ಬಾರ್ ಇತಿಹಾಸ- ಭಾಷೆ -ಸಂಸ್ಕೃತಿ” ಎಂಬ ಧ್ಯೇಯ ವಾಕ್ಯದೊಂದಿಗೆ ಡಿ. 07ರಂದು ಆರಂಭಗೊಂಡು ಡಿ. 09ರ ಸಾಯಂಕಾಲ ತನಕ ಮೂರು ದಿನಗಳಲ್ಲಿ, ಎರಡು ವೇದಿಕೆಗಳಲ್ಲಿ ನಾಲ್ಕು ತಂಡಗಳ ನಡುವೆ ವಿವಿಧ 107 ಸ್ಪರ್ಧೆಗಳು ನಡೆಯಿತು. ಸುಮಾರು ಹದಿನೈದು ಮಂದಿ

‘ಫಿದಾಕ್-6.0’ ಸಮಾಪ್ತಿ- ಪ್ರಶಸ್ತಿ ಪ್ರದಾನ; ಮುಈನೀ ಶಿಷ್ಯಂದಿರಿಂದ ಮಾಣಿ ಉಸ್ತಾದರಿಗೆ ಕಾರು ಉಡುಗೊರೆ Read More »

ಕರಾವಳಿ

SM ಕೃಷ್ಣ ಅವರಿಗೆ ‘ಮರಣೋತ್ತರ ಕರ್ನಾಟಕ ರತ್ನ’ ನೀಡಲು ಆರ್.ಅಶೋಕ್ ಆಗ್ರಹ

(ನ್ಯೂಸ್ ಕಡಬ) newskadaba.com ಡಿ.11. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಅವರಿಗೆ ಕರ್ನಾಟಕ ಸರಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಮರಣೋತ್ತರ ʼಕರ್ನಾಟಕ ರತ್ನ’ ಪ್ರಶಸ್ತಿಯನ್ನು ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಈ ಕುರಿತು ಬುಧವಾರದಂದು ತನ್ನ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿರುವ ಅವರು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು

SM ಕೃಷ್ಣ ಅವರಿಗೆ ‘ಮರಣೋತ್ತರ ಕರ್ನಾಟಕ ರತ್ನ’ ನೀಡಲು ಆರ್.ಅಶೋಕ್ ಆಗ್ರಹ Read More »

ಕರ್ನಾಟಕ
Death, deadbody, Waterfall

ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಹೋದ ಪ್ರಕರಣ; ಶಾಲಾ ಶಿಕ್ಷಕರು ಅಮಾನತು

(ನ್ಯೂಸ್ ಕಡಬ) newskadaba.com ಡಿ. 11. ಪ್ರವಾಸಕ್ಕೆಂದು ಬಂದಿದ್ದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿನಿಯರು ಮುರುಡೇಶ್ವರ ಬೀಚ್ ನಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿಹೋದ ಪ್ರಕರಣಕ್ಕೆ ಸಂಬಂಧಿಸಿ ಶಾಲಾ ಶಿಕ್ಷಕರನ್ನು ಅಮಾನತು ಮಾಡಿರುವ ಕುರಿತು ವರದಿಯಾಗಿದೆ.  ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಗಳ ಅಲೆ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದರು. ಇದರಲ್ಲಿ ಮೂವರನ್ನು ರಕ್ಷಣೆ ಮಾಡಿದ್ದು, ಓರ್ವ

ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಹೋದ ಪ್ರಕರಣ; ಶಾಲಾ ಶಿಕ್ಷಕರು ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರತದಲ್ಲಿ ಯೂಟ್ಯೂಬ್ ನ ಟಾಪ್ 5 ಸ್ಥಾನ ಗಿಟ್ಟಿಸಿದ ‘KL Bro Biju’

(ನ್ಯೂಸ್ ಕಡಬ) newskadaba.com ಡಿ. 11. ಇಂದಿನ ಯುಗದಲ್ಲಿ ಬೆಳೆಯುತ್ತಿರುವ YouTube  ಜಗತ್ತಿನಲ್ಲಿ, ಲಕ್ಷಾಂತರ ರಚನೆಕಾರರು ತಮ್ಮ ಗಮನಕ್ಕಾಗಿ ಹೋರಾಡುತ್ತಿದ್ದಾರೆ,  ಅದರಲ್ಲಿ ಕೇರಳದ ಒಂದು ಹೆಸರು ಸದ್ದು ಮಾಡುತ್ತಿದ್ದು, ಸದ್ಯ KL Bro Biju Rithvik ಹೆಸರಿನ ಮಲಯಾಳಿ ಕಂಟೆಂಟ್ ಕ್ರಿಯೇಟರ್ ಭಾರತದ ಟಾಪ್ ಯೂಟ್ಯೂಬರ್‌ಗಳಲ್ಲಿ ಒಬ್ಬರಾಗಿದ್ದಾರೆ. ಇದೇನು ಸಣ್ಣ ಸಾಧನೆಯಲ್ಲ.     2024 ರ ಯೂಟ್ಯೂಬ್ ವರದಿಯ ಪ್ರಕಾರ, KL Bro Biju ಭಾರತದ ಉನ್ನತ 5 ಯೂಟ್ಯೂಬರ್‌ಗಳ ಪೈಕಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಚಂದಾದಾರರ

ಭಾರತದಲ್ಲಿ ಯೂಟ್ಯೂಬ್ ನ ಟಾಪ್ 5 ಸ್ಥಾನ ಗಿಟ್ಟಿಸಿದ ‘KL Bro Biju’ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾದಕ ವಸ್ತು, ಬಾಲಕಾರ್ಮಿಕ ಪದ್ದತಿ ಕುರಿತು ಅರಿವು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 11. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಯೆನೆಪೋಯ ಪದವಿಪೂರ್ವ ಕಾಲೇಜು ಜಪ್ಪಿನಮೊಗರು ಎಂಬಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, ಮಾದಕ ವಸ್ತು ದುಷ್ಪರಿಣಾಮಗಳು ಹಾಗೂ ಮಾನವ ಕಳ್ಳಸಾಗಣಿಕೆ ತಡೆ ಕುರಿತು ಕಾಲೇಜನ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಲಾಯಿತು.. ಕಾರ್ಯಕ್ರಮವನ್ನು ಮಂಗಳೂರು ವಿಭಾಗ,

ಮಾದಕ ವಸ್ತು, ಬಾಲಕಾರ್ಮಿಕ ಪದ್ದತಿ ಕುರಿತು ಅರಿವು ಕಾರ್ಯಕ್ರಮ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವ

(ನ್ಯೂಸ್ ಕಡಬ) newskadaba.com ಡಿ. 11. ಮಂಗಳೂರು ವಿಶ್ವವಿದ್ಯಾನಿಲಯದ ನಲ್ವತ್ತಮೂರನೆಯ ವಾರ್ಷಿಕ ಘಟಿಕೋತ್ಸವವು 2025ನೇ ಮಾರ್ಚ್ ತಿಂಗಳಿನಲ್ಲಿ ನಡೆಯಲಿದೆ. ದಿನಾಂಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್, ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಿ ತಿಳಿಸಲಾಗುತ್ತದೆ. ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ. ಘಟಕ ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿ ಡಿಸೆಂಬರ್ 12ರೊಳಗೆ ವಿವಿಧ ಪದವಿಗಳನ್ನು ಪಡೆಯಲು ಅರ್ಹರಾಗಿರುವ ಅಭ್ಯರ್ಥಿಗಳ ಯಾದಿಯನ್ನು ನಲ್ವತ್ತಮೂರನೆಯ ವಾರ್ಷಿಕ ಘಟಿಕೋತ್ಸವದಲ್ಲಿ ದೃಢೀಕರಿಸಲಾಗುತ್ತದೆ. ಈ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆಯಲು ಅರ್ಹರಾದ

ಮಂಗಳೂರು ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವ Read More »

ಕರಾವಳಿ

18ನೇ ರಾಷ್ಟ್ರೀಯ ಸೆಮಿನಾರ್- ಆಸಕ್ತರಿಂದ ಲೇಖನ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 11. ರಾಷ್ಟ್ರೀಯ ಮಾದರಿ ಸಮೀಕ್ಷೆ 78ನೇ ಸುತ್ತಿನ ಬಹು ಸೂಚಕ ಸಮೀಕ್ಷೆ ಮತ್ತು 79 ನೇ ಸುತ್ತಿನ ಆಯುಷ್ ಸಮೀಕ್ಷೆಗಳಿಗೆ ಸಂಬಂಧಿಸಿದಂತೆ ನಡೆಯುವ 18ನೇ ರಾಷ್ಟ್ರೀಯ ಸೆಮಿನಾರ್ ಕಾರ್ಯಾಗಾರಕ್ಕೆ ಆಸಕ್ತ research scholars/ academic fraternity ಹಾಜರಾಗಬಹುದು. ಲೇಖನಗಳನ್ನು ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಕಾರ್ಯಗಾರಕ್ಕೆ ಹಾಜರಾಗ ಬಯಸುವ ಆಸಕ್ತ research scholars / academic fraternity ತಮ್ಮ ಲೇಖನಗಳನ್ನು nssocpd.coord@mospi.gov.in ಮೂಲಕ ಕಳುಹಿಸುವಂತೆ ಜಿಲ್ಲಾ ಸಂಖ್ಯಾ ಸಂಗ್ರಹಣ ಅಧಿಕಾರಿ

18ನೇ ರಾಷ್ಟ್ರೀಯ ಸೆಮಿನಾರ್- ಆಸಕ್ತರಿಂದ ಲೇಖನ ಆಹ್ವಾನ Read More »

ಕರಾವಳಿ
Scroll to Top