newskadaba

ಡ್ರೋನ್ ಗಳಿಗೆ ಪೈಪೋಟಿ ನೀಡಲು ಬರುತ್ತಿದೆ ರೆಡ್’ಮಿ ಫ್ಲೈಯಿಂಗ್ ಕ್ಯಾಮೆರಾ ಫೋನ್..!

(ನ್ಯೂಸ್ ಕಡಬ) newskadaba.com ನ. 07. ಮದುವೆ, ಸಭೆ-ಸಮಾರಂಭ ಮುಂತಾದ ಕಾರ್ಯಕ್ರಮಗಳಲ್ಲಿ ಡ್ರೋನ್ ಕ್ಯಾಮೆರಾಗಳಿಂದ ಫೋಟೋ, ವಿಡಿಯೋ ತೆಗೆಯುವುದನ್ನು ನೋಡಿರುತ್ತೇವೆ. ಈಗ ಡ್ರೋನ್ ಕ್ಯಾಮೆರಾಗಳಿಗೆ ಪೈಪೋಟಿ ಎಂಬಂತೆ ಹಾರುವ ಕ್ಯಾಮೆರಾ ಫೋನ್ ಅನ್ನು ರೆಡ್’ಮಿ ಕಂಪನಿಯು ರೆಡ್’ಮಿ ಫ್ಲೈಯಿಂಗ್ ಕ್ಯಾಮೆರಾ 5G ಫೋನ್ ನ್ನು ಬಿಡುಗಡೆ ಮಾಡಿದೆ. ಇದರಲ್ಲಿ AMOLED ಡಿಸ್‌ಪ್ಲೇ, 120Hz ರಿಫ್ರೆಶ್ ದರ, ಗೊರಿಲ್ಲಾ ಗ್ಲಾಸ್ ರಕ್ಷಣೆ ನೀಡಲಾಗಿದೆ. 300MP ಕ್ಯಾಮೆರಾ ಮತ್ತು 6000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ವಿವಿಧ ಮೆಮೊರಿ ಆಯ್ಕೆಗಳು ಲಭ್ಯವಿದ್ದು, […]

ಡ್ರೋನ್ ಗಳಿಗೆ ಪೈಪೋಟಿ ನೀಡಲು ಬರುತ್ತಿದೆ ರೆಡ್’ಮಿ ಫ್ಲೈಯಿಂಗ್ ಕ್ಯಾಮೆರಾ ಫೋನ್..! Read More »

ತಂತ್ರಜ್ಞಾನ

ಮಂಗಳೂರು: ನ.10ರಂದು ಬೆಳಗ್ಗೆ ರಸ್ತೆ ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ನ. 07. ರನ್ನರ್ ಕ್ಲಬ್‌ ವತಿಯಿಂದ ನ.10ರಂದು “ನೀವಿಯಸ್‌ ಮಂಗಳೂರು ಮ್ಯಾರಥಾನ್‌-2024′ ನಡೆಯಲಿದ್ದು ಆ ಪ್ರಯುಕ್ತ ಅಂದು ಬೆಳಗ್ಗೆ 4 ರಿಂದ ಬೆಳಗ್ಗೆ 10 ಗಂಟೆಯವರೆಗೆ ಮಂಗಳೂರು ವ್ಯಾಪ್ತಿಯಲ್ಲಿ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ. ಮ್ಯಾರಥಾನ್‌ನಲ್ಲಿ 5,000ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದು, ಓಟವು ಮಂಗಳಾ ಕ್ರೀಡಾಂಗಣದಿಂದ ಹೊರಟು ನಾರಾಯಣ ಗುರು ವೃತ್ತ (ಲೇಡಿಹಿಲ್‌), ಚಿಲಿಂಬಿ, ಉರ್ವ ಸ್ಟೋರ್‌, ಕೊಟ್ಟಾರ ಚೌಕಿ, ಕೋಡಿಕಲ್‌

ಮಂಗಳೂರು: ನ.10ರಂದು ಬೆಳಗ್ಗೆ ರಸ್ತೆ ಸಂಚಾರದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ

‘ಒನ್ ರ‍್ಯಾಂಕ್ ಒನ್ ಪೆನ್ಶನ್‌ ಜಾರಿ ಮಹತ್ವದ ಹೆಜ್ಜೆ’- ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07. ನಿವೃತ್ತ ಯೋಧರಿಗೆ ಒನ್ ರ‍್ಯಾಂಕ್ ಒನ್ ಪೆನ್ಶನ್‌ ಜಾರಿಯು ತನ್ನ ವೀರರಿಗೆ ರಾಷ್ಟ್ರದ ಕೃತಜ್ಞತೆಯನ್ನು ಪುನರುಚ್ಚರಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. 2014 ರ ಲೋಕಸಭಾ ಚುನಾವಣೆಯ ಮೊದಲು ಬಿಜೆಪಿಯ ಭರವಸೆಯ ಯೋಜನೆಯನ್ನು ಈ ದಿನ ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರವು ನವೆಂಬರ್ 7, 2015 ರಂದು ಆದೇಶವನ್ನು ಹೊರಡಿಸುವ ಮೂಲಕ OROP ಜಾರಿಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿತು, ಅದರ ಪ್ರಯೋಜನಗಳನ್ನು ಜುಲೈ

‘ಒನ್ ರ‍್ಯಾಂಕ್ ಒನ್ ಪೆನ್ಶನ್‌ ಜಾರಿ ಮಹತ್ವದ ಹೆಜ್ಜೆ’- ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

MBBS ಓದುವ ಎಸ್.ಸಿ ವಿದ್ಯಾರ್ಥಿಗಳಿಗೆ 50 ಲಕ್ಷ ರೂ. ಪ್ರೋತ್ಸಾಹಧನ

(ನ್ಯೂಸ್ ಕಡಬ) newskadaba.com ನ. 07. ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ಓದುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 50 ಲಕ್ಷ ರೂ.ಗಳವರೆಗೆ ಪ್ರೋತ್ಸಾಹಧನ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಪಿಯುಸಿಯಲ್ಲಿ ಶೇಕಡಾ 95 ರಷ್ಟು ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ಲಭ್ಯವಾಗದಿದ್ದಾಗ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್‌ ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೊದಲನೇ ವರ್ಷದ ಕಾಲೇಜು ಶುಲ್ಕ

MBBS ಓದುವ ಎಸ್.ಸಿ ವಿದ್ಯಾರ್ಥಿಗಳಿಗೆ 50 ಲಕ್ಷ ರೂ. ಪ್ರೋತ್ಸಾಹಧನ Read More »

ಕರ್ನಾಟಕ

ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..!

(ನ್ಯೂಸ್ ಕಡಬ) newskadaba.com ನ. 07. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಜೈಲಿನಲ್ಲಿರುವ ನಾಲ್ವರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯು ಇಂದು ಹೈಕೋರ್ಟ್​​ನ ಏಕಸದಸ್ಯ ಪೀಠದ ಮುಂದೆ ನಡೆಯಲಿದೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ಅನುಕುಮಾರ್​​ ಸೇರಿದಂತೆ ನಾಲ್ವರು ಕೊಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮೊದಲ ಆರೋಪಿ ಪವಿತ್ರಾ ಗೌಡಳ ಜಾಮೀನು ಅರ್ಜಿಯನ್ನು ಸೆಷನ್ಸ್‌ ಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು. ನಂತರ ಆರೋಪಿಗಳು ಜಾಮೀನು ಕೋರಿ

ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..!

(ನ್ಯೂಸ್ ಕಡಬ) newskadaba.com ನ. 07. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಜೈಲಿನಲ್ಲಿರುವ ನಾಲ್ವರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯು ಇಂದು ಹೈಕೋರ್ಟ್​​ನ ಏಕಸದಸ್ಯ ಪೀಠದ ಮುಂದೆ ನಡೆಯಲಿದೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ಅನುಕುಮಾರ್​​ ಸೇರಿದಂತೆ ನಾಲ್ವರು ಕೊಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮೊದಲ ಆರೋಪಿ ಪವಿತ್ರಾ ಗೌಡಳ ಜಾಮೀನು ಅರ್ಜಿಯನ್ನು ಸೆಷನ್ಸ್‌ ಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು. ನಂತರ ಆರೋಪಿಗಳು ಜಾಮೀನು ಕೋರಿ

ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..! Read More »

ಕರ್ನಾಟಕ

ನವೆಂಬರ್ 9,10 ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ “ಮಿಂಚಿನ ನೋಂದಣಿ”

(ನ್ಯೂಸ್ ಕಡಬ) newskadaba.com ನ. 07. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನವೆಂಬರ್ 9,10, 23 ಮತ್ತು 24ರಂದು ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಎಲ್ಲಾ ಬೂತುಮಟ್ಟದ ಅಧಿಕಾರಿಯವರು ಹಾಗೂ BLO ಮೇಲ್ವಿಚಾರಕರು ಈ ದಿನಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ಮತಗಟ್ಟೆಯಲ್ಲಿ ಹಾಜರಿದ್ದು, ಅಲ್ಲಿಗೆ ಬರುವ ಸಾರ್ವಜನಿಕರ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟಿದೆಯೇ ಎಂಬುದನ್ನು ಪರಿಶೀಲಿಸಿ ಅರ್ಹ ಮತದಾರರಿಂದ ನಾಲ್ಕು ಅರ್ಹತಾ ದಿನಾಂಕಗಳಿಗೆ (ಜನವರಿ 01, ಏಪ್ರಿಲ್

ನವೆಂಬರ್ 9,10 ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ “ಮಿಂಚಿನ ನೋಂದಣಿ” Read More »

ಕರಾವಳಿ, ಕರ್ನಾಟಕ

ತಂಬಾಕು ಉತ್ಪನ್ನ ಮಾರಾಟ: ಪರವಾನಿಗೆ ಕಡ್ಡಾಯ

(ನ್ಯೂಸ್ ಕಡಬ) newskadaba.com ನ. 07. ಕರ್ನಾಟಕ ಸರಕಾರದ ನಗರಾಭಿವೃದ್ಧಿ ಇಲಾಖೆ  ಮೇ 19 ರಂದು ಹೊರಡಿಸಿರುವಂತೆ, ರಾಜ್ಯದ ಮಹಾನಗರ ಪಾಲಿಕೆಗಳು, ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಪ್ರತ್ಯೇಕ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ವ್ಯಾಪಾರಿಗಳು ಕಡ್ಡಾಯವಾಗಿ ಪ್ರತ್ಯೇಕವಾಗಿ ಪರವಾನಿಗೆ ಪಡೆಯಲು ಪಾಲಿಕೆಯಿಂದ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ಮಾಹಿತಿಗಳೊಂದಿಗೆ ನವೆಂಬರ್ 30ರ ಒಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ

ತಂಬಾಕು ಉತ್ಪನ್ನ ಮಾರಾಟ: ಪರವಾನಿಗೆ ಕಡ್ಡಾಯ Read More »

ಕರಾವಳಿ

ಪರಿಶಿಷ್ಟ ಪಂಗಡಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 07. 2024-25ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಈ ಕೆಳಕಂಡ ಕಲ್ಯಾಣ ಯೋಜನೆಗಳಿಗೆ ಕರ್ನಾಟಕ  ಮಹರ್ಷಿ ವಾಲ್ಮೀಕಿ  ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಅರ್ಜಿ ಆಹ್ವಾನಿಸಲಾಗಿದೆ. 1.ಸ್ವಯಂ ಉದ್ಯೋಗ ನೇರಸಾಲ ಯೋಜನೆ: ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚ ರೂ.1.00 ಲಕ್ಷ. ಇದರಲ್ಲಿ ಸಹಾಯಧನ ರೂ.50,000/- ಹಾಗೂ ಸಾಲ ರೂ. 80,000/- (ಶೇಕಡ 4 ರಷ್ಟು ಬಡ್ಡಿದರ) 2. ಉದ್ಯಮಶೀಲತಾ ಅಭಿವೃದ್ಧಿ

ಪರಿಶಿಷ್ಟ ಪಂಗಡಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮಾದಕ ದ್ರವ್ಯ ದುಷ್ಪರಿಣಾಮ: ಮಾಹಿತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ನ. 07. ಅಬಕಾರಿ ಇಲಾಖೆ ಮಂಗಳೂರು ದಕ್ಷಿಣ ವಲಯ-1 ರ ವ್ಯಾಪ್ತಿಯ ಗಣಪತಿ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯಗಳ ಸೇವನೆ ಹಾಗೂ ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು . ವಲಯದ ಅಬಕಾರಿ ಉಪನಿರೀಕ್ಷಕರಾದ ಹರೀಶ್ ಪಿ ಮತ್ತು ಅಬ್ದುಲ್ ರಜಾಕ್, ಮಾನ್ಯ ಜಂಟಿ ಆಯುಕ್ತರ ತಂಡದ ಅಬಕಾರಿ ನಿರೀಕ್ಷಕ ವಿಜಯಕುಮಾರ್ , ಜಿಲ್ಲಾ ತಂಡದ ಅಬಕಾರಿ ನಿರೀಕ್ಷಕ ಸುನಿಲ್ ಕುಮಾರ್ ಮತ್ತು ಅಬಕಾರಿ ಉಪ ನಿರೀಕ್ಷಕ ವಿಶ್ವನಾಥ್ ಹಾಗೂ ಅಬಕಾರಿ ಪೇದೆಗಳಾದ

ಮಾದಕ ದ್ರವ್ಯ ದುಷ್ಪರಿಣಾಮ: ಮಾಹಿತಿ ಕಾರ್ಯಗಾರ Read More »

ಕರಾವಳಿ
Scroll to Top