newskadaba

ಬಾಲಕಿಯೊಂದಿಗೆ ಅನುಚಿತ ವರ್ತನೆ -ಆರೋಪಿಗೆ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ನ. 13. 9 ವರ್ಷದ ಹಿಂದೆ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಪುತ್ತೂರು ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸರಿತಾ ಡಿ. ಅವರ ಪೀಠ ಈ ಪ್ರಕರಣದ ವಿಚಾರಣೆ ನಡೆಸಿದ್ದು, ಆರೋಪಿಗೆ ಶಿಕ್ಷೆ, ದಂಡ ವಿಧಿಸಿ ಆದೇಶ ನೀಡಿದೆ. ಆರೋಪಿಯು 2015ರ ಡಿ. 4ರಂದು ಕಬಕ ಗ್ರಾಮದಲ್ಲಿ ನಡೆದು ಹೋಗುತ್ತಿದ್ದ ಬಾಲಕಿಯನ್ನು ಕೈ ಹಿಡಿದು ಎಳೆದು ಅನುಚಿತವಾಗಿ ವರ್ತಿಸಿದ್ದ. ಈ ವೇಳೆ […]

ಬಾಲಕಿಯೊಂದಿಗೆ ಅನುಚಿತ ವರ್ತನೆ -ಆರೋಪಿಗೆ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಐಎಎಸ್ ಅಧಿಕಾರಿ ಸಿ.ಶಿಖಾ ಕೇಂದ್ರ ಸೇವೆಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ನ. 13. ರಾಜ್ಯ ಕೇಡರ್ ನ ಹಿರಿಯ ಐಎಎಸ್ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ. ಶಿಖಾ ಅವರು ಕೇಂದ್ರ ಸೇವೆಗೆ ವರ್ಗಾವಣೆಗೊಂಡಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ಕಾರ್ಯದರ್ಶಿಯಾಗಿ ಸಿ. ಶಿಖಾ ನೇಮಕವಾಗಿದ್ದು, ಶೀಘ್ರವೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ. 2004ರ ಐಎಎಸ್ ಅಧಿಕಾರಿಯಾಗಿರುವ ಶಿಖಾ ಅವರು ಮೈಸೂರು ಜಿಲ್ಲಾಧಿಕಾರಿ, ಸೆಸ್ಕಾಂ ಎಂಡಿ, ಬೆಸ್ಕಾಂ ಎಂಡಿ, ಪಿಯು ಬೋರ್ಡ್ ನಿರ್ದೇಶಕಿ, ಬಿಎಂಟಿಸಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ಕಾರ್ಯ

ಐಎಎಸ್ ಅಧಿಕಾರಿ ಸಿ.ಶಿಖಾ ಕೇಂದ್ರ ಸೇವೆಗೆ ವರ್ಗಾವಣೆ Read More »

ಕರ್ನಾಟಕ

ತಾಯಿ-ಮಗುವಿನ ಆರೋಗ್ಯ ರಕ್ಷಣೆಗೆ ಮೊಬೈಲ್ ಕರೆ ಸಂದೇಶ

(ನ್ಯೂಸ್ ಕಡಬ) newskadaba.com ನ. 13. 9 ವರ್ಷದ ಹಿಂದೆ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಪುತ್ತೂರು ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸರಿತಾ ಡಿ. ಅವರ ಪೀಠ ಈ ಪ್ರಕರಣದ ವಿಚಾರಣೆ ನಡೆಸಿದ್ದು, ಆರೋಪಿಗೆ ಶಿಕ್ಷೆ, ದಂಡ ವಿಧಿಸಿ ಆದೇಶ ನೀಡಿದೆ. ಆರೋಪಿಯು 2015ರ ಡಿ. 4ರಂದು ಕಬಕ ಗ್ರಾಮದಲ್ಲಿ ನಡೆದು ಹೋಗುತ್ತಿದ್ದ ಬಾಲಕಿಯನ್ನು ಕೈ ಹಿಡಿದು ಎಳೆದು ಅನುಚಿತವಾಗಿ ವರ್ತಿಸಿದ್ದ. ಈ ವೇಳೆ

ತಾಯಿ-ಮಗುವಿನ ಆರೋಗ್ಯ ರಕ್ಷಣೆಗೆ ಮೊಬೈಲ್ ಕರೆ ಸಂದೇಶ Read More »

ಕರಾವಳಿ, ಕರ್ನಾಟಕ

ಔಷಧ ವ್ಯವಸ್ಥೆ – ಬಣ್ಣದ ಫಲಕ ಪ್ರದರ್ಶಿಸಲು ಸೂಚನೆ

(ನ್ಯೂಸ್ ಕಡಬ) newskadaba.com ನ. 13. ರೋಗಿಗಳು ಮತ್ತು ಸಾರ್ವಜನಿಕರಿಗೆ ಮತ್ತು ವೈದ್ಯಕೀಯ ಸಂಸ್ಥೆಗಳಲ್ಲಿ ಅಭ್ಯಾಸ ಮಾಡುತ್ತಿರುವ ಔಷಧ ವ್ಯವಸ್ಥೆಯನ್ನು ಸುಲಭವಾಗಿ ಗುರುತಿಸಲು ಅಲೋಪತಿ ಚಿಕಿತ್ಸಾ ಪದ್ದತಿಯನ್ನು ಮಾಡುತ್ತಿರುವವರು ಆಕಾಶ ನೀಲಿ ಬಣ್ಣದ ಫಲಕ ಹಾಗೂ ಆಯುಷ್ ಚಿಕಿತ್ಸಾ ಪದ್ದತಿ ಅನುಸರಿಸುವವರು ತಿಳಿ ಹಸಿರು ಬಣ್ಣದ ಫಲಕವನ್ನು ಅಳವಡಿಸಿ ಅದರಲ್ಲಿ ನಿಗದಿತ ಮಾಹಿತಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಔಷಧ ವ್ಯವಸ್ಥೆ – ಬಣ್ಣದ ಫಲಕ ಪ್ರದರ್ಶಿಸಲು ಸೂಚನೆ Read More »

ಕರಾವಳಿ

ತಾಯಿ-ಮಗುವಿನ ಆರೋಗ್ಯ ರಕ್ಷಣೆಗೆ ಮೊಬೈಲ್ ಕರೆ ಸಂದೇಶ

(ನ್ಯೂಸ್ ಕಡಬ) newskadaba.com ನ. 13. ಕೇಂದ್ರ ಸರ್ಕಾರವು 4 ತಿಂಗಳು ಮೇಲ್ಪಟ್ಟ ಗರ್ಭಿಣಿ ಮಹಿಳೆಯ ಹಾಗೂ ಒಂದು ವರ್ಷದೊಳಗಿನ ಮಕ್ಕಳಿಗೆ ಕುಟುಂಬದ ಸದಸ್ಯರು ವಹಿಸಬೇಕಾದ ಕಾಳಜಿ, ಲಸಿಕೆ ಒದಗಿಸುವಿಕೆ ಹಾಗೂ ಇತರೆ ತಪಾಸಣೆ ಕೈಗೊಳ್ಳಲು ಸಹಾಯಕವಾಗುವ ದಿಶೆಯಲ್ಲಿ ದೇಶಾದ್ಯಂತ ಎಲ್ಲಾ ಭಾಷೆಗಳಲ್ಲಿ ವಿನೂತನ ಕಾರ್ಯಕ್ರಮ “ಕಿಲ್ಕಾರಿ” ಮೊಬೈಲ್ ಕರೆ ಆರಂಭಿಸಲಾಗಿದೆ ಎಂದು ರಾಜ್ಯ ಕಿಲ್ಕಾರಿ ಸಂಯೋಜಕಿ ಡಾ|| ಅಶ್ವಿನಿ ತಿಳಿಸಿದ್ದಾರೆ. ಕಿಲ್ಕಾರಿಯು ಗರ್ಭಿಣಿಯರು, ತಾಯಂದಿರು ಮತ್ತು ಅವರ ಕುಟುಂಬಗಳಿಗೆ ಸಂತಾನೋತ್ಪತ್ತಿ, ನವಜಾತ ಶಿಶುಗಳು ಮತ್ತು ಮಕ್ಕಳ

ತಾಯಿ-ಮಗುವಿನ ಆರೋಗ್ಯ ರಕ್ಷಣೆಗೆ ಮೊಬೈಲ್ ಕರೆ ಸಂದೇಶ Read More »

ಕರಾವಳಿ

ಪಿಲಿಕುಳ ಕಂಬಳ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ನ. 13. ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಘೋಷಿಸಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ.

ಪಿಲಿಕುಳ ಕಂಬಳ ಮುಂದೂಡಿಕೆ Read More »

ಕರಾವಳಿ

ಆಹಾರದಲ್ಲಿ ಬಳಸಲಾದ ಬಣ್ಣಗಳು ಮತ್ತು ಅವುಗಳ ದೈಹಿಕ ಪರಿಣಾಮಗಳು – ಡಾ.ಅಜಿತ್ ಕೆ. ಕೋಡಿಂಬಾಳ

(ನ್ಯೂಸ್ ಕಡಬ) newskadaba.com ನ. 13. ನಾವು ತಿನ್ನುವ ಆಹಾರದಲ್ಲಿ ಬಣ್ಣಗಳು ಪ್ರಮುಖ ಪಾತ್ರ ವಹಿಸುತ್ತವೆ. ಬಣ್ಣಗಳು ಆಹಾರದ ಆಕರ್ಷಕತೆಯನ್ನು ಹೆಚ್ಚಿಸುವುದರಿಂದ, ಆಹಾರವು ರುಚಿಕರ ಮತ್ತು ದೃಷ್ಟಿಗೆ ಹರ್ಷಕಾರಿ ಆಗುತ್ತದೆ. ಇದರಿಂದ ಆಹಾರವನ್ನು ಗ್ರಹಿಸುವವರನ್ನು ಪ್ರಭಾವಿತ ಮಾಡುವುದೂ ಆಗುತ್ತದೆ. ಆದರೆ, ಬಣ್ಣಗಳು ನಮ್ಮ ಆರೋಗ್ಯವನ್ನು ಹೇಗೆ ಪ್ರಭಾವಿಸುತ್ತವೆ ಎಂಬುವುದರ ಬಗ್ಗೆ ಹಲವು ಅಧ್ಯಯನಗಳು ಸಾಗುತ್ತಿವೆ. ಹಲವಾರು ಸಮಯ ಬಣ್ಣಗಳು ಕೃತಕವಾಗಿರುತ್ತವೆ ಮತ್ತು ಇವುಗಳ ದೈಹಿಕ ಪರಿಣಾಮಗಳು ದೀರ್ಘಕಾಲಿಕವಾಗಿ ನಕಾರಾತ್ಮಕವಾಗಬಹುದು. ಆಹಾರದಲ್ಲಿ ಬಳಸುವ ಬಣ್ಣಗಳ ಪ್ರಕಾರ 1.ನೈಸರ್ಗಿಕ ಬಣ್ಣಗಳು

ಆಹಾರದಲ್ಲಿ ಬಳಸಲಾದ ಬಣ್ಣಗಳು ಮತ್ತು ಅವುಗಳ ದೈಹಿಕ ಪರಿಣಾಮಗಳು – ಡಾ.ಅಜಿತ್ ಕೆ. ಕೋಡಿಂಬಾಳ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

’ಟಾಕ್ಸಿಕ್’ ಸಿನಿಮಾಕ್ಕಾಗಿ ಮರ ಕಡಿದ ಆರೋಪ: ಎಫ್‌ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಸ್ಯಾಂಡಲ್ ವುಡ್ ನಟ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸೆಟ್‌ಗೆ ಮರಗಳನ್ನು ಕಡಿದ ಆರೋಪದ ಹಿನ್ನೆಲೆ ಅರಣ್ಯ ಇಲಾಖೆ ಎಫ್‌ಐಆರ್ ದಾಖಲಿಸಿದೆ. ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‌ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಅರಣ್ಯ ಇಲಾಖೆ ಎಫ್‌ಐಆರ್ ದಾಖಲು ಮಾಡಿದೆ. ಟಾಕ್ಸಿಕ್ ಗಾಗಿ ಮರಗಳ ಮಾರಣಹೋಮದ ಆರೋಪ ಕೇಳಿ ಬಂದಿದ್ದ ಬೆನ್ನಲ್ಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮರ

’ಟಾಕ್ಸಿಕ್’ ಸಿನಿಮಾಕ್ಕಾಗಿ ಮರ ಕಡಿದ ಆರೋಪ: ಎಫ್‌ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುವರ್ಣ ಸಂಭ್ರಮ: ಪ್ರದರ್ಶನ ಸ್ಟಾಲ್ ತೆರೆಯಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 12. ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವದ ಅಂಗವಾಗಿ “ಸುವರ್ಣ ಸಂಭ್ರಮ-50” “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಶೀರ್ಷಿಕೆಯಡಿ ಜಿಲ್ಲಾಡಳಿತದ ವತಿಯಿಂದ ನವೆಂಬರ್ 20 ಮತ್ತು 21ರಂದು ವಿವಿಧ ಕಾರ್ಯಕ್ರಮಗಳನ್ನು ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಬಿಂಬಿಸುವಂತಹ ವಸ್ತುಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲು ಆಸಕ್ತ ಸಂಸ್ಥೆಗಳಿಗೆ 10+10 ಅಳತೆಯ ಮಳಿಗೆಯನ್ನು 2 ದಿನಗಳಿಗೆ ಒಟ್ಟು ರೂ. 2,000 ನೆಲಬಾಡಿಗೆಯಂತೆ ಹಂಚಿಕೆ ಮಾಡಲಾಗುವುದು. ಕರ್ನಾಟಕದ ಕಲೆ,

ಸುವರ್ಣ ಸಂಭ್ರಮ: ಪ್ರದರ್ಶನ ಸ್ಟಾಲ್ ತೆರೆಯಲು ಅರ್ಜಿ ಆಹ್ವಾನ Read More »

ಕರಾವಳಿ

ಒನಕೆ ಓಬವ್ವರ ಸಾಹಸ ಮತ್ತು ಧೈರ್ಯ ಮಾದರಿ ಮಮತಾ ಗಟ್ಟಿ

(ನ್ಯೂಸ್ ಕಡಬ) newskadaba.com ನ. 12. ವೀರ ವನಿತೆ ಒನಕೆ ಓಬವ್ವಳು ಸಾಮಾನ್ಯ ಮಹಿಳೆಯಾಗಿದ್ದರೂ, ಅವಳ ನಾಡ ಪ್ರೇಮದಿಂದ, ಧೈರ್ಯ, ಸಾಹಸ ಇಂದಿನ ಮಹಿಳೆಯರಿಗೆ ಮಾದರಿಯಾಗಿದ್ದು, ಅವರ ಸಾಧನೆಯನ್ನು ನಾವೆಲ್ಲರೂ ತಿಳಿದುಕೊಂಡಿರಬೇಕು ಎಂದು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಅವರು ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕುದ್ರೋಳಿ ನಾರಾಯಣಗುರು ಪಿಯು ಕಾಲೇಜಿನಲ್ಲಿ ನಡೆದ

ಒನಕೆ ಓಬವ್ವರ ಸಾಹಸ ಮತ್ತು ಧೈರ್ಯ ಮಾದರಿ ಮಮತಾ ಗಟ್ಟಿ Read More »

ಕರಾವಳಿ
Scroll to Top