newskadaba

ಎಡನೀರು ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ- ಸಂಸದರ ಪತ್ರಕ್ಕೆ ತುರ್ತು ಸ್ಪಂದಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದ ಕೇರಳ ಸಿಎಂ

(ನ್ಯೂಸ್ ಕಡಬ) newskadaba.com ನ. 09. ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಸ್ವಾಮೀಜಿಯವರು ಪ್ರಯಾಣಿಸುತ್ತಿದ್ದ ವಾಹನ ತಡೆದು ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬರೆದ ಪತ್ರಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತುರ್ತು ಸ್ಪಂದಿದ್ದಾರೆ. ಜೊತೆಗೆ ಈ ಘಟನೆ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ. ನ. 03ರಂದು ಎಡನೀರು […]

ಎಡನೀರು ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ- ಸಂಸದರ ಪತ್ರಕ್ಕೆ ತುರ್ತು ಸ್ಪಂದಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದ ಕೇರಳ ಸಿಎಂ Read More »

ಕರ್ನಾಟಕ

ನಾಪತ್ತೆಯಾಗಿದ್ದ ಮಹಿಳೆ ಪತ್ತೆ..! 5 ವರ್ಷದ ಬಳಿಕ ಒಂದಾದ ತಾಯಿ-ಮಕ್ಕಳು

(ನ್ಯೂಸ್ ಕಡಬ) newskadaba.com ನ. 08. ಐದು ವರ್ಷದ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ತಾಯಿಯೋರ್ವರು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಇದರಿಂದ ಮಕ್ಕಳು ಸಂತಸಗೊಂಡಿದ್ದಾರೆ. ನಾಪತ್ತೆಯಾದ ಮಹಿಳೆಯನ್ನು ಆಸ್ಮಾ ಎಂದು ಗುರುತಿಸಲಾಗಿದೆ. ಮೂಲತಃ ಮುಂಬೈ ಮೂಲದ ಥಾಣೆಯ ಮಂಬ್ರಿಲ್​ ಎಂಬಲ್ಲಿನ ನಿವಾಸಿಯಾದ ಅಸ್ಮಾ ಅವರು, ಕೆಲ ವರ್ಷಗಳ ಹಿಂದೆ ಪತಿಯೊಂದಿಗೆ ವಿದೇಶದಲ್ಲಿ ನೆಲೆಸಿ ಬಳಿಕ, ದಂಪತಿ ಮುಂಬೈನ ಥಾಣೆಯ ಮಂಬ್ರಿಲ್​ನಲ್ಲಿ ವಾಸವಾಗಿದ್ದರು. ಕೆಲ ಸಮಯದ ಬಳಿಕ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದ ಅಸ್ಮಾ, 2019ರ ಮೇ ತಿಂಗಳಿನಲ್ಲಿ ಪತಿ ಮನೆಯಿಂದ ಮುಂಬೈನ

ನಾಪತ್ತೆಯಾಗಿದ್ದ ಮಹಿಳೆ ಪತ್ತೆ..! 5 ವರ್ಷದ ಬಳಿಕ ಒಂದಾದ ತಾಯಿ-ಮಕ್ಕಳು Read More »

ಕರಾವಳಿ

ದೇವಾಲಯಗಳ ಪ್ರಸಾದ ಡೋರ್ ಡೆಲಿವರಿ ಸ್ಕೀಂ ಜಾರಿಗೆ ಮುಂದಾದ ಮುಜರಾಯಿ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 08. ರಾಜ್ಯದ ಪ್ರತಿ ದೇವಸ್ಥಾನದ ಪ್ರಸಾದವನ್ನು ಭಕ್ತರ ಮನೆ ಬಾಗಿಲಿಗೆ ತಲುಪಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಮುಜರಾಯಿ ಇಲಾಖೆ ಹೊಸ ತಂತ್ರಜ್ಞಾನವನ್ನ ಅಳವಡಿಸಿಕೊಂಡು ರಾಜ್ಯದ ಜನರಿಗೆ ಸೇವೆ ನೀಡಲು ಯೋಜನೆ ರೂಪಿಸಿದೆ. ಈಗಾಗಲೇ ಆನ್‍ಲೈನ್ ಸೇವೆ, ಬುಕ್ಕಿಂಗ್ ಸೇವೆ ಜಾರಿಯಾಗಿದೆ. ಖಾಸಗಿ ಕಂಪನಿಗಳ ಜೊತೆ ಮಾತುಕತೆ ನಡೆಯುತ್ತಿದ್ದು, ಪ್ರಸಾದದ ದರ ಹಾಗೂ ಅದರ ಜೊತೆಗೆ ಡೆಲಿವರಿ ದರ ಸೇರಿಸಿ ಮನೆ ಬಾಗಿಲಿಗೆ ಪ್ರಸಾದ ನೀಡುವ ದರ ಫಿಕ್ಸ್ ಮಾಡಲು ಇಲಾಖೆ

ದೇವಾಲಯಗಳ ಪ್ರಸಾದ ಡೋರ್ ಡೆಲಿವರಿ ಸ್ಕೀಂ ಜಾರಿಗೆ ಮುಂದಾದ ಮುಜರಾಯಿ ಇಲಾಖೆ Read More »

ಕರ್ನಾಟಕ

“ಅಂತರ ಕಾಯ್ದಿರಿಸಿ- EMI ಬಾಕಿ ಇದೆ”- ಕಾರಿನ ಹಿಂಬದಿ ಬರಹ ವೈರಲ್

(ನ್ಯೂಸ್ ಕಡಬ) newskadaba.com ನ. 07. ಸ್ವಿಫ್ಟ್ ಕಾರೊಂದರ ಹಿಂಭಾಗದಲ್ಲಿ “ಅಂತರವನ್ನು ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ” ಎಂದು ಬರೆದಿರುವ ಸಾಲುಗಳು ಸದ್ಯ @HasnaMatBhai ಎಂಬ ಟ್ವಿಟರ್ ಖಾತೆಯಲ್ಲಿ ವೈರಲ್ ಆಗಿದೆ. ವೀಡಿಯೋ ನೋಡಿರುವ ನೆಟ್ಟಿಗರು ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ವಿವಿಧ ವಾಹನಗಳ ಹಿಂಬದಿಯಲ್ಲಿ ಬರೆದಿರುವ ಸಾಲುಗಳು ಸಾಕಷ್ಟು ವೈರಲ್​ ಆಗುತ್ತಿರುತ್ತವೆ. ಇದೀಗ ಅಂತದ್ದೇ ಮತ್ತೊಂದು ಸಾಲು ನೆಟ್ಟಿಗರ ಗಮನ ಸೆಳೆದಿದೆ. ‘ಅಂತರವನ್ನು ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ’ ಎಂದು ಸ್ವಿಫ್ಟ್ ಕಾರೊಂದರ ಹಿಂಭಾಗದಲ್ಲಿ

“ಅಂತರ ಕಾಯ್ದಿರಿಸಿ- EMI ಬಾಕಿ ಇದೆ”- ಕಾರಿನ ಹಿಂಬದಿ ಬರಹ ವೈರಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಡಿಬಿಐ ಬ್ಯಾಂಕ್ ನಲ್ಲಿ 1000 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 07. ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಐಡಿಬಿಐ ಎಕ್ಸಿಕ್ಯೂಟಿವ್ ನೇಮಕಾತಿ 2024 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಒಟ್ಟು 1,000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಸಂಸ್ಥೆ : ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಪರೀಕ್ಷೆ ಐಡಿಬಿಐ ಎಕ್ಸಿಕ್ಯೂಟಿವ್ 2024 ಪೋಸ್ಟ್ ಎಕ್ಸಿಕ್ಯೂಟಿವ್- ಸೇಲ್ಸ್ & ಆಪರೇಷನ್ಸ್ ಹುದ್ದೆ: 1000 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16 ನವೆಂಬರ್ 2024 ವಿದ್ಯಾರ್ಹತೆ:

ಐಡಿಬಿಐ ಬ್ಯಾಂಕ್ ನಲ್ಲಿ 1000 ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ

ಪರಿಹಾರ ಯೋಜನೆ ವಿಫಲ – ಜೆಟ್ ಏರ್ವೇಸ್ ಮುಚ್ಚಲು ಸುಪ್ರೀಂ ಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ನ. 07. ಕಳೆದ ಐದು ವರ್ಷಗಳ ಅವಧಿಯಲ್ಲಿ ಜೆಟ್ ಏರ್‌ವೇಸ್ ನ ಪರಿಹಾರ ಯೋಜನೆಯನ್ನು ಕಾರ್ಯಗತಗೊಳಿಸಲು ವಿಫಲವಾದ ಹಿನ್ನೆಲೆ ಜೆಟ್ ಏರ್ ವೇಸ್ ನ್ನು ಮಿಚ್ಚಲು ಸುಪ್ರೀಂ ಕೋರ್ಟ್ ಗುರುವಾರದಂದು ನಿರ್ದೇಶನ ನೀಡಿದೆ. ಸುಪ್ರೀಂ ಕೋರ್ಟ್ ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ತನ್ನ ಅಸಾಧಾರಣ ಅಧಿಕಾರವನ್ನು ಬಳಸಿಕೊಂಡಿತ್ತು. ಪರಿಹಾರ ಯೋಜನೆಗೆ ಅನುಗಿಣವಾಗಿ ಸಂಪೂರ್ಣ ಪಾವತಿ ಮಾಡದೇ ಜೆಟ್ ಏರ್ ವೇಸ್ ನ ಮಾಲೀಕತ್ವವನ್ನು ಯಶಸ್ವಿ ಪರಿಹಾರ ಅರ್ಜಿದಾರರಿಗೆ ವರ್ಗಾಯಿಸಲು ಅನುಮತಿ ನೀಡಿದ ಎನ್ಸಿಎಲ್‌ಎಟಿ

ಪರಿಹಾರ ಯೋಜನೆ ವಿಫಲ – ಜೆಟ್ ಏರ್ವೇಸ್ ಮುಚ್ಚಲು ಸುಪ್ರೀಂ ಕೋರ್ಟ್ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಲ್ಮಾನ್ ಖಾನ್ ನಂತರ ಶಾರೂಕ್ ಖಾನ್ ಗೆ ಜೀವ ಬೆದರಿಕೆ..!

(ನ್ಯೂಸ್ ಕಡಬ) newskadaba.com ನ. 07. ಇತ್ತೀಚೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಕರೆ ಬಂದಿರುವ ಬೆನ್ನಲ್ಲೇ ಇದೀಗ ಮತ್ತೊಂದು ಬಾಲಿವುಡ್ ಸೂಪರ್ ಸ್ಟಾರ್ ನಟ ಶಾರುಖ್ ಖಾನ್ ಅವರಿಗೆ ಕೊಲೆ ಬೆದರಿಕೆ ಬಂದಿದೆ ಎಂದು ಮುಂಬೈನ ಬಾಂದ್ರಾ ಪೊಲೀಸರು ತಿಳಿಸಿದ್ದಾರೆ. ಛತ್ತೀಸ್ ಗಡದ ರಾಯ್ ಪುರದ ಫೈಜಾನ್ ಎಂಬ ವ್ಯಕ್ತಿಯ ಹೆಸರಿನಲ್ಲಿ ನೋಂದಾಯಿಸಲಾದ ಸಂಖ್ಯೆಯಿಂದ ಬೆದರಿಕೆ ಬಂದಿರುವುದಾಗಿ ತಿಳಿದುಬಂದಿದೆ. ಈ ಕುರಿತು ಶಾರುಖ್ ಖಾನ್ ತಂಡವು ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಸಲ್ಮಾನ್ ಖಾನ್ ನಂತರ ಶಾರೂಕ್ ಖಾನ್ ಗೆ ಜೀವ ಬೆದರಿಕೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಡೆದುಕೊಂಡು ಹೋಗುತ್ತಿದ್ದ ಯೂಟ್ಯೂಬ್ ವ್ಲಾಗರ್’ಗೆ ಲೈಂಗಿಕ‌ ಕಿರುಕುಳ..!

(ನ್ಯೂಸ್ ಕಡಬ) newskadaba.com ನ. 07. ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ಉತ್ತರ ಭಾರತ ಮೂಲದ ವ್ಲಾಗರ್ ಗೆ ಸೈಕಲ್‌ ಸವಾರನೊಬ್ಬ ಅಸಭ್ಯ ವರ್ತನೆ ತೋರಿದ ಘಟನೆ ರಾಜಧಾನಿಯ ಬಿಟಿಎಂ ಲೇಔಟ್‌ ನಲ್ಲಿ ನಡೆದಿದೆ. ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ನೇಹಾ ಬಿಸ್ವಾಲ್‌ ಎಂಬಾಕೆ ಬಿಟಿಎಂ ಲೇಔಟ್‌ನಲ್ಲಿ ವಾಸವಾಗಿದ್ದರು. ಮಂಗಳವಾರದಂದು ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಹಿಂತಿರುಗುವ ವೇಳೆ ಸೆಲ್ಫಿ ವಿಡಿಯೋ ಮಾಡಿಕೊಂಡು ಹೋಗುತ್ತಿದ್ದರು. ಅದೇ ವೇಳೆ ಸೈಕಲ್‌ ನಲ್ಲಿ ಬಂದ ಯುವಕನೊಬ್ಬ ಆಕೆಯ

ನಡೆದುಕೊಂಡು ಹೋಗುತ್ತಿದ್ದ ಯೂಟ್ಯೂಬ್ ವ್ಲಾಗರ್’ಗೆ ಲೈಂಗಿಕ‌ ಕಿರುಕುಳ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಸಲ್ಮಾನ್ ಖಾನ್ ಗೆ ಜೀವಬೆದರಿಕೆ ಪ್ರಕರಣ- ಆರೋಪಿ ಹಾವೇರಿಯಲ್ಲಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನ. 07. ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಒಂದರ ಮೇಲೊಂದರಂತೆ ಜೀವ ಬೆದರಿಕೆಗಳು ಬರುತ್ತಿದ್ದು, ಈಗ ಕರ್ನಾಟಕದಿಂದಲೂ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಲಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಹಾವೇರಿಯಲ್ಲಿ ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಬಿಕಾರಾಮ್‌ ಎಂದು ಗುರುತಿಸಲಾಗಿದೆ. ಮೂಲತಃ ರಾಜಸ್ಥಾನದ ಮೂಲದವನಾಗಿರುವ ಬಿಕಾರಾಂ, ಒಂದೂವರೆ ತಿಂಗಳ ಹಿಂದೆ ಕೂಲಿ ಕೆಲಸಕ್ಕೆಂದು ಹಾವೇರಿಗೆ ಬಂದಿದ್ದು, ಇಲ್ಲಿನ ಗೌಡರ ಓಣಿಯಲ್ಲಿನ ರೂಮ್ ನಲ್ಲಿ ಕೂಲಿಕಾರರೊಂದಿಗೆ ವಾಸವಾಗಿ ಗ್ರಿಲ್ ಕೆಲಸ ಮಾಡಿಕೊಂಡಿದ್ದ

ಸಲ್ಮಾನ್ ಖಾನ್ ಗೆ ಜೀವಬೆದರಿಕೆ ಪ್ರಕರಣ- ಆರೋಪಿ ಹಾವೇರಿಯಲ್ಲಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡಿಸೆಂಬರ್ 1ರಿಂದ ಕ್ರೆಡಿಟ್ ಕಾರ್ಡ್ ನಿಯಮದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ನ. 07. ಇತ್ತೀಚಿನ ದಿನಗಳಲ್ಲಿ ಅನೇಕರು ಕ್ರೆಡಿಟ್ ಕಾರ್ಡ್ ನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಈ ವರ್ಷದ ಕೊನೆಯಲ್ಲಿ ಅಂದರೆ ಡಿಸೆಂಬರ್ 1ರಿಂದ ಕ್ರೆಡಿಟ್ ಕಾರ್ಡ್ ನಿಯಮಗಳು ಬದಲಾಗಲಿದ್ದು, ಪ್ರಮುಖವಾಗಿ ಎರಡು ನಿಯಮಗಳಲ್ಲಿ ಬದಲಾವಣೆಯಾಗುತ್ತಿದೆ. ಹೀಗಾಗಿ ಕ್ರಿಡಿಟ್ ಕಾರ್ಡ್ ಬಳಕೆ ಮಾಡುವವರು ಸ್ವೈಪ್ ಮಾಡುವ ಮುನ್ನ ಹೊಸ ನಿಯಮದ ಬಗ್ಗೆ ತಿಳಿದುಕೊಳ್ಳುವುದು ಅತ್ಯಗತ್ಯ. ಇವತ್ತಿನ ದಿನಗಳಲ್ಲಿ ಬ್ಯಾಂಕ್ ಗಳು ಕ್ರೆಡಿಟ್ ಕಾರ್ಡ್ ನ್ನು ನೀಡುತ್ತಿದ್ದು ನಿಮ್ಮ ಹತ್ರ ಕ್ರೆಡಿಟ್ ಕಾರ್ಡ್ ಇದ್ರೆ, ನಿಮಗೊಂದು ಮುಖ್ಯವಾದ

ಡಿಸೆಂಬರ್ 1ರಿಂದ ಕ್ರೆಡಿಟ್ ಕಾರ್ಡ್ ನಿಯಮದಲ್ಲಿ ಬದಲಾವಣೆ Read More »

ತಂತ್ರಜ್ಞಾನ
Scroll to Top